• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

2027ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆ – ಜುಲೈ 20 ಕೊನೆ ದಿನ

ಬೆಂಗಳೂರು : 2027ರ ಪವಿತ್ರ ಹಜ್ ಯಾತ್ರೆಯ ಅರ್ಜಿ ನಮೂನೆಗಳನ್ನು ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಭಾರತದ ಹಜ್ ಸಮಿತಿಯ ಮಾಹಿತಿಯ ಪ್ರಕಾರ, ಅರ್ಜಿಗಳ ಸಲ್ಲಿಕೆಗೆ ಜುಲೈ 20 ಕೊನೆಯ ದಿನವಾಗಿದೆ. ಆದುದರಿಂದ, 2027ರಲ್ಲಿ ಹಜ್ಗೆ ಹೋಗಲು ಉದ್ದೇಶಿಸಿರುವವರು ನಿಗದಿತ ಸಮಯಕ್ಕಿಂತ ಮೊದಲು ತಮ್ಮ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಲು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಕಾರ್ ಅಹ್ಮದ್ ಖಾನ್ ವಿನಂತಿಸಿದ್ದಾರೆ. ಅರ್ಜಿ ಸಲ್ಲಿಸಲು ಬಯಸುವವರು ಅಂತಾರಾಷ್ಟ್ರೀಯ ಪಾಸ್ಪೋರ್ಟ್ ಹೊಂದಿರುವುದು ಅವಶ್ಯಕ. ನಿಮ್ಮ ಬಳಿ ಪಾಸ್ ಪೋರ್ಟ್ […]

2027ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆ – ಜುಲೈ 20 ಕೊನೆ ದಿನ Read More »

ಚಾತುರ್ಮಾಸ್ಯ ಭಗವಂತನಿಗೆ ಪ್ರಿಯವಾದ ಸಮಯ : ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ

ಕಾರ್ಕಳ : ಚಾತುರ್ಮಾಸ್ಯ ಭಗವಂತನಿಗೆ ಅತ್ಯಂತ ಪ್ರಿಯವಾದ ಸಮಯ. ಈ ನಾಲ್ಕು ತಿಂಗಳುಗಳ ಕಾಲ ಭಗವಾನ್ ವಿಷ್ಣುವು ಕ್ಷೀರಸಾಗರದಲ್ಲಿ ಯೋಗನಿದ್ರೆಯಲ್ಲಿರುತ್ತಾನೆ. ಈ ಸಂದರ್ಭ ಭಗವಂತನ ಅನುಗ್ರಹ ಪಡೆಯಲು ಮತ್ತು ಆಧ್ಯಾತ್ಮಿಕ ಉನ್ನತಿಗಾಗಿ ವಿಶೇಷ ಆಚರಣೆಗಳನ್ನು ಮಾಡಲಾಗುತ್ತದೆ ಎಂದು ಅರೇಮಾದನಹಳ್ಳಿಯ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ವಿಶ್ವಕರ್ಮ ಜಗದ್ಗುರು ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರು ನುಡಿದರು. ಅವರು ತಮ್ಮ 44ನೇ ಚಾತುರ್ಮಾಸ್ಯದ ಪ್ರಯುಕ್ತ ಕ್ಷೇತ್ರ ಭೇಟಿಯ ಹಿನ್ನೆಲೆಯಲ್ಲಿ ಜೂ. 29ರಂದು ಕಾರ್ಕಳ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಚನಗೈದು

ಚಾತುರ್ಮಾಸ್ಯ ಭಗವಂತನಿಗೆ ಪ್ರಿಯವಾದ ಸಮಯ : ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ Read More »

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಿಬ್ಬಂದಿಯಿಂದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್ ನಗದೀಕರಣಕ್ಕೆ ಯತ್ನ

ಕಾರ್ಕಳ : ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್‌ ನಗದೀಕರಣಕ್ಕೆ ಯತ್ನಿಸಿರುವ ಕುರಿತಾಗಿ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ದುರ್ಬಳಕೆಎಣ್ಣೆಹೊಳೆ ಹಂಚಿಕಟ್ಟೆ ನಿವಾಸಿ ಅಕ್ಷಯ ದೇವಾಡಿಗ 2022ರ ಡಿಸೆಂಬರ್‌ನಿಂದ 2026 ಮೇ 7ರವರೆಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೊಳಪಟ್ಟ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಾಟಾ ಎಂಟ್ರಿ ಆಪರೇಟರ್‌ ಆಗಿ ಕಾರ್ಯ ನಿರ್ವಹಿಸಿಕೊಂಡಿದ್ದ. ಇಲಾಖಾ ಲೆಕ್ಕ ಪರಿಶೋಧನೆಯ ಸಂದರ್ಭ ಅಕ್ಷಯ ದೇವಾಡಿಗ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಿಬ್ಬಂದಿಯಿಂದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್ ನಗದೀಕರಣಕ್ಕೆ ಯತ್ನ Read More »

92 ಲಕ್ಷ ರೂ. ವೆಚ್ಚದಲ್ಲಿ ಕಾರ್ಕಳ ನಾಗರಬಾವಿ ಕೆರೆಗೆ ಕಾಯಕಲ್ಪ

ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಸಿಇಒ ಕಾಮಗಾರಿ ವೀಕ್ಷಣೆ ಕಾರ್ಕಳ : ಐತಿಹಾಸಿಕ ಚತುರ್ಮುಖ ಬಸದಿ ಮತ್ತು ಅನಂತಶಯನ ದೇವಸ್ಥಾನದ ಸಮೀಪವಿರುವ ಪುರಾತನ ನಾಗರಬಾವಿ ಕೆರೆಗೆ ಇದೀಗ ಕಾಯಕಲ್ಪ ದೊರೆತಿದೆ. ಪ್ರಸ್ತುತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ʼನಮ್ಮೂರು ನಮ್ಮ ಕೆರೆʼ ಯೋಜನೆ, ಕಾರ್ಕಳ ರೋಟರಿ ಕ್ಲಬ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಒಟ್ಟು 92 ಲ. ರೂ. ವೆಚ್ಚದ ಯೋಜನೆಯೊಂದಿಗೆ ಈ ಕೆರೆಯ ಹೂಳೆತ್ತುವ ಹಾಗೂ ಪುನರುಜ್ಜೀವನಗೊಳಿಸುವ ಕಾರ್ಯ ಭರದಿಂದ ಸಾಗುತ್ತಿವೆ.

92 ಲಕ್ಷ ರೂ. ವೆಚ್ಚದಲ್ಲಿ ಕಾರ್ಕಳ ನಾಗರಬಾವಿ ಕೆರೆಗೆ ಕಾಯಕಲ್ಪ Read More »

ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಇಂದಿನಿಂದ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ

ಪುತ್ತೂರು : ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಸಪ್ತಗಿರಿ ಜ್ಞಾನಹಸ್ತದ ನೇತೃತ್ವದಲ್ಲಿ ಜೂ. 21ರಿಂದ 27ರವರೆಗೆ ಸಂಜೆ 5 ಗಂಟೆಯಿಂದ 7.30ರವರೆಗೆ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ ಕಾರ್ಯಕ್ರಮ ನಡೆಯಲಿದೆ.ಏಳು ದಿನಗಳ ಕಾಲ ನಡೆಯುವ ಈ ಆಧ್ಯಾತ್ಮಿಕ ಮಹೋತ್ಸವದಲ್ಲಿ ಖ್ಯಾತ ವಿದ್ವಾಂಸರಾದ ಶ್ರೀಶ ಭಟ್ ಮುದರಂಗಡಿ ಹಾಗೂ ಕುತ್ಪಾಡಿ ಕೃಷ್ಣ ರಾಜ್ ಆಚಾರ್ಯ ಅವರಿಂದ ಶ್ರೀಮದ್ ಭಾಗವತ ಮಹಾಪುರಾಣದ ಪ್ರವಚನ ನಡೆಯಲಿದೆ. ಜೂ. 27ರಂದು ವಿಶೇಷವಾಗಿ ಲಕ್ಷ ತುಳಸಿ ಅರ್ಚನೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತರು

ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಇಂದಿನಿಂದ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ Read More »

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಭೇಟಿ

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂ. 13ರಂದು ಬೆಳಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು. ಬಳಿಕ ಅವರು ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ(ಪಾಯದ ಕೋಣೆ)ಯನ್ನು ಉದ್ಘಾಟಿಸಿದರು. ಈ ಸಂದರ್ಭ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ಉಡುಪಿ ಶಾಸಕ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಭೇಟಿ Read More »

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್‌

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ ನೀಡಿದ್ದಾರೆ.ವಿಜಯ್‌ ಅವರಿಗೆ ಹೂಗುಚ್ಛ ನೀಡಿ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು.ಶಲ್ಯ ಧರಿಸಿ ಆಗಮಿಸುವ ಮೂಲಕ ಸಿಎಂ ವಿಜಯ್‌ ದೇವಸ್ಥಾನದ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್‌ ಸಂಕಲ್ಪ ಪೂಜೆ ಮಾಡಿದರು.ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಪ್ರಾರ್ಥನೆ ಸಲ್ಲಿಸಿದರು. ಬಳಿಕ

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್‌ Read More »

ತಮಿಳುನಾಡು ಸಿಎಂ ವಿಜಯ್‌ ಭೇಟಿ – ಶುಕ್ರವಾರ ಕೊಲ್ಲೂರಿನಲ್ಲಿ ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ

ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಶುಕ್ರವಾರ ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆ ಮಧ್ಯಾಹ್ನ 12ರಿಂದ ಸಂಜೆ 5 ಗಂಟೆಯವರೆಗೆ ಭಕ್ತರಿಗೆ ದರ್ಶನ ನಿಷೇಧಿಸಲಾಗಿದೆ. ಜೂ. 12ರಂದು ತಮಿಳುನಾಡು ಸಿಎಂ ವಿಜಯ್ ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆಯಲಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿಗಳು ಸಂಚರಿಸುವ ಮಾರ್ಗದಲ್ಲಿ, ದೇವಸ್ಥಾನದ ಸುತ್ತಮುತ್ತಲು ಬಿಗಿ ಬಂದೋಬಸ್ತು ಕಲ್ಪಿಸಲಾಗಿದೆ. ವಿಜಯ್ ದೇವಸ್ಥಾನ ಭೇಟಿ ಬಳಿಕ ಹಿಂತಿರುಗಲಿದ್ದಾರೆ. ಯಾವುದೇ ಸಾರ್ವಜನಿಕ ಭೇಟಿಯ ಕಾರ್ಯಕ್ರಮ ಇಲ್ಲ ಎಂದು ಪೊಲೀಸ್ ಇಲಾಖೆ ನಾಗರಿಕರು ಹಾಗೂ

ತಮಿಳುನಾಡು ಸಿಎಂ ವಿಜಯ್‌ ಭೇಟಿ – ಶುಕ್ರವಾರ ಕೊಲ್ಲೂರಿನಲ್ಲಿ ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ Read More »

ಅಂಬಾಭವಾನಿ ದೇವಸ್ಥಾನದ ಆಸುಪಾಸಿನಲ್ಲಿ ಲೇಔಟ್, ಕಾಂಪೌಂಡ್ ನಿರ್ಮಾಣ ವಿರೋಧಿಸಿ ಭಕ್ತಾಧಿಗಳಿಂದ ಪ್ರತಿಭಟನೆ

ಮೂರು ದಿನದಲ್ಲಿ ಕಂಪೌಂಡ್‌ ತೆರವುಗೊಳಿಸದಿದ್ದಲ್ಲಿ ನಾವೇ ಕೆಡವುತ್ತೇವೆ – ಹೋರಾಟದ ಎಚ್ಚರಿಕೆ ಕಾರ್ಕಳ : ಕುಂಟಲ್ಪಾಡಿ ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಆಸುಪಾಸಿನಲ್ಲಿ ಜಾಗ ಖರೀದಿಸಿ ಯಾವುದೇ ಇಲಾಖೆಯಿಂದ ಕಾನೂನಾತ್ಮಕವಾಗಿ ಪೂರ್ವಾನುಮತಿ ಪಡೆಯದೆ ಅವೈಜ್ಞಾನಿಕವಾಗಿ ಲೇಔಟ್, ಕಾಂಪೌಂಡ್ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಜೂ. 4ರಂದು ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ದೇವಸ್ಥಾನದ ಆಡಳಿತ ಸಮಿತಿ, ಭಕ್ತಾಧಿಗಳು ದೇವಸ್ಥಾನದ ಸುತ್ತ ನಿರ್ಮಿಸಿರುವ ಕಾಂಪೌಂಡ್ ಕೆಡವಿ ಯಥಾ ಸ್ಥಿತಿಗೆ ತಂದು ಭಕ್ತಾದಿಗಳಿಗೆ ಅಡಚಣೆ ಆಗದಂತೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ

ಅಂಬಾಭವಾನಿ ದೇವಸ್ಥಾನದ ಆಸುಪಾಸಿನಲ್ಲಿ ಲೇಔಟ್, ಕಾಂಪೌಂಡ್ ನಿರ್ಮಾಣ ವಿರೋಧಿಸಿ ಭಕ್ತಾಧಿಗಳಿಂದ ಪ್ರತಿಭಟನೆ Read More »

ಮೇ 26-27 : ಕೌಡೂರು ಮಹಾಮ್ಮಾಯಿ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನ ಕಾಲಾವಧಿ ರಾಶಿ ಮಾರಿಪೂಜೆ

ಕಾರ್ಕಳ : ಕೌಡೂರು-ಬೈಲೂರು ಶ್ರೀ ಮಹಾಮ್ಮಾಯಿ ಉಚ್ಚಂಗಿ ಮಾರಿಯಮ್ಮ ದೇವಸ್ಥಾನದ ವಾರ್ಷಿಕ ರಾಶಿ ಪೂಜಾ ಮಹೋತ್ಸವ ಮೇ 26-27ರಂದು ನಡೆಯಲಿದೆ. ಬೆಳ್ತಂಗಡಿ ಕೊಯ್ಯೂರು ಬ್ರಹ್ಮಶ್ರೀ ನಂದಕುಮಾರ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಮೇ 25ರಂದು ಬೆಳಿಗ್ಗೆ ವಾರ್ಷಿಕ ವರ್ಧಂತಿಯ ಸಲುವಾಗಿ ಮಹಾಮ್ಮಾಯಿ ದೇವಿಗೆ ನವಕ ಪ್ರಧಾನ ಹೋಮ ಸಹಿತ ಪೂಜಾಧಿಗಳು ನಡೆಯಲಿದ್ದು, ಮೇ 26ರಂದು ಬೈಲೂರು ಪೇಟೆ ಉಚ್ಚಂಗಿ ಕಟ್ಟೆಯಲ್ಲಿ ಉಚ್ಚಂಗಿ ದೇವಿಯ ಪ್ರತಿಷ್ಠೆಯಾಗಿ ಆ ಬಳಿಕ ಧಾರ್ಮಿಕ ವಿಧಿ ವಿಧಾನಗಳು ನಡೆದು ರಾತ್ರಿ

ಮೇ 26-27 : ಕೌಡೂರು ಮಹಾಮ್ಮಾಯಿ ಶ್ರೀ ಉಚ್ಚಂಗಿ ಮಾರಿಯಮ್ಮ ದೇವಸ್ಥಾನ ಕಾಲಾವಧಿ ರಾಶಿ ಮಾರಿಪೂಜೆ Read More »

error: Content is protected !!
Scroll to Top