• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ಎ. 13-16 – ನೀರೆ ದೇಲೊಟ್ಟು ಬ್ರಹ್ಮ ಮುಗೇರ್ಕಳ ದೈವಸ್ಥಾನ : ದೈವ ಪುನರ್‌ ಪ್ರತಿಷ್ಠೆ – ಕಲಶಾಭಿಷೇಕ – ವಾರ್ಷಿಕ ನೇಮೋತ್ಸವ

ಕಾರ್ಕಳ : ನೀರೆ ದೇಲೊಟ್ಟು ಬ್ರಹ್ಮ ಮುಗೇರ್ಕಳ ದೈವಸ್ಥಾನದಲ್ಲಿ ದೈವ ಪುನರ್‌ ಪ್ರತಿಷ್ಠೆ, ಕಲಶಾಭಿಷೇಕ ಹಾಗೂ ವಾರ್ಷಿಕ ನೇಮೋತ್ಸವ ಎ. 13ರಿಂದ 16ರವರೆಗೆ ನಡೆಯಲಿದೆ. ಬ್ರಹ್ಮಶ್ರೀ ಜಾರ್ಕಳ ಪ್ರಸಾದ್‌ ತಂತ್ರಿಯವರ ಉಪಸ್ಥಿತಿಯಲ್ಲಿ ವೇ. ಮೂ. ಲಕ್ಷ್ಮೀ ನಾರಾಯಣ ಭಟ್‌ ಹಾಗೂ ಲಕ್ಷ್ಮೀ ಪ್ರಸಾದ್‌ ಭಟ್‌ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದೆ. ಎ. 13ರಂದು ಸಂಜೆ 5 ಗೇಹ ಪ್ರತಿಗ್ರಹ, ಭಂಡಾರ ತರುವುದು, ದೇವತಾ ಪ್ರಾರ್ಥನೆಯೊಂದಿಗೆ ವಿವಿಧ ಪೂಜಾ ಕಾರ್ಯಗಳು ನಡೆಯಲಿದೆ. ಎ. 14ರಂದು ಬೆಳಗ್ಗೆ […]

ಎ. 13-16 – ನೀರೆ ದೇಲೊಟ್ಟು ಬ್ರಹ್ಮ ಮುಗೇರ್ಕಳ ದೈವಸ್ಥಾನ : ದೈವ ಪುನರ್‌ ಪ್ರತಿಷ್ಠೆ – ಕಲಶಾಭಿಷೇಕ – ವಾರ್ಷಿಕ ನೇಮೋತ್ಸವ Read More »

ಎ. 1-3 : ನೀರೆ ಗರಡಿಯ ವಾರ್ಷಿಕ ನೇಮೋತ್ಸವ

ಕಾರ್ಕಳ : ನೀರೆ ಶ್ರೀ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಎ.1 ರಿಂದ ಎ. 3ರವರೆಗೆ ನಡೆಯಲಿದೆ. ಎ. 1ರಂದು ಬೆಳಿಗ್ಗೆ 9 ಗಂಟೆಗೆ ಭಂಡಾರದ ಮನೆ ಪೆರಿಮಾರು ಗುತ್ತು ಮನೆಯಿಂದ ಪೂರ್ವ ಸಂಪ್ರದಾಯದಂತೆ ಭಂಡಾರ ಹೊರಟು ಗರಡಿಗೆ ಬರುವುದು. ಅನಂತರ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ ಗಂಟೆ 12-30ರಿಂದ 3 ಗಂಟೆ ತನಕ ಸಾರ್ವಜನಿಕ ಅನ್ನಸಂತರ್ಪಣೆಯಾಗಲಿದೆ. ಸಂಜೆ 7 ಗಂಟೆಯಿಂದ ಧರ್ಮರಸು ಮತ್ತು ಕೊಡಮಣಿತ್ತಾಯಿ ನೇಮೋತ್ಸವ ಜರಗುವುದು. ಎ. 2ರಂದು ರಾತ್ರಿ ಬೈದರ್ಕಳ ನೇಮೋತ್ಸವನಡೆಯಲಿದೆ. ಎ.

ಎ. 1-3 : ನೀರೆ ಗರಡಿಯ ವಾರ್ಷಿಕ ನೇಮೋತ್ಸವ Read More »

ಕಾರ್ಕಳ : ದೇವಸ್ಥಾನದ ಆಡಳಿತಾಧಿಕಾರಿಗೆ 1 ಲಕ್ಷ ರೂ. ದಂಡ

ಕಾರ್ಕಳ : ಮಾಹಿತಿ ಹಕ್ಕಿನಡಿಯಲ್ಲಿ ಕೋರಿದ್ದ ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಾಲಯದ ಸಾರ್ವಜನಿಕ ಮಾಹಿತಿ ಆಧಿಕಾರಿಯಾದ ಆಡಳಿತ ಮೋಕ್ತೇಸರ ಕೆ.ಪಿ. ಗೋಪಾಲಕೃಷ್ಣ ರಾವ್ ಅವರಿಗೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ 1 ಲಕ್ಷ ರೂ. ದಂಡ ವಿಧಿಸಿ ಕರ್ನಾಟಕ ಮಾಹಿತಿ ಆಯೋಗ ಆದೇಶಿಸಿದೆ. ಅರ್ಜಿದಾರರಿಗೆ ನಾಲ್ಕು ಪ್ರಕರಣಗಳಲ್ಲಿ 16 ಸಾವಿರ ರೂ. ಪರಿಹಾರ ನೀಡಬೇಕು ಎಂದೂ ನಿರ್ದೇಶನ ನೀಡಿದೆ. ಸೋಮನಾಥ ನಾಯಕ್ ಕೆ. ಎಂಬವರು ಅರ್ಜಿ ಸಲ್ಲಿಸಿ ದೇವಾಲಯಕ್ಕೆ ಸಂಬಂಧಿಸಿದ ಕೆಲವೊಂದು ಮಾಹಿತಿಗಳನ್ನು ಕೇಳಿದ್ದರು. ಶ್ರೀ

ಕಾರ್ಕಳ : ದೇವಸ್ಥಾನದ ಆಡಳಿತಾಧಿಕಾರಿಗೆ 1 ಲಕ್ಷ ರೂ. ದಂಡ Read More »

ಮಾ. 19-25 : ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಬಸದಿಯ ಮಹಾರಥಯಾತ್ರಾ ಮಹೋತ್ಸವ

ಕಾರ್ಕಳ : ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಬಸದಿಯಲ್ಲಿ ಭಗವಾಗ್‌ 1008 ಶ್ರೀ ಅನಂತನಾಥ ಸ್ವಾಮಿ ಮತ್ತು ಶ್ರೀ ಬ್ರಹ್ಮಯಕ್ಷ ದೇವರ ಮಹಾರಥಯಾತ್ರಾ ಮಹೋತ್ಸವ ಮಾ. 19ರಿಂದ 25ರವರೆಗೆ ಜರುಗಲಿದೆ. ಮಾ. 19ರಂದು ಬೆಳಿಗ್ಗೆ 7.45ರಿಂದ ಇಂದ್ರ ಪ್ರತಿಷ್ಠೆ, ವಿಮಾನ ಶುದ್ಧಿ, ಯಕ್ಷ ಪ್ರತಿಷ್ಠೆ, ಶ್ರಿ ಬ್ರಹ್ಮಯಕ್ಷ ದೇವರ ಬಿಂಬ ಪೂರ್ವಾಭಿಮುಖ ಸ್ಥಾಪನೆಯಾಗಲಿದೆ. 11.55ಕ್ಕೆ ಧ್ವಜಾರೋಹಣ, ಮಹಾನೈವೇದ್ಯ ಪೂಜೆ, ಶ್ರೀ ಬಲಿ ಮಂಗಳಾರತಿ, ರಾತ್ರಿ 7 ಗಂಟೆಗೆ ಶ್ರೀಬಲಿ ವಿಧಾನ, ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಲಿದೆ.

ಮಾ. 19-25 : ಅತಿಶಯ ಶ್ರೀ ಕ್ಷೇತ್ರ ನೆಲ್ಲಿಕಾರು ಬಸದಿಯ ಮಹಾರಥಯಾತ್ರಾ ಮಹೋತ್ಸವ Read More »

ಮಾ. 14 : ತುಂಬೆಹಿತ್ಲು ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವಸ್ಥಾನ : 33ನೇ ವರ್ಷದ ವರ್ಧಂತ್ಯುತ್ಸವ – ನೇಮೋತ್ಸವ – ಶ್ರೀ ಸತ್ಯನಾರಾಯಣ ಪೂಜೆ

ಕಾರ್ಕಳ : ಹಿರ್ಗಾನ ತುಂಬೆಹಿತ್ಲು ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವಸ್ಥಾನದ 33ನೇ ವರ್ಷದ ವರ್ಧಂತ್ಯುತ್ಸವ, ನೇಮೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಹಾ ಅನ್ನಸಂತರ್ಪನೆ ಮಾ. 14ರಂದು ನಡೆಯಲಿದೆ. ಸಂಜೆ 6 ಗಂಟೆಗೆ ಪೆಲತ್ತಿಜೆ ರಾಘವೇಂದ್ರ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ, ರಾತ್ರಿ 7 ಗಂಟೆಗೆ ಭಂಡಾರ ಇಳಿದು ನಂದಿಗೋಣ ರಕ್ತೇಶ್ವರಿ ವ್ಯಾಘ್ರ ಚಾಮುಂಡಿ ಹಾಗೂ ಪಂಜುರ್ಲಿ ದೈವಗಳ ನೇಮ ನಡೆಯಲಿದೆ.

ಮಾ. 14 : ತುಂಬೆಹಿತ್ಲು ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವಸ್ಥಾನ : 33ನೇ ವರ್ಷದ ವರ್ಧಂತ್ಯುತ್ಸವ – ನೇಮೋತ್ಸವ – ಶ್ರೀ ಸತ್ಯನಾರಾಯಣ ಪೂಜೆ Read More »

ಮಾ. 6 – 8 : ಭ| 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ – ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ

ಕಾರ್ಕಳ : ಭಗವಾನ್‌ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ ಇಲ್ಲಿ ಮಾ. 6ರಿಂದ 8 ರವರೆಗೆ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ ನೆರವೇರಲಿದೆ. ಕಾರ್ಕಳ ಜೈನ ಮಠದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ನೇತೃತ್ವ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುವ ಈ ಮಹೋತ್ಸವದಲ್ಲಿ ಮಾ. 6ರ ಪ್ರಾತಃಕಾಲದಿಂದ ಧಾರ್ಮಿಕ ವಿಧಿವಿಧಾನ ಜರುಗಲಿದೆ.

ಮಾ. 6 – 8 : ಭ| 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿ ರೆಂಜಾಳ – ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವ Read More »

ಸಿರಿಬೈಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ರಾಜೀನಾಮೆ

ಕಾರ್ಕಳ : ಕಡ್ತಲ ಗ್ರಾಮದ ಸಿರಿಬೈಲು ಶ್ರೀ ಬರ್ಭರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಫೆ. 18ರಂದು ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಹಾಯಕ ಆಯುಕ್ತರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಬೆಳಿರಾಯರು ವೈಯಕ್ತಿಕ ಕಾರಣಗಳಿಂದ ಸದಸ್ಯತ್ವ ಸ್ಥಾನದಲ್ಲಿ ಮುಂದುವರಿಯಲು ಅಸಾಧ್ಯವಾಗಿರುತ್ತದೆ ಎಂದು ತಿಳಿಸಿದ್ದಾರೆ. ಫೆ. 17ರಂದು ನೂತನ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲಾಗಿದ್ದು, ಗ್ರಾಮಸ್ಥರ ವಿರೋಧದ ಮಧ್ಯೆಯೂ ಉದಯ ಕುಮಾರ್‌ ಶೆಟ್ಟಿ

ಸಿರಿಬೈಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯತ್ವಕ್ಕೆ ಪ್ರಶಾಂತ್‌ ಬೆಳಿರಾಯ ರಾಜೀನಾಮೆ Read More »

ಸಿರಿಬೈಲು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರ ಬದಲಾವಣೆ

ಉದಯ ಶೆಟ್ಟಿ ಮುನಿಯಾಲು ವಿರುದ್ಧ ಅಸಮಾಧಾನ – ರಾಜೀನಾಮೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು ಕಾರ್ಕಳ : ಕಡ್ತಲ ಗ್ರಾಮದ ಸಿರಿಬೈಲು ಶ್ರೀ ಬರ್ಭರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರ ಬದಲಾವಣೆಯು ಇದೀಗ ಸ್ಥಳೀಯ ಕಾಂಗ್ರೆಸ್‌ನಲ್ಲಿ ಭಾರಿ ಅಸಮಾಧಾನಕ್ಕೆ ಕಾರಣವಾಗಿದೆ. ಅಧ್ಯಕ್ಷರ ಬದಲಾವಣೆ ಹಿನ್ನೆಲೆಯಲ್ಲಿ ವಿರೋಧ ವ್ಯಕ್ತಪಡಿಸಿರುವ ಕಡ್ತಲ ಕಾಂಗ್ರೆಸ್‌ ಬೂತ್‌ ಮಾಜಿ ಅಧ್ಯಕ್ಷ, ದೇವಸ್ಥಾನದ ಆಡಳಿತ ಸಮಿತಿ ಮಾಜಿ ಸದಸ್ಯ ಪುರಂದರ ನಾಯಕ್‌ ಹಾಗೂ ಬೂತ್‌ನ ಪ್ರಸ್ತುತ ಕಾರ್ಯದರ್ಶಿ ಪ್ರಶಾಂತ್‌ ನಾಯಕ್‌ ತಮ್ಮ ಪಕ್ಷಕ್ಕೆ ರಾಜೀನಾಮೆ

ಸಿರಿಬೈಲು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರ ಬದಲಾವಣೆ Read More »

ಶಾಸಕರ ಕಚೇರಿಯಲ್ಲಿ ಮಹಾಮಸ್ತಕಾಭಿಷೇಕದ ಪೂರ್ವಸಿದ್ದತಾ ಸಭೆ

ಕಾರ್ಕಳ : ಕಾರ್ಕಳದಲ್ಲಿ 2027ರಲ್ಲಿ ಐತಿಹಾಸಿಕ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಮಹಾವೀರ್‌ ಹೆಗ್ಡೆಯವರ ನೇತೃತ್ವದಲ್ಲಿ ಶಾಸಕ ವಿ. ಸುನಿಲ್ ಕುಮಾರ್ ಅವರೊಂದಿಗೆ ಫೆ. 16 ರಂದು ವಿಕಾಸ ಕಚೇರಿಯಲ್ಲಿ ಸಭೆ ನಡೆಯಿತು. ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಮಸ್ತಕಾಭಿಷೇಕಕ್ಕೆ ದೇಶ ವಿದೇಶಗಳಿಂದ ಸಹಸ್ರಾರು ಯಾತ್ರಾತ್ರಿಗಳು, ಪ್ರವಾಸಿಗರು ಕಾರ್ಕಳ ಕ್ಷೇತ್ರಕ್ಕೆ ಆಗಮಿಸುತ್ತಾರೆ.

ಶಾಸಕರ ಕಚೇರಿಯಲ್ಲಿ ಮಹಾಮಸ್ತಕಾಭಿಷೇಕದ ಪೂರ್ವಸಿದ್ದತಾ ಸಭೆ Read More »

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಮತ್ತೆ ಮುನ್ನೆಲೆಗೆ

ಏ.7 ರಿಂದ 9 ನ್ಯಾಯಾಧೀಶರ ಪೀಠದಲ್ಲಿ ಮರುಪರಿಶೀಲನಾ ಅರ್ಜಿ ವಿಚಾರಣೆ ದೆಹಲಿ : ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ವಿಷಯ ದೀರ್ಘ ಸಮಯದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸೆಪ್ಟೆಂಬರ್ 2018 ರ ತೀರ್ಪು ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂ ಕೋರ್ಟ್ ಅಂಗೀಕರಿಸಿದೆ. 9 ನ್ಯಾಯಮೂರ್ತಿಗಳ ಪ್ರತ್ಯೇಕ ಪೀಠವು ಏ. 7 ರಿಂದ ಅರ್ಜಿ ವಿಚಾರಣೆ ನಡೆಸಲಿದ್ದು, ಏ. 22 ರಂದು ಮುಕ್ತಾಯಗೊಳಿಸಲು ಉದ್ದೇಶಿಸಲಾಗಿದೆ. ಸುಪ್ರೀಂ ಕೋರ್ಟ್ ಸಿಜೆಐ ಸೂರ್ಯ ಕಾಂತ್,

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಮತ್ತೆ ಮುನ್ನೆಲೆಗೆ Read More »

error: Content is protected !!
Scroll to Top