• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಧಾರ್ಮಿಕ

ಫೆ. 16 -18 : ಶ್ರೀ ಸತ್ಯ ಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ತೃತೀಯ ವರ್ಷದ ವರ್ಧಂತ್ಯೋತ್ಸವ

ಕಾರ್ಕಳ : ಸಾರ್ವಜನಿಕ ಶ್ರೀ ಸತ್ಯ ಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ಕ್ಷೇತ್ರ ಸಮಿತಿಯ ತೃತೀಯ ವರ್ಷದ ವರ್ಧಂತ್ಯೋತ್ಸವ ತ್ಸವ ಫೆ.16 ರಿಂದ 18 ರವರೆಗೆ ನಡೆಯಲಿದೆ. ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಕೆ. ಕಿಶೋರ್‌ ಶಾಂತಿ ಅವರ ನೇತೃತ್ವದಲ್ಲಿ ವೈದಿಕ ಕಾರ್ಯ ನೆರವೇರಲಿದೆ. ಸಾಂಸ್ಕೃತಿಕ ಕಾರ್ಯಕ್ರಮಫೆ. 16 ರಂದು ಸಂಜೆ 6 ರಿಂದ ರಾತ್ರಿ ಗಂಟೆ 9 ರವರೆಗೆ ಸಮಿತಿಯ ಸದಸ್ಯರು ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ 9 ರಿಂದ ಬಲೆ […]

ಫೆ. 16 -18 : ಶ್ರೀ ಸತ್ಯ ಸಾರಮಣಿ ಹಲೇರಾ ಪಂಜುರ್ಲಿ ಮತ್ತು ಪರಿವಾರ ದೈವಗಳ ತೃತೀಯ ವರ್ಷದ ವರ್ಧಂತ್ಯೋತ್ಸವ Read More »

ಫೆ. 9 : ಬೈಲೂರು ಮಹಾಮ್ಮಾಯಿ ಉಚ್ಛಂಗಿ ಮಾರಿಯಮ್ಮ ದೇವಸ್ಥಾನದ ಕಾಲಾವಧಿ ರಾಶಿ ಮಾರಿಪೂಜೆ

ಕಾರ್ಕಳ : ಬೈಲೂರು ಶ್ರೀ ಮಹಾಮ್ಮಾಯಿ ಉಚ್ಛಂಗಿ ಮಾರಿಯಮ್ಮ ದೇವಸ್ಥಾನದ ಕಾಲಾವಧಿ ರಾಶಿ ಮಾರಿಪೂಜೆ ಮಹೋತ್ಸವವು ಫೆ. 8 ಹಾಗೂ 9 ರಂದು ಜರುಗುವುದು. ಬೆಳ್ತಂಗಡಿ ಕೊಯ್ಯೂರು ಬ್ರಹ್ಮಶ್ರೀ ನಂದಕುಮಾರ ತಂತ್ರಿಯವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯ ನೆರವೇರಲಿದೆ ಎಂದು ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

ಫೆ. 9 : ಬೈಲೂರು ಮಹಾಮ್ಮಾಯಿ ಉಚ್ಛಂಗಿ ಮಾರಿಯಮ್ಮ ದೇವಸ್ಥಾನದ ಕಾಲಾವಧಿ ರಾಶಿ ಮಾರಿಪೂಜೆ Read More »

ಜ. 25ರಿಂದ 30 : ತೆಳ್ಳಾರು ಶ್ರೀ ಮಹಾಗಣಪತಿ, ಬ್ರಹ್ಮಲಿಂಗೇಶ್ವರ ಅಬ್ಬಗ-ದಾರಗ ಆದಿ ಆಲಡೆ ಕ್ಷೇತ್ರ ವಾರ್ಷಿಕ ಉತ್ಸವ

ಕಾರ್ಕಳ : ತೆಳ್ಳಾರು ಶ್ರೀ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗ-ದಾರಗ ಆದಿ ಆಲಡೆ ಕ್ಷೇತ್ರದಲ್ಲಿ ಜ. 25ರಿಂದ ಜ.30ರ ತನಕ ತೃತೀಯ ವಾರ್ಷಿಕ ಉತ್ಸವ ಹಾಗೂ ಸಿರಿಜಾತ್ರೆ ನಡೆಯಲಿದೆ.ಜ. 25ರ ಸಂಜೆ 6ರಿಂದ ವೈದಿಕ ಕಾರ್ಯ ಹಾಗೂ ಮಹಾಪೂಜೆ, ಜ. 26ರ ಬೆಳಿಗ್ಗೆ ತೋರಣ ಮುಹೂರ್ತ, ಧ್ವಜಾರೋಹಣ ಮಧ್ಯಾಹ್ನ ಅನ್ನಸಂತರ್ಪಣೆ. ಸಂಜೆ 5.30ರಿಂದ ಉತ್ಸವ ಬಲಿ, ಮಹಾರಂಗಪೂಜೆ, ಜ. 27ರ ಬೆಳಿಗ್ಗೆ 4ರಿಂದ ಜಗನ್‌ಮೋಹನ ಗಣಪತಿ ಹೋಮ, 11 ರಿಂದ ವಿವಿಧ ತಂಡಗಳಿಂದ ಭಜನಾ

ಜ. 25ರಿಂದ 30 : ತೆಳ್ಳಾರು ಶ್ರೀ ಮಹಾಗಣಪತಿ, ಬ್ರಹ್ಮಲಿಂಗೇಶ್ವರ ಅಬ್ಬಗ-ದಾರಗ ಆದಿ ಆಲಡೆ ಕ್ಷೇತ್ರ ವಾರ್ಷಿಕ ಉತ್ಸವ Read More »

ಶಿವಪುರ ಶಂಕರದೇವ ದೇವಸ್ಥಾನಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

ಹೆಬ್ರಿ : ದೇವಸ್ಥಾನ ಜೀರ್ಣೋದ್ಧಾರದೊಂದಿಗೆ ಊರು ಸುಭಿಕ್ಷೆಗೊಳ್ಳುವುದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನುಡಿದರು.ಅವರು ಶನಿವಾರ ಶಿವಪುರ ಶಂಕರದೇವ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಬಳಿಕ ಆಶೀರ್ವಚನ ನೀಡಿದರು. ಇದೇ ಸಂದರ್ಭ ಪೇಜಾವರ ಮಠದ ಶಿವಪುರ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಕಾಣಿಕೆ ಸಮರ್ಪಿಸಿದರು. ಗೋಶಾಲೆ ಜಮೀನು ವೀಕ್ಷಣೆ ಅನಂತರ ಸ್ವಾಮೀಜಿ ಶಿವಪುರ ಕೆರೆಬೆಟ್ಟಿನಲ್ಲಿ ಸುಮಾರು ೧೩ ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ಸರಕಾರಿ ಗೋಶಾಲೆಯ ಜಮೀನು ವೀಕ್ಷಣೆ ಮಾಡಿದರು. ಹೆಬ್ರಿಯ ಗಿಲ್ಲಾಳಿ

ಶಿವಪುರ ಶಂಕರದೇವ ದೇವಸ್ಥಾನಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ Read More »

ಉಡುಪಿ : ಕೃಷ್ಣಾಪುರ ಮಠದಲ್ಲಿ ಪರ್ಯಾಯ ಪೀಠಾರೋಹಣ

ಉಡುಪಿ : ಇಂದು ಮಂಗಳವಾರ ಉಡುಪಿ ಶ್ರೀ ಕೃಷ್ಣ ಮಠದ ಶ್ರೀ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಸಂಭ್ರಮ. ಕೋವಿಡ್ ನಿರ್ಬಂಧಗಳ ನಡುವೆ ಸರಳವಾಗಿ ಸಾಂಪ್ರದಾಯಿಕವಾಗಿ ಮುಂಜಾನೆಯಿಂದಲೇ ವೈಭವಯುತವಾಗಿ ಪರ್ಯಾಯ ಆಚರಣೆ, ಮೆರವಣಿಗೆ ಸಾಗಿದವು. ಪ್ರತಿ ಬಾರಿ ಪರ್ಯಾಯ ಮೆರವಣಿಗೆಗೆ ಸೊಬಗು ತುಂಬುತ್ತಿದ್ದ ಸ್ಥಬ್ಧಚಿತ್ರ ಪ್ರದರ್ಶನಕ್ಕೆ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲಾಗಿದ್ದು ಮಠದಿಂದ ಬೆರಳೆಣಿಕೆಯ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಿದವು. ಉಡುಪಿ ಶ್ರೀಕೃಷ್ಣ ಮಠದ ಪೂಜಾಧಿಕಾರ ಹಸ್ತಾಂತರ ಸಮಾರಂಭವಾದ ಪರ್ಯಾಯೋತ್ಸವ ಇದಾಗಿದ್ದು, 2

ಉಡುಪಿ : ಕೃಷ್ಣಾಪುರ ಮಠದಲ್ಲಿ ಪರ್ಯಾಯ ಪೀಠಾರೋಹಣ Read More »

ಜ. 16 : ಕೆರ್ವಾಶೆ ಹುರ್ಮಲಕಟ್ಟ ನಾಗಬ್ರಹ್ಮಸ್ಥಾನ ಪುನ: ಪ್ರತಿಷ್ಠೆ

ಕಾರ್ಕಳ : ಕೆರ್ವಾಶೆ ಹುರ್ಮಲಕಟ್ಟ ನಾಗಬ್ರಹ್ಮಸ್ಥಾನದಲ್ಲಿ ನವೀಕರಿಸಿರುವ ಸಪರಿವಾರ ಶ್ರೀ ನಾಗಬ್ರಹ್ಮಾದಿ ದೇವರುಗಳ ಪುನಃ ಪ್ರತಿಷ್ಠಾ ಪೂರ್ವಕ ಸಾನಿಧ್ಯ ಕಲಶಾಭಿಷೇಕ ಜ.16ರಂದು ಬೆಳಿಗ್ಗೆ ಬ್ರಹ್ಮಶ್ರೀ ಎಡಪದವು ಸುಬ್ರಹ್ಮಣ್ಯ ತಂತ್ರಿ ಮತ್ತು ದೇವಸ್ಥಾನದ ಪ್ರಧಾನ ಅರ್ಚಕ ಪದ್ಮನಾಭ ಭಟ್‌ ಅವರ ನೇತೃತ್ವದಲ್ಲಿ ಜರುಗಲಿದೆ.ಜ.16 ರ ಮುಂಜಾನೆ 5.30 ರಿಂದ ಪ್ರತಿಷ್ಠಾ ಕಲಶ, ಪ್ರತಿಷ್ಠಾ ಹೋಮ, ಬ್ರಹ್ಮಾದಿ ದೇವರ ಪ್ರತಿಷ್ಠಾವಿಧಿ, 6.54ಕ್ಕೆ ಪವಮಾನ ಹೋಮ, ಸಾನಿಧ್ಯ ಕಲಶಾಧಿಗಳ ಪ್ರತಿಷ್ಠಾ, ಪ್ರಧಾನ ಹೋಮಗಳು, ಪೂರ್ವಾಹ್ನ 11.50ಕ್ಕೆ ಪಂಚಾಮೃತ ಸಹಿತ ಅಭಿಷೇಕಗಳು, ಆಶ್ಲೇಷಾ

ಜ. 16 : ಕೆರ್ವಾಶೆ ಹುರ್ಮಲಕಟ್ಟ ನಾಗಬ್ರಹ್ಮಸ್ಥಾನ ಪುನ: ಪ್ರತಿಷ್ಠೆ Read More »

ನಿರಂತರ ಭಜನೆಯಿಂದ ಕ್ಷೇತ್ರದ ಸಾನಿಧ್ಯ ವೃದ್ಧಿ – ಶ್ಯಾಮಲಾ ಎಸ್. ಕುಂದರ್

ಕಾರ್ಕಳ : ಪುಣ್ಯ ಕ್ಷೇತ್ರದಲ್ಲಿ ನಿರಂತರವಾಗಿ ಭಜನೆ ನಡೆಸುವುದರಿಂದ ಕ್ಷೇತ್ರದ ಸಾನಿಧ್ಯ ವೃದ್ಧಿಸುವುದು. ಭಕ್ತಿಯಿಂದ ಭಜನೆ ಮಾಡಿದಲ್ಲಿ ನೆಮ್ಮದಿ ಕಾಣಬಹುದಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶಾಮಲಾ ಎಸ್. ಕುಂದರ್ ಅಭಿಪ್ರಾಯಪಟ್ಟರು. ಅವರು ಜ. 13ರಂದು ಹಿರಿಯಂಗಡಿ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ಹಮ್ಮಿಕೊಂಡ ಭಜನಾ ಮಾಸ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ‌ ಮಾತನಾಡಿದರು. ಕಾರ್ಕಳ ನನ್ನ ಹುಟ್ಟೂರು. ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿರುವ ದೇವಸ್ಥಾನದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯವೆಂದು ಅವರು ಹೇಳಿದರು. ಚೇತನಾ

ನಿರಂತರ ಭಜನೆಯಿಂದ ಕ್ಷೇತ್ರದ ಸಾನಿಧ್ಯ ವೃದ್ಧಿ – ಶ್ಯಾಮಲಾ ಎಸ್. ಕುಂದರ್ Read More »

ಮುರತ್ತಂಗಡಿ : ಅಯ್ಯಪ್ಪ ಸ್ವಾಮಿ ಮಹಾಪೂಜೆ- ಗುರುವಂದನಾ ಕಾರ್ಯಕ್ರಮ

ಕಾರ್ಕಳ : ಜೀವನದಲ್ಲಿ ಮೌಲ್ಯ ಅನುಸರಿಸಬೇಕೇ ಹೊರತು ಹಣವನ್ನಲ್ಲ. ಇಂದಿನ ಯಾಂತ್ರಿಕ ಬದುಕಿನಲ್ಲಿ ಭಾವನೆಗೆ ಬೆಲೆ ಇಲ್ಲದಾಗಿದೆ ಎಂದು ಶ್ರೀ ಕ್ಷೇತ್ರ ಕೇಮಾರು ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ನುಡಿದರು. ಅವರು ಜ. 11ರಂದು ಶ್ರೀ ಭಕ್ತವತ್ಸಲ ಅಯ್ಯಪ್ಪ ಸೇವಾ ಸಮಿತಿ ಮುರತ್ತಂಗಡಿ- ಸಾಣೂರು ವತಿಯಿಂದ ನಡೆದ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಗಣೇಶ್‌ ಶೆಟ್ಟಿ ಅವರ 25ನೇ ವರ್ಷದ ಶಬರಿಮಲೆ ಯಾತ್ರೆ ಪ್ರಯುಕ್ತ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ವಿದೇಶಿಗರು ನಮ್ಮ ಸಂಸ್ಕೃತಿ ಅನುಸರಿಸುತ್ತಿರುವ

ಮುರತ್ತಂಗಡಿ : ಅಯ್ಯಪ್ಪ ಸ್ವಾಮಿ ಮಹಾಪೂಜೆ- ಗುರುವಂದನಾ ಕಾರ್ಯಕ್ರಮ Read More »

ಜ.13 : ಕುಕ್ಕುಂದೂರು ತಾಲೂಕು ಗುಡ್ಡೆ ಕಾಲಾವಧಿ ನೇಮೋತ್ಸವ

ಕಾರ್ಕಳ : ಕುಕ್ಕುಂದೂರಿನ ತಾಲೂಕು ಗುಡ್ಡೆ ಗುಳಿಗ ದೇವಸ್ಥಾನದ ಕಾಲಾವಧಿ ನೇಮೋತ್ಸವವು ಜ.13ರ ಗುರುವಾರದಂದು ರಾತ್ರಿ 7 ಗಂಟೆಗೆ ಜರುಗಲಿದೆ. 8 ಗಂಟೆಗೆ ಅನ್ನಸಂಪರ್ಪಣೆ ನಡೆಯಲಿದೆ ಎಂದು ಸುಕುಮಾರ್‌ ಜೈನ್‌ ಭಾವಗುತ್ತು ಮನೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜ.13 : ಕುಕ್ಕುಂದೂರು ತಾಲೂಕು ಗುಡ್ಡೆ ಕಾಲಾವಧಿ ನೇಮೋತ್ಸವ Read More »

ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ದಿವ್ಯಾ ಕಾಮತ್ ಆಯ್ಕೆ

ಕಾರ್ಕಳ:ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ದಿವ್ಯಾ ಕಾಮತ್ ಎಳ್ಳಾರೆ, ಉಪಾಧ್ಯಕ್ಷರಾಗಿ ಜ್ಯೋತಿ ನಾಯಕ್ ಹಾಗೂ ದಿನೇಶ್ ನಾಯ್ಕ್. ಕಾರ್ಯದರ್ಶಿಯಾಗಿ ರಾಜೇಶ್, ಜತೆ ಕಾರ್ಯದರ್ಶಿಯಾಗಿ ಶಕುಂತಲಾ, ಕೋಶಾಧಿಕಾರಿಯಾಗಿ ಶಾಂತಿ ಪ್ರಭು ಹಾಗೂ ರಂಜನಿ ಪ್ರಸಾದ್, ಗೌರವ ಸಲಹೆಗಾರರಾಗಿ ಸ್ವಾತಿ ನಾಯಕ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಸ್ಥಾಪಕರಾದ ದೇವೇಂದ್ರ ಕಾಮತ್, ರವೀಂದ್ರ ಪ್ರಭು, ಪ್ರಸಾದ್ ಪ್ರಭು ಹಾಗೂ ಭಜನಾ ಮಂಡಳಿಯ

ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿಯ ನೂತನ ಅಧ್ಯಕ್ಷರಾಗಿ ದಿವ್ಯಾ ಕಾಮತ್ ಆಯ್ಕೆ Read More »

error: Content is protected !!
Scroll to Top