• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಇತರ ಸುದ್ದಿ

ಅಮೆರಿಕ ಬೆದರಿಕೆಗೆ ಮಣಿಯದ ಇರಾನ್: ಪ್ರಾಣತ್ಯಾಗಕ್ಕೆ 1.4 ಕೋಟಿ ಜನ ಸಜ್ಜು

ಟೆಹ್ರಾನ್: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸುವ ಕುರಿತು ಅಮೆರಿಕ ನೀಡಿರುವ ಗಡುವು ಮಂಗಳವಾರಕ್ಕೆ ಅಂತ್ಯವಾಗುತ್ತಿರುವ ಬೆನ್ನಲ್ಲೇ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಕಟುವಾದ ಪ್ರತಿಕ್ರಿಯೆ ನೀಡಿದ್ದಾರೆ. ಅಮೆರಿಕದ ಯಾವುದೇ ಬೆದರಿಕೆಗಳಿಗೆ ತಾವು ಮಣಿಯುವುದಿಲ್ಲ ಎಂದು ಘೋಷಿಸಿರುವ ಅವರು, ದೇಶದ ರಕ್ಷಣೆಗಾಗಿ ತಾನು ಸೇರಿದಂತೆ 14 ಮಿಲಿಯನ್‌ಗಿಂತಲೂ (1.4 ಕೋಟಿ) ಹೆಚ್ಚು ಇರಾನಿಯನ್ನರು ಪ್ರಾಣತ್ಯಾಗ ಮಾಡಲು ಸಿದ್ಧರಿದ್ದೇವೆ ಎಂದು ಗುಡುಗಿದ್ದಾರೆ. ಇದು ಇರಾನ್ ಜನರ ಅಚಲ ಬದ್ಧತೆ ಹಾಗೂ ದೇಶಪ್ರೇಮದ ಸಂಕೇತ ಎಂದು ಅವರು ಬಣ್ಣಿಸಿದ್ದಾರೆ.​ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ […]

ಅಮೆರಿಕ ಬೆದರಿಕೆಗೆ ಮಣಿಯದ ಇರಾನ್: ಪ್ರಾಣತ್ಯಾಗಕ್ಕೆ 1.4 ಕೋಟಿ ಜನ ಸಜ್ಜು Read More »

ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು:ಲಾಕ್ ಡೌನ್ಗೆ ಸಿದ್ಧತೆ

ಮಾರುಕಟ್ಟೆ, ಮಾಲ್‌ಗಳಿಗೆ ರಾತ್ರಿ 8 ಗಂಟೆಯ ಗಡುವು ಇಸ್ಲಾಮಾಬಾದ್: ತೀವ್ರಗೊಂಡಿರುವ ಜಾಗತಿಕ ಇಂಧನ ಬೆಲೆ ಏರಿಕೆ ಹಾಗೂ ದೇಶೀಯವಾಗಿ ಎದುರಾಗಿರುವ ತೈಲ ಕೊರತೆಯನ್ನು ನೀಗಿಸಲು ಪಾಕಿಸ್ತಾನ ಸರ್ಕಾರವು ಕಠಿಣ ನಿರ್ಧಾರ ಕೈಗೊಂಡಿದೆ. ಇಂಧನ ಉಳಿತಾಯ ಮಾಡುವ ನಿಟ್ಟಿನಲ್ಲಿ ದೇಶಾದ್ಯಂತ ಭಾಗಶಃ ಲಾಕ್‌ಡೌನ್ ಮಾದರಿಯ ನಿಯಮಗಳನ್ನು ಜಾರಿಗೊಳಿಸಿದ್ದು, ಮಾರುಕಟ್ಟೆಗಳು ಮತ್ತು ಶಾಪಿಂಗ್ ಮಾಲ್‌ಗಳನ್ನು ಪ್ರತಿದಿನ ರಾತ್ರಿ 8 ಗಂಟೆಗೆ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಡಿಎನ್‌ಎ ವರದಿ ಮಾಡಿದೆ.​ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದಲ್ಲಿ ನಡೆದ ಪೆಟ್ರೋಲಿಯಂ ಉತ್ಪನ್ನಗಳ ಉನ್ನತ

ಪಾಕಿಸ್ತಾನದಲ್ಲಿ ಇಂಧನ ಬಿಕ್ಕಟ್ಟು:ಲಾಕ್ ಡೌನ್ಗೆ ಸಿದ್ಧತೆ Read More »

ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಪಂಚಮಸಾಲಿ ಮೀಸಲಾತಿ ಹೋರಾಟದ ಮುಂಚೂಣಿಯಲ್ಲಿರುವ ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿರುವ ಸಂತ್ರಸ್ತೆ, ಸ್ವಾಮೀಜಿಯವರು ತಮ್ಮ ವಿಶ್ವಾಸವನ್ನು ದುರುಪಯೋಗಪಡಿಸಿಕೊಂಡು ದೈಹಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.​ದೂರಿನ ಸಾರಾಂಶದಂತೆ, ಲಿಂಗಾಯತ ಸಮುದಾಯಕ್ಕೆ ಸೇರಿದ ಸಂತ್ರಸ್ತ ಮಹಿಳೆ ಸ್ವಾಮೀಜಿಯವರ ಭಕ್ತೆಯಾಗಿದ್ದು, ಹಲವು ಹೋರಾಟಗಳಲ್ಲಿ ಅವರಿಗೆ ಬೆಂಬಲ ನೀಡಿದ್ದರು. ಈ ಪರಿಚಯದ ಹಿನ್ನೆಲೆಯಲ್ಲಿ ಮಠಕ್ಕೆ ಕರೆಸಿಕೊಂಡ ಸ್ವಾಮೀಜಿ, ‘ಪ್ರಸಾದ

ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಮಹಿಳಾ ಆಯೋಗಕ್ಕೆ ದೂರು Read More »

ಸಿಜೆಐ ಮೇಲೆ ಶೂ ಎಸೆತ : ವಕೀಲ ರಾಕೇಶ್ ಕಿಶೋರ್ ಅಮಾನತುಪಡಿಸಿದ ಬಾರ್ ಕೌನ್ಸಿಲ್

ನವದೆಹಲಿ : ಕೋರ್ಟ್ ಕಲಾಪದ ವೇಳೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಬಿರ್.ಆರ್. ಗವಾಯಿ ವಿರುದ್ಧ ಶೂ ಎಸೆಯಲು ಪ್ರಯತ್ನಿಸಿದ ಆಘಾತಕಾರಿ ಘಟನೆ ನಂತರ ಹಿರಿಯ ವಕೀಲ ರಾಕೇಶ್ ಕಿಶೋರ್ ಅವರನ್ನು ಅಭ್ಯಾಸದಿಂದ ಬಾರ್ ಕೌನ್ಸಿಲ್ ಆಫ್ ಇಂಡಿಯಾ ವಜಾಗೊಳಿಸಿದೆ. ರಾಷ್ಟ್ರದ ಅತ್ಯುನ್ನತ ನ್ಯಾಯಾಂಗ ಕಚೇರಿಯ ಘನತೆಗೆ ಧಕ್ಕೆ ತರುವ ವಕೀಲರ ದುಷ್ಕೃತ್ಯದ ಗಂಭೀರ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಅ.6ರಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಕೋರ್ಟ್ ರೂಂ ನಂ.1ರಲ್ಲಿ 71 ವರ್ಷದ ವಕೀಲ

ಸಿಜೆಐ ಮೇಲೆ ಶೂ ಎಸೆತ : ವಕೀಲ ರಾಕೇಶ್ ಕಿಶೋರ್ ಅಮಾನತುಪಡಿಸಿದ ಬಾರ್ ಕೌನ್ಸಿಲ್ Read More »

ಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್ : ಸ್ವಯಂಪ್ರೇರಿತ ಪ್ರಕರಣ ದಾಖಲು

ಭಟ್ಕಳ : ಭಟ್ಕಳದ ಮೀನು ಮಾರುಕಟ್ಟೆ ವಿವಾದಕ್ಕೆ ಧಾರ್ಮಿಕ ಬಣ್ಣ ಬಳಿಯುವ ಪ್ರಯತ್ನಗಳು ನಡೆಯುತ್ತಿದ್ದು, ಹಿಂದೂ ಮೀನುಗಾರ ಮಹಿಳೆಯರನ್ನು ಗುರಿಯಾಗಿಸಿ ಅಪಪ್ರಚಾರ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಿಂದೂ ಮೀನುಗಾರ ಮಹಿಳೆಯರ ವಿರುದ್ಧ ದ್ವೇಷ ಭಿತ್ತರಿಸುವ ಉದ್ದೇಶದಿಂದ ಮಕ್ಕಳಿಂದ ಒಂದು ಸ್ಕಿಟ್ ಮಾಡಿಸಿರುವ ಕಿಡಿಗೇಡಿಗಳು, ಅದರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದಾರೆ. ಸೌದಿ ಅರೇಬಿಯಾ ಅಥವಾ ದುಬೈನಂತಹ ಗಲ್ಫ್ ದೇಶಗಳಲ್ಲಿ ಈ ಸ್ಕಿಟ್ ಮಾಡಿಸಿ, ಭಟ್ಕಳದಲ್ಲಿ ಧರ್ಮಗಳ ನಡುವೆ ದ್ವೇಷ ಮೂಡಿಸಲು ಯತ್ನ ನಡೆಸಲಾಗಿದೆ. ವಿಡಿಯೋ

ಭಟ್ಕಳದಲ್ಲಿ ಹಿಂದೂ ಮಹಿಳೆಯರ ಬಳಿ ಮೀನು ಖರೀದಿಸದಂತೆ ಸ್ಕಿಟ್ : ಸ್ವಯಂಪ್ರೇರಿತ ಪ್ರಕರಣ ದಾಖಲು Read More »

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ : ವೈಮಾನಿಕ ಸಮೀಕ್ಷೆಯೊಂದಿಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ

ಬೆಂಗಳೂರು : ಭಾರೀ ಮಳೆಯ ಪರಿಣಾಮ ಭೀಮಾ, ಕೃಷ್ಣಾ ನದಿ ಉಕ್ಕಿ ಹರಿದಿದ್ದು, ಪರಿಣಾಮ ಪ್ರವಾಹದಿಂದಾಗಿ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರವಾಹ ಪರಿಸ್ಥಿತಿ ಅವಲೋಕಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬಳಿಕ ಮುಖ್ಯಮಂತ್ರಿಗಳು ಕಲಬುರ್ಗಿ ವಿಮಾನ‌ ನಿಲ್ದಾಣದಲ್ಲಿಯೇ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಜೊತೆ ಪ್ರಾಥಮಿಕ ಸಭೆ ನಡೆಸಿ, ವಿವರವಾದ ಮಾಹಿತಿ ಪಡೆದುಕೊಂಡಿದ್ದಾರೆ.

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ : ವೈಮಾನಿಕ ಸಮೀಕ್ಷೆಯೊಂದಿಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ Read More »

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರಾವಳಿಯಲ್ಲಿ ಹತ್ತು ಸ್ಥಾನ : ಡಿ.ಕೆ. ಶಿವಕುಮಾರ್

ಬೆಳ್ತಂಗಡಿ : ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ ಹತ್ತು ಕ್ಷೇತ್ರಗಳನ್ನು ಗೆಲ್ಲಲಿದೆ. ಆ ಮೂಲಕ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರಾವಳಿಯಲ್ಲಿ ಹತ್ತು ಸ್ಥಾನ : ಡಿ.ಕೆ. ಶಿವಕುಮಾರ್ Read More »

ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತ : ಒಕ್ಕಲಿಗರ ಸಂಘದಿಂದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ವಿವಾದಾತ್ಮಕ ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಮಾತನಾಡಿ, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು. ಒಂದು ವೇಳೆ ವರದಿ ಜಾರಿಗೊಳಿಸಿದರೆ ಸರಕಾರ ಉಳಿಯುವುದಿಲ್ಲ ಮತ್ತು ಕರ್ನಾಟಕದಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಕಾಂತರಾಜು ಆಯೋಗದ

ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತ : ಒಕ್ಕಲಿಗರ ಸಂಘದಿಂದ ಎಚ್ಚರಿಕೆ Read More »

67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಮಹೇಶ್‌ ಜೋಶಿ

ಬಳ್ಳಾರಿ : 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ಹವಾಗುಣಕ್ಕೆ ತಕ್ಕಂತೆ ಡಿಸೆಂಬರ್​​ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ ನಾಲ್ಕು ಕನ್ನಡ ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಈಗ 67 ವರ್ಷಗಳ ಬಳಿಕ ನಡೆಯುತ್ತಿರುವ ಈ ಸಮ್ಮೇಳನವನ್ನು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳು ಒಟ್ಟುಗೂಡಿ ನಡೆಸಲಿವೆ ಎಂದರು. ಬಳ್ಳಾರಿ ಕನ್ನಡದ ಅಸ್ಮಿತೆ ತೋರಿದ ಜಿಲ್ಲೆಯಾಗಿದೆ. ಸಾಂಸ್ಕೃತಿಕವಾಗಿ ಬಳ್ಳಾರಿ

67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಮಹೇಶ್‌ ಜೋಶಿ Read More »

ಎನ್​ಐಎಗೆ ಹಸ್ತಾಂತರಗೊಂಡ ಉಗ್ರ ತಹವ್ವುರ್ ರಾಣಾ

ನವದೆಹಲಿ : ಮುಂಬೈನ ತಾಜ್ ಹೋಟೆಲ್ ಮೇಲೆ 2008ರಲ್ಲಿ ನಡೆದ ಉಗ್ರ ದಾಳಿಯ ಮಾಸ್ಟರ್​ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕದ ಮಾರ್ಷಲ್​ಗಳು ಗುರುವಾರ ಎನ್​ಐಗೆ ಹಸ್ತಾಂತರಿಸಿವೆ. ಭಯೋತ್ಪಾದಕನನ್ನು ಸರಪಳಿಯಲ್ಲಿ ಬಂಧಿಸಿ, ಸೇನಾ ವಾಯುನೆಲೆಯಂತೆ ಕಾಣುವ ಸ್ಥಳದಲ್ಲಿ ಅಮೆರಿಕದ ಮಾರ್ಷಲ್‌ಗಳು ಕರೆದೊಯ್ಯುತ್ತಿರುವ ದೃಶ್ಯ ವೈರಲ್‌ ಆಗಿದೆ. ಪಾಕಿಸ್ತಾನಿ ಮೂಲದ ಕೆನಡಾ ಪ್ರಜೆ ರಾಣಾ, ಅಮೆರಿಕದಿಂದ ಗಡಿಪಾರು ಮಾಡಲ್ಪಟ್ಟ ನಂತರ ಗುರುವಾರ ದೆಹಲಿಗೆ ಬಂದಿದ್ದಾನೆ. ಕೂಡಲೇ ಎನ್‌ಐಎ ಆತನನ್ನು ಬಂಧಿಸಿತ್ತು ಮತ್ತು ವಿಶೇಷ ನ್ಯಾಯಾಲಯವು ಆತನನ್ನು 18 ದಿನಗಳ ಕಾಲ ಏಜೆನ್ಸಿಯ

ಎನ್​ಐಎಗೆ ಹಸ್ತಾಂತರಗೊಂಡ ಉಗ್ರ ತಹವ್ವುರ್ ರಾಣಾ Read More »

error: Content is protected !!
Scroll to Top