• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ – ವಾರ್ಷಿಕ ಮಹೋತ್ಸವದ ಮೂರನೇ ದಿನದ ಸಂಭ್ರಮ – ಗಣ್ಯರ ಭೇಟಿ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವದ ಮೂರನೇ ದಿನವಾದ ಜ.27ರಂದು ಹತ್ತು ದಿವ್ಯ ಬಲಿಪೂಜೆಗಳು ನೆರವೇರಿತು.ಈ ವರ್ಷದ ಮಹೋತ್ಸವದ ಸಂದೇಶವಾಗಿರುವ ʼನಾನು ನಿನ್ನನ್ನು ಪ್ರೀತಿಸಿದ್ದೇನೆʼ ಎಂಬ ಧ್ಯೇಯ ವಾಕ್ಯದ ಆಧಾರದ ಮೇಲೆ, ಬಡವರ ಬಗೆಗಿನ ಕಾಳಜಿ, ಮಾನವೀಯ ಸೇವೆ ಮತ್ತು ಸಮಾಜದತ್ತ ನಮ್ಮ ಜವಾಬ್ದಾರಿ ಕುರಿತು ಬೋಧನೆ ನೀಡಲಾಯಿತು. ದಿನದ ಪ್ರಮುಖ ಬಲಿಪೂಜೆಯನ್ನು ಅಲಹಬಾದ್ ಧರ್ಮಪ್ರಾಂತ್ಯದ ಪರಮಪೂಜ್ಯ ಲುವಿಸ್ ಮಸ್ಕರೇನ್ಹಸ್ ನೆರವೇರಿಸಿದರು. ಮಾಜಿ ಸಚಿವ ರಮಾನಾಥ್ ರೈ, ಮಾಜಿ ಸಚಿವ ವಿನಯ್ ಕುಮಾರ್ […]

ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ – ವಾರ್ಷಿಕ ಮಹೋತ್ಸವದ ಮೂರನೇ ದಿನದ ಸಂಭ್ರಮ – ಗಣ್ಯರ ಭೇಟಿ Read More »

ಅತ್ತೂರು ಬಸಿಲಿಕಾ – ವಿಜೃಂಭಣೆಯಿಂದ ಜರುಗಿದ ಎರಡನೇ ದಿನದ ಮಹೋತ್ಸವ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಮೈನರ್ ಬಸಿಲಿಕಾದಲ್ಲಿ ಜ.25ರಂದು ವಾರ್ಷಿಕ ಮಹೋತ್ಸವ ಪ್ರಾರಂಭಗೊಂಡಿದ್ದು ನಿನ್ನೆ ಬೆಳಗ್ಗೆ 8 ಗಂಟೆಗೆ ಪ್ರಥಮ ಪವಿತ್ರ ಬಲಿಪೂಜೆ ನಡೆಯುವ ಮೂಲಕ ಎರಡನೇ ದಿನದ ಸಂಭ್ರಮ ಅದ್ದೂರಿಯಾಗಿ ಪ್ರಾರಂಭವಾಯಿತು. ಬೆಳ್ಮಣ್ ಧರ್ಮಕೇಂದ್ರದ ಸಹಾಯಕ ಫಾದರ್ ಓಸ್ವಾಲ್ಡ್ ವಾಜ್ ಬಲಿಪೂಜೆ ನಡೆಸಿದರು. ದಿನದ ಮಹೋತ್ಸವದ ಪ್ರಮುಖ ಆಡಂಭರದ ಬಲಿಪೂಜೆ ಸಂಜೆ 5 ಗಂಟೆಗೆ ಕಾರವಾರ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಡುಮಿಂಗ್ ಡಯಾಸ್ ಅವರು ಕನ್ನಡದಲ್ಲಿ ನೆರವೇರಿಸಿದರು.ಅವರು ತಮ್ಮ ಪ್ರವಚನದಲ್ಲಿ ʼದಿಲೆಕ್ಸಿತ್ ತೆ –

ಅತ್ತೂರು ಬಸಿಲಿಕಾ – ವಿಜೃಂಭಣೆಯಿಂದ ಜರುಗಿದ ಎರಡನೇ ದಿನದ ಮಹೋತ್ಸವ Read More »

ಕಾರ್ಕಳ ಮಹಾಮಸ್ತಕಾಭಿಷೇಕ ಸಮಾಲೋಚನಾ ಸಭೆ‌

ಸರ್ವರ ಸಹಕಾರದೊಂದಿಗೆ ಮಸ್ತಕಾಭಿಷೇಕ ವಿಜ್ರಂಭಣೆಯಿಂದ ಜರುಗಲಿದೆ – ಡಾ. ಎಂ.ಎನ್.‌ ರಾಜೇಂದ್ರ ಕುಮಾರ್ ಕಾರ್ಕಳ : 2027ರ ಕಾರ್ಕಳ ಮಹಾಮಸ್ತಕಾಭಿಷೇಕವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಕಾರ್ಕಳದ ಅಭಿವೃದ್ಧಿಗಾಗಿ 70 ಕೋಟಿ ರೂ. ವಿಶೇಷ ಅನುದಾನ ಒದಗಿಸುವಂತೆ ಸರಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಜೈನ ಜೀರ್ಣೋದ್ಧಾರ ಸಂಘದ ಕಾರ್ಯಾಧ್ಯಕ್ಷ ಡಾ. ಎಂ.ಎನ್.‌ ರಾಜೇಂದ್ರ ಕುಮಾರ್ ತಿಳಿಸಿದರು.ಅವರು ಜ. 26ರಂದು ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ಮಹಾಮಸ್ತಕಾಭಿಷೇಕ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪ್ರಮುಖವಾಗಿ ರಾಮಸಮುದ್ರದಿಂದ ಹಿರಿಯಂಗಡಿ, ಅನಂತಶಯನದಿಂದ

ಕಾರ್ಕಳ ಮಹಾಮಸ್ತಕಾಭಿಷೇಕ ಸಮಾಲೋಚನಾ ಸಭೆ‌ Read More »

ಫೆ. 19-21 : ಮುನಿಯಾಲಿನ ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನಾಗಮಂಡಲ

ನಾಗರಾಧನೆಯಿಂದ ಕಾರ್ಯಸಿದ್ಧಿ – ಚಾರುಕೀರ್ತಿ ಶ್ರೀ ಕೃಷಿ ಕಾರ್ಯಕ್ಕೂ ಉತ್ತೇಜನ – ಸುನಿಲ್‌ ಕುಮಾರ್‌ ಕಾರ್ಕಳ : ನಾಗನ ಆರಾಧನೆ ಅನಂತ ಕಾಲದಿಂದ ಬಂದಿದೆ. ನಾಗ ಸೇವೆಯಿಂದ ನೆಮ್ಮದಿ ಲಭಿಸುವುದರೊಂದಿಗೆ ಕಾರ್ಯಸಿದ್ಧಿಯಾಗುತ್ತದೆ ಎಂದು ಮೂಡುಬಿದಿರೆ ಜೈನಮಠದ ಡಾ. ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನುಡಿದರು.ಅವರು ಫೆ. 19ರಿಂದ 21ರವರೆಗೆ ಮುನಿಯಾಲು ಗೋಧಾಮದಲ್ಲಿ ನಡೆಯಲಿರುವ ಏಕಪವಿತ್ರ ಶ್ರೀಮನ್ನಾಗಮಂಡಲದ ಕಚೇರಿ ಉದ್ಘಾಟನೆ ಹಾಗೂ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.ರಾಮಕೃಷ್ಣ ಆಚಾರ್ಯರು ಪ್ರಕೃತಿ, ವಿಜ್ಞಾನ, ಕೃಷಿ, ಮತ್ತು ಆಧ್ಯಾತ್ಮ ಎಲ್ಲವನ್ನು

ಫೆ. 19-21 : ಮುನಿಯಾಲಿನ ಗೋಧಾಮದಲ್ಲಿ ಏಕಪವಿತ್ರ ಶ್ರೀಮನ್ನಾಗಮಂಡಲ Read More »

ಉಡುಪಿ ಶ್ರೀ ಕೃಷ್ಣ ಮಠದಲ್ಲಿನ್ನು ವಸ್ತ್ರಸಂಹಿತೆ ಕಡ್ಡಾಯ

ಉಡುಪಿ : ಮುಂದಿನ ಎರಡು ವರ್ಷಗಳ ಕಾಲ ಶ್ರೀಕೃಷ್ಣ ಪೂಜಾ ಕೈಂಕರ್ಯಕ್ಕಾಗಿ ಮೊದಲ ಬಾರಿ ಸರ್ವಜ್ಞ ಪೀಠಾರೋಹಣ ಮಾಡಿರುವ ಶೀರೂರು ಮಠದ ಶ್ರೀವೇದವರ್ಧನ ತೀರ್ಥರು ಕೃಷ್ಣ ಮಠವನ್ನು ಪ್ರವೇಶಿಸುವ ಭಕ್ತರಿಗೆ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಮಹಾಪೂಜೆ ನಡೆಯುವ ಅಪರಾಹ್ನದವರೆಗೆ ಜಾರಿಯಲ್ಲಿದ್ದ ವಸ್ತ್ರಸಂಹಿತೆಯನ್ನು ಇದೀಗ ದಿನ ಪೂರ್ತಿ ಜಾರಿ ಗೊಳಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಕೃಷ್ಣ, ಮುಖ್ಯಪ್ರಾಣರ ದರ್ಶನಕ್ಕಾಗಿ ಮಠ ಪ್ರವೇಶಿಸುವ ಮುನ್ನ ಪುರುಷರು ಅಂಗಿಯನ್ನು ತೆಗೆಯಬೇಕಾಗಿದೆ. ಬರ್ಮುಡ, ಹಾಫ್ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಶಾಲನ್ನು

ಉಡುಪಿ ಶ್ರೀ ಕೃಷ್ಣ ಮಠದಲ್ಲಿನ್ನು ವಸ್ತ್ರಸಂಹಿತೆ ಕಡ್ಡಾಯ Read More »

ಫೆ. 8 : ಕಾರ್ಕಳ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ರಜತ ಸಂಭ್ರಮ – ಸಾಮೂಹಿಕ ಬ್ರಹ್ಮೋಪದೇಶ

ಕಾರ್ಕಳ : ಕಾರ್ಕಳ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ರಜತ ಸಂಭ್ರಮ ಪ್ರಯುಕ್ತ ಫೆ. 8ರಂದು ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ವಿಶ್ವಕರ್ಮ ಸಮಾಜದ ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಜರುಗಲಿದೆ. ಸಭಾ ಕಾರ್ಯಕ್ರಮಅಂದು ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಆಶೀರ್ವಚನ ನೀಡಲಿರುವರು. ಕಾರ್ಕಳ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷ ಎಂ. ರಮೇಶ್‌ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ವಿ.

ಫೆ. 8 : ಕಾರ್ಕಳ ತಾಲೂಕು ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ರಜತ ಸಂಭ್ರಮ – ಸಾಮೂಹಿಕ ಬ್ರಹ್ಮೋಪದೇಶ Read More »

ಜ. 10 : ಮುರತ್ತಂಗಡಿ ಶ್ರೀ ಭಕ್ತ ವತ್ಸಲ ಅಯ್ಯಪ್ಪ ಸೇವಾ ಸಮಿತಿಯ 14ನೇ ವರ್ಷದ ಮಹಾಪೂಜೆ

ಕಾರ್ಕಳ : ಸಾಣೂರು ಮುರತ್ತಂಗಡಿ ಶ್ರೀ ಭಕ್ತ ವತ್ಸಲ ಅಯ್ಯಪ್ಪ ಸೇವಾ ಸಮಿತಿಯ ಆಶ್ರಯದಲ್ಲಿ 14ನೇ ವರ್ಷದ ಮಹಾಪೂಜೆ ಜ.10 ರಂದು ಜರುಗಲಿದೆ. ಶಿವಾನಂದ ಶಾಂತಿ ಮೂಡಬಿದಿರೆ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿದ್ದು, ಬೆಳಿಗ್ಗೆ 7.30ರಿಂದ ಸ್ವಾಮಿಗಳು ಇರುಮುಡಿ ಕಟ್ಟುವುದು, 10 ಗಂಟೆಗೆ ಭಜನಾ ಕಾರ್ಯಕ್ರಮ, 12 ಗಂಟೆಗೆ ಮಹಾಪೂಜೆಯಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ಗಂಟೆಗೆ ಕುಣಿತ ಭಜನೆ, 6.30ರಿಂದ ಅಯ್ಯಪ್ಪ ದೇವರಿಗೆ ದೀಪಾರಾಧನೆ ನೆರವೇರಲಿದೆ. ಸಭಾ ಕಾರ್ಯಕ್ರಮಸಭಾ ಕಾರ್ಯಕ್ರಮದಲ್ಲಿ ಸಾಣೂರು

ಜ. 10 : ಮುರತ್ತಂಗಡಿ ಶ್ರೀ ಭಕ್ತ ವತ್ಸಲ ಅಯ್ಯಪ್ಪ ಸೇವಾ ಸಮಿತಿಯ 14ನೇ ವರ್ಷದ ಮಹಾಪೂಜೆ Read More »

ಅತ್ತೂರು ಬಸಿಲಿಕಾದಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ

ಕಾರ್ಕಳ : ಅತ್ತೂರು ಸೇಂಟ್ ಲಾರೆನ್ಸ್ ಬಸಿಲಿಕಾದಲ್ಲಿ ಡಿ. 24ರಂದು ಕ್ರಿಸ್‌ಮಸ್ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಸಂಜೆ ಅತ್ತೂರು ಗಾಯನ ಮಂಡಳಿಯವರ ಕ್ರಿಸ್‌ಮಸ್‌ ಗಾಯನದೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಉಡುಪಿ ಧರ್ಮಪ್ರಾಂತ್ಯದ ಧರ್ಮಶಿಕ್ಷಣ ನಿರ್ದೇಶಕ ವಂದನಿಯ ಫಾ. ಜಿತೇಶ್ ಕ್ಯಾಸ್ಟೆಲಿನೋ ಪವಿತ್ರ ಬಲಿಪೂಜೆ ನೆರವೇರಿಸಿದರು. ತಮ್ಮ ಸಂದೇಶದಲ್ಲಿ ಕ್ರಿಸ್‌ಮಸ್‌ ಹಬ್ಬದ ಮಹತ್ವತೆಯನ್ನು ವಿವರಿಸಿದ ಅವರು ಏಸುಕ್ರಿಸ್ತನ ತತ್ವಾದರ್ಶಗಳನ್ನು ಪಾಲಿಸುವುದರೊಂದಿಗೆ ಸಮಾಜದಲ್ಲಿ ಬಡ ಜನತೆಗೆ ನೆರವಾಗೋಣ ಎಂದರು. ಪವಿತ್ರ ಬಲಿ ಅರ್ಪಣೆಯ ಸಮಯದಲ್ಲಿ 2026ನೇ ಸಾಲಿನ ಐಸಿವೈಎಂ (ICYM) ಸಂಘಟನೆಯ

ಅತ್ತೂರು ಬಸಿಲಿಕಾದಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ Read More »

ಡಿ. 25-27 : ತೆಳ್ಳಾರು ಹಂಪೆದೊಟ್ಟು ಶ್ರೀ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿ ವರ್ಷಾವಧಿ ನೇಮೋತ್ಸವ

ಕಾರ್ಕಳ : ತೆಳ್ಳಾರು ಹಂಪೆದೊಟ್ಟು ಶ್ರೀ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿಯ ವರ್ಷಾವಧಿ ನೇಮೋತ್ಸವ ಡಿ. 25 ರಿಂದ 27 ರವರೆಗೆ ಜರಗಲಿದೆ. ಡಿ. 25ರ ಗುರುವಾರ ಮಧ್ಯಾಹ್ನ 2 ಗಂಟೆಗೆ ತೆಳ್ಳಾರು ಗುತ್ತು ಮತ್ತು ಮಾಂಜ ಬರ್ಕೆಯಿಂದ ಶ್ರೀ ದೈವಗಳ ಭಂಡಾರ ಹೊರಡುವುದು. ಹಂಪೆದೊಟ್ಟು ದೇವಸ್ಥಾನ ಮತ್ತು ಗರಡಿಯಲ್ಲಿ ತೋರಣ ಮುಹೂರ್ತ, ಭಂಡಾರ ಸ್ಥಾಪನೆ, ಪಂಚವಿಂಶತಿ ಕಲಾಭಿಷೇಕ, ವಾಸ್ಸತುಬಲಿ, ಸುದರ್ಶನ ಹೋಮ, ಪನಿವಾರ ಸೇವೆ, ಧ್ವಜಾರೋಹಣ, ಪಲ್ಲಪೂಜೆ ನಡೆಯಲಿದೆ. ಸಂಜೆ ಗಂಟೆ 6.30 ರಿಂದ ಶ್ರೀ ಧರ್ಮರಸು

ಡಿ. 25-27 : ತೆಳ್ಳಾರು ಹಂಪೆದೊಟ್ಟು ಶ್ರೀ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಗರಡಿ ವರ್ಷಾವಧಿ ನೇಮೋತ್ಸವ Read More »

15 ದಿನದಲ್ಲೇ ಶಬರಿಮಲೆ ಅಯ್ಯಪ್ಪನ ಹುಂಡಿಗೆ 92 ಕೋಟಿ ರೂ.

ತಿರುವನಂತಪುರಂ : ಶಬರಿಮಲೆ ಅಯ್ಯಪ್ಪನ ವಾರ್ಷಿಕ ಯಾತ್ರೆಯ ಮೊದಲ 15 ದಿನದಲ್ಲೇ ಹುಂಡಿಗೆ 92 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಈ ಕುರಿತು ಶಬರಿಮಲೆ ದೇಗುಲದ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ದೇಗುಲಕ್ಕೆ 69 ಕೋಟಿ ರೂ. ಆದಾಯ ಬಂದಿತ್ತು. ಈ ಸಲ ಶೇ.33ರಷ್ಟು ಹೆಚ್ಚಳದೊಂದಿಗೆ 92 ಕೋಟಿ ರೂ. ಸಂಗ್ರಹವಾಗಿದೆ ಎಂದು ತಿಳಿಸಿದೆ. ಇದೇ ಅವಧಿಯಲ್ಲಿ ಕಳೆದ ವರ್ಷ ಸಂಗ್ರಹವಾಗಿದ್ದ ಮೊತ್ತಕ್ಕಿಂತ ಇದು 23 ಕೋಟಿ ರೂ. ಅಧಿಕ. ಅದರಲ್ಲಿ

15 ದಿನದಲ್ಲೇ ಶಬರಿಮಲೆ ಅಯ್ಯಪ್ಪನ ಹುಂಡಿಗೆ 92 ಕೋಟಿ ರೂ. Read More »

error: Content is protected !!
Scroll to Top