ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಚೌಹಾಣ್ ಭರ್ಜರಿ ಭರವಸೆ
ಸಾಗರ : ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು. ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಳೆಗೆ ತಕ್ಕ ಬೆಲೆ ನೀಡಬೇಕಿದೆ. ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರಿಗೆ ತಾವು ಬೆಳೆದ ಬೆಳೆಗೆ ಸರಿಯಾದ ಹಣ ಸಿಗುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೆ ತಾವು ಬೆಳೆದ ಬೆಳೆಗೆ […]
ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಚೌಹಾಣ್ ಭರ್ಜರಿ ಭರವಸೆ Read More »








