• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ಮಾ. 19-25 : ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಬಸದಿಯ ಮಹಾರಥಯಾತ್ರಾ ಮಹೋತ್ಸವ

ಕಾರ್ಕಳ : ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಬಸದಿಯಲ್ಲಿ ಭಗವಾಗ್‌ 1008 ಶ್ರೀ ಅನಂತನಾಥ ಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವ ಮಾ. 19ರಿಂದ 25ರವರೆಗೆ ಜರುಗಲಿದೆ. ಮಾ. 19ರಂದು ಬೆಳಿಗ್ಗೆ 7.45ರಿಂದ ಇಂದ್ರ ಪ್ರತಿಷ್ಠೆ, ವಿಮಾನ ಶುದ್ಧಿ, ಯಕ್ಷ ಪ್ರತಿಷ್ಠೆ, ಶ್ರಿ ಬ್ರಹ್ಮಯಕ್ಷ ದೇವರ ಬಿಂಬ ಪೂರ್ವಾಭಿಮುಖ ಸ್ಥಾಪನೆಯಾಗಲಿದೆ. 11.55ಕ್ಕೆ ಧ್ವಜಾರೋಹಣ, ಮಹಾನೈವೇದ್ಯ ಪೂಜೆ, ಶ್ರೀ ಬಲಿ ಮಂಗಳಾರತಿ, ರಾತ್ರಿ 7 ಗಂಟೆಗೆ ಶ್ರೀಬಲಿ ವಿಧಾನ, ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಲಿದೆ. […]

ಮಾ. 19-25 : ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಬಸದಿಯ ಮಹಾರಥಯಾತ್ರಾ ಮಹೋತ್ಸವ Read More »

ಮಾ. 14 : ತುಂಬೆಹಿತ್ಲು ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವಸ್ಥಾನ : 33ನೇ ವರ್ಷದ ವರ್ಧಂತ್ಯುತ್ಸವ – ನೇಮೋತ್ಸವ – ಶ್ರೀ ಸತ್ಯನಾರಾಯಣ ಪೂಜೆ

ಕಾರ್ಕಳ : ಹಿರ್ಗಾನ ತುಂಬೆಹಿತ್ಲು ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವಸ್ಥಾನದ 33ನೇ ವರ್ಷದ ವರ್ಧಂತ್ಯುತ್ಸವ, ನೇಮೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಅನ್ನಸಂತರ್ಪನೆ ಮಾ. 14ರಂದು ನಡೆಯಲಿದೆ. ಸಂಜೆ 6 ಗಂಟೆಗೆ ಪೆಲತ್ತಿಜೆ ರಾಘವೇಂದ್ರ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ, ರಾತ್ರಿ 7 ಗಂಟೆಗೆ ಭಂಡಾರ ಇಳಿದು ನಂದಿಗೋಣ ರಕ್ತೇಶ್ವರಿ ವ್ಯಾಘ್ರ ಚಾಮುಂಡಿ ಹಾಗೂ ಪಂಜುರ್ಲಿ ದೈವಗಳ ನೇಮ ನಡೆಯಲಿದೆ.

ಮಾ. 14 : ತುಂಬೆಹಿತ್ಲು ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವಸ್ಥಾನ : 33ನೇ ವರ್ಷದ ವರ್ಧಂತ್ಯುತ್ಸವ – ನೇಮೋತ್ಸವ – ಶ್ರೀ ಸತ್ಯನಾರಾಯಣ ಪೂಜೆ Read More »

ಮಾ. 6 – 8 : ಭ| 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ – ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ

ಕಾರ್ಕಳ : ಭಗವಾನ್‌ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ ಇಲ್ಲಿ ಮಾ. 6ರಿಂದ 8 ರವರೆಗೆ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ನೆರವೇರಲಿದೆ. ಕಾರ್ಕಳ ಜೈನ ಮಠದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ನೇತೃತ್ವ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುವ ಈ ಮಹೋತ್ಸವದಲ್ಲಿ ಮಾ. 6ರ ಪ್ರಾತಃಕಾಲದಿಂದ ಧಾರ್ಮಿಕ ವಿಧಿವಿಧಾನ ಜರುಗಲಿದೆ.

ಮಾ. 6 – 8 : ಭ| 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ – ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ Read More »

ಸಿರಿಬೈಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ರಾಜೀನಾಮೆ

ಕಾರ್ಕಳ : ಕಡ್ತಲ ಗ್ರಾಮದ ಸಿರಿಬೈಲು ಶ್ರೀ ಬರ್ಭರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಫೆ. 18ರಂದು ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಹಾಯಕ ಆಯುಕ್ತರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬೆಳಿರಾಯರು ವೈಯಕ್ತಿಕ ಕಾರಣಗಳಿಂದ ಸದಸ್ಯತ್ವ ಸ್ಥಾನದಲ್ಲಿ ಮುಂದುವರಿಯಲು ಅಸಾಧ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ. ಫೆ. 17ರಂದು ನೂತನ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲಾಗಿದ್ದು, ಗ್ರಾಮಸ್ಥರ ವಿರೋಧದ ಮಧ್ಯೆಯೂ ಉದಯ ಕುಮಾರ್‌ ಶೆಟ್ಟಿ

ಸಿರಿಬೈಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ರಾಜೀನಾಮೆ Read More »

ಸಿರಿಬೈಲು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರ ಬದಲಾವಣೆ

ಉದಯ ಶೆಟ್ಟಿ ಮುನಿಯಾಲು ವಿರುದ್ಧ ಅಸಮಾಧಾನ – ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ : ಕಡ್ತಲ ಗ್ರಾಮದ ಸಿರಿಬೈಲು ಶ್ರೀ ಬರ್ಭರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಬದಲಾವಣೆಯು ಇದೀಗ ಸ್ಥಳೀಯ ಕಾಂಗ್ರೆಸ್‌ನಲ್ಲಿ ಭಾರಿ ಅಸಮಾಧಾನಕ್ಕೆ ಕಾರಣವಾಗಿದೆ. ಅಧ್ಯಕ್ಷರ ಬದಲಾವಣೆ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತಪಡಿಸಿರುವ ಕಡ್ತಲ ಕಾಂಗ್ರೆಸ್‌ ಬೂತ್‌ ಮಾಜಿ ಅಧ್ಯಕ್ಷ, ದೇವಸ್ಥಾನದ ಆಡಳಿತ ಸಮಿತಿ ಮಾಜಿ ಸದಸ್ಯ ಪುರಂದರ ನಾಯಕ್‌ ಹಾಗೂ ಬೂತ್‌ನ ಪ್ರಸ್ತುತ ಕಾರ್ಯದರ್ಶಿ ಪ್ರಶಾಂತ್‌ ನಾಯಕ್‌ ತಮ್ಮ ಪಕ್ಷಕ್ಕೆ ರಾಜೀನಾಮೆ

ಸಿರಿಬೈಲು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರ ಬದಲಾವಣೆ Read More »

ಶಾಸಕರ ಕಚೇರಿಯಲ್ಲಿ ಮಹಾಮಸ್ತಕಾಭಿಷೇಕದ ಪೂರ್ವಸಿದ್ದತಾ ಸಭೆ

ಕಾರ್ಕಳ : ಕಾರ್ಕಳದಲ್ಲಿ 2027ರಲ್ಲಿ ಐತಿಹಾಸಿಕ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಮಹಾವೀರ್‌ ಹೆಗ್ಡೆಯವರ ನೇತೃತ್ವದಲ್ಲಿ ಶಾಸಕ ವಿ. ಸುನಿಲ್ ಕುಮಾರ್ ಅವರೊಂದಿಗೆ ಫೆ. 16 ರಂದು ವಿಕಾಸ ಕಚೇರಿಯಲ್ಲಿ ಸಭೆ ನಡೆಯಿತು. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಮಸ್ತಕಾಭಿಷೇಕಕ್ಕೆ ದೇಶ ವಿದೇಶಗಳಿಂದ ಸಹಸ್ರಾರು ಯಾತ್ರಾತ್ರಿಗಳು, ಪ್ರವಾಸಿಗರು ಕಾರ್ಕಳ ಕ್ಷೇತ್ರಕ್ಕೆ ಆಗಮಿಸುತ್ತಾರೆ.

ಶಾಸಕರ ಕಚೇರಿಯಲ್ಲಿ ಮಹಾಮಸ್ತಕಾಭಿಷೇಕದ ಪೂರ್ವಸಿದ್ದತಾ ಸಭೆ Read More »

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಮತ್ತೆ ಮುನ್ನೆಲೆಗೆ

ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ ದೆಹಲಿ : ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿಷಯ ದೀರ್ಘ ಸಮಯದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸೆಪ್ಟೆಂಬರ್ 2018 ರ ತೀರ್ಪು ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. 9 ನ್ಯಾಯಮೂರ್ತಿಗಳ ಪ್ರತ್ಯೇಕ ಪೀಠವು ಏ. 7 ರಿಂದ ಅರ್ಜಿ ವಿಚಾರಣೆ ನಡೆಸಲಿದ್ದು, ಏ. 22 ರಂದು ಮುಕ್ತಾಯಗೊಳಿಸಲು ಉದ್ದೇಶಿಸಲಾಗಿದೆ. ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯ ಕಾಂತ್,

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಮತ್ತೆ ಮುನ್ನೆಲೆಗೆ Read More »

ಮುನಿಯಾಲು ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನ್ ನಾಗಮಂಡಲ – ನೆಕ್ಲಾಜೆ ದೇವಸ್ಥಾನದಲ್ಲಿ ಸಭೆ

ಕಾರ್ಕಳ : ಮುನಿಯಾಲು ಗೋಧಾಮದಲ್ಲಿ ಫೆ. 19ರಿಂದ 21ರವರೆಗೆ ನಡೆಯುವ ಏಕಪವಿತ್ರ ಶ್ರೀಮನ್ನ್ ನಾಗಮಂಡಲದ ಸಿದ್ಧತೆ ಕುರಿತು ಫೆ. 13ರಂದು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಸಭೆ ಜರುಗಿತು. ಗೋಧಾಮದ ಸಂಸ್ಥಾಪಕ ಡಾ. ಜಿ. ರಾಮಕೃಷ್ಣ ಆಚಾರ್ಯ ದಂಪತಿ ಆಮಂತ್ರಣ ನೀಡಿ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಆಚಾರ್ಯ ಮಾತನಾಡಿ, ಮುನಿಯಾಲು ಗೋಧಾಮದಲ್ಲಿ ನಡೆಯುವ ನಾಗಮಂಡಲ ಪಕೃತಿಯೊಂದಿಗಿನ ಮಾನವನ ಧಾರ್ಮಿಕ ಹಾಗೂ ಭಾವನಾತ್ಮಕ ಸಂಬಂಧವನ್ನು ಪ್ರತಿನಿಧಿಸುತ್ತದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ

ಮುನಿಯಾಲು ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನ್ ನಾಗಮಂಡಲ – ನೆಕ್ಲಾಜೆ ದೇವಸ್ಥಾನದಲ್ಲಿ ಸಭೆ Read More »

ತೆಳ್ಳಾರು ಶ್ರೀ ಮಹಾಗಣಪತಿ ದೇವಸ್ಥಾನ – ಸಪ್ತಮ ವಾರ್ಷಿಕ ಉತ್ಸವ ನಾಳೆ ಸಂಪನ್ನ

ಕಣ್ಮನ ಸೆಳೆದ ಪುಷ್ಪಾಲಂಕಾರ – ಭಕ್ತಿಪರವಶಗೊಳಿಸಿದ ಪಂಡಿತ್ ವೆಂಕಟೇಶ್‌ ಗಾಯನ‌ – ಅತ್ಯಾಕರ್ಷಕ ಸಿಡಿಮದ್ದು ಪ್ರದರ್ಶನ ಕಾರ್ಕಳ : ತೆಳ್ಳಾರು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ-ದಾರಗ ಆದಿ ಆಲಡೆ ಕ್ಷೇತ್ರದ ಸಪ್ತಮ ವಾರ್ಷಿಕ ಉತ್ಸವ ಜ. 25 ರಂದು ಪ್ರಾರಂಭಗೊಂಡಿದ್ದು ನಾಳೆ (ಜ. 30)ಸಮಾಪನಗೊಳ್ಳಲಿದೆ. ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಕೆ. ರಾಜೇಶ್‌ ನಡ್ಯಂತಿಲ್ಲಾಯರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರುತ್ತಿವೆ. ಕಣ್ಮನ ಸೆಳೆದ ಅಲಂಕಾರವಾರ್ಷಿಕ ಉತ್ಸವ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷವಾಗಿ

ತೆಳ್ಳಾರು ಶ್ರೀ ಮಹಾಗಣಪತಿ ದೇವಸ್ಥಾನ – ಸಪ್ತಮ ವಾರ್ಷಿಕ ಉತ್ಸವ ನಾಳೆ ಸಂಪನ್ನ Read More »

ಅನಂತಶಯನ ಅನಂತಪದ್ಮನಾಭ ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಅರ್ಜಿ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಕಾರ್ಕಳ : ಅನಂತಶಯನ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆಡಳಿತಾಧಿಕಾರಿ ನೇಮಿಸಿ 2025ರ ಡಿ. 29ರಂದು ಹೊರಡಿಸಲಾಗಿರುವ ಆದೇಶ ಪ್ರಶ್ನಿಸಿ 2002ರಲ್ಲಿ ದೇವಸ್ಥಾನದ ಮೊಕ್ತೇಸರರಾಗಿ ಆಯ್ಕೆಯಾಗಿರುವ ಕಾರ್ಕಳದ ವೇದವ್ಯಾಸ ಭಟ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ, ಹಿಂದು

ಅನಂತಶಯನ ಅನಂತಪದ್ಮನಾಭ ದೇವಸ್ಥಾನಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಅರ್ಜಿ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌ Read More »

error: Content is protected !!
Scroll to Top