• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಇತರ ಸುದ್ದಿ

ಪ್ರಜ್ವಲ್ ಪ್ರಕರಣ : ಸಿಎಂಗೆ 16 ಬೇಡಿಕೆಗಳ ಬಹಿರಂಗ ಪತ್ರ

ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುದೀರ್ಘ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿ ಡಾ. ಜಿ. ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ ಕೆ., ನೀಲಾ, ಕೆ.ಎಸ್. ವಿಮಲಾ, ಕುಂ. ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಮಂದಿಯ ಸಹಿಯುಳ್ಳ ಪತ್ರ ಬರೆಯಲಾಗಿದ್ದು, ‘ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ’ ಎಂದು ಹೆಸರಿಸಲಾಗಿದೆ. ಪ್ರಜ್ವಲ್ ಪ್ರಕರಣದಲ್ಲಿ ಸರ್ಕಾರದ ನಡೆ ಹಾಗೂ […]

ಪ್ರಜ್ವಲ್ ಪ್ರಕರಣ : ಸಿಎಂಗೆ 16 ಬೇಡಿಕೆಗಳ ಬಹಿರಂಗ ಪತ್ರ Read More »

ಕಾರ್ಕಳ ಭಾರತೀಯ ಜೈನ್ ಮಿಲನ್ : ಮಾಸಿಕ ಸಭೆ

ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪುರಸ್ಕೃತ ಗುಣಪಾಲ್ ಕಡಂಬರಿಗೆ ಸನ್ಮಾನ ಕಾರ್ಕಳ : ಭಾರತೀಯ ಜೈನ್ ಮಿಲನ್ ಹಾಗೂ ಯುವ ಜೈನ್ ಮಿಲನ್ ಕಾರ್ಕಳ ಇದರ ಮಾಸಿಕ ಸಭೆಯು ಮಾ. 28ರಂದು ಸಂಜೆ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ವಾಲ್ಪಾಡಿಯಲ್ಲಿ ಪ.ಪೂ.ರಾಜಗುರು ಧ್ಯಾನಯೋಗಿ ಸ್ವಸ್ತಿ ಶ್ರೀ ಲಲಿತ ಕೀರ್ತಿ ಭಟ್ಟಾರಕರ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಜೈನ ಮಠ ಪಾವನ ಸಾನಿಧ್ಯದಲ್ಲಿ ನಡೆಯಿತು. ಪಂಚಣಮೋಕಾರ ಮಂತ್ರದೊಂದಿಗೆ ಸಭೆಯು ಪ್ರಾರಂಭವಾಯಿತು. ಮಿಲನಿನ ಅಧ್ಯಕ್ಷೆ ಮಾಲತಿ ವಸಂತರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಹಾಕವಿ

ಕಾರ್ಕಳ ಭಾರತೀಯ ಜೈನ್ ಮಿಲನ್ : ಮಾಸಿಕ ಸಭೆ Read More »

ಕನ್ನಡೇತರ ನಾಮಫಲಕ ತೆರವಿಗೆ ತುಳುನಾಡಿನಲ್ಲಿ ವಿರೋಧ : ಯಾವುದೇ ಬೋರ್ಡ್​ ಮುಟ್ಟದಂತೆ ಎಚ್ಚರಿಕೆ

ಮಂಗಳೂರು : ರಾಜ್ಯದಲ್ಲಿ ಶೇ.60ರಷ್ಟು ಕನ್ನಡ ಇರುವ ನಾಮಫಲಕ ಅಳವಡಿಕೆ ಕಡ್ಡಾಯಕ್ಕೆ ತುಳುನಾಡಿನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡೇತರ ನಾಮಫಲಕ ಧ್ವಂಸಗೊಳಿಸಿ ಹೋರಾಟ ನಡೆಯುತ್ತಿರುವ ಹಿನ್ನೆಲೆ ಆಕ್ರೋಶಗೊಂಡಿರುವ ತುಳು ಭಾಷೆ ಹೋರಾಟಗಾರರು ತುಳುನಾಡಿನಲ್ಲಿ ಯಾವುದೇ ಬೋರ್ಡ್​​ ಮುಟ್ಟದಂತೆ ಎಚ್ಚರಿಕೆ ನೀಡಿದ್ದಾರೆ. ಪ್ರೀತಿಯಿಂದ ಭಾಷೆಗಳನ್ನು ಬಳಸಬೇಕೇ ಹೊರತು ಒತ್ತಾಯದ ಹೇರಿಕೆ ಸರಿಯಲ್ಲ ಎಂದು ತುಳು ಹೋರಾಟಗಾರ ರೋಷನ್ ರೇನಾಲ್ಡ್ ಹೇಳಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಸರಕಾರದ ಕಡತಗಳಲ್ಲೇ ಇಂಗ್ಲೀಷ್ ಇದೆ. ಇವರು ಮೊದಲು ಅದನ್ನೆಲ್ಲಾ ತೆಗೆಯಲಿ ಎಂದರು.

ಕನ್ನಡೇತರ ನಾಮಫಲಕ ತೆರವಿಗೆ ತುಳುನಾಡಿನಲ್ಲಿ ವಿರೋಧ : ಯಾವುದೇ ಬೋರ್ಡ್​ ಮುಟ್ಟದಂತೆ ಎಚ್ಚರಿಕೆ Read More »

ಮಾಲ್ಡೀವ್ಸ್ ದ್ವೀಪರಾಷ್ಟ್ರದ ಸಮೀಪದಲ್ಲಿ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ

ನವದೆಹಲಿ : ಭಾರತೀಯ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಹೇಳುತ್ತಿರುವ ಮಾಲ್ಡೀವ್ಸ್ ಗೆ ಭಾರತ ಪ್ರಬಲ ತಿರುಗೇಟು ನೀಡಿದ್ದು, ದ್ವೀಪರಾಷ್ಟ್ರದ ಕೂಗಳತೆ ದೂರದಲ್ಲೇ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ ಮಾಡಿದೆ. ಚೀನಾದ ಸಾಲ, ಮೂಲ ಸೌಕರ್ಯ ಯೋಜನೆ ಹಾಗೂ ಆರ್ಥಿಕ ನೆರವಿನ ಆಮಿಷಕ್ಕೆ ತುತ್ತಾಗಿರುವ ಮಾಲ್ಡೀವ್ಸ್ ಭಾರತದ ಜತೆ ರಾಜತಾಂತ್ರಿಕ ಸಂಘರ್ಷಕ್ಕೆ ಇಳಿದಿದ್ದು, ಭಾರತೀಯ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಿ ಎಂದು ಗಡುವು ನೀಡಿದೆ. ಮುಂಬರುವ ಆಪಾಯವನ್ನೂ ಲೆಕ್ಕಿಸದೇ ಮಾಲ್ಡೀವ್ಸ್ ತೋರುತ್ತಿರುವ ಹಠಮಾರಿ ತನಕ್ಕೆ ಈ ಹಿಂದೆ

ಮಾಲ್ಡೀವ್ಸ್ ದ್ವೀಪರಾಷ್ಟ್ರದ ಸಮೀಪದಲ್ಲಿ ಭಾರತದ ನೌಕಾನೆಲೆ ‘ಐಎನ್‌ಎಸ್‌ ಜಟಾಯು’ ಕಾರ್ಯಾರಂಭ Read More »

ಶ್ರದ್ಧಾ ಭಕ್ತಿಯ ಮೆರುಗು ನೀಡಿದ ಸಾಂಸ್ಕೃತಿಕ ರಥ ಸಂಚಲನ : ಆಳ್ವಾಸ್ ವಿರಾಸತ್‌ಗೆ ಅದ್ದೂರಿಯ ಚಾಲನೆ

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶ, ಧರ್ಮ, ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, 29ನೇ ಆಳ್ವಾಸ್‌ ವಿರಾಸತ್‌ನ್ನು ಡಿ.14 ರಂದು ಸಂಜೆ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ಉದ್ಘಾಟಿಸಿ ಮಾತನಾಡಿದರು. ವಿರಾಸತ್ ಉದ್ಘಾಟನೆ ಬಹಳ ಸಂತಸ ನೀಡಿದೆ. ಸಂಸ್ಕಾರಯುತ ಶಿಕ್ಷಣ ನೀಡುವುದು ಆಳ್ವಾಸ್ ಸಂಸ್ಥೆ. ಸಾಂಸ್ಕೃತಿಕ ಶಿಕ್ಷಣವು ವ್ಯಕ್ತಿತ್ವ ವಿಕಸನಕ್ಕೆ ಸ್ಫೂರ್ತಿಯಾಗಿದೆ.

ಶ್ರದ್ಧಾ ಭಕ್ತಿಯ ಮೆರುಗು ನೀಡಿದ ಸಾಂಸ್ಕೃತಿಕ ರಥ ಸಂಚಲನ : ಆಳ್ವಾಸ್ ವಿರಾಸತ್‌ಗೆ ಅದ್ದೂರಿಯ ಚಾಲನೆ Read More »

ಸೆ. 24 ರಂದು ಪಡುಕುತ್ಯಾರು ಮಹಾಸಂಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಉಡುಪಿ : ಪಡುಕುತ್ಯಾರಿನಲ್ಲಿ ಚಾತುರ್ಮಾಸ್ಯ ವ್ರತಾನುಷ್ಠರಾಗಿರುವ ಜಗದ್ಗುರುಗಳವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಲು ಸೆ. 24ರಂದು ಮಧ್ಯಾಹ್ನ 1.00 ಗಂಟೆಗೆ ಭಾರತ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಆಗಮಿಸಲಿದ್ದಾರೆ. ಮಹಾಸಂಸ್ಥಾನದ ಮುಂದಿನ ಯೋಜನೆಗಳು ಹಾಗೂ ಪಿ. ಎಂ. ವಿಶ್ವಕರ್ಮ ಯೋಜನೆಯಲ್ಲಿ ವಿಶ್ವಕರ್ಮ ಸಮಾಜದ ಬೇಡಿಕೆಗಳ ಬಗ್ಗೆ ಆನೆಗುಂದಿ ಪ್ರತಿಷ್ಠಾನದ ವತಿಯಿಂದ ಸಚಿವರಿಗೆ ಮನವಿಯನ್ನು ಸಲ್ಲಿಸಲಾಗುವುದು. ಈ ಸಂದರ್ಭದಲ್ಲಿ ಪೂರ್ವಾಹ್ನ 12 ಗಂಟೆಗೆ ನೆಕ್ಲಾಜೆ ಶ್ರೀ ವಿಶ್ವಕರ್ಮ ಮಹಿಳಾ ತಾಳಮದ್ದಲೆ

ಸೆ. 24 ರಂದು ಪಡುಕುತ್ಯಾರು ಮಹಾಸಂಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ Read More »

ಇಂದು ಶಿಕ್ಷಣ ತಜ್ಞರ ವಿಶೇಷ ಸಭೆ

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಷಯ ಮಂಡನೆ, ಸಂವಾದ ಉಡುಪಿ : ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಷನ್ ಉಡುಪಿ ವತಿಯಿಂದ ುಡುಪಿಯ ಕಿದಿಯೂರು ಹೋಟೆಲಿನ ಅನಂತಶಯನ ಹಾಲ್‌ನಲ್ಲಿ ಸೆ,23ರಂದು ಸಂಜೆ 4 ಗಂಟೆಗೆ ‘ಶಿಕ್ಷಣ ತಜ್ಞರ ವಿಶೇಷ ಸಭೆ’ ನಡೆಯಲಿದೆ. ರಾಷ್ಟೀಯ ಶಿಕ್ಷಣ ನೀತಿ-2020ರ ಕುರಿತು ಪ್ರಮುಖ ಶಿಕ್ಷಣ ಕ್ಷೇತ್ರದ ವಕ್ತಾರರು ವಿಷಯ ಮಂಡನೆ ಮಾಡಿ ಸಂವಾದ ನಡೆಸಲಿದ್ದಾರೆ.ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ತೆಗಳ ಸಂಸ್ಥಾಪಕ ಡಾ.ಸುಧಾಕರ್‌ ಶೆಟ್ಟಿ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ವೇಣುಗೋಪಾಲ್‌ ಕೆ.ಆರ್‌.

ಇಂದು ಶಿಕ್ಷಣ ತಜ್ಞರ ವಿಶೇಷ ಸಭೆ Read More »

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ!

ಬೆಂಗಳೂರು : ಕೇಂದ್ರ ಆರೋಗ್ಯ ಸಚಿವಾಲಯ ಮತ್ತು ಕೇರಳ ಆರೋಗ್ಯ ಇಲಾಖೆ ನಿಪಾ ವೈರಸ್‌ನಿಂದ ಕೋಯಿಕ್ಕೋಡ್‌ನಲ್ಲಿ ಇಬ್ಬರು ಸಾವಿಗೀಡಾಗಿರುವುದನ್ನು ದೃಢಪಡಿಸಿದ ನಂತರ, ಕರ್ನಾಟಕ ಆರೋಗ್ಯ ಇಲಾಖೆ ಇದೀಗ ಕೇರಳದ ಗಡಿ ಪ್ರದೇಶಗಳು ಮತ್ತು ಅಲ್ಲಿಂದ ಪ್ರಯಾಣಿಸುವ ಜನರನ್ನು ತಪಾಸಣೆಗೆ ಒಳಪಡಿಸಲು ಯೋಜಿಸುತ್ತಿದೆ. ಸೆ. 13 ರಂದು ಕೇರಳದ ಗಡಿಗಳಲ್ಲಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಆರೋಗ್ಯ ಅಧಿಕಾರಿಗಳೊಂದಿಗೆ ರಾಜ್ಯವು ವಿಡಿಯೋ ಕಾನ್ಫರೆನ್ಸ್ ನಡೆಸಲಿದೆ. ಇವುಗಳಲ್ಲಿ ಕೊಡಗು, ಚಾಮರಾಜನಗರ, ಮೈಸೂರು ಮತ್ತು ದಕ್ಷಿಣ ಕನ್ನಡ ಸೇರಿವೆ. ಕರ್ನಾಟಕ ಆರೋಗ್ಯ ಮತ್ತು

ಕೇರಳದ ಕೋಯಿಕ್ಕೋಡ್‌ನಲ್ಲಿ ನಿಪಾ ವೈರಸ್‌ನಿಂದ ಇಬ್ಬರು ಸಾವು; ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಚ್ಚೆಚ್ಚರ! Read More »

ರಾಜ್ಯದ 195 ತಾಲ್ಲೂಕುಗಳಲ್ಲಿ ಬರಗಾಲ : ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ ಕೇಂದ್ರಕ್ಕೆ ವರದಿ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಮುಂಗಾರು ಮಳೆ ಕೈಕೊಟ್ಟಿರುವುದರಿಂದ ಕಳೆದ 10 ವರ್ಷಗಳ ಬಳಿಕ ತೀವ್ರ ಬರ ಎದುರಾಗಿದ್ದು ರಾಜ್ಯಾದ್ಯಂತ ಒಟ್ಟು 195 ತಾಲೂಕುಗಳಲ್ಲಿ ಬರ ಆವರಿಸಿದೆ ಎಂದು ಶಿಫಾರಸು ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಸೆ. 13ರಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ. ಸಂಪುಟ ಉಪಸಮಿತಿ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಇವತ್ತು ಸಂಜೆಯೊಳಗೆ ಅಧಿಕೃತವಾಗಿ ಬರ ಪೀಡಿತ ತಾಲೂಕುಗಳ ಘೋಷಣೆಗೆ ಸಹಿ ಹಾಕಲಿದ್ದಾರೆ. ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ

ರಾಜ್ಯದ 195 ತಾಲ್ಲೂಕುಗಳಲ್ಲಿ ಬರಗಾಲ : ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ ಕೇಂದ್ರಕ್ಕೆ ವರದಿ : ಸಚಿವ ಕೃಷ್ಣ ಭೈರೇಗೌಡ Read More »

ಪಡುಕುತ್ಯಾರು ಮಠದಲ್ಲಿ ವಿಶ್ವಕರ್ಮ ಐಕ್ಯತೆಯ ಧ್ವಜ ಬಿಡುಗಡೆ

ಪಡುಕುತ್ಯಾರು : ವಿಶ್ವಕರ್ಮ ಸಮಾಜದ ಐಕ್ಯತೆಯ ಮತ್ತು ಸಂಘಟನೆ ಪ್ರತೀಕವಾಗಿ ವಿಶ್ವಕರ್ಮ ಧ್ವಜವು ಮೂಡಿಬರಲಿ ಎಂದು ವಿಶ್ವಬ್ರಾಹ್ಮಣ ಕುಲಗುರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಆಶೀರ್ವಚನ ನೀಡಿದರು. ಪಡುಕುತ್ಯಾರು ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರಿಗೆ ಹಸ್ತಾಂತರಿಸುವುದರ ಮೂಲಕ ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ದೇವಸ್ಥಾನದ ಧರ್ಮದರ್ಶಿಗಳು, ವಿದ್ವಾಂಸರುಗಳು, ವೈದಿಕ ಮುಖಂಡರು, ವಿವಿಧ ಸಂಘಟನೆಯ

ಪಡುಕುತ್ಯಾರು ಮಠದಲ್ಲಿ ವಿಶ್ವಕರ್ಮ ಐಕ್ಯತೆಯ ಧ್ವಜ ಬಿಡುಗಡೆ Read More »

error: Content is protected !!
Scroll to Top