• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ಸಮಗ್ರ ಜೀರ್ಣೋದ್ಧಾರದ ಸಂಭ್ರಮದಲ್ಲಿ ಕಾರ್ಕಳ ಮಾರಿಯಮ್ಮ ದೇವಸ್ಥಾನ

ಕಾರ್ಕಳ : ‘ಕಾರ್ಕಳದ ನಾಡದೇವತೆ’ ಎಂದೇ ಕರೆಯಲ್ಪಡುತ್ತಿರುವ ಕೋಟೆ ಮಾರಿಯಮ್ಮ ದೇವಸ್ಥಾನವು ಇಂದು ಸಮಗ್ರ ಜೀರ್ಣೋದ್ಧಾರದ ಹೊಸ್ತಿಲಲ್ಲಿ ಇದೆ. ಕಾರ್ಕಳದ ಎಂಟು ಮಾಗಣೆಯ ಭಕ್ತರಿಂದ ಆರಾಧಿಸುತ್ತಾ ಬಂದಿರುವ ಈ ಮಾರಿಯಮ್ಮ ದೇವಿಯ ಗುಡಿಯು ನಾಡಿನ ಪ್ರಮುಖ ಶಕ್ತಿಪೀಠವಾಗಿ ಪ್ರಸಿದ್ದಿ ಪಡೆದಿದೆ. ಜನವರಿ 19ರಿಂದ ಮೂರು ದಿನ ಮಾರಿಗುಡಿಯಲ್ಲಿ ಕೇರಳದ ಪ್ರಸಿದ್ಧ ಜ್ಯೋತಿಷ್ಯರ ಉಪಸ್ಥಿತಿಯಲ್ಲಿ ನಡೆದ ಅಷ್ಟ ಮಂಗಳ ಪ್ರಶ್ನಾ ಚಿಂತನೆಯಲ್ಲಿ ಸಮಗ್ರ ಜೀರ್ಣೋದ್ಧಾರಕ್ಕೆ ಅನುಮತಿ ದೊರೆತಿರುವುದು ವಿಶೇಷವಾಗಿದೆ. ಈ ದೇವಾಲಯವನ್ನು ಜಾಗೃತ ಶಕ್ತಿ ಪೀಠವಾಗಿ ಮುನ್ನಡೆಸುವ ಭರವಸೆಯೂ […]

ಸಮಗ್ರ ಜೀರ್ಣೋದ್ಧಾರದ ಸಂಭ್ರಮದಲ್ಲಿ ಕಾರ್ಕಳ ಮಾರಿಯಮ್ಮ ದೇವಸ್ಥಾನ Read More »

ಜೂ. 19 : ಕಾರ್ಕಳ ಮಾರಿಯಮ್ಮ ದೇವಸ್ಥಾನದಲ್ಲಿ ಮುಷ್ಠಿ ಕಾಣಿಕೆ ಸಮರ್ಪಣೆ

ಕಾರ್ಕಳ : ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ ನಿರ್ವಿಘ್ನ ಸಿದ್ಧಿಗಾಗಿ, ಐಕ್ಯಮತ್ಯ ಪ್ರಾಪ್ತಿಗಾಗಿ, ಮೂಲನಿಧಿ ಸಂಗ್ರಹಕ್ಕಾಗಿ ಮುಷ್ಟಿಕಾಣಿಕೆ ಸಮರ್ಪಿಸಬೇಕೆಂಬುದು ಶಾಸ್ತ್ರವಿಧಿ. ಈ ಹಿನ್ನೆಲೆಯಲ್ಲಿ ಜೂ. 19 ರಂದು ಕಾರ್ಕಳ ಮಾರಿಯಮ್ಮ ದೇವಸ್ಥಾನದಲ್ಲಿ ಬೆಳಗ್ಗೆ ಗಂಟೆ 9ರಿಂದ 11ವರೆಗೆ ಮುಷ್ಠಿ ಕಾಣಿಕೆ ಸಮರ್ಪಣೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕ್ಷೇತ್ರದ ಆಡಳಿತ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ. ಆ ಪ್ರಯುಕ್ತ ಜೂ. 12ರಂದು ಬೆಳಗ್ಗೆ 9.30ಕ್ಕೆ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ ಜರುಗಲಿದೆ.

ಜೂ. 19 : ಕಾರ್ಕಳ ಮಾರಿಯಮ್ಮ ದೇವಸ್ಥಾನದಲ್ಲಿ ಮುಷ್ಠಿ ಕಾಣಿಕೆ ಸಮರ್ಪಣೆ Read More »

ಪವರ್‌ ಸ್ಟಾರ್‌ ಡಾ. ಪುನೀತ್‌ ರಾಜ್ ಕುಮಾರ್‌ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ

ಚಿತ್ರದುರ್ಗ : ಮುರುಘಾ ಮಠದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ʼಬಸವಶ್ರೀʼ ಪ್ರಶಸ್ತಿ ಈ ಬಾರಿ ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರಿಗೆ ಲಭಿಸಿದ್ದು, ಮೇ. 3ರಂದು ಬಸವಜಯಂತಿ ಪ್ರಯುಕ್ತ ಅನುಭವ ಮಂಟಪದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ‌ ಪ್ರಶಸ್ತಿ ಪ್ರದಾನ ಮಾಡಲಾಯಿತು. ಡಾ. ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ನಟ ಶಿವ ರಾಜ್ ಕುಮಾರ್, ರಾಘವೇಂದ್ರ ರಾಜ್

ಪವರ್‌ ಸ್ಟಾರ್‌ ಡಾ. ಪುನೀತ್‌ ರಾಜ್ ಕುಮಾರ್‌ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ Read More »

ಮೇ. 5 : ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ರಥೋತ್ಸವ

ಕಾರ್ಕಳ : ಇತಿಹಾಸ ಪ್ರಸಿದ್ಧ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಳದ ರಥೋತ್ಸವ ಮೇ. 5ರಂದು ನಡೆಯಲಿದೆ. ಕೊರೊನಾ ಕಾರಣದಿಂದ ಕಳೆದ 2 ವರ್ಷಗಳಲ್ಲಿ ಸಾಂಕೇತಿಕವಾಗಿ ರಥೋತ್ಸವ ನೆರವೇರಿದ್ದು, ಈ ಬಾರಿ ಸಾವಿರಾರು ಭಕ್ತ ಸಮೂಹದ ಸಮಕ್ಷಮದಲ್ಲಿ ವಿಜೃಂಭಣೆಯಲ್ಲಿ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಮೇ. 1ರಿಂದ 4ರವರೆಗೆ ಬೆಳಗ್ಗೆ 9.30ಕ್ಕೆ ಫಲ ಕಾಣಿಕೆ ಸಮರ್ಪಣೆ, ಪ್ರಾರ್ಥನೆ, ಯಜ್ಞಶಾಲೆಗೆ ದೇವರ ಪ್ರವೇಶ, ಸಂಜೆ ಸುತ್ತುಬಲಿ, ಸ್ವರ್ಣ ಪಲ್ಲಕ್ಕಿ, ಹಗಲೋತ್ಸವ, ರಾತ್ರಿ ಚಕ್ರ ಉತ್ಸವ ಮತ್ತು ಬೆಳ್ಳಿ ಗರುಡ ವಾಹನ ಉತ್ಸವ

ಮೇ. 5 : ಕಾರ್ಕಳ ವೆಂಕಟರಮಣ ದೇವಸ್ಥಾನದಲ್ಲಿ ರಥೋತ್ಸವ Read More »

ಸರಕಾರದ ಅನುದಾನ ಪಡೆಯುವ ನಿಟ್ಟಿನಲ್ಲಿ ಸಮುದಾಯ ಸಂಘಟಿತವಾಗಲಿ – ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

ಕಾರ್ಕಳ : ಸಂಘಟಿತರಾಗಿ ಸಮುದಾಯದ ಅಭಿವೃದ್ಧಿಗೆ ಸರಕಾರದಿಂದ ಅನುದಾನ ಒದಗಿಸಿಕೊಡುವಂತೆ ಸಚಿವ ಸುನಿಲ್‌ ಕುಮಾರ್‌ ಅವರಲ್ಲಿ ಮನವಿ ಮಾಡಿಕೊಳ್ಳಬೇಕಿದೆ. ಅವರು ನಮ್ಮವರೆಂಬ ಭಾವನೆಯಿಂದ ಬೇಡಿಕೆ ಸಲ್ಲಿಸದೇ ಕಾದು ಕುಳಿತರೆ ಅನುದಾನ ದೊರೆಯಲು ಸಾಧ್ಯವಿಲ್ಲ ಎಂದು ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಹೇಳಿದರು. ಎ. 16ರ ಸಂಜೆ ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನ ರಥೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಆಶೀರ್ವಚನ ನೀಡಿ, ನಮ್ಮ ಸಮಾಜದ ಪರಿಸ್ಥಿತಿ ಸುಧಾರಣೆಯಾಗಬೇಕು. ನೆಕ್ಲಾಜೆ ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಸಚಿವ ಸುನಿಲ್‌ ಕುಮಾರ್‌

ಸರಕಾರದ ಅನುದಾನ ಪಡೆಯುವ ನಿಟ್ಟಿನಲ್ಲಿ ಸಮುದಾಯ ಸಂಘಟಿತವಾಗಲಿ – ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ Read More »

ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ

ಬೆಂಗಳೂರು : ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸುವ ಸಲುವಾಗಿ ರೂ. 100 ಕೋಟಿ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶ್ರೀ ರಾಮಸೇವಾ ಮಂಡಳಿ ಆಯೋಜಿಸಿರುವ ಸಂಗೀತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇದೇ ವರ್ಷ ಯೋಜನೆ ಸಿದ್ದಪಡಿಸಿ ಅಭಿವೃದ್ಧಿ ಕಾಮಗಾರಿಯನ್ನು ಆರಂಭಿಸಲಾಗುವುದು. ವಿಶಿಷ್ಟವಾದ ಅಭಿವೃದ್ಧಿ ಕಾರ್ಯಕ್ರಮವನ್ನು ಪ್ರಮುಖರ ಸಲಹೆ ಮೇರೆಗೆ ತೆಗೆದುಕೊಳ್ಳಲು ತೀರ್ಮಾನಿಸಿದೆ. ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ

ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ Read More »

ಶ್ರೀ ರಾಜಾರಾಜೇಶ್ವರಿ ನಿತ್ಯಾನಂದ ಮಂದಿರದ ಜೀರ್ಣೋದ್ಧಾರ : ಮನವಿ ಪತ್ರ ಬಿಡುಗಡೆ

ನಿಟ್ಟೆ : ಸುಮಾರು 70 ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿರುವ ನೆಲ್ಲಿ ಶ್ರೀರಾಜರಾಜೇಶ್ವರಿ ಸದ್ಗುರು ನಿತ್ಯಾನಂದ ಮಂದಿರದ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ನಿಟ್ಟಿನಲ್ಲಿ ಕೆಲಸ-ಕಾರ್ಯಗಳು ಆರಂಭಗೊಂಡಿದೆ.ಜೀರ್ಣೋದ್ಧಾರಕ್ಕಾಗಿ ದೇಣಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ಮನವಿ ಪತ್ರದ ಬಿಡುಗಡೆಯನ್ನು ಡಾ. ವೀರೇಂದ್ರ ಹೆಗ್ಗಡೆ ಅವರ ದಿವ್ಯ ಹಸ್ತದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎ. 2 ರಂದು ನಡೆಸಲಾಯಿತು. ನೆಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಸುನಿಲ್ ಕೆ. ಆರ್., ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಸುಧೀರ್ ಜೆ. ಹೆಗ್ಡೆ ಬೈಲೂರ್, ಕಾರ್ಯಾಧ್ಯಕ್ಷ ಮಹಾಬಲ ಸುವರ್ಣ,

ಶ್ರೀ ರಾಜಾರಾಜೇಶ್ವರಿ ನಿತ್ಯಾನಂದ ಮಂದಿರದ ಜೀರ್ಣೋದ್ಧಾರ : ಮನವಿ ಪತ್ರ ಬಿಡುಗಡೆ Read More »

ಮಾ. 6 : ಕುಕ್ಕುಂದೂರು ಫ್ರೆಂಡ್ಸ್‌ 13 ನೇ ವಾರ್ಷಿಕೋತ್ಸವ

ಕಾರ್ಕಳ : ಕುಕ್ಕುಂದೂರು ಫ್ರೆಂಡ್ಸ್‌ನ 13ನೇ ವಾರ್ಷಿಕೋತ್ಸವ ಟಪ್ಪಾಲುಕಟ್ಟೆ ಸಮಾಜ ಮಂದಿರ ಬಳಿ ಮಾ. 6ರಂದು ನಡೆಯಲಿದೆ. ವಾರ್ಷಿಕೋತ್ಸವ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಜರುಗಲಿದ್ದು, ಅಂದು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ, 9.30 ರಿಂದ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಸಂಜೆ ಗಂಟೆ 4 ರಿಂದ ಸ್ಥಳೀಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. ಉಮೇಶ್‌ ಮಿಜಾರ್‌ ರಚಿಸಿ, ನಿರ್ದೇಶಿಸಿರುವ ʼಮನಸ್‌ ಮೈದಾನ್ʼ ತುಳು

ಮಾ. 6 : ಕುಕ್ಕುಂದೂರು ಫ್ರೆಂಡ್ಸ್‌ 13 ನೇ ವಾರ್ಷಿಕೋತ್ಸವ Read More »

ಮಾ. 26-27 : ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ಯಕ್ಷಗಾನ ಕಲಾ ಮಂಡಳಿಯ ಸುವರ್ಣ ಮಹೋತ್ಸವ

ಕಾರ್ಕಳ : ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ಯಕ್ಷಗಾನ ಕಲಾ ಮಂಡಳಿಯ ಸುವರ್ಣ ಮಹೋತ್ಸವ ಸಂಭ್ರಮ, ಸನ್ಮಾನ, ಗೌರವಾರ್ಪಣೆ ಫೆ. 26 ಹಾಗೂ 27 ರಂದು ಮಾರಿಗುಡಿ ದೇವಸ್ಥಾನದ ಸಭಾಂಗಣದಲ್ಲಿ ಜರಲಿದೆ. ಫೆ. 26ರ ಮಧ್ಯಾಹ್ನ 3:30ರಿಂದ ನಡೆಯುವ ಉದ್ಘಾಟನಾ ಸಮಾರಂಭವನ್ನು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಕುಮಾರ್‌ ಶೆಟ್ಟಿ ಉದ್ಘಾಟಿಸಲಿದ್ದಾರೆ.ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷ ವಸಂತ್‌ ಕೆ. ಅಧ್ಯಕ್ಷತೆ ವಹಿಸಲಿದ್ದು, ಗೌರವಾಧ್ಯಕ್ಷ ಹೆಚ್.‌ ನಾರಾಯಣ ಪ್ರಭು, ಬಿಲ್ಲವ ಸಮಾಜ

ಮಾ. 26-27 : ಶ್ರೀ ಮಹಮ್ಮಾಯಿ ಮುಖ್ಯಪ್ರಾಣ ಯಕ್ಷಗಾನ ಕಲಾ ಮಂಡಳಿಯ ಸುವರ್ಣ ಮಹೋತ್ಸವ Read More »

ಹೆಬ್ರಿಯ ಹೆಬ್ಬೇರಿ ಉತ್ಸವ ಸಂಪನ್ನ

ಕಾರ್ಕಳ : ಹೆಬ್ರಿ ಅನಂತ ಪದ್ಮನಾಭ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯುವ ಹೆಬ್ರಿ ಉತ್ಸವ ಅತ್ಯಂತ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ. ಹೆಬ್ರಿ ಜನತೆ ಪ್ರೋತ್ಸಾಹ, ಶೇಖರ್ ಅವರ ಶ್ರಮದಿಂದಲೇ ಯಶಸ್ವಿಯಾಗುತ್ತಿದೆ ಎಂದು ಹೆಬ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ಡಾ. ಪ್ರಸಾದ್ ರಾವ್ ಹೇಳಿದರು.ಅವರು ಅನಂತಪದ್ಮನಾಭ ಫ್ರೆಂಡ್ಸ್ ವತಿಯಿಂದ 4 ದಿನಗಳ ಕಾಲ ನಡೆದ 12ನೇ ವರ್ಷದ ಹೆಬ್ಬೇರಿ ಉತ್ಸವದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸನ್ಮಾನವಿವಿಧ ಕ್ಷೇತ್ರಗಳ ಸಾಧಕರಿಗೆ ಇದೇ ಸಂದರ್ಭದಲ್ಲ ಸನ್ಮಾನಿಸಲಾಯಿತು. ಇಂಡಿಯನ್ ಓವರ್

ಹೆಬ್ರಿಯ ಹೆಬ್ಬೇರಿ ಉತ್ಸವ ಸಂಪನ್ನ Read More »

error: Content is protected !!
Scroll to Top