• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಇತರ ಸುದ್ದಿ

ಕರಾವಳಿಯಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಇಂದು (ಎ. 10) ಹಾಗೂ ನಾಳೆ ಕರಾವಳಿ ಜಿಲ್ಲೆಗಳಾದ ಉಡುಪಿ ಹಾಗೂ ದ.ಕ. ದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗ ಮಾತ್ರವಲ್ಲದೇ ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, […]

ಕರಾವಳಿಯಲ್ಲಿ ಮಳೆ ಸಾಧ್ಯತೆ Read More »

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ತೀರ್ಮಾನ : ಪ್ರಯಾಣಿಕರಿಗೆ ಮತ್ತೊಂದು ಶಾಕ್

ಉಡುಪಿ : ಸರಣಿ ಬೆಲೆ ಏರಿಕೆಗಳಿಂದ ತತ್ತರಿಸಿರುವ ಕರ್ನಾಟಕ ಜನತೆಗೆ ಶೀಘ್ರದಲ್ಲೇ ಮತ್ತೊಂದು ಶಾಕ್ ಎದುರಾಗಲಿದೆ. ಇತ್ತೀಚೆಗಷ್ಟೇ ಕೆಎಸ್​ಆರ್​​ಟಿಸಿ ಬಸ್​ಗಳ ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿತ್ತು. ರಾಜ್ಯದಾದ್ಯಂತ ಖಾಸಗಿ ಬಸ್​ಗಳ ಟಿಕೆಟ್ ದರ ಹೆಚ್ಚಳ ಮಾಡಲು ಖಾಸಗಿ ಬಸ್ ಮಾಲೀಕರ ಒಕ್ಕೂಟ ನಿರ್ಧರಿಸಿದೆ. ಈ ಬಗ್ಗೆ ಮುಂದಿನ ವಾರವೇ ಅಧಿಕೃತ ಪ್ರಕಟಣೆ ಪ್ರಕಟವಾಗುವ ಸಾಧ್ಯತೆ ಇದೆ. ಹಾಲು, ಕರೆಂಟು, ಮೆಟ್ರೋ, ಸರ್ಕಾರಿ ಬಸ್ ಟಿಕೆಟ್ ದರ ಹೀಗೆ ಎಲ್ಲವೂ ಏರಿಕೆಯಾಗಿದ್ದು, ಈ ಬಗ್ಗೆ ಜನ ಬೀದಿಗಿಳಿದು ಹೋರಾಡುತ್ತಿರುವಾಗಲೇ,

ಖಾಸಗಿ ಬಸ್ ಟಿಕೆಟ್ ದರ ಹೆಚ್ಚಳ ತೀರ್ಮಾನ : ಪ್ರಯಾಣಿಕರಿಗೆ ಮತ್ತೊಂದು ಶಾಕ್ Read More »

ಬಿಜೆಪಿ ನಾಯಕನ ನಿವಾಸದ ಬಳಿ ಬೆಳ್ಳಂಬೆಳಗ್ಗೆ ಭಾರೀ ಸ್ಫೋಟ

ಪಂಜಾಬ್ : ಪಂಜಾಬ್‌ ರಾಜ್ಯದ ಜಲಂಧರ್‌ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಹೊರಗೆ ಭಾರೀ ಸ್ಫೋಟ ಸಂಭವಿಸಿದ್ದು, ಆಂತಕ ಸೃಷ್ಟಿಸಿದೆ. ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಭಾರೀ ಸ್ಫೋಟಕ್ಕೆ ಗಾಢ ನಿದ್ರೆಯಲ್ಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಸ್ಥಳೀಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದ್ದು, ಗ್ರೇನೇಡ್ ದಾಳಿಯೇ ಅಥವಾ ಮತ್ತಿತರ ವಸ್ತುಗಳಿಂದ ಸಂಭವಿಸಿದ ಸ್ಫೋಟವೇ ಎಂಬುದರ

ಬಿಜೆಪಿ ನಾಯಕನ ನಿವಾಸದ ಬಳಿ ಬೆಳ್ಳಂಬೆಳಗ್ಗೆ ಭಾರೀ ಸ್ಫೋಟ Read More »

ಮಾ.31 ರವರೆಗೆ ನ್ಯೂ ಪವನ್‌ ಜ್ಯುವೆಲ್ಲರ್ಸ್‌ನಲ್ಲಿ ಹಬ್ಬದ ಆಫರ್‌

ಕಾರ್ಕಳ : ಕಾರ್ಕಳದ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ನ್ಯೂ ಪವನ್‌ ಜ್ಯುವೆಲ್ಲರ್ಸ್‌ನಲ್ಲಿ ಯುಗಾದಿ ಮತ್ತು ರಮ್ಜಾನ್‌ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್‌ ನೀಡುತ್ತಿದ್ದಾರೆ. ಚಿನ್ನಾಭರಣಗಳ ಖರೀದಿಯ ಮೇಲೆ ಪ್ರತಿ ಗ್ರಾಂ. ಗೆ ರೂ. 200 ರಿಯಾಯಿತಿ, ಬೆಳ್ಳಿಯ ಸಾಮಗ್ರಿ ಪ್ರತಿ ಕೆ.ಜಿ.ಗೆ ರೂ. 3000 ಸಾವಿರ ರಿಯಾಯಿತಿ ಹಾಗೂ ವಜ್ರಾಭರಣ ಪ್ರತಿ ಕ್ಯಾರೇಟ್‌ ರೂ. 7000 ಸಾವಿರ ರಿಯಾಯಿತಿಯನ್ನು ನೀಡುತ್ತಿದ್ದಾರೆ ಎಂದು ನ್ಯೂ ಪವನ್‌ ಜ್ಯುವೆಲ್ಲರ್ಸ್‌ನ ಮಾಲಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಾ.31 ರವರೆಗೆ ನ್ಯೂ ಪವನ್‌ ಜ್ಯುವೆಲ್ಲರ್ಸ್‌ನಲ್ಲಿ ಹಬ್ಬದ ಆಫರ್‌ Read More »

ಇಂಟರ್ನೆಟ್ ಜಗತ್ತಿನಲ್ಲಿ ಹೊಸ ತಂತ್ರಜ್ಞಾನ : ಕೇಬಲ್ ಇಲ್ಲದೆ ಹೈಸ್ಪೀಡ್ ಇಂಟರ್ನೆಟ್

ಬೆಂಗಳೂರು : ಸದ್ಯದಲ್ಲೇ ಇಂಟರ್ನೆಟ್ ಜಗತ್ತಿನಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ. ಗೂಗಲ್‌ನ ಪೋಷಕ ಕಂಪನಿ ಆಲ್ಫಾಬೆಟ್‌ನ ಮೂನ್‌ಶಾಟ್ ಫ್ಯಾಕ್ಟರಿ ಎಕ್ಸ್ ಲ್ಯಾಬ್ ಅಡಿಯಲ್ಲಿ ತಾರಾ ಯೋಜನೆಯನ್ನು ಅಭಿವೃದ್ಧಿ ಪಡಿಸಿದೆ. ಇದು ಬೆಳಕಿನ ಕಿರಣಗಳ ಮೂಲಕ ಹೆಚ್ಚಿನ ವೇಗದ ಇಂಟರ್ನೆಟ್ ಒದಗಿಸುವ ಭರವಸೆ ನೀಡುತ್ತದೆ. ಈ ತಂತ್ರಜ್ಞಾನವು ಹಳೆಯ ಫೈಬರ್ ಆಪ್ಟಿಕ್ ಕೇಬಲ್‌ಗಳ ಅಗತ್ಯವನ್ನು ನಿವಾರಿಸುತ್ತದೆ. ಇದು ದೂರದ ಪ್ರದೇಶಗಳಲ್ಲಿ ವೇಗದ ಮತ್ತು ಕೈಗೆಟುಕುವ ಸಂಪರ್ಕವನ್ನು ಸಹ ನೀಡುತ್ತದೆ. ತಾರಾ ಚಿಪ್ ಎಂಬುದು ಆಲ್ಫಾಬೆಟ್‌ನ ಎಕ್ಸ್ ಲ್ಯಾಬ್ ಏಳು

ಇಂಟರ್ನೆಟ್ ಜಗತ್ತಿನಲ್ಲಿ ಹೊಸ ತಂತ್ರಜ್ಞಾನ : ಕೇಬಲ್ ಇಲ್ಲದೆ ಹೈಸ್ಪೀಡ್ ಇಂಟರ್ನೆಟ್ Read More »

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ

ಸತಾಯಿಸುತ್ತಿದ್ದ ಮಾಲೀಕನಿಂದ ಪಾರಾಗಲು ತಪ್ಪಿಸಿಕೊಂಡು ಬಂದ ತಮಿಳುನಾಡಿನ ಮೀನುಗಾರರು 4000 ಕಿ.ಮೀ. ಮೀನುಗಾರಿಕೆ ದೋಣಿಯಲ್ಲೆ ಪ್ರಯಾಣ ಉಡುಪಿ : ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಆಳ ಸಮುದ್ರದಲ್ಲಿ ಅನುಮಾನಸ್ಪದ ವಿದೇಶಿ ಮೀನುಗಾರಿಕೆ ದೋಣಿಯೊಂದು ಪತ್ತೆಯಾಗಿದೆ. ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಓಮಾನ್ ಮೂಲದ ಮೀನುಗಾರಿಕಾ ಬೋಟ್ ಪತ್ತೆಯಾಗಿದ್ದು, ಇದು ಓಮಾನ್ ಹಾರ್ಬರ್​ನಿಂದ ತಪ್ಪಿಸಿಕೊಂಡು ಭಾರತೀಯ ಸಮುದ್ರಕ್ಕೆ ಬಂದಿದ್ದ ಬೋಟ್ ಎಂಬುದು ತಿಳಿದುಬಂದಿದೆ. ಬೋಟ್​​​ನಲ್ಲಿ ತಮಿಳುನಾಡು ಮೂಲದ ಮೀನುಗಾರರು ಪತ್ತೆಯಾಗಿದ್ದಾರೆ. ಓಮನ್ ಮೂಲದ ಬೋಟ್​ನಲ್ಲಿ ಮೀನುಗಾರಿಕೆ ವೃತ್ತಿ

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದ ಸಮೀಪ ಅನುಮಾನಾಸ್ಪದ ದೋಣಿ ಪತ್ತೆ Read More »

ಕಾರ್ಕಳ : ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಹರ್ನಿಯ ತಪಾಸಣೆ ಉಚಿತ ಶಿಬಿರ

ರಿಯಾಯಿತಿ ದರದಲ್ಲಿ ಪರೀಕ್ಷೆಗಳು, ಶಸ್ತ್ರಚಿಕಿತ್ಸೆ ಕಾರ್ಕಳ : ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಫೆ. 21ರಂದು ಹರ್ನಿಯ ತಪಾಸಣೆ ಉಚಿತ ಶಿಬಿರ ಆಯೋಜಿಸಲಾಗಿದೆ. ಶಿಬಿರ ಬೆಳಗ್ಗೆ 9.30ರಿಂದ ಸಂಜೆ ಗಂಟೆ 5ರವರೆಗೆ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಒಪಿಡಿಯಲ್ಲಿ ನಡೆಯಲಿದೆ ಎಂದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಕೀರ್ತಿನಾಥ ಬಲ್ಲಾಳ್‌ ತಿಳಿಸಿದ್ದಾರೆ.ತಜ್ಞರ ಸಮಾಲೋಚನೆ ಉಚಿತವಾಗಿದ್ದು, ಹೊರರೋಗಿ ಪರೀಕ್ಷೆಗಳು ಮತ್ತು ಹರ್ನಿಯ ಶಸ್ತ್ರಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ಮಾಡಲಾಗುವುದು.ಹೊಟ್ಟೆನೋವು, ಹೊಟ್ಟೆಯ ಭಾಗದಲ್ಲಿ ಉಬ್ಬುವಿಕೆ, ಹರ್ನಿಯ ಇತಿಹಾಸ ಉಳ್ಳವರು

ಕಾರ್ಕಳ : ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಹರ್ನಿಯ ತಪಾಸಣೆ ಉಚಿತ ಶಿಬಿರ Read More »

ಮೆಟ್ರೋ ಟಿಕೆಟ್​ ದರ ಏರಿಕೆ ಖಂಡಿಸಿ ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದ ಎಬಿವಿಪಿಯ ಹದಿನಾರು ಕಾರ್ಯಕರ್ತರ ವಿರುದ್ಧ ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆಯದೆ ಶುಕ್ರವಾರ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಮೆಟ್ರೋ ದರ ಏರಿಕೆಯು 45-50% ಎಂದು ಹೇಳಲಾಗಿದ್ದರೂ, ಪ್ರಯಾಣಿಕರು ಅದು 100% ರಷ್ಟು ಏರಿಕೆಯಾಗಿತ್ತು ಎಂದು ಆರೋಪಿಸಿದ್ದರು. ದರ ಏರಿಕೆಯಿಂದಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಮೆಟ್ರೋ ದರ ಏರಿಕೆಯನ್ನು ಜನರು ಖಂಡಿಸುತ್ತಿದ್ದಾರೆ. ರೈತರು,

ಮೆಟ್ರೋ ಟಿಕೆಟ್​ ದರ ಏರಿಕೆ ಖಂಡಿಸಿ ಪ್ರತಿಭಟನೆ : ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್​ಐಆರ್ Read More »

ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ನೂತನ ಪ್ರಧಾನ ಕಚೇರಿ ಸ್ಥಳಾಂತರ

ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಸಂಘಗಳ ಕೊಡುಗೆ ಮಹತ್ತರ – ಸುನಿಲ್‌ ಕುಮಾರ್‌ ಕಾರ್ಕಳ : ಸಮಾನ ಮನಸ್ಕರು ಸೇರಿಕೊಂಡು ಪ್ರಾರಂಭಿಸಿದ ಕುಂಭಶ್ರೀ ವಿವಿಧೋದ್ದೇಶ ಸಹಕಾರಿ ಸಂಘವು ಇಂದು ಬಹಳ ಎತ್ತರಕ್ಕೆ ಬೆಳೆದಿದೆ. ಸಹಕಾರಿ ಚಳವಳಿಗೆ ಶತಮಾನದ ಇತಿಹಾಸವಿದ್ದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕ ಅಭಿವೃದ್ಧಿಗೆ ಸಹಕಾರಿ ಕ್ಷೇತ್ರದ ಕೊಡುಗೆ ಮಹತ್ತರವಾದುದು ಎಂದು ಶಾಸಕ ಸುನಿಲ್‌ ಕುಮಾರ್‌ ಅಭಿಪ್ರಾಯಪಟ್ಟರು.ಅವರು ಫೆ. 9ರಂದು ಜೋಡುರಸ್ತೆಯ ಶ್ರೀನಿಧಿ ವಾಣಿಜ್ಯ ಸಂಕೀರ್ಣಕ್ಕೆ ಸ್ಥಳಾಂತರವಾದ ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ಪ್ರಧಾನ ಕಚೇರಿ

ಕುಂಭಶ್ರೀ ವಿವಿಧೋದ್ದೇಶ ಸಹಕಾರ ಸಂಘದ ನೂತನ ಪ್ರಧಾನ ಕಚೇರಿ ಸ್ಥಳಾಂತರ Read More »

ಬಾಂಧವ್ಯದ ಪರಿಮಳ ಪಸರಿಸುತ್ತಿರುವ ಲಯನ್ಸ್‌ : ಸುಜಾತ ಹರೀಶ್

ಹೆಬ್ರಿಯಲ್ಲಿ ʼಪರಿಮಳʼ ಲಯನ್ಸ್‌ ಪ್ರಾಂತೀಯ ಸಮ್ಮೇಳನ ಹೆಬ್ರಿ : ಸರ್ವೇ ಜನಾ ಸುಖಿನೋ ಭವಂತು ಎನ್ನುವ ಮಾತಿನಂತೆ ಅಂತಾರಾಷ್ಟ್ರೀಯ ಸಂಸ್ಥೆ ಲಯನ್ಸ್‌ ಬಾಂಧವ್ಯದ ಬೆಸುಗೆಯನ್ನು ಪಸರಿಸುತ್ತಿದೆ. ಉತ್ತಮ ಸೇವಾ ಚಟುವಟಿಕೆಯ ಮೂಲಕ ಹೆಸರು ಮಾಡಿರುವ ಹೆಬ್ರಿ ಲಯನ್ಸ್‌ ಸಂಸ್ಥೆ ಕಳೆದ 28 ವರ್ಷಗಳಿಂದ ಏಕತಾ ಮನೋಭಾವವನ್ನು ಮೂಡಿಸುತ್ತಾ ಉಡುಪಿ ಜಿಲ್ಲೆ 317ಸಿಯಲ್ಲಿ ಮುಂಚೂಣಿಲ್ಲಿದೆ ಎಂದು ಪ್ರಾಂತ್ಯದ ಪ್ರಥಮ ಮಹಿಳೆ ಸುಜಾತ ಹರೀಶ್‌ ತಿಳಿಸಿದರು. ಫೆ. 2ರಂದು ಹೆಬ್ರಿ ಪರಿಮಳ ಗಾರ್ಡನ್‌ನಲ್ಲಿ ಬೆಳಂಜೆ ದಿ.ಜಗನ್ನಾಥ ಪೂಜಾರಿ ವೇದಿಕೆಯಲ್ಲಿ ಜರುಗಿದ

ಬಾಂಧವ್ಯದ ಪರಿಮಳ ಪಸರಿಸುತ್ತಿರುವ ಲಯನ್ಸ್‌ : ಸುಜಾತ ಹರೀಶ್ Read More »

error: Content is protected !!
Scroll to Top