ಕ್ರೀಡೆ

ಏಷ್ಯನ್ ಗೇಮ್ಸ್ : ​ಶೂಟಿಂಗ್‌ನಲ್ಲಿ ಬಂಗಾರ ಗೆದ್ದ ಭಾರತದ ತಂಡ

ಹ್ಯಾಂಗ್‌ಝೌ : ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಗುರುವಾರವೂ ಅದ್ಭುತ ಆರಂಭವನ್ನು ಪಡೆದುಕೊಂಡಿದೆ. ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕವನ್ನು ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಸರಬ್ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರನ್ನು ಒಳಗೊಂಡ ಪುರುಷರ 10 ಮೀಟರ್ ಏರ್ ಪಿಸ್ತೂಲ್ ತಂಡದಲ್ಲಿ ಒಟ್ಟು 1734 ಸ್ಕೋರ್ ಗಳಿಸುವ ಮೂಲಕ ಚಿನ್ನ […]

ಏಷ್ಯನ್ ಗೇಮ್ಸ್ : ​ಶೂಟಿಂಗ್‌ನಲ್ಲಿ ಬಂಗಾರ ಗೆದ್ದ ಭಾರತದ ತಂಡ Read More »

ಏಷ್ಯನ್‌ ಗೇಮ್ಸ್‌ : ನೇಪಾಳದ ಸಿಡಿಲಬ್ಬರದ ಆಟಕ್ಕೆ ಕ್ರಿಕೆಟ್‌ ದಾಖಲೆಗಳೆಲ್ಲ ಉಡೀಸ್‌!

ಯುವರಾಜ್‌ ಸಿಂಗ್‌, ರೋಹಿತ್‌ ಶರ್ಮ ದಾಖಲೆಗಳನ್ನು ಮುರಿದ ನೇಪಾಳದ ಆಟಗಾರರು ಹ್ಯಾಂಗ್‌ಝೂ: ನೇಪಾಳದ ಕ್ರಿಕೆಟ್‌ ತಂಡ 20-ಟ್ವೆಂಟಿ ಪಂದ್ಯದಲ್ಲಿ ಕ್ರಿಕೆಟ್‌ ಜಗತ್ತು ಆಶ್ಚರ್ಯಚಕಿತವಾಗುವಂಥ ಸಾಧನೆ ಮಾಡಿದೆ. ಏಷ್ಯನ್‌ ಗೇಮ್ಸ್‌ನಲ್ಲಿ ನೇಪಾಳ ತಂಡ ಕ್ರಿಕೆಟ್‌ ವಿಕ್ರಮವನ್ನೇ ಮೆರೆದಿದ್ದು, ಹಲವು ದಾಖಲೆಗಳನ್ನು ಮುರಿದು ಬೀಗಿದೆ. ಆದರೆ ಈ ಎಲ್ಲ ದಾಖಲೆಗಳು ಅಗಿರುವುದು ಮಾತ್ರ ಕ್ರಿಕೆಟ್‌ ಅಂಗಳದಲ್ಲಿ ಇನ್ನೂ ಅಂಬೆಗಾಲಿಡುತ್ತಿರುವ ಮಂಗೋಲಿಯ ತಂಡದ ಎದುರು ಅಷ್ಟೇ.ನೇಪಾಳದ ಆಟಗಾರರು ಒಂದೇ ಪಂದ್ಯದಲ್ಲಿ 3 ವಿಶ್ವ ದಾಖಲೆಯನ್ನು ಮಾಡಿದ್ದಾರೆ.ನೇಪಾಳ ಹಾಗೂ ಮಂಗೋಲಿಯ ನಡೆದ ಪಂದ್ಯ

ಏಷ್ಯನ್‌ ಗೇಮ್ಸ್‌ : ನೇಪಾಳದ ಸಿಡಿಲಬ್ಬರದ ಆಟಕ್ಕೆ ಕ್ರಿಕೆಟ್‌ ದಾಖಲೆಗಳೆಲ್ಲ ಉಡೀಸ್‌! Read More »

ಇಂದು ಭಾರತ-ಆಸ್ಟ್ರೇಲಿಯ ಕೊನೆಯ ಪಂದ್ಯ

ಗೆದ್ದು ಮಾನ ಉಳಿಸಿಕೊಳ್ಳಲು ಕಾಂಗರೂ ಟೀಮ್‌ ಪ್ಲಾನ್‌ ರಾಜ್‌ಕೋಟ್‌ : ಭಾರತ ಹಾಗೂ ಆಸ್ಟ್ರೇಲಿಯ ನಡುವಣ ಅಂತಿಮ ಮೂರನೇ ಏಕದಿನ ಪಂದ್ಯ ಇಂದು ರಾಜ್‌ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಆಸ್ಟ್ರೇಲಿಯ ವಿರುದ್ಧದ ಏಕದಿನ ಸರಣಿಯನ್ನು ಭಾರತ ಈಗಾಗಲೇ 2-0 ಅಂತರದಿಂದ ವಶಪಡಿಸಿಕೊಂಡಿದೆ. ಹೀಗಿದ್ದರೂ ಟೀಮ್ ಇಂಡಿಯಾಕ್ಕಿದು ಔಪಚಾರಿಕ ಪಂದ್ಯವಲ್ಲ. ಐಸಿಸಿ ಏಕದಿನ ವಿಶ್ವಕಪ್ ದೃಷ್ಟಿಯಿಂದ ಭಾರತಕ್ಕೆ ಇದು ಮಹತ್ವದ ಪಂದ್ಯವಾಗಿದೆ. ಅಲ್ಲದೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದು, ಗೆದ್ದು ಪ್ರತಿಷ್ಠೆ ಉಳಿಸಬೇಕಿದೆ.

ಇಂದು ಭಾರತ-ಆಸ್ಟ್ರೇಲಿಯ ಕೊನೆಯ ಪಂದ್ಯ Read More »

ಕೈರಬೆಟ್ಟು ಶಾಲೆಯಲ್ಲಿ ಬೆಳ್ಮಣ್‌ ವೃತ್ತಮಟ್ಟದ ಕ್ರೀಡಾಕೂಟ

ಕಾರ್ಕಳ : ಕೈರಬೆಟ್ಟು ಶಾಲೆಯಲ್ಲಿ ಪ್ರಾಥಮಿಕ ಶಾಲಾ ಬಾಲಕ-ಬಾಲಕಿಯರ ಬೆಳ್ಮಣ್‌ ವೃತ್ತಮಟ್ಟದ ಕ್ರೀಡಾಕೂಟ ಹಾಗೂ ನೂತನ ತರಗತಿಯ ಉದ್ಘಾಟನಾ ಸಮಾರಂಭವು ಸೆ. 27 ರಂದು ನಡೆಯಲಿರುವುದು. ಸಮಾರಂಭದ ಉದ್ಘಾಟನೆಯನ್ನು ಕಾರ್ಕಳದ ಶಾಸಕ ಮಾಜಿ ಸಚಿವ ವಿ. ಸುನೀಲ್‌ ಕುಮಾರ್‌ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲ್ಯಾ ಗ್ರಾ. ಪಂ. ಅಧ್ಯಕ್ಷೆ ಪೂಜಾ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಸ್‌ಡಿಎಂಸಿ ಅಧ್ಯಕ್ಷ ಹರೀಶ್‌ ಕೋಟ್ಯಾನ್‌, ಪಂಚಾಯತ್‌ ಸದಸ್ಯರು, ಕ್ರೀಡಾಕೂಟ ಸಮಿತಿಯ ಅಧ್ಯಕ್ಷ ಸುನೀಲ್‌ ಕೋಟ್ಯಾನ್‌, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು

ಕೈರಬೆಟ್ಟು ಶಾಲೆಯಲ್ಲಿ ಬೆಳ್ಮಣ್‌ ವೃತ್ತಮಟ್ಟದ ಕ್ರೀಡಾಕೂಟ Read More »

ಕ್ರಿಕೆಟ್‌ ಪಂದ್ಯಾಟ : ಕ್ರೈಸ್ಟ್‌ಕಿಂಗ್‌ನ ಇಬ್ಬರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಬ್ರಹ್ಮಾವರದ ಎಸ್ಎಮ್ಎಸ್ ಪ್ರೌಢಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ಕ್ರಿಕೆಟ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ಪ್ರಾಥಮಿಕ ಶಾಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡವನ್ನು ಪ್ರತಿನಿಧಿಸಿದ್ದ ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ತೆಯ ತನ್ಮಯ್ (7ನೇ ತರಗತಿ), ಗಗನ್ ಶೆಟ್ಟಿ (8ನೇ ತರಗತಿ) ತಮ್ಮ

ಕ್ರಿಕೆಟ್‌ ಪಂದ್ಯಾಟ : ಕ್ರೈಸ್ಟ್‌ಕಿಂಗ್‌ನ ಇಬ್ಬರು ವಿದ್ಯಾರ್ಥಿಗಳು ಮೈಸೂರು ವಿಭಾಗ ಮಟ್ಟಕ್ಕೆ Read More »

ವಾಲಿಬಾಲ್‌ : ಕ್ರೈಸ್ಟ್‌ಕಿಂಗ್‌ನ ಸುದೀಕ್ಷಾ ಶೆಟ್ಟಿ ರಾಜ್ಯಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜು) ಹಾಗೂ ಬೈಂದೂರು ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುದೀಕ್ಷಾ ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಪಂದ್ಯಾಟದಲ್ಲಿ ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿದ್ದ ಸುದೀಕ್ಷಾ ಅಲ್ಲಿ ತನ್ನ ತಂಡ ಪ್ರಥಮ ಸ್ಥಾನ ಪಡೆದು ಕೊಳ್ಳುವುದರ ಮೂಲಕ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು,

ವಾಲಿಬಾಲ್‌ : ಕ್ರೈಸ್ಟ್‌ಕಿಂಗ್‌ನ ಸುದೀಕ್ಷಾ ಶೆಟ್ಟಿ ರಾಜ್ಯಮಟ್ಟಕ್ಕೆ Read More »

ಮಹಿಳಾ ಕ್ರಿಕೆಟ್ – ಏಷಿಯಾಡ್ ಚಿನ್ನ ಗೆದ್ದ ಭಾರತ

ಹ್ಯಾಂಗ್ ಝೌ : ಏಷ್ಯನ್ ಗೇಮ್ಸ್ ಮಹಿಳಾ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡ ಚಿನ್ನದ ಪದಕಕ್ಕೆ ಮುತ್ತಿಟ್ಟಿದೆ. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ನಡೆದೆ ಮಹಿಳಾ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡವನ್ನು ಭಾರತ ತಂಡ 19ರನ್ ಗಳ ಅಂತರದಲ್ಲಿ ಮಣಿಸಿ ಮೊದಲ ಬಾರಿಗೆ ಚಿನ್ನದ ಪದಕ ಬಾಚಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಶ್ರೀಲಂಕಾಗೆ ಗೆಲ್ಲಲು ಕೇವಲ 117ರನ್ ಗಳ

ಮಹಿಳಾ ಕ್ರಿಕೆಟ್ – ಏಷಿಯಾಡ್ ಚಿನ್ನ ಗೆದ್ದ ಭಾರತ Read More »

ಏಷಿಯನ್‌ ಗೇಮ್ಸ್‌ : ಚಿನ್ನದ ಪದಕದೊಂದಿಗೆ ಹೊಸ ದಾಖಲೆ ಸೃಷ್ಟಿಸಿದ ಭಾರತದ ಶೂಟರ್‌ಗಳು

ಹಾಂಗ್‌ಝೌ : ಏಷ್ಯನ್ ಗೇಮ್ಸ್​ 2023ರಲ್ಲಿ ಚಿನ್ನದ ಪದಕ ಬೇಟೆಯನ್ನು ಭಾರತ ಆರಂಭಿಸಿದ್ದು, ಶೂಟಿಂಗ್ ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಲಭಿಸಿದೆ. ಪುರುಷರ 10 ಮೀಟರ್ ಏರ್ ರೈಫಲ್ ಟೀಮ್ ಈವೆಂಟ್‌ನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪವಾರ್, ರುದ್ರಂಕ್ಷ್ ಬಾಳಾಸಾಹೇಬ್ ಮತ್ತು ಐಶ್ವರ್ಯ ತೋಮರ್ ಅವರು ವಿಶ್ವದಾಖಲೆ ನಿರ್ಮಿಸಿ. ಭಾರತಕ್ಕೆ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಶೂಟಿಂಗ್ ಹೊರತಾಗಿ ಎರಡನೇ ದಿನವೂ ಭಾರತ ರೋಯಿಂಗ್​ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದೆ. 19ನೇ ಏಷ್ಯನ್ ಗೇಮ್ಸ್​ನ ಮೊದಲ ದಿನ ಬೆಳ್ಳಿ ಪದಕ

ಏಷಿಯನ್‌ ಗೇಮ್ಸ್‌ : ಚಿನ್ನದ ಪದಕದೊಂದಿಗೆ ಹೊಸ ದಾಖಲೆ ಸೃಷ್ಟಿಸಿದ ಭಾರತದ ಶೂಟರ್‌ಗಳು Read More »

ವಾಲಿಬಾಲ್ : ಜ್ಞಾನಸುಧಾದ ಸನ್ನಿಧಿ ರಾಜ್ಯಮಟ್ಟಕ್ಕೆ

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ತಾಲೂಕಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿದ್ದು, ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಸನ್ನಿಧಿ ( ವಾಣಿಜ್ಯ ವಿಭಾಗ) ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಜ್ಯಮಟ್ಟಕ್ಕೆ ಆಯ್ಕೆಗೊಂಡ ಕಾರ್ಕಳ ತಾಲೂಕು ವಾಲಿಬಾಲ್ ತಂಡದ ಎಲ್ಲಾ ವಿದ್ಯಾರ್ಥಿಗಳಿಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಡಾ. ಸುಧಾಕರ್ ಶೆಟ್ಟಿ ಅಭಿನಂದಿಸಿದ್ದಾರೆ.

ವಾಲಿಬಾಲ್ : ಜ್ಞಾನಸುಧಾದ ಸನ್ನಿಧಿ ರಾಜ್ಯಮಟ್ಟಕ್ಕೆ Read More »

ಭಾರತದ ರನ್‌ ಪರ್ವತ ಏರಲಾಗದೆ ಬಸವಳಿದ ಆಸ್ಟ್ರೇಲಿಯ

ಕಿರುಸರಣಿ 2-0 ಅಂತರದಿಂದ ಭಾರತ ವಶ ಇಂದೋರ್: ವಿಶ್ವಕಪ್‌ ಕ್ರಿಕೆಟ್‌ ಕೂಟಕ್ಕೂ ಮುನ್ನ ಆಸ್ಟ್ರೇಲಿಯ ವಿರುದ್ಧ ನಡೆದ ಕಿರುಸರಣಿಯನ್ನು ಭಾರತ 2-0 ಅಂತರದಿಂದ ವಶಪಡಿಸಿಕೊಂಡಿದೆ. ನಿನ್ನೆ ಇಂದೋರ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭಾರತ ರನ್‌ಗಳನ್ನು ರಾಶಿ ಹಾಕಿತ್ತು. ಮಳೆಯಿಂದ ಅಡಚಣೆಯುಂಟಾದ ಈ ಪಂದ್ಯವನ್ನು ಭಾರತ 99 ರನ್‌ ಅಂತರದಿಂದ ಗೆದ್ದು ಬೀಗಿದೆ.ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದು, ಭಾರತ 5 ವಿಕೆಟ್‌ಗೆ 399 ರನ್ ಗಳಿಸಿ, ಆಸ್ಟ್ರೇಲಿಯಕ್ಕೆ 400

ಭಾರತದ ರನ್‌ ಪರ್ವತ ಏರಲಾಗದೆ ಬಸವಳಿದ ಆಸ್ಟ್ರೇಲಿಯ Read More »

error: Content is protected !!
Scroll to Top