• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಸುದ್ದಿ

ಮಂಜೇಶ್ವರ, ಕಾಸರಗೋಡು, ತ್ರಿಕ್ಕರಿಪುರದಲ್ಲಿ ಯುಡಿಎಫ್ ಮುನ್ನಡೆ

ಕಾಸರಗೋಡು : ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗಿದ್ದು, ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಯುಡಿಎಫ್ ಮುನ್ನಡೆ ಕಾಯ್ದುಕೊಂಡಿದೆ. ಕಾಸರಗೋಡು, ಮಂಜೇಶ್ವರ ಮತ್ತು ತ್ರಿಕ್ಕರಿಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಯುಡಿಎಫ್ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಮಂಜೇಶ್ವರ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಮತ ಎಣಿಕೆ ನಡೆಯುತ್ತಿದ್ದು, ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಅವರು 2,452 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ 4,351 ಮತಗಳ ಮುನ್ನಡೆ […]

ಮಂಜೇಶ್ವರ, ಕಾಸರಗೋಡು, ತ್ರಿಕ್ಕರಿಪುರದಲ್ಲಿ ಯುಡಿಎಫ್ ಮುನ್ನಡೆ Read More »

ದಾವಣಗೆರೆಯಲ್ಲಿ ಬಿಜೆಪಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ – ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಹಿನ್ನಡೆ

ಬೆಂಗಳೂರು : ಕರ್ನಾಟಕದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ ಕಾಯ್ದುಕೊಂಡಿವೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಮೂರನೇ ಸುತ್ತಿನಲ್ಲಿ 4800 ಮತಗಳ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಮಲ್ಲಿಕಾರ್ಜುನ್‌ ಹಿನ್ನಡೆ ಅನುಭವಿಸಿದ್ದಾರೆ. ಬಾಗಲಕೋಟೆಯಲ್ಲಿ 6ನೇ ಸುತ್ತಿನ ಮತ ಎಣಿಕೆ ಪೂರ್ಣ ಪೂರ್ಣಗೊಂಡಿದ್ದು, ಕಾಂಗ್ರೆಸ್

ದಾವಣಗೆರೆಯಲ್ಲಿ ಬಿಜೆಪಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಮುನ್ನಡೆ – ಶಾಮನೂರು ಶಿವಶಂಕರಪ್ಪ ಮೊಮ್ಮಗನಿಗೆ ಹಿನ್ನಡೆ Read More »

ಪಂಚರಾಜ್ಯ ಚುನಾವಣಾ ಮತ ಎಣಿಕೆ – ಮುನ್ನಡೆಯತ್ತ ಬಿಜೆಪಿ

ದೆಹಲಿ : ದೇಶದ ಜನತೆಯ ಗಮನಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭಾ ಕ್ಷೇತ್ರಗಳ ಮತಏಣಿಕೆ ಬೆಳಗ್ಗೆ 8 ಗಂಟೆಗೆ ಏಕಕಾಲದಲ್ಲಿ ಆರಂಭವಾಗಿದೆ. ಆರಂಭಿಕವಾಗಿ ಅಂಚೆ ಮತಗಳ ಎಣಿಕೆ ನಡೆಯುತ್ತಿದೆ. ಕೆಲವೇ ಕ್ಷಣಗಳಲ್ಲಿ ಒಟ್ಟು 824 ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಭವಿಷ್ಯ ಹೊರಬರಲಿದೆ. ಕೇರಳದಲ್ಲಿ ಭರ್ಜರಿ ಬಹುಮತದತ್ತ ಯುಡಿಎಫ್ಕೇರಳದಲ್ಲಿ ಆಡಳಿತಾರೂಢ ಎಲ್ಡಿಎಫ್ ಗೆ ಭಾರೀ ಹಿನ್ನಡೆಕೇರಳದ ಹರಿಪಾಡ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ನ ರಮೇಶ್

ಪಂಚರಾಜ್ಯ ಚುನಾವಣಾ ಮತ ಎಣಿಕೆ – ಮುನ್ನಡೆಯತ್ತ ಬಿಜೆಪಿ Read More »

ಟಿ20 ವಿಶ್ವಕಪ್‌ಗೆ ಭಾರತ ವನಿತಾ ತಂಡ ಪ್ರಕಟ

ಕನ್ನಡತಿ ಶ್ರೇಯಾಂಕ ಪಾಟೀಲ್‌ಗೆ ಸ್ಥಾನ ಮುಂಬಯಿ : ಜೂನ್ 12ರಿಂದ ಆರಂಭವಾಗಲಿರುವ ಮಹಿಳಾ ಟಿ20 ವಿಶ್ವಕಪ್​ಗೆ 15 ಸದಸ್ಯರ ಭಾರತ ಮಹಿಳಾ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಎಂದಿನಂತೆ ಹರ್ಮನ್​ಪ್ರೀತ್ ಕೌರ್ ತಂಡದ ನಾಯಕತ್ವವಹಿಸಿದ್ದು, ಸ್ಮೃತಿ ಮಂಧಾನಗೆ ಉಪನಾಯಕತ್ವದ ಜವಾಬ್ದಾರಿ ಸಿಕ್ಕಿದೆ. ಕನ್ನಡತಿ ಶ್ರೇಯಾಂಕ ಪಾಟೀಲ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 12 ತಂಡಗಳ ನಡುವೆ 33 ಪಂದ್ಯಗಳು2026ರ ಮಹಿಳಾ ಟಿ20 ವಿಶ್ವಕಪ್​ಗೆ ಇಂಗ್ಲೆಂಡ್ ಆತಿಥ್ಯವಹಿಸುತ್ತಿದ್ದು, ಈ ಪಂದ್ಯಾವಳಿ ಜೂನ್ 12 ರಂದು ಪ್ರಾರಂಭವಾಗಲಿದ್ದು, ಜುಲೈ 5 ರಂದು

ಟಿ20 ವಿಶ್ವಕಪ್‌ಗೆ ಭಾರತ ವನಿತಾ ತಂಡ ಪ್ರಕಟ Read More »

ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರ ನೇಮಕ: ಟಿಎಂಸಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಮುಂಬರುವ ಚುನಾವಣೆಗಳ ಮತ ಎಣಿಕೆ ಪ್ರಕ್ರಿಯೆಗೆ ಕೇವಲ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರನ್ನಾಗಿ ನೇಮಿಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶನಿವಾರ ವಜಾಗೊಳಿಸಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ.​ನಂಬಿಕೆ ಇರಲಿ:ಕೇಂದ್ರ ಸರ್ಕಾರಿ ನೌಕರರು ತಮ್ಮ ವಿರುದ್ಧ ಕೆಲಸ ಮಾಡುತ್ತಾರೆ ಎಂಬ ಟಿಎಂಸಿಯ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ, “ಇಂತಹ ತಪ್ಪು ಕಲ್ಪನೆಗಳು ಕೇವಲ ಊಹೆಗಳಷ್ಟೆ. ಬದಲಾಗಿ, ತೃಣಮೂಲ ಕಾಂಗ್ರೆಸ್ ಸರ್ಕಾರಿ

ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರ ನೇಮಕ: ಟಿಎಂಸಿ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ Read More »

ಮೊಬೈಲ್‌ನಲ್ಲಿ ‘ಸೈರನ್’ ಸದ್ದು: ಗಾಬರಿ ಬೇಡ, ಇದು ಸರ್ಕಾರದ ತುರ್ತು ಪರೀಕ್ಷೆ!

ನವದೆಹಲಿ: ದೇಶದಾದ್ಯಂತ ಶನಿವಾರ ಲಕ್ಷಾಂತರ ಮೊಬೈಲ್ ಬಳಕೆದಾರರ ಫೋನ್‌ಗಳಲ್ಲಿ ಏಕಾಏಕಿ ತೀವ್ರ ಧ್ವನಿಯ ಸೈರನ್ ಮೊಳಗುವ ಮೂಲಕ ಆತಂಕದ ವಾತಾವರಣ ಸೃಷ್ಟಿಯಾಯಿತು. ಪರದೆಯ ಮೇಲೆ ‘ಅತ್ಯಂತ ಗಂಭೀರ’ (Emergency Alert: Severe) ಎಂಬ ಎಚ್ಚರಿಕೆ ಸಂದೇಶ ಕಂಡುಬಂದಿದ್ದರಿಂದ ಜನ ಸಾಮಾನ್ಯರು ಕ್ಷಣಕಾಲ ಬೆಚ್ಚಿಬಿದ್ದರು. ಆದರೆ, ಇದು ಕೇವಲ ತಾಂತ್ರಿಕ ಪರೀಕ್ಷೆಯ ಭಾಗವಾಗಿದ್ದು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.​ಏನಿದು ತಾಂತ್ರಿಕ ಪರೀಕ್ಷೆ?ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಮತ್ತು ದೂರಸಂಪರ್ಕ ಇಲಾಖೆ (DoT) ಸಹಯೋಗದಲ್ಲಿ

ಮೊಬೈಲ್‌ನಲ್ಲಿ ‘ಸೈರನ್’ ಸದ್ದು: ಗಾಬರಿ ಬೇಡ, ಇದು ಸರ್ಕಾರದ ತುರ್ತು ಪರೀಕ್ಷೆ! Read More »

ಇರಾನ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್; ಯುದ್ಧ ಘೋಷಣೆ

ವಾಷಿಂಗ್ಟನ್: ಇರಾನ್‌ನ ಅಣ್ವಸ್ತ್ರ ಮಹತ್ವಾಕಾಂಕ್ಷೆಗೆ ತಡೆಹಾಕಲು ಅಮೆರಿಕವು ಆ ದೇಶದ ಮೇಲೆ ಅಧಿಕೃತವಾಗಿ ಸಮರ ಸಾರಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಮೂಲಕ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತೊಂದು ಹಂತಕ್ಕೆ ತಲುಪಿದಂತಾಗಿದ್ದು, ಜಾಗತಿಕ ವಲಯದಲ್ಲಿ ಆತಂಕ ಮೂಡಿಸಿದೆ.​ಇರಾನ್ ಇತ್ತೀಚೆಗೆ ಮಂಡಿಸಿದ್ದ ನೂತನ ಶಾಂತಿ ಪ್ರಸ್ತಾವನೆಯನ್ನು ಅಮೆರಿಕ ಸಾರಾಸಗಟಾಗಿ ತಿರಸ್ಕರಿಸಿದೆ. ಈ ಕುರಿತು ಶ್ವೇತಭವನದಲ್ಲಿ ಮಾತನಾಡಿದ ಟ್ರಂಪ್, “ಇರಾನ್ ಸಲ್ಲಿಸಿರುವ ಪ್ರಸ್ತಾವನೆಯು ತೃಪ್ತಿದಾಯಕವಾಗಿಲ್ಲ. ಆ ದೇಶವು ಅಣ್ವಸ್ತ್ರಗಳನ್ನು ಹೊಂದುವುದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ,” ಎಂದು

ಇರಾನ್ ಶಾಂತಿ ಪ್ರಸ್ತಾವನೆ ತಿರಸ್ಕರಿಸಿದ ಟ್ರಂಪ್; ಯುದ್ಧ ಘೋಷಣೆ Read More »

ಇದೊಂದು ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

ಬೆಂಗಳೂರು : ಇದು ಆಡಳಿತವಲ್ಲ, ಸಂಘಟಿತ ಲೂಟಿ ಎಂದು ಗ್ಯಾಸ್ ಬೆಲೆ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು ನಾವು ಎಲ್ಲಾ ಸಮಯದಲ್ಲೂ ಎಚ್ಚರಿಸಿದಂತೆ, ವಿಧಾನಸಭಾ ಚುನಾವಣೆ ಮುಗಿದ ತಕ್ಷಣ ನರೇಂದ್ರ ಮೋದಿ ಸರ್ಕಾರ ಮತ್ತೆ ಬೆಲೆಗಳನ್ನು ಹೆಚ್ಚಿಸಿದೆ. ಮೇ 1ರಂದು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 993 ರೂ.ಯಷ್ಟು ಹೆಚ್ಚಿಸಲಾಗಿದೆ. ಚುನಾವಣಾ ಅವಧಿಯಲ್ಲಿ ಅಂತಹ ಹೆಚ್ಚಳಗಳನ್ನು ಉದ್ದೇಶಪೂರ್ವಕವಾಗಿ ತಡೆಹಿಡಿದ ನಂತರ

ಇದೊಂದು ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ Read More »

ಎಸ್ಸೆಸೆಲ್ಸಿ ಪರೀಕ್ಷೆ ವೇಳೆ ಕನ್ನಡದಲ್ಲಿ ಫೇಲ್‌ ಆಗಲು ಕಾರಣವೇನು ?

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಮಾಹಿತಿ ಬಹಿರಂಗ ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಂಡಿದ್ದ ಸುಮಾರು 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದ ಸಮಿತಿ ಹಲವು ಮಹತ್ವದ ಶಿಫಾರಸ್ಸುಗಳನ್ನು ಮಾಡಿದೆ. ರಾಜ್ಯ ಮತ್ತು ಕೇಂದ್ರ ಪಠ್ಯಕ್ರಮಗಳ ನಡುವಿನ ಏಕರೂಪತೆಯ ಕೊರತೆ, ಶಿಕ್ಷಣದ ವಿವಿಧ ಹಂತಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸದಿರುವುದು, ಪ್ರಾಥಮಿಕ ಹಂತದಿಂದಲೇ ಕಲಿಕೆ ಫಲಿತಾಂಶ ಅಳೆಯುವ ಪರೀಕ್ಷೆಗಳ ಕೊರತೆ, ಕನ್ನಡದಲ್ಲಿ ಸಾಧನೆ ಮಾಡುವವರಿಗೆ

ಎಸ್ಸೆಸೆಲ್ಸಿ ಪರೀಕ್ಷೆ ವೇಳೆ ಕನ್ನಡದಲ್ಲಿ ಫೇಲ್‌ ಆಗಲು ಕಾರಣವೇನು ? Read More »

ಸಿಎಂ ಬದಲಾವಣೆ ಇನ್ನೂ ತೀರ್ಮಾನವಾಗಿಲ್ಲ, ಹೈಕಮಾಂಡ್ ನಿರ್ಧಾರವೇ ಅಂತಿಮ – ಮಲ್ಲಿಕಾರ್ಜುನ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾಗಿ ಸದ್ಯಕ್ಕೆ ಯಾವುದೇ ಚರ್ಚೆಗಳು ನಡೆದಿಲ್ಲ, ಅದಕ್ಕೆ ದಿನಾಂಕವೂ ನಿಗದಿಯಾಗಿಲ್ಲ. ಈ ಕುರಿತು ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ್ ಖರ್ಗೆ ತಿಳಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕುರಿತು ಪದೇ ಪದೇ ಪ್ರಶ್ನೆ ಕೇಳಬೇಡಿ. ಈ ಬಗ್ಗೆ ಯಾವುದೇ ಊಹಾಪೋಹಗಳನ್ನು ಮಾಧ್ಯಮಗಳು ಸೃಷ್ಟಿಸಬಾರದು ಎಂದು ಮನವಿ ಮಾಡಿದರು. ಸಿಎಂ ಬದಲಾವಣೆಯ ಬಗ್ಗೆ ಇನ್ನೂ

ಸಿಎಂ ಬದಲಾವಣೆ ಇನ್ನೂ ತೀರ್ಮಾನವಾಗಿಲ್ಲ, ಹೈಕಮಾಂಡ್ ನಿರ್ಧಾರವೇ ಅಂತಿಮ – ಮಲ್ಲಿಕಾರ್ಜುನ್ ಖರ್ಗೆ Read More »

error: Content is protected !!
Scroll to Top