ಬಿಲ್ಲವರ ಎಸೋಸಿಯೇಶನ್ ಮೀರಾರೋಡು ಸ್ಥಳೀಯ ಕಚೇರಿಯಲ್ಲಿ ನಾರಾಯಣ ಗುರು ಜಯಂತಿ ಆಚರಣೆ
ಮುಂಬಯಿ,ಸೆ. 2: ಬಿಲ್ಲವರ ಎಸೋಸಿಯೇಶನ್ ಮುಂಬಯಿ ಇದರ ಮೀರಾರೋಡು ಸ್ಥಳೀಯ ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು, ಅವರ 166ನೇ ಜಯಂತ್ಸೋತ್ಸವವು ಸೆ.2 ರಂದು ಮೀರಾರೋಡು ಪೂರ್ವದ ಶಾಂತಿ ನಗರದ ಸೆಕ್ಟರ್ 5 ರಲ್ಲಿರುವ ಸ್ಥಳೀಯ ಕಚೇರಿಯ ಸಭಾಂಗಣದಲ್ಲಿ ಸಾಂಕೇತಿಕವಾಗಿ ಜರಗಿತು. ಸ್ಥಳೀಯ ಸಮಿತಿಯ, ಗೌರವ ಕಾರ್ಯಾಧ್ಯಕ್ಷ ಭೋಜ ಬಿ,ಸಾಲ್ಯಾನ್, ಕಾರ್ಯಾಧ್ಯಕ್ಷ ವಿಶ್ವನಾಥ ಎಮ್. ಸಾಲ್ಯಾನ್, ಉಪ ಕಾರ್ಯಾಧ್ಯಕ್ಷರಾದ ಸುಂದರ ಎ. ಪೂಜಾರಿ ಮತ್ತು ಸುಭಾಶ್ಚಂದ್ರ ಎಂ, ಕರ್ಕೇರ, ಕಾರ್ಯದರ್ಶಿ ಎನ್.ಪಿ.ಕೋಟ್ಯಾನ್, ಕೋಶಾಧಿಕಾರಿ ಎಚ್.ಎಮ್.ಪೂಜಾರಿ, ಜೊತೆ
ಬಿಲ್ಲವರ ಎಸೋಸಿಯೇಶನ್ ಮೀರಾರೋಡು ಸ್ಥಳೀಯ ಕಚೇರಿಯಲ್ಲಿ ನಾರಾಯಣ ಗುರು ಜಯಂತಿ ಆಚರಣೆ Read More »



