• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಇತರ ಸುದ್ದಿ

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಚೌಹಾಣ್ ಭರ್ಜರಿ ಭರವಸೆ

ಸಾಗರ : ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು. ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಳೆಗೆ ತಕ್ಕ ಬೆಲೆ ನೀಡಬೇಕಿದೆ. ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರಿಗೆ ತಾವು ಬೆಳೆದ ಬೆಳೆಗೆ ಸರಿಯಾದ ಹಣ ಸಿಗುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ತಾವು ಬೆಳೆದ ಬೆಳೆಗೆ […]

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಚೌಹಾಣ್ ಭರ್ಜರಿ ಭರವಸೆ Read More »

ಕ್ರಿಯೇಟಿವ್ ಪುಸ್ತಕಮನೆಯಲ್ಲಿ ‘ಪರಸ್ಪರ’ ದಲ್ಲಿ ಡಾ. ನಾ ಸೋಮೇಶ್ವರ ಮತ್ತು ಪ್ರೇಮ ಕವಿ ಬಿ. ಆರ್. ಲಕ್ಷ್ಮಣರಾವ್

ನಿರಂತರ ಓದುವುದೇ ನನ್ನ ಬಂಡವಾಳ : ಡಾ. ನಾ. ಸೋಮೇಶ್ವರ ಕಾರ್ಕಳ : ನಿರಂತರ ಓದುವುದೇ ನನ್ನ ಬಂಡವಾಳ. ಪುಸ್ತಕಗಳನ್ನು ಇವತ್ತಿಗೂ ನಾನು ಓದುತ್ತೇನೆ. ಪುಸ್ತಕವನ್ನು ಓದದೆ ಯಾವುದೇ ಪ್ರಶ್ನೆಗಳನ್ನು ಕೇಳುವುದು ಅಸಾಧ್ಯ ಎಂದು ಡಾ. ನಾ. ಸೋಮೇಶ್ವರ ತಿಳಿಸಿದರು. ತನ್ಮೂಲಕ ಶಾಲಾ ಕಾಲೇಜಿನ ದಿನಗಳನ್ನು ಮೆಲುಕು ಹಾಕಿದ ಅವರು ಆಗಿನ ಕಾಲದಲ್ಲಿ ಸಿಗುತ್ತಿದ್ದ ಅಷ್ಟೂ ಪುಸ್ತಕಗಳನ್ನು ಓದುತ್ತಿದ್ದು, ಇದರ ಮೂಲಕ ತನ್ನನ್ನು ತಾನೇ ಮಾರ್ಗದರ್ಶನ ಮಾಡಿಕೊಳ್ಳುತ್ತಿದ್ದೆ ಎಂದರು. ಕಾರ್ಕಳದ ಜೋಡುರಸ್ತೆಯಲ್ಲಿರುವ ಕ್ರಿಯೇಟಿವ್ ಪುಸ್ತಕಮನೆಯಲ್ಲಿ ನಡೆದ ಪರಸ್ಪರ

ಕ್ರಿಯೇಟಿವ್ ಪುಸ್ತಕಮನೆಯಲ್ಲಿ ‘ಪರಸ್ಪರ’ ದಲ್ಲಿ ಡಾ. ನಾ ಸೋಮೇಶ್ವರ ಮತ್ತು ಪ್ರೇಮ ಕವಿ ಬಿ. ಆರ್. ಲಕ್ಷ್ಮಣರಾವ್ Read More »

ಜ. 6 – 12 : ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಕೋಟಿ ಕುಂಕುಮಾರ್ಚನೆ

ಲೋಕಕಲ್ಯಾಣದ ಸಂಕಲ್ಪದೊಂದಿಗೆ ಬೃಹತ್‌ ಧಾರ್ಮಿಕ ಕಾರ್ಯಕ್ರಮ ಪಡುಕುತ್ಯಾರು : ಪಡುಕುತ್ಯಾರಿನಲ್ಲಿರುವ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದಲ್ಲಿ ಜ.6ರಿಂದ 12ರ ತನಕ ಕೋಟಿ ಕುಂಕುಮಾರ್ಚನೆ ಶ್ರೀ ಸರಸ್ವತೀ ಮಾತೃಮಂಡಳಿ, ಆನೆಗುಂದಿ ಪ್ರತಿಷ್ಠಾನದ ವ್ಯಾಪ್ತಿಯ ದೇವಸ್ಥಾನಗಳು ಹಾಗೂ ಸ್ಥಳೀಯ ಪಂಚಾಯತ್‌ಗಳ ಹಿಂದೂ ಸಮಾಜ ಬಾಂಧವರ ನೇತೃತ್ವದಲ್ಲಿ ನಡೆಯಲಿದೆ. ಮಹಾಸಂಸ್ಥಾನದ ವಿವಿಧ ಯೋಜನೆಗಳ ಸಾಕಾರ ಮತ್ತು ಲೋಕಕಲ್ಯಾಣದ ಸಂಕಲ್ಪದೊಂದಿಗೆ ಕೇಪಳ ಪುಷ್ಪದೊಂದಿಗೆ ಶ್ರೀ ಸರಸ್ವತೀ ಯಾಗಶಾಲೆಯಲ್ಲಿ ನಡೆಯುವ ಕೋಟಿ ಕುಂಕುಮಾರ್ಚನೆಯ ವೇಳೆ ವಿವಿಧ ಹೋಮ-ಯಜ್ಞಗಳನ್ನುಆಯೋಜಿಸಲಾಗಿದೆ. ಜ.6ರಂದು ಅಷ್ಟಚಾತ್ವಾರಿಂಶತ್

ಜ. 6 – 12 : ಪಡುಕುತ್ಯಾರು ಆನೆಗುಂದಿ ಮಠದಲ್ಲಿ ಕೋಟಿ ಕುಂಕುಮಾರ್ಚನೆ Read More »

ವಕ್ಫ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ

ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು : ಬಿಜೆಪಿ ಆಗ್ರಹ ಬೆಂಗಳೂರು : ವಕ್ಫ್ ನೋಟಿಸ್​ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ರಾಜ್ಯದಾದ್ಯಂತ ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ ಪ್ರತಿಭಟನೆ ಆರಂಭಿಸಿದೆ. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗೆ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಳಿದು ತಕ್ಷಣ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕೆಂದು ಆಗ್ರಹಿಸಿದೆ. ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಬಿಜೆಪಿ ನಾಯಕರು, ರೈತ ವಿರೋಧಿ ಸಚಿವ ಜಮೀರ್ ಅಹಮ್ಮದ್ ಖಾನ್ ವಜಾಗೊಳಿಸಿ, ಅಲ್ಪಸಂಖ್ಯಾತರ ಓಲೈಕೆಗಾಗಿ

ವಕ್ಫ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ Read More »

ನಾರಾವಿ : ಮಹಾಚಂಡಿಕಾ ಯಾಗದ ಕಚೇರಿ ಉದ್ಘಾಟನೆ

ಕಾರ್ಕಳ : ನಾರಾವಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾಚಂಡಿಕಾ ಯಾಗದ ಮಾಹಿತಿ ಕಚೇರಿಯ ಉದ್ಘಾಟನೆ ನಾರಾವಿಯ ಐದು ಮಾಗಣೆಯ ಮಾತೆಯರ ಮುಂದಾಳುತ್ವದಲ್ಲಿ ನಡೆಯಿತು. ಡಿ. 22ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ವಠಾರದಲ್ಲಿ ಮಹಾ ಚಂಡಿಕಾಯಾಗ ನಡೆಯಲಿದೆ.

ನಾರಾವಿ : ಮಹಾಚಂಡಿಕಾ ಯಾಗದ ಕಚೇರಿ ಉದ್ಘಾಟನೆ Read More »

ಪೊಲೀಸ್ ಕಸ್ಟಡಿಯಿಂದ ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನ : ಇಬ್ಬರು ಡಿಎಸ್ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು

ಚಂಡೀಗಢ : ರಾಜ್ಯ ಪೊಲೀಸರ ವಶದಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ನ ಅನಧಿಕೃತವಾಗಿ ಟಿವಿ ಸಂದರ್ಶನ ಮಾಡಲು ಅವಕಾಶ ನೀಡಿದ ಆರೋಪದ ಮೇಲೆ ಇಬ್ಬರು ಉಪ ಅಧೀಕ್ಷಕ ಶ್ರೇಣಿಯ ಅಧಿಕಾರಿಗಳು (ಡಿಎಸ್‌ಪಿಗಳು) ಸೇರಿದಂತೆ ಏಳು ಪೊಲೀಸ್ ಅಧಿಕಾರಿಗಳನ್ನು ಪಂಜಾಬ್ ಸರ್ಕಾರ ಅಮಾನತುಗೊಳಿಸಿದೆ. ಅ. 25 ರಂದು ಪಂಜಾಬ್ ಗೃಹ ಕಾರ್ಯದರ್ಶಿ ಗುರುಕಿರತ್ ಕಿರ್ಪಾಲ್ ಸಿಂಗ್ ಅವರು ಹೊರಡಿಸಿದ ಆದೇಶದ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಸೆಪ್ಟೆಂಬರ್ 3 ಮತ್ತು 4, 2022 ರಂದು ಖರಾರ್ CIA ವಶದಲ್ಲಿದ್ದಾಗ ವೀಡಿಯೊ

ಪೊಲೀಸ್ ಕಸ್ಟಡಿಯಿಂದ ಲಾರೆನ್ಸ್ ಬಿಷ್ಣೋಯ್ ಟಿವಿ ಸಂದರ್ಶನ : ಇಬ್ಬರು ಡಿಎಸ್ಪಿ ಸೇರಿ ಏಳು ಪೊಲೀಸ್ ಅಧಿಕಾರಿಗಳ ಅಮಾನತು Read More »

ಬಿಪಿಎಲ್ ಪಡಿತರ ರದ್ದುಪಡಿಸಿ ಬಡವರಿಗೆ ದ್ರೋಹ – ನವೀನ್ ನಾಯಕ್

ಕಾರ್ಕಳ : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿನಿಂದ ಒಂದಲ್ಲ ಒಂದು ರೀತಿಯಲ್ಲಿ ವಿವಾದವನ್ನೇ ಮಾಡಿಕೊಂಡು ಬರುತಿದ್ದು ಇದೀಗ ಬಿಪಿಎಲ್ ಪಡಿತರ ಚೀಟಿ ರದ್ದು ಮಾಡುವ ಮೂಲಕ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿರುವುದು ವಿಷಾದನೀಯ ಎಂದು ಬಿಜೆಪಿ ಕಾರ್ಕಳ ಮಂಡಲ ಅಧ್ಯಕ್ಷ ನವೀನ್ ನಾಯಕ್ ಆಗ್ರಹಿಸಿದ್ದಾರೆ. ಸರಕಾರವು ಕಾರ್ಕಳ ಮತ್ತು ಹೆಬ್ರಿ ತಾಲೂಕಿನ 7911 ಪಡಿತರ ಚೀಟಿ ರದ್ದತಿಗೆ ಮುಂದಾಗಿದ್ದು, ಕಾರ್ಕಳ ಭಾರತೀಯ ಜನತಾ ಪಾರ್ಟಿಯು, ಬಡವರಿಗೆ ಅನ್ಯಾಯ ಮಾಡಲು ಹೊರಟಿರುವ ರಾಜ್ಯ ಸರಕಾರದ ನಿಲುವನ್ನು

ಬಿಪಿಎಲ್ ಪಡಿತರ ರದ್ದುಪಡಿಸಿ ಬಡವರಿಗೆ ದ್ರೋಹ – ನವೀನ್ ನಾಯಕ್ Read More »

ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್‌ ಕಳೆದುಹೋಗಿದೆ

ಬ್ಯಾಗ್‌ ದೊರೆತಲ್ಲಿ ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಕಾರ್ಕಳ : ಪ್ರಮುಖ ದಾಖಲೆ ಪತ್ರ ಹೊಂದಿದ್ದ ಬ್ಯಾಗ್‌ ಜು. 21ರಂದು ಕಾರ್ಕಳ ತಾಲೂಕು ಆಫೀಸ್‌ ಜಂಕ್ಷನ್ ಬಳಿ ಕಳೆದು ಹೋಗಿದೆ. ಮಹಿಳೆಯೋರ್ವರು ಸ್ಕೂಟಿಯಲ್ಲಿ ತಾಲೂಕು ಆಫೀಸ್‌ ಮಾರ್ಗವಾಗಿ ಸಾಗುವಾಗ ದಾರಿ ಮಧ್ಯೆ ಕಪ್ಪು ಬಣ್ಣದ ಬ್ಯಾಗ್ ಕಳೆದುಕೊಂಡಿದ್ದು, ಬ್ಯಾಗ್ ನಲ್ಲಿ 2 ಮೊಬೈಲ್, ನಗದು, ಪಾನ್‌, ಆಧಾರ್‌ ಕಾರ್ಡ್‌ ಸೇರಿದಂತೆ ಅಗತ್ಯ ದಾಖಲೆಗಳಿತ್ತು. ಬ್ಯಾಗ್‌ ಯಾರಿಗಾದರೂ ಸಿಕ್ಕಲ್ಲಿ ಕಾರ್ಕಳ ಪೊಲೀಸ್‌ ಠಾಣೆಗೆ ಅಥವಾ 9844995533, 9980255418 ದೂರವಾಣಿ

ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್‌ ಕಳೆದುಹೋಗಿದೆ Read More »

ಶಿರ್ವ : ನಾಯಿ ಶವವನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ವ್ಯಕ್ತಿ

ವೀಡಿಯೊ ವೈರಲ್‌ ಆದ ಬಳಿಕ ವ್ಯಾಪಕ ಆಕ್ರೋಶ ಶಿರ್ವ: ಸತ್ತ ನಾಯಿಯನ್ನು ಸ್ಕೂಟಿಯ ಹಿಂಭಾಗಕ್ಕೆ ಕಟ್ಟಿಕೊಂಡು ಹೋಗುತ್ತಿರುವ ವೀಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಪ್ರಾಣಿಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ. ಶಿರ್ವದಲ್ಲಿ ನಡೆದಿದೆ ಎನ್ನಲಾದ ಈ ಘಟನೆಯಲ್ಲಿ ವ್ಯಕ್ತಿಯೊಬ್ಬ ನಾಯಿಯ ಶವವನ್ನು ಸರಪಳಿಯಿಂದ ಸ್ಕೂಟಿಯ ಹಿಂಭಾಗಕ್ಕೆ ಬಿಗಿದುಕೊಂಡು ಶಿರ್ವದ ಮುಖ್ಯರಸ್ತೆಯಲ್ಲೇ ಹೋಗುತ್ತಿರುವುದು ಕಾಣಿಸುತ್ತಿದೆ. ನಾಯಿಯನ್ನು ಅವನೇ ಕೊಂದಿದ್ದಾನಾ ಅಥವಾ ಸತ್ತ ಬಳಿಕ ಶವವನ್ನು ವಿಲೇವಾರಿ ಮಾಡಲು ಸಾಗಿಸುತ್ತಿದ್ದನಾ ಎಂದು ಗೊತ್ತಾಗಿಲ್ಲ.ಈ ನಡುವೆ ಈ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂಬ

ಶಿರ್ವ : ನಾಯಿ ಶವವನ್ನು ಸ್ಕೂಟಿಗೆ ಕಟ್ಟಿ ಎಳೆದೊಯ್ದ ವ್ಯಕ್ತಿ Read More »

ಬೈಕ್‌ ಹೆಡ್‌ಲೈಟ್‌ ಒಳಗೆ ಹೆಬ್ಬಾವು!

ಉಡುಪಿ : ಬೈಕ್‌ನ ಹೆಡ್‌ಲೈಟ್‌ ಒಳಗೆ ಸೇರಿಕೊಂಡಿದ್ದ ಸಣ್ಣ ಹೆಬ್ಬಾವು ತುಸು ಹೊತ್ತು ಆತಂಕಕಾರಿ ಕ್ಷಣಗಳನ್ನು ಸೃಷ್ಟಿಸಿದ ಘಟನೆ ಉಡುಪಿ ಸಮೀಪ ಕಿನ್ನಿಮುಲ್ಕಿಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.ಉಡುಪಿಯ ಕಿನ್ನಿಮುಲ್ಕಿ ಪೆಟ್ರೋಲ್ ಪಂಪ್‌ ಬಳಿ ಬೈಕ್ ನಿಲ್ಲಿಸಿ ರಾಹುಲ್‌ ಎಂಬ ಯುವಕ ಕೆಲಸಕ್ಕೆ ತೆರಳಿದ್ದರು. ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಲು ಬೈಕ್ ಏರಿ ಬೈಕ್ ಸ್ಟಾರ್ಟ್ ಮಾಡಿ ಹೊರಡಬೇಕು ಎನ್ನುವಾಗ ಹೆಡ್‌ಲೈಟ್‌ನ ವೈಸರ್ ಒಳಗೆ ಹಾವು ಪ್ರತ್ಯಕ್ಷವಾಗಿದೆ. ಹಾವು ನೋಡಿ ಬೆಚ್ಚಿಬಿದ್ದ ರಾಹುಲ್‌ ತಕ್ಷಣ ಅರಣ್ಯ ಇಲಾಖೆಗೆ

ಬೈಕ್‌ ಹೆಡ್‌ಲೈಟ್‌ ಒಳಗೆ ಹೆಬ್ಬಾವು! Read More »

error: Content is protected !!
Scroll to Top