• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ಅಯ್ಯಪ್ಪ ಮಾಲೆ ಧರಿಸಿಬಂದ ವಿದ್ಯಾರ್ಥಿಗಳನ್ನ ಹೊರಹಾಕಿದ ಪ್ರಿನ್ಸಿಪಾಲ್ : ಭುಗಿಲೆದ್ದ ಆಕ್ರೋಶ

ಚಿಕ್ಕಮಗಳೂರು : ಶಬರಿಮಲೆ ಅಯ್ಯಪ್ಪ ಮಾಲೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಎಂಇಎಸ್ ಪಿಯು ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಮೂವರು ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಿನ್ಸಿಪಾಲ್ ಹೊರಗೆ ಹಾಕಿದ್ದು, ಮಾಲೆ ತೆಗೆದು ಒಳಗೆ ಬನ್ನಿ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ, ಬಿಜೆಪಿ ಕಾರ್ಯಕರ್ತರು ಕಾಲೇಜು ಬಳಿ ಬಂದು ಪ್ರಿನ್ಸಿಪಾಲ್​​ ನಡುವೆ ವಾಗ್ವಾದ ನಡೆಸಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ […]

ಅಯ್ಯಪ್ಪ ಮಾಲೆ ಧರಿಸಿಬಂದ ವಿದ್ಯಾರ್ಥಿಗಳನ್ನ ಹೊರಹಾಕಿದ ಪ್ರಿನ್ಸಿಪಾಲ್ : ಭುಗಿಲೆದ್ದ ಆಕ್ರೋಶ Read More »

ಎಳ್ಳಾರೆ ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾರ್ಕಳ : ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 8 ನೇ ವರ್ಷದ ವಾರ್ಷಿಕೋತ್ಸವ ಮತ್ತು ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆಯನ್ನು ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿಧಿಯಲ್ಲಿ ಕ್ಷೇತ್ರದ ಆಡಳಿತ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಯೋಗೀಶ್ ಮಲ್ಯ ಅವರು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ಜನಾರ್ದನ ಆಚಾರ್ಯ, ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ ಹರೀಶ್ ಹೆಗ್ಡೆ ಕಡ್ತಲ, ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿಯ ಸಂಸ್ಥಾಪಕ ದೇವೇಂದ್ರ ಕಾಮತ್ ಎಳ್ಳಾರೆ, ಅಧ್ಯಕ್ಷೆ

ಎಳ್ಳಾರೆ ಭಜನಾ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ಇಂದು ಧ್ವಜಾರೋಹಣ

ಲಕ್ನೋ : ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಈ ಹಿನ್ನೆಲೆ ಇಂದು ಧಾರ್ಮಿಕ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಲಿದ್ದಾರೆ. ಐದು ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ – ಇಂದು ಧ್ವಜಾರೋಹಣ Read More »

ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನ ಸೇವಾ ಟ್ರಸ್ಟ್‌ ಅಧ್ಯಕ್ಷರಾಗಿ ಪ್ರವೀಣ್ – ಕಾರ್ಯದರ್ಶಿಯಾಗಿ ಪ್ರದೀಪ್ – ಖಜಾಂಚಿಯಾಗಿ ಜಯ

ಕಾರ್ಕಳ : ಶ್ರೀ ಮಾರಿಯಮ್ಮ ದೇವಸ್ಥಾನ ಕಾರ್ಕಳ ಇದರ ಶ್ರೀ ಮಾರಿಯಮ್ಮ ದೇವರ ಸೇವಾ ಟ್ರಸ್ಟ್‌ನ 2026-28ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಪ್ರವೀಣ್ ಕೆ. ಗಾಂಧಿ ಮೈದಾನ, ಕಾರ್ಯದರ್ಶಿಯಾಗಿ ಪ್ರದೀಪ್ ಜೋಡುರಸ್ತೆ ಹಾಗೂ ಖಜಾಂಚಿಯಾಗಿ ಜಯ ಎಂ. ರಾವ್ ದುರ್ಗಾ ಆಯ್ಕೆಯಾಗಿದ್ದಾರೆ. ನ. 9ರಂದು ದೇವಸ್ಥಾನದಲ್ಲಿ ನಡೆದ ಟ್ರಸ್ಟ್‌ನ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಉಳಿದಂತೆ ಮೊದಲಿದ್ದ ಕಾರ್ಯಕಾರಿ ಸಮಿತಿಯೇ ಮುಂದುವರಿಯಲಿದೆ.

ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನ ಸೇವಾ ಟ್ರಸ್ಟ್‌ ಅಧ್ಯಕ್ಷರಾಗಿ ಪ್ರವೀಣ್ – ಕಾರ್ಯದರ್ಶಿಯಾಗಿ ಪ್ರದೀಪ್ – ಖಜಾಂಚಿಯಾಗಿ ಜಯ Read More »

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಧರ್ ಭಟ್ ಅವರಿಗೆ ಸನ್ಮಾನ

ಕಾರ್ಕಳ : ದೇವರಾಧನೆ ಕ್ಷೇತ್ರದಲ್ಲಿ 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಧರ್ ಭಟ್ ಇವರನ್ನು ಶ್ರೀಕ್ಷೇತ್ರ ಹಿರಿಯಂಗಡಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ಜರಗುವ ವರ್ಷವಾದಿ ಬಲಿ ಉತ್ಸವ ಮೆರವಣಿಗೆಯ ಸಂದರ್ಭದಲ್ಲಿ ಗೌರವಿಸಲಾಯಿತು. ದೇವಸ್ಥಾನಕ್ಕೆ 55 ವರ್ಷಗಳಿಂದ ದೇವರನ್ನು ಹೊರುವ ಮತ್ತು ಬಲಿ ಸೇವೆಯನ್ನು ನೀಡುತ್ತಿರುವ ಇವರನ್ನು ದೇವಳದ ಆಡಳಿತ ಮಂಡಳಿಯ ಪರವಾಗಿ ಅಭಿನಂದಿಸಲಾಯಿತು. ಕ್ಷೇತ್ರದ ತಂತ್ರಿವರೇಣ್ಯರಾದ ಶ್ರೀ ಸುಬ್ರಹ್ಮಣ್ಯ ತಂತ್ರಿ, ಕ್ಷೇತ್ರದ ಆಡಳಿತ ಮೊಕ್ತೆಸರ ಗಿರೀಶ್ ರಾವ್, ಮೊಕ್ತೆಸರರಾದ ಗಣೇಶ್

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀಧರ್ ಭಟ್ ಅವರಿಗೆ ಸನ್ಮಾನ Read More »

ಮೈಸೂರು ದಸರಾ ಆಚರಣೆ : ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ. ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.

ಮೈಸೂರು ದಸರಾ ಆಚರಣೆ : ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ Read More »

ಕಟೀಲು ದೇವಸ್ಥಾನದ ಸೇವಾ ದರ ಪರಿಷ್ಕರಣೆಗೂ ಸರಕಾರಕ್ಕೂ ಸಂಬಂಧವಿಲ್ಲ : ಹರಿನಾರಾಯಣ ದಾಸ ಅಸ್ರಣ್ಣ

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೇವೆಗಳ ದರವನ್ನು ಅ. 1ರಿಂದ ಜಾರಿಗೆ ಬರುವಂತೆ ದೇವಸ್ಥಾನದ ಆಡಳಿತ ಮಂಡಳಿ ಪರಿಷ್ಕರಿಸಿದೆ. ಸೇವಾ ದರ ಪರಿಷ್ಕರಣೆಯಲ್ಲಿ ರಾಜ್ಯ ಸರಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯರ ಯಾವುದೇ ಪಾತ್ರವಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕ ಹಾಗೂ ಅನುವಂಶಿಕ ಮೊಕ್ತೇಸರ ವಾಸುದೇವ ಅಸ್ರಣ್ಣರ ಸಹೋದರ ಹರಿನಾರಾಯಣ ದಾಸ ಅಸ್ರಣ್ಣ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ಅವರು

ಕಟೀಲು ದೇವಸ್ಥಾನದ ಸೇವಾ ದರ ಪರಿಷ್ಕರಣೆಗೂ ಸರಕಾರಕ್ಕೂ ಸಂಬಂಧವಿಲ್ಲ : ಹರಿನಾರಾಯಣ ದಾಸ ಅಸ್ರಣ್ಣ Read More »

ಕಾರ್ಕಳ ತಾಲೂಕಿನಾದ್ಯಂತ ಸಂಭ್ರಮದ ವಿಶ್ವಕರ್ಮ ಪೂಜೆ

ಕಾರ್ಕಳ : ಕಾರ್ಕಳ ತಾಲೂಕಿನಾದ್ಯಂತ ಕನ್ಯಾ ಸಂಕ್ರಮಣದಂದು (ಸೆ.16) ಸಂಭ್ರಮದ ವಿಶ್ವಕರ್ಮ ಪೂಜೆ ಜರುಗಿತು. ಕಾರ್ಕಳ ಪೆರ್ವಾಜೆ ಶ್ರೀ ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಬಿ. ಪ್ರಕಾಶ್‌ ಆಚಾರ್ಯ ನೇತೃತ್ವದಲ್ಲಿ ಬೆಳಿಗ್ಗಿನಿಂದ ವಿಶ್ವಕರ್ಮ ಯಜ್ಞ ಮತ್ತು ಪೂಜಾ ಕೈಂಕರ್ಯಗಳು ಜರುಗಿದ್ದು, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಈ ಪೂಜಾ ಕಾರ್ಯದಲ್ಲಿ ತೊಡಗಿದ್ದರು. ಸಂಜೆ 6.00ರಿಂದ ಭಜನಾ ಕಾರ್ಯಕ್ರಮದ ಮೂಲಕ ಸಂಜೆಯ ಮಹಾಪೂಜೆಯು ಸಂಪನ್ನಗೊಂಡಿತು. ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು

ಕಾರ್ಕಳ ತಾಲೂಕಿನಾದ್ಯಂತ ಸಂಭ್ರಮದ ವಿಶ್ವಕರ್ಮ ಪೂಜೆ Read More »

ಸೆ.5: ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತೀ ಪೀಠದಲ್ಲಿ ದ್ವಾದಶ ರಾಶಿ ಪೂಜೆ

ಕಾಪು : ಪಡುಕುತ್ಯಾರಿನ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತೀ ಪೀಠದಲ್ಲಿ 2025 ಸೆ.5ರ ಸೂರ್ಯೋದಯದಿಂದ 6ರ ಸೂರ್ಯೋದಯದ ತನಕ ದ್ವಾದಶ ರಾಶಿ ಪೂಜೆ ನಡೆಯಲಿದೆ. ಕಟಪಾಡಿಯ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತೀ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ 21ನೇ ವರುಷದ ವಿಶ್ವಾವಸು ನಾಮ ಸಂವತ್ಸರದ ಚಾತುರ್ಮಾಸ್ಯ ವ್ರತಾಚರಣೆಯ ಪರ್ವಕಾಲದಲ್ಲಿ ಸಂಪನ್ನಗೊಳ್ಳುವ ಕಾರ್ಯಕ್ರಮವು ಶ್ರೀ ನಾಗಧರ್ಮೇಂದ್ರ ಸರಸ್ವತೀ ಸಂಸ್ಕೃತ ವೇದ ಸಂಜೀವಿನೀ ಪಾಠ ಶಾಲೆಯ ಶ್ರೀ ಸರಸ್ವತೀ

ಸೆ.5: ಆನೆಗುಂದಿ ಮಹಾಸಂಸ್ಥಾನ ಶ್ರೀ ಸರಸ್ವತೀ ಪೀಠದಲ್ಲಿ ದ್ವಾದಶ ರಾಶಿ ಪೂಜೆ Read More »

ಆ. 22 : ದುರ್ಗಾ ಬ್ರಹ್ಮಶ್ರೀ ಮುಗೇರ ದೈವಸ್ಥಾನದಲ್ಲಿ ಆರೂಢ ಪ್ರಶ್ನಾಚಿಂತನೆ

ಕಾರ್ಕಳ : ಅರ್ಬಿ ದುರ್ಗಾ ಗ್ರಾಮದ ಶ್ರೀ ಬ್ರಹ್ಮಶ್ರೀ ಮುಗೇರ ದೈವಸ್ಥಾನದ ಜೀರ್ಣೋದ್ಧಾರದ ಕುರಿತಂತೆ ಆ. 22ರಂದು ಬೆಳಿಗ್ಗೆ 9 ಗಂಟೆಗೆ ವಿದ್ವಾನ್‌ ಕೇಂಜ ಶ್ರೀಧರ ತಂತ್ರಿಯವರ ಮುಂದಾಳತ್ವದಲ್ಲಿ ಕೇರಳ ಪಯ್ಯನೂರು ರೂಪೇಶ್‌ ಪುದುವಾಳ್‌ ಅವರಿಂದ ಆರೂಢ ಪ್ರಶ್ನಾ ಚಿಂತನೆಯು ನಡೆಯಲಿರುವುದು. ಈ ಸತ್ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಮತ್ತು ಭಕ್ತಾಭಿಮಾನಿಗಳು ಭಾಗವಹಿಸಬೇಕಾಗಿ ಆಡಳಿತ ಮೊಕ್ತೇಸರರು ಅರ್ಬಿ ಸುಬ್ರಾಯ ಪಾಟಕ್‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಆ. 22 : ದುರ್ಗಾ ಬ್ರಹ್ಮಶ್ರೀ ಮುಗೇರ ದೈವಸ್ಥಾನದಲ್ಲಿ ಆರೂಢ ಪ್ರಶ್ನಾಚಿಂತನೆ Read More »

error: Content is protected !!
Scroll to Top