ಪ್ರಜ್ವಲ್ ಪ್ರಕರಣ : ಸಿಎಂಗೆ 16 ಬೇಡಿಕೆಗಳ ಬಹಿರಂಗ ಪತ್ರ
ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುದೀರ್ಘ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿ ಡಾ. ಜಿ. ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ ಕೆ., ನೀಲಾ, ಕೆ.ಎಸ್. ವಿಮಲಾ, ಕುಂ. ವೀರಭದ್ರಪ್ಪ, ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಮಂದಿಯ ಸಹಿಯುಳ್ಳ ಪತ್ರ ಬರೆಯಲಾಗಿದ್ದು, ‘ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ’ ಎಂದು ಹೆಸರಿಸಲಾಗಿದೆ. ಪ್ರಜ್ವಲ್ ಪ್ರಕರಣದಲ್ಲಿ ಸರ್ಕಾರದ ನಡೆ ಹಾಗೂ […]
ಪ್ರಜ್ವಲ್ ಪ್ರಕರಣ : ಸಿಎಂಗೆ 16 ಬೇಡಿಕೆಗಳ ಬಹಿರಂಗ ಪತ್ರ Read More »










