• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ಆ. 9 : ಯಕ್ಷಮಿತ್ರರು ದುರ್ಗ – ಸಂಧಾನ ಭೇದನ ತಾಳಮದ್ದಳೆ

ಕಾರ್ಕಳ : ಯಕ್ಷಮಿತ್ರರು ದುರ್ಗ ಇವರ ಆಶ್ರಯದಲ್ಲಿ ಜು.9ರಂದು ಮಧ್ಯಾಹ್ನ 2 ಗಂಟೆಗೆ ಶ್ರೀ ಹರಿಹರೇಶ್ವರ ದೇವಸ್ಥಾನ ದುರ್ಗ ಹರಿಹರ ಸಭಾಭವನದಲ್ಲಿ ʼಸಂಧಾನ ಭೇದನʼ ತಾಳಮದ್ದಳೆ ನಡೆಯಲಿದೆ.ಭಾಗವರಾಗಿ ರವಿಚಂದ್ರ ಕನ್ನಡಿಕಟ್ಟೆ, ಮದ್ದಳೆಯಲ್ಲಿ ಚೈತನ್ಯ ಪದ್ಯಾಣ, ಚಂಡೆಯಲ್ಲಿ ರವಿರಾಜ್‌ ಜೈನ್‌ ಕಾರ್ಕಳ, ಅರ್ಥದಾರಿಗಳಾಗಿ ಸುಣ್ಣಂಬಳ ವಿಶ್ವೇಶ್ವರ ಭಟ್ಟ, ರಾಧಾಕೃಷ್ಣ ಕಲ್ಚಾರ್‌ ವಿಟ್ಲ, ವಿದ್ವಾನ್‌ ಗಣಪತಿ ಭಟ್ಟ ಸಂಕದಗುಂಡಿ, ಪವನ ಕಿರಣಕೆರೆ, ರಜನೀಶ್‌ ಹೊಳ್ಳ ಕೆಂಪಿನಮಕ್ಕಿ, ಮಹಾವೀರ ಪಾಂಡಿ ಸಹಕರಿಸಲಿರುವರು ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಆ. 9 : ಯಕ್ಷಮಿತ್ರರು ದುರ್ಗ – ಸಂಧಾನ ಭೇದನ ತಾಳಮದ್ದಳೆ Read More »

ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆ ಬೈಲೂರು

ಅಧ್ಯಕ್ಷರಾಗಿ ದಿಲೀಪ್ ಶೆಟ್ಟಿ – ಕಾರ್ಯದರ್ಶಿಯಾಗಿ ಧೀರಜ್ ಹೆಗ್ಡೆ ಕಾರ್ಕಳ : ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆ ಬೈಲೂರು ಇದರ 47ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದಿಲೀಪ್ ಶೆಟ್ಟಿ ಕೆಳಪೇಟೆ ಪುನರಾಯ್ಕೆಯಾಗಿದ್ದಾರೆ.ಜು. 18ರಂದು ಬೈಲೂರು ಶ್ರೀ ಮಾರಿಯಮ್ಮ ಸಭಾಭವನದಲ್ಲಿ ನಡೆದ ಸಮಿತಿಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯದರ್ಶಿಯಾಗಿ ಧೀರಜ್ ಹೆಗ್ಡೆ, ಕೋಶಾಧಿಕಾರಿಯಾಗಿ ಹರೀಶ್ ಆಚಾರ್ಯ, ಕ್ರೀಡಾ ಕಾರ್ಯದರ್ಶಿಯಾಗಿ ಕಿಶನ್ ಕೌಡೂರು ಹಾಗೂ ಸುನಿಲ್, ಸಾಂಸ್ಕೃತಿಕ

ಸಾರ್ವಜನಿಕ ಶ್ರೀ ಗಣೆಶೋತ್ಸವ ಸಮಿತಿ ಗಾಂಧಿ ಸ್ಮಾರಕ ಭವನ ನೀರೆ ಬೈಲೂರು Read More »

ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯಿಂದ ಶ್ರೀ ಯುಗಲ ಮುನಿಮಹಾರಾಜರ ಭೇಟಿ

ಕಾರ್ಕಳ : 2027ರ ಫೆಬ್ರವರಿಯಲ್ಲಿ ಕಾರ್ಕಳದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವ ಪ್ರಯುಕ್ತ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯು ಮುಂಬೈಯ ಧುಲೆಯಲ್ಲಿ ವಿಹಾರದಲ್ಲಿರುವ ಶ್ರೀ ಯುಗಲ ಮುನಿಮಹಾರಾಜರನ್ನು ಜು.19ರಂದು ಭೇಟಿ ಮಾಡಿತು. ಸಮಿತಿಯ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಮಂಗಳೂರು, ಕಾರ್ಯದರ್ಶಿಗಳಾದ ಭರತ್ ಕುಮಾರ್ ಜೈನ್ ಇರ್ವತ್ತೂರು, ಶೀತಲ್ ಜೈನ್ ಶಿರ್ಲಾಲು, ಹಿರಿಯರಾದ ಶ್ರೀವರ್ಮ ಜೈನ್, ರಘುಚಂದ್ರ ಜೈನ್, ಮಾಲತಿ ವಸಂತರಾಜ್, ವಿಜಯಲಕ್ಷ್ಮಿ ಹೇಮಚಂದ್ರ ಜೈನ್, ಮೋಹಿನಿ ವರ್ಧಮಾನ್, ಅಭೀಷ್ಟ ಕುಮಾರ್ ಅವರು ಉಪಸ್ಥಿತರಿದ್ದು,

ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯಿಂದ ಶ್ರೀ ಯುಗಲ ಮುನಿಮಹಾರಾಜರ ಭೇಟಿ Read More »

ಕೇರಳ ಸಿಎಂ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ : ವಿಶೇಷ ಪೂಜೆ ಸಲ್ಲಿಕೆ

ಉಡುಪಿ : ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಜು.11ರಂದು ಮುಂಜಾನೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯಮಂತ್ರಿ ಅವರು ಝಡ್ ಪ್ಲಸ್ ಭದ್ರತೆಯೊಂದಿಗೆ ದೇವಾಲಯಕ್ಕೆ ಆಗಮಿಸಿ, ಮುಂಜಾನೆಯ ಪೂಜಾ ವಿಧಿವಿಧಾನಗಳಲ್ಲಿ ಭಾಗವಹಿಸಿದರು. ಬಳಿಕ ಅಧಿದೇವತೆ ಮೂಕಾಂಬಿಕಾ ದೇವಿಯ ಆಶೀರ್ವಾದ ಕೋರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ದರ್ಶನದ ನಂತರ ದೇವಾಲಯದ ಆಡಳಿತ ಮಂಡಳಿ ಮುಖ್ಯಮಂತ್ರಿ ಅವರನ್ನು ಗೌರವಿಸಿ ಸನ್ಮಾನಿಸಿತು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿ.ಡಿ. ಸತೀಶನ್ ಅವರು ಕೊಲ್ಲೂರು

ಕೇರಳ ಸಿಎಂ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ : ವಿಶೇಷ ಪೂಜೆ ಸಲ್ಲಿಕೆ Read More »

2027ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆ – ಜುಲೈ 20 ಕೊನೆ ದಿನ

ಬೆಂಗಳೂರು : 2027ರ ಪವಿತ್ರ ಹಜ್ ಯಾತ್ರೆಯ ಅರ್ಜಿ ನಮೂನೆಗಳನ್ನು ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಭಾರತದ ಹಜ್ ಸಮಿತಿಯ ಮಾಹಿತಿಯ ಪ್ರಕಾರ, ಅರ್ಜಿಗಳ ಸಲ್ಲಿಕೆಗೆ ಜುಲೈ 20 ಕೊನೆಯ ದಿನವಾಗಿದೆ. ಆದುದರಿಂದ, 2027ರಲ್ಲಿ ಹಜ್ಗೆ ಹೋಗಲು ಉದ್ದೇಶಿಸಿರುವವರು ನಿಗದಿತ ಸಮಯಕ್ಕಿಂತ ಮೊದಲು ತಮ್ಮ ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಲು ರಾಜ್ಯ ಹಜ್ ಸಮಿತಿ ಅಧ್ಯಕ್ಷ ಝುಲ್ಫಿಕಾರ್ ಅಹ್ಮದ್ ಖಾನ್ ವಿನಂತಿಸಿದ್ದಾರೆ. ಅರ್ಜಿ ಸಲ್ಲಿಸಲು ಬಯಸುವವರು ಅಂತಾರಾಷ್ಟ್ರೀಯ ಪಾಸ್ಪೋರ್ಟ್ ಹೊಂದಿರುವುದು ಅವಶ್ಯಕ. ನಿಮ್ಮ ಬಳಿ ಪಾಸ್ ಪೋರ್ಟ್

2027ರ ಹಜ್ ಯಾತ್ರೆಗೆ ಅರ್ಜಿ ಸಲ್ಲಿಕೆ – ಜುಲೈ 20 ಕೊನೆ ದಿನ Read More »

ಚಾತುರ್ಮಾಸ್ಯ ಭಗವಂತನಿಗೆ ಪ್ರಿಯವಾದ ಸಮಯ : ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ

ಕಾರ್ಕಳ : ಚಾತುರ್ಮಾಸ್ಯ ಭಗವಂತನಿಗೆ ಅತ್ಯಂತ ಪ್ರಿಯವಾದ ಸಮಯ. ಈ ನಾಲ್ಕು ತಿಂಗಳುಗಳ ಕಾಲ ಭಗವಾನ್ ವಿಷ್ಣುವು ಕ್ಷೀರಸಾಗರದಲ್ಲಿ ಯೋಗನಿದ್ರೆಯಲ್ಲಿರುತ್ತಾನೆ. ಈ ಸಂದರ್ಭ ಭಗವಂತನ ಅನುಗ್ರಹ ಪಡೆಯಲು ಮತ್ತು ಆಧ್ಯಾತ್ಮಿಕ ಉನ್ನತಿಗಾಗಿ ವಿಶೇಷ ಆಚರಣೆಗಳನ್ನು ಮಾಡಲಾಗುತ್ತದೆ ಎಂದು ಅರೇಮಾದನಹಳ್ಳಿಯ ವಿಶ್ವಬ್ರಾಹ್ಮಣ ಮಹಾಸಂಸ್ಥಾನದ ವಿಶ್ವಕರ್ಮ ಜಗದ್ಗುರು ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿಯವರು ನುಡಿದರು. ಅವರು ತಮ್ಮ 44ನೇ ಚಾತುರ್ಮಾಸ್ಯದ ಪ್ರಯುಕ್ತ ಕ್ಷೇತ್ರ ಭೇಟಿಯ ಹಿನ್ನೆಲೆಯಲ್ಲಿ ಜೂ. 29ರಂದು ಕಾರ್ಕಳ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಚನಗೈದು

ಚಾತುರ್ಮಾಸ್ಯ ಭಗವಂತನಿಗೆ ಪ್ರಿಯವಾದ ಸಮಯ : ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ Read More »

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಿಬ್ಬಂದಿಯಿಂದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್ ನಗದೀಕರಣಕ್ಕೆ ಯತ್ನ

ಕಾರ್ಕಳ : ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್‌ ನಗದೀಕರಣಕ್ಕೆ ಯತ್ನಿಸಿರುವ ಕುರಿತಾಗಿ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣ ದುರ್ಬಳಕೆಎಣ್ಣೆಹೊಳೆ ಹಂಚಿಕಟ್ಟೆ ನಿವಾಸಿ ಅಕ್ಷಯ ದೇವಾಡಿಗ 2022ರ ಡಿಸೆಂಬರ್‌ನಿಂದ 2026 ಮೇ 7ರವರೆಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೊಳಪಟ್ಟ ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಡಾಟಾ ಎಂಟ್ರಿ ಆಪರೇಟರ್‌ ಆಗಿ ಕಾರ್ಯ ನಿರ್ವಹಿಸಿಕೊಂಡಿದ್ದ. ಇಲಾಖಾ ಲೆಕ್ಕ ಪರಿಶೋಧನೆಯ ಸಂದರ್ಭ ಅಕ್ಷಯ ದೇವಾಡಿಗ

ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಿಬ್ಬಂದಿಯಿಂದ ಅಧ್ಯಕ್ಷರ ನಕಲಿ ಸಹಿ ಬಳಸಿ ಚೆಕ್ ನಗದೀಕರಣಕ್ಕೆ ಯತ್ನ Read More »

92 ಲಕ್ಷ ರೂ. ವೆಚ್ಚದಲ್ಲಿ ಕಾರ್ಕಳ ನಾಗರಬಾವಿ ಕೆರೆಗೆ ಕಾಯಕಲ್ಪ

ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಸಿಇಒ ಕಾಮಗಾರಿ ವೀಕ್ಷಣೆ ಕಾರ್ಕಳ : ಐತಿಹಾಸಿಕ ಚತುರ್ಮುಖ ಬಸದಿ ಮತ್ತು ಅನಂತಶಯನ ದೇವಸ್ಥಾನದ ಸಮೀಪವಿರುವ ಪುರಾತನ ನಾಗರಬಾವಿ ಕೆರೆಗೆ ಇದೀಗ ಕಾಯಕಲ್ಪ ದೊರೆತಿದೆ. ಪ್ರಸ್ತುತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ʼನಮ್ಮೂರು ನಮ್ಮ ಕೆರೆʼ ಯೋಜನೆ, ಕಾರ್ಕಳ ರೋಟರಿ ಕ್ಲಬ್ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಒಟ್ಟು 92 ಲ. ರೂ. ವೆಚ್ಚದ ಯೋಜನೆಯೊಂದಿಗೆ ಈ ಕೆರೆಯ ಹೂಳೆತ್ತುವ ಹಾಗೂ ಪುನರುಜ್ಜೀವನಗೊಳಿಸುವ ಕಾರ್ಯ ಭರದಿಂದ ಸಾಗುತ್ತಿವೆ.

92 ಲಕ್ಷ ರೂ. ವೆಚ್ಚದಲ್ಲಿ ಕಾರ್ಕಳ ನಾಗರಬಾವಿ ಕೆರೆಗೆ ಕಾಯಕಲ್ಪ Read More »

ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಇಂದಿನಿಂದ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ

ಪುತ್ತೂರು : ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಸಪ್ತಗಿರಿ ಜ್ಞಾನಹಸ್ತದ ನೇತೃತ್ವದಲ್ಲಿ ಜೂ. 21ರಿಂದ 27ರವರೆಗೆ ಸಂಜೆ 5 ಗಂಟೆಯಿಂದ 7.30ರವರೆಗೆ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ ಕಾರ್ಯಕ್ರಮ ನಡೆಯಲಿದೆ.ಏಳು ದಿನಗಳ ಕಾಲ ನಡೆಯುವ ಈ ಆಧ್ಯಾತ್ಮಿಕ ಮಹೋತ್ಸವದಲ್ಲಿ ಖ್ಯಾತ ವಿದ್ವಾಂಸರಾದ ಶ್ರೀಶ ಭಟ್ ಮುದರಂಗಡಿ ಹಾಗೂ ಕುತ್ಪಾಡಿ ಕೃಷ್ಣ ರಾಜ್ ಆಚಾರ್ಯ ಅವರಿಂದ ಶ್ರೀಮದ್ ಭಾಗವತ ಮಹಾಪುರಾಣದ ಪ್ರವಚನ ನಡೆಯಲಿದೆ. ಜೂ. 27ರಂದು ವಿಶೇಷವಾಗಿ ಲಕ್ಷ ತುಳಸಿ ಅರ್ಚನೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಭಕ್ತರು

ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಇಂದಿನಿಂದ ಶ್ರೀಮದ್ ಭಾಗವತ ಸಪ್ತಾಹ ಪ್ರವಚನ Read More »

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಭೇಟಿ

ಉಡುಪಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜೂ. 13ರಂದು ಬೆಳಗ್ಗೆ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು. ಬಳಿಕ ಅವರು ಕೃಷ್ಣ ಮಠದಲ್ಲಿ ದೇವರ ನೈವೇದ್ಯಕ್ಕಾಗಿ ಹೊಸದಾಗಿ ನಿರ್ಮಿಸಿದ ಅಡುಗೆ ಕೋಣೆ(ಪಾಯದ ಕೋಣೆ)ಯನ್ನು ಉದ್ಘಾಟಿಸಿದರು. ಈ ಸಂದರ್ಭ ಶಿರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು, ಉಡುಪಿ ಶಾಸಕ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌ ಭೇಟಿ Read More »

error: Content is protected !!
Scroll to Top