ಅಯ್ಯಪ್ಪ ಮಾಲೆ ಧರಿಸಿಬಂದ ವಿದ್ಯಾರ್ಥಿಗಳನ್ನ ಹೊರಹಾಕಿದ ಪ್ರಿನ್ಸಿಪಾಲ್ : ಭುಗಿಲೆದ್ದ ಆಕ್ರೋಶ
ಚಿಕ್ಕಮಗಳೂರು : ಶಬರಿಮಲೆ ಅಯ್ಯಪ್ಪ ಮಾಲೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಬಳಿ ಬಂದು ಪ್ರಿನ್ಸಿಪಾಲ್ ನಡುವೆ ವಾಗ್ವಾದ ನಡೆಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ […]
ಅಯ್ಯಪ್ಪ ಮಾಲೆ ಧರಿಸಿಬಂದ ವಿದ್ಯಾರ್ಥಿಗಳನ್ನ ಹೊರಹಾಕಿದ ಪ್ರಿನ್ಸಿಪಾಲ್ : ಭುಗಿಲೆದ್ದ ಆಕ್ರೋಶ Read More »










