ಫೆ. 16 -18 : ಶ್ರೀ ಸತ್ಯ ಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ತೃತೀಯ ವರ್ಷದ ವರ್ಧಂತ್ಯೋತ್ಸವ
ಕಾರ್ಕಳ : ಸಾರ್ವಜನಿಕ ಶ್ರೀ ಸತ್ಯ ಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರ ಸಮಿತಿಯ ತೃತೀಯ ವರ್ಷದ ವರ್ಧಂತ್ಯೋತ್ಸವ ತ್ಸವ ಫೆ.16 ರಿಂದ 18 ರವರೆಗೆ ನಡೆಯಲಿದೆ. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಕೆ. ಕಿಶೋರ್ ಶಾಂತಿ ಅವರ ನೇತೃತ್ವದಲ್ಲಿ ವೈದಿಕ ಕಾರ್ಯ ನೆರವೇರಲಿದೆ. ಸಾಂಸ್ಕೃತಿಕ ಕಾರ್ಯಕ್ರಮಫೆ. 16 ರಂದು ಸಂಜೆ 6 ರಿಂದ ರಾತ್ರಿ ಗಂಟೆ 9 ರವರೆಗೆ ಸಮಿತಿಯ ಸದಸ್ಯರು ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 9 ರಿಂದ ಬಲೆ […]








