• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ಮಂಗಳೂರು ದಸರಾ ಹುಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು : ನ್ಯೂ ಯುವಕ ಮಂಡಲ ಮಾರ್ನೆಮಿಕಟ್ಟೆ ಮಂಗಳಾದೇವಿ, ಬಿಲ್ಲವ ಬ್ರಿಗೇಡ್‌ ಕೇಂದ್ರೀಯ ಮಂಡಳಿ ಮಂಗಳೂರು, ಬಿಲ್ಲವ ಬ್ರಿಗೇಡ್‌ ವತಿಯಿಂದ ಅ. 2ರಿಂದ 5ರವರೆಗೆ ಮಂಗಳೂರಿನಲ್ಲಿ ದಸರಾ ಮಹೋತ್ಸವ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಸೆ. 25ರಂದು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್‌ ಕುಮಾರ್‌ ಕಾರ್ಕಳದಲ್ಲಿ ಬಿಡುಗಡೆಗೊಳಿಸಿದರು. ಅ. 2ರಂದು ರಾತ್ರಿ ಸಮಯ 7ಕ್ಕೆ ಬಿಲ್ಲವ ಬ್ರಿಗೇಡ್‌ ವೇದಿಕೆಯಲ್ಲಿ ಊದು ಕಾರ್ಯಕ್ರಮ, ಅ.4 ರಂದು ಮುಂಜಾನೆ ಸಮಯ 10ಕ್ಕೆ ಪಿಲಿನಲಿಕೆ, ರಾತ್ರಿ 8ಕ್ಕೆ […]

ಮಂಗಳೂರು ದಸರಾ ಹುಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಕಾರ್ಕಳ : ದುರ್ಗಾ ದೌಡ್‌ ಪೂರ್ವಭಾವಿ ಸಭೆ

ದುರ್ಗಾ ದೌಡ್ ಧರ್ಮಜಾಗೃತಿಯ ಸಂಕೇತ – ಸುನೀಲ್‌ ಕುಮಾರ್ ಧರ್ಮದ ಸಂರಕ್ಷಣೆಗೆ ಪ್ರತಿ ಮನೆಯಲ್ಲಿ ಸಂಕಲ್ಪ – ಪ್ರಕಾಶ್ ಕುಕ್ಕೆಹಳ್ಳಿ ಕಾರ್ಕಳ: ಗಾಂಧಿ ಮೈದಾನದ ಬಳಿ ಇರುವ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದ ಸಭಾಂಗಣದಲ್ಲಿ ಸೆ.25 ರಂದು ಬೆಳಿಗ್ಗೆ ಸಮಯ 10.30ಕ್ಕೆ ಅ.2 ರಂದು ಜರುಗುವ ದುರ್ಗಾ ದೌಡ್‌ ಸಂಘಪರಿವಾರ ಮತ್ತು ಸಂಘಟನೆಗಳ ಪ್ರಮುಖರ ಪೂರ್ವಭಾವಿ ಸಭೆಯು ಜರುಗಿತು. ಭಾರತದಲ್ಲಿ ಪ್ರಸ್ತುತ ಜರುಗುತ್ತಿರುವ ವಾತವರಣವನ್ನು ಗಮನಿಸಿದಾಗ ದೇಶದಲ್ಲಿ ಹಿಂದೂ ಸಮಾಜವು ಒಗ್ಗಟ್ಟಿನೊಂದಿಗೆ ಮತ್ತು ಜಾಗೃತಿಯ ಬೆಳವಣಿಗೆಗೆ ಪೂರಕವಾದ

ಕಾರ್ಕಳ : ದುರ್ಗಾ ದೌಡ್‌ ಪೂರ್ವಭಾವಿ ಸಭೆ Read More »

ಸೆ. 26- ಅ. 5 : ಶ್ರೀ ಕ್ಷೇತ್ರ ಬೆಳ್ಮಣ್‌ನಲ್ಲಿ ನವರಾತ್ರಿ ಉತ್ಸವ

ಕಾರ್ಕಳ : ಇತಿಹಾಸ ಪ್ರಸಿದ್ಧ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ. 26ರಿಂದ ಅ. 5ರವರೆಗೆ ನವರಾತ್ರಿ ಉತ್ಸವ ಹಾಗೂ ಅ. 6ರಂದು ವಿಜಯ ದಶಮಿ ಜರಗಲಿದೆ. ಆ ಪ್ರಯುಕ್ತ ಪ್ರತಿದಿನ ಸಂಜೆ ಗಂಟೆ 6ರಿಂದ ರಾತ್ರಿ 8-30ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ. ಸೆ. 26ರ ಸೋಮವಾರ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮತ್ತು ಶ್ರೀ ವಿಠೋಬಾ ರುಕ್ಮಾಯಿ ಭಜನಾ ಮಂಡಳಿ ಬೆಳ್ಮಣ್ಣು ಇವರಿಂದ ಹರಿ ಸಂಕೀರ್ತನೆ.ಸೆ. 27ರ ಮಂಗಳವಾರ ಶ್ರೀ ಮಯೂರವಾಹನ ಯಕ್ಷಗಾನ ನಾಟಕ

ಸೆ. 26- ಅ. 5 : ಶ್ರೀ ಕ್ಷೇತ್ರ ಬೆಳ್ಮಣ್‌ನಲ್ಲಿ ನವರಾತ್ರಿ ಉತ್ಸವ Read More »

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಪುನರಾಯ್ಕೆಯಾಗಿ

ಕಾರ್ಕಳ : ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 2022-23ನೇ ಸಾಲಿಗೆ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಅವರು ಪುನರಾಯ್ಕೆಯಾಗಿದ್ದಾರೆ. ಭಾನುವಾರ ಅಬ್ಬನಡ್ಕ ಫ್ರೆಂಡ್ಸ್‌ ಕ್ಲಬ್‌ ರಂಗಮಂದಿರದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಕಾರ್ಯದರ್ಶಿಯಾಗಿ ಲಲಿತಾ ಆಚಾರ್ಯ, ಸಂಚಾಲಕರಾಗಿ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಗೌರವಾಧ್ಯಕ್ಷರಾಗಿ ರಾಜು ಶೆಟ್ಟಿ ಕುಂಟಲಗುಂಡಿ, ಉಪಾಧ್ಯಕ್ಷರಾಗಿ ಲೀಲಾ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಸುದರ್ಶನ್ ಕುಂದರ್, ಕೋಶಾಧಿಕಾರಿಯಾಗಿ ಅಶ್ವಿನಿ ಪ್ರಭಾಕರ್, ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ದಿನೇಶ್ ಪೂಜಾರಿ ಬೀರೊಟ್ಟು,

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ಪುನರಾಯ್ಕೆಯಾಗಿ Read More »

ಕಾರ್ಕಳ ತಾಲೂಕಾಡಳಿತದಿಂದ ವಿಶ್ವಕರ್ಮ ಜಯಂತಿ ಆಚರಣೆ

ಕಾರ್ಕಳ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲೂಕು ಆಡಳಿತ ಕಾರ್ಕಳ ಮತ್ತು ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ಪೆರ್ವಾಜೆ ಸಹಯೋಗದಲ್ಲಿ ವಿಶ್ವಕರ್ಮ ಜಯಂತಿ ಇಂದು ಬೆಳಗ್ಗೆ ಕಾರ್ಕಳ ತಾಲೂಕು ಆಡಳಿತ ಕಚೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಡುಕುತ್ಯಾರು ಮಠದ ಪವನ್ ಶರ್ಮ ವಿಶ್ವಕರ್ಮರ ಕುರಿತು ವಿಶೇಷ ಉಪನ್ಯಾಸ ನೀಡಿದರು. ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿಲ್ಪಿ ರಾಮಚಂದ್ರ ಅತ್ತೂರು, ತಹಶೀಲ್ದಾರ ಪ್ರದೀಪ್‌ ಕುರ್ಡೇಕರ್‌, ತಾ. ಪಂ. ಮುಖ್ಯ ಕಾರ್ಯನಿರ್ವಹಾಣಧಿಕಾರಿ ಗುರುದತ್‌ ಎನ್.‌, ಪುರಸಭಾ ಮುಖ್ಯಾಧಿಕಾರಿ ರೂಪ

ಕಾರ್ಕಳ ತಾಲೂಕಾಡಳಿತದಿಂದ ವಿಶ್ವಕರ್ಮ ಜಯಂತಿ ಆಚರಣೆ Read More »

ಸೆ. 13 : ಬಂಡೀಮಠ ಮೂಡುಮಹಾಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಠಿ

ಕಾರ್ಕಳ : ಬಂಡೀಮಠ ಶ್ರೀ ಮೂಡುಮಹಾಗಣಪತಿ ದೇವಸ್ಥಾನದಲ್ಲಿ ಸೆ. 13ರಂದು ಅಂಗಾರಕ ಸಂಕಷ್ಠಿ ಚತುರ್ಥಿ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ಸಹಸ್ರ ಮಹಾ ಗಣಯಾಗ ಸೇವೆ, ಅಪ್ಪ ನೈವೇದ್ಯ, ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗುವಂತೆ ಶ್ರೀ ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಸೆ. 13 : ಬಂಡೀಮಠ ಮೂಡುಮಹಾಗಣಪತಿ ದೇವಸ್ಥಾನದಲ್ಲಿ ಅಂಗಾರಕ ಸಂಕಷ್ಠಿ Read More »

ನಾರಾಯಣ ಗುರುಗಳ ಬೋಧನೆಯಲ್ಲಿ ವಿಶ್ವ ಕುಟುಂಬ ಚಿಂತನೆ – ಬಿಪಿನ್‌ಚಂದ್ರ ಪಾಲ್‌

ಕಾರ್ಕಳ : ದಾರ್ಶನಿಕ ಪುರುಷ ಬ್ರಹ್ಮಶ್ರೀ ನಾರಾಯಣ ಗುರು ತನ್ನ ಅದ್ವೈತ ಪ್ರತಿಪಾದನೆಯ ದಾರಿಯಲ್ಲಿ ಮನುಕುಲದ ಸಮಾನತೆಗಾಗಿ ಶ್ರಮಿಸಿದವರು. ಅವರ ಬೋಧನೆಯಲ್ಲಿ ಹಿಂದೆ ವಿಶ್ವ ಕುಟುಂಬದ ಚಿಂತನೆಯ ಸತ್ವ ಅಡಗಿತ್ತು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರಪಾಲ್ ನಕ್ರೆ ಹೇಳಿದ್ದಾರೆ. ಅವರು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮ ಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಮಾಜಿಕ ತುಳಿತಕ್ಕೊಳಗಾದ ಮಂದಿಗೆ ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ ಎಂದು ಕರೆಕೊಟ್ಟ ಅವರು

ನಾರಾಯಣ ಗುರುಗಳ ಬೋಧನೆಯಲ್ಲಿ ವಿಶ್ವ ಕುಟುಂಬ ಚಿಂತನೆ – ಬಿಪಿನ್‌ಚಂದ್ರ ಪಾಲ್‌ Read More »

ಬೆಳ್ಮಣ್‌ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ರಜತ ಮಹೋತ್ಸವ

ಕಾರ್ಕಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬೆಳ್ಮಣ್ ಇದರ ರಜತ ಮಹೋತ್ಸವ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ೧೬೮ನೇ ಜಯಂತ್ಯುತ್ಸವ ಕಾರ್ಯಕ್ರಮ ಶನಿವಾರ ಬೆಳ್ಮಣ್‌ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಜಾರಿಗೆಕಟ್ಟೆ ಕೊರಗಜ್ಜ ಕೊರಗ ಪಂಜುರ್ಲಿ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಸಚಿವ ವಿ. ಸುನೀಲ್‌ ಕುಮಾರ್‌, ಕನ್ನಡ ಚಲನಚಿತ್ರದ ಖ್ಯಾತ ನಟ ವಿಜಯ ರಾಘವೇಂದ್ರ, ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ಕಾರ್ಕಳ ಬಿಲ್ಲವ

ಬೆಳ್ಮಣ್‌ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ರಜತ ಮಹೋತ್ಸವ Read More »

ಶಿವತಾಂಡವ ನೃತ್ಯ ಪ್ರದರ್ಶನ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದ ಸಾವು

ಜಮ್ಮು : ಶಿವ ತಾಂಡವ ನೃತ್ಯ ಪ್ರದರ್ಶನ ವೇಳೆ ಪಾರ್ವತಿ ಪಾತ್ರದಾರಿ ಕಲಾವಿದ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಮ್ಮು ನಗರದ ಹೊರವಲಯದಲ್ಲಿ ನಡೆದಿದೆ. ಅವರ ಕೊನೆಯ ಕ್ಷಣಗಳ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಬಿಷ್ನಾ ತೆಹಿಲ್‌ನ ಕೋಥಾ ಸೋನಿಯಾ ಕುಗ್ರಾಮದಲ್ಲಿ ಮಂಗಳವಾರ ರಾತ್ರಿ ಜಾಗರಣೆ ಸಂದರ್ಭದಲ್ಲಿ ಶಿವ ತಾಂಡವ ಪ್ರದರ್ಶನದ ವೇಳೆ 20 ವರ್ಷದ ಯೋಗೇಶ್ ಗುಪ್ತಾ ನೃತ್ಯ ಮಾಡುತ್ತಿದ್ದಂತೆಯೇ ವೇದಿಕೆ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.ಪ್ರೇಕ್ಷಕರ

ಶಿವತಾಂಡವ ನೃತ್ಯ ಪ್ರದರ್ಶನ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದು ಕಲಾವಿದ ಸಾವು Read More »

ಬೈಲೂರು : ಸಾರ್ವಜನಿಕ ಗಣೇಶೋತ್ಸವ ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಪಿ. ಕಿಶನ್ ಹೆಗ್ಡೆ ಆಯ್ಕೆ

ಬೈಲೂರು : ಶ್ರೀ ರಾಮಮಂದಿರ ಸಾರ್ವಜನಿಕ ಗಣೇಶೋತ್ಸವ ರಜತ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಪಂಚಮೇಳಗಳ ಯಜಮಾನ ಪಿ. ಕಿಶನ್ ಹೆಗ್ಡೆ ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ. ಗೌರವ ಅಧ್ಯಕ್ಷರಾಗಿ ಓಂಕಾರ್ ನಾಯಕ್ ಮತ್ತು ಕಮಲಾಕ್ಷ ನಾಯಕ್, ಉಪಾಧ್ಯಕ್ಷ ಧರ್ಮರಾಜ್ ಕುಮಾರ್, ಕಾರ್ಯದರ್ಶಿ ಉದಯ ಕುಮಾರ್ ಹೆಗ್ಡೆ ಯರ್ಲಪಾಡಿ, ಜತೆ ಕಾರ್ಯದರ್ಶಿ ಕೆ. ಸತೀಶ್ ರಾವ್ ಕರ್ವಾಲು, ಕೋಶಾಧಿಕಾರಿ ಬಿ. ರಮೇಶ್ ಕಿಣಿ ಬೈಲೂರು, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಕಾಂತರಗೋಳಿ, ಕ್ರೀಡಾ ಕಾರ್ಯದರ್ಶಿ ಕಾರ್ತಿಕ್ ಕುಮಾರ್, ಸಂಘಟನಾ ಕಾರ್ಯದರ್ಶಿ ಭಾನುದಾಸ್

ಬೈಲೂರು : ಸಾರ್ವಜನಿಕ ಗಣೇಶೋತ್ಸವ ರಜತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಪಿ. ಕಿಶನ್ ಹೆಗ್ಡೆ ಆಯ್ಕೆ Read More »

error: Content is protected !!
Scroll to Top