ಕಾರ್ಕಳ : ಕ್ರಿಯೇಟಿವ್ ವಿದ್ಯಾರ್ಥಿಗಳಿಗೆ ಹಸಿರೊಡನೆ ಕಲಿಕೆಯ ಕಲರವ ಕಾರ್ಯಕ್ರಮ
ವಿದ್ಯಾರ್ಥಿಗಳು ಕೆಸರನ್ನು ಅಸಹ್ಯ ಎಂದು ಭಾವಿಸದೇ ಮಣ್ಣಿನ ಮಕ್ಕಳಾಗಬೇಕು- ಹರಿಶ್ಚಂದ್ರ ಕುಲಾಲ್ ಕಾರ್ಕಳ: ಕ್ರಿಯೇಟಿವ್ ಪ.ಪೂ. ಕಾಲೇಜಿನ ʼಹಸಿರೊಡನೆ ಕಲಿಕೆಯ ಕಲರವʼ ಕಾರ್ಯಕ್ರಮ ಪೆರ್ವಾಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಬಳಿ ಸೆ. 19ರಂದು ಜರುಗಿತು. ಮುಖ್ಯಅತಿಥಿಯಾಗಿ ಹರಿಶ್ಚಂದ್ರ ಕುಲಾಲ್ ಭಾಗವಹಿಸಿದ್ದು, ಮಾತನಾಡಿದ ಅವರು ಇಂದು ನಾವು ವಿದ್ಯಾಭ್ಯಾಸದಲ್ಲಿ ಶೈಕ್ಷಣಿಕ ಪ್ರಗತಿಯನ್ನು ಮಾತ್ರ ಗಮನಿಸುತ್ತಿದ್ದೇವೆ ಆದರೆ ನಮಗೆ ಅನ್ನ ನೀಡುವ ಕೃಷಿಭೂಮಿ ಮತ್ತು ಕೃಷಿಕರ ಕುರಿತು ತಿಳುವಳಿಕೆ ಪಡೆಯಲು ವಿದ್ಯಾರ್ಥಿಗಳಿಗೆ ಇದೊಂದು ಉತ್ತಮ ಕಾರ್ಯಕ್ರಮ. ವಿದ್ಯಾರ್ಥಿಗಳು ಕೆಸರನ್ನು ಅಸಹ್ಯ ಎಂದು
ಕಾರ್ಕಳ : ಕ್ರಿಯೇಟಿವ್ ವಿದ್ಯಾರ್ಥಿಗಳಿಗೆ ಹಸಿರೊಡನೆ ಕಲಿಕೆಯ ಕಲರವ ಕಾರ್ಯಕ್ರಮ Read More »






