• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

14 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್

ಮೆಲ್ಬೋರ್ನ್ : ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ ಇಂಗ್ಲೆಂಡ್ ತಂಡದ 14 ವರ್ಷಗಳ ಕನಸು ಕೊನೆಗೂ ಈಡೇರಿದೆ. ಮೆಲ್ಬೋರ್ನ್​ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಆ್ಯಶಸ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತಂಡ ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆದ್ದಿದ್ದು 2011 ರಲ್ಲಿ. ಆ್ಯಶಸ್ ಸರಣಿಯ ಮೊದಲು ಮೂರು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ಇಂಗ್ಲೆಂಡ್ ತಂಡ ಈಗಾಗಲೇ ಸರಣಿ ಕೈ ಚೆಲ್ಲಿದ್ದು, ಇದೀಗ 4ನೇ ಟೆಸ್ಟ್ ಪಂದ್ಯ […]

14 ವರ್ಷಗಳ ಬಳಿಕ ಆಸಿಸ್ ನೆಲದಲ್ಲಿ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್ Read More »

ರಾಜ್ಯ ಮಟ್ಟದ ಜಂಪ್‌ರೋಪ್ ಸ್ಪರ್ಧೆ : ಜ್ಞಾನಸುಧಾ ತಂಡಕ್ಕೆ ಕಂಚು

ಕಾರ್ಕಳ : ಶಾಲಾಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ವತಿಯಿಂದ ಕೊಪ್ಪಳದಲ್ಲಿ ಜರುಗಿದ ರಾಜ್ಯ ಮಟ್ಟದ ಜಂಪ್‌ರೋಪ್‌ ಸ್ಪರ್ಧೆಯ 30ಸೆಕೆಂಡ್ ಡಬಲ್ ಅಂಡರ್‌ ರಿಲೇ ವಿಭಾಗದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ನಿಖಿಲ್ ಎಂ.ವಿ, ಪೂರ್ವಜ್‌ ಗೌಡ ವಿ., ಪ್ರಥಮೇಶ್ ಡಿ.ಪಿ., ಎನ್. ನಿಖಿಲ್, ಶಾನ್ವಿ ಎಸ್‌. ಹಾಗೂ ಕಾಜೊಲ್ ಎಂ. ಪಿ. ತೃತೀಯ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರು ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್ನಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

ರಾಜ್ಯ ಮಟ್ಟದ ಜಂಪ್‌ರೋಪ್ ಸ್ಪರ್ಧೆ : ಜ್ಞಾನಸುಧಾ ತಂಡಕ್ಕೆ ಕಂಚು Read More »

ವಿಶ್ವಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ – ಭಾರತ ತಂಡಕ್ಕೆ ಕ್ರೈಸ್ಟ್‌ಕಿಂಗ್‌ನ ಶಗುನ್ ಎಸ್. ವರ್ಮ ಆಯ್ಕೆ

ಕರ್ನಾಟಕದಿಂದ ಆಯ್ಕೆಯಾದ ಏಕೈಕ ಆಟಗಾರ್ತಿ ಕಾರ್ಕಳ : ಕ್ರೈಸ್ಟ್‌ಕಿಂಗ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್. ವರ್ಮ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ವಿಶ್ವಾಶಾಲಾ ಬಾಲಕಿಯರ ವಿಭಾಗದ ವಿಶ್ವ ವಾಲಿಬಾಲ್ ಪಂದ್ಯಾಟದ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಕೆ 15ರ ವಯೋಮಿತಿಯ ಭಾರತೀಯ ವಾಲಿವಾಲ್ ತಂಡಕ್ಕೆ ಆಯ್ಕೆಯಾದ ಕರ್ನಾಟಕದ ಏಕೈಕ ಆಟಗಾರ್ತಿ. ಅಂತರಾಷ್ಟ್ರೀಯ ಪಂದ್ಯವು ಡಿಸೆಂಬರ್ ತಿಂಗಳ 4 ರಿಂದ 13ನೇ ತಾರೀಖಿನವರೆಗೆ ಚೀನಾದ ಶಾಂಗ್ಲೋದಲ್ಲಿ ನಡೆಯಲಿದೆ. ಶಗುನ್ ಎಸ್.

ವಿಶ್ವಶಾಲಾ ಮಕ್ಕಳ ವಾಲಿಬಾಲ್ ಪಂದ್ಯಾಟ – ಭಾರತ ತಂಡಕ್ಕೆ ಕ್ರೈಸ್ಟ್‌ಕಿಂಗ್‌ನ ಶಗುನ್ ಎಸ್. ವರ್ಮ ಆಯ್ಕೆ Read More »

ರಾಜ್ಯಮಟ್ಟದ ವೇಯ್ಟ್‌ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಆಳ್ವಾಸ್‌ಗೆ 6 ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ : ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಅಸೋಸಿಯೇಷನ್ ಮತ್ತು ಸುಳ್ಯ ಸ್ಫೋರ್ಟ್ಸ್ ಎಂಡ್ ಆರ್ಟ್ಸ್ ಅಸೋಸಿಯೇಷನ್ ಇವುಗಳ ಜಂಟಿ ಆಶ್ರಯದಲ್ಲಿ ಜರುಗಿದ ಕರ್ನಾಟಕ ರಾಜ್ಯ ಮಟ್ಟದ ಜೂನಿಯರ್, ಸಬ್ ಜೂನಿಯರ್, ಸೀನಿಯರ್ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಒಟ್ಟು 6 ವಿಭಾಗದಲ್ಲಿ ತಂಡ ಪ್ರಶಸ್ತಿಯನ್ನು ಪಡೆದು ಸಮಗ್ರ ಚಾಂಪಿಯನ್ ಆಗಿ ಆಳ್ವಾಸ್ ಹೊರಹೊಮ್ಮಿತು. ಬಾಲಕಿಯರ ಸಬ್ ಜೂನಿಯರ್ ವಿಭಾಗದಲ್ಲಿ ಮಾನಸ, ಮಹಿಳಾ ವಿಭಾಗದಲ್ಲಿ ತನುಷ ಬೆಸ್ಟ್ ಲಿಪ್ಟರ್ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳ

ರಾಜ್ಯಮಟ್ಟದ ವೇಯ್ಟ್‌ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಆಳ್ವಾಸ್‌ಗೆ 6 ವಿಭಾಗದಲ್ಲಿ ಸಮಗ್ರ ತಂಡ ಪ್ರಶಸ್ತಿ Read More »

ರಾಜ್ಯ ಮಟ್ಟದ ಕುಸ್ತಿ – ಕ್ರೈಸ್ಟ್‌ಕಿಂಗ್‌ನ ಪೂರ್ಣಿಮಾ ಪ್ರಭುಗೆ ಕಂಚು

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಜಿಲ್ಲೆ ಹಾಗೂ ಹೆಚ್. ಜಿ. ಪ.ಪೂ. ಕಾಲೇಜು ಸಿಂದಗಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕ್ರೈಸ್ಟ್‌ಕಿಂಗ್‌ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೂರ್ಣಿಮಾ ಪ್ರಭು ಕಂಚಿನ ಪದಕ ಪಡೆದುಕೊಂಡಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಲಾವಣ್ಯ ಶೆಟ್ಟಿ ಪೂರ್ಣಿಮಾ ಪ್ರಭುಗೆ ತರಬೇತಿ ನೀಡಿದ್ದರು.

ರಾಜ್ಯ ಮಟ್ಟದ ಕುಸ್ತಿ – ಕ್ರೈಸ್ಟ್‌ಕಿಂಗ್‌ನ ಪೂರ್ಣಿಮಾ ಪ್ರಭುಗೆ ಕಂಚು Read More »

ಇರ್ವತ್ತೂರು ವಿದ್ಯಾರ್ಥಿ ಅಂಕಿತ್‌ ರಾಜ್ಯಮಟ್ಟಕ್ಕೆ

ಕಾರ್ಕಳ : 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರು ಇಲ್ಲಿನ ವಿದ್ಯಾರ್ಥಿ ಅಂಕಿತ್ ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ. ಇರ್ವತ್ತೂರಿನ ಮಲಿಯಾಳಿಕಟ್ಟೆ ನಾರಾಯಣ ಮತ್ತು ಶೋಭಾ ದಂಪತಿ ಪುತ್ರನಾಗಿರವ ಅಂಕಿತ್‌ಗೆ ದೈಹಿಕ ಶಿಕ್ಷಣ ಶಿಕ್ಷಕ ಆನಂದ್ ಪೂಜಾರಿ ತರಬೇತಿ ನೀಡಿರುತ್ತಾರೆ.

ಇರ್ವತ್ತೂರು ವಿದ್ಯಾರ್ಥಿ ಅಂಕಿತ್‌ ರಾಜ್ಯಮಟ್ಟಕ್ಕೆ Read More »

ಅ.12, ಬೈದಶ್ರೀ ಟ್ರೋಫಿ – 2025 : ತಾಲೂಕು ಮಟ್ಟದ ಹಗ್ಗ ಜಗ್ಗಾಟ ಹಾಗೂ ಕ್ರೀಡೋತ್ಸವ

ಕಾರ್ಕಳ : ಬೋಳ ಶ್ರೀ ಬ್ರಹ್ಮಬೈದರ್ಕಳ ಸೇವಾ ಸಂಘದ ವತಿಯಿಂದ ಪ್ರಪ್ರಥಮ ಬಾರಿಗೆ ಬೋಳ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಕೊಳಲ ಬಾಕ್ಯಾರಿನಲ್ಲಿ ಗರಡಿ ಮನೆ ಹರೀಶ್ ಪೂಜಾರಿ ಅವರ ಸಂಚಾಲಕತ್ವದಲ್ಲಿ ಅ.12ರ ರವಿವಾರ ತಾಲೂಕು ಮಟ್ಟದ ಹಗ್ಗ ಜಗ್ಗಾಟ ಹಾಗೂ ಸ್ಥಳೀಯರ ಮನೋರಂಜನಾ ಕ್ರೀಡೋತ್ಸವ ಜರಗಲಿದೆ. ಪುರುಷರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಬೈದಶ್ರೀ ಟ್ರೋಫಿ-2025 ಹಾಗೂ ನಗದು ಬಹುಮಾನ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ, ದ್ವಿತೀಯ ಬೈದಶ್ರೀ ಟ್ರೋಫಿ –

ಅ.12, ಬೈದಶ್ರೀ ಟ್ರೋಫಿ – 2025 : ತಾಲೂಕು ಮಟ್ಟದ ಹಗ್ಗ ಜಗ್ಗಾಟ ಹಾಗೂ ಕ್ರೀಡೋತ್ಸವ Read More »

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ಗ್ರೀಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಗ್ರಾಮಾಂತರ ಹಾಗೂ ಸಂತ ಕ್ಲಾರೆಟ್ ಪದವಿ ಪೂರ್ವ ಕಾಲೇಜು ಜಾಲಹಳ್ಳಿ ಜಂಟಿ ಆಶ್ರಯದಲ್ಲಿ ಜರುಗಿದ ರಾಜ್ಯಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಕು. ಗ್ರೀಷ್ಮಾ ಎಸ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಮೂಲಕ ಮುಂಬರುವ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ಗ್ರೀಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಮಹಿಳಾ ವಿಶ್ವಕಪ್‌ ಕ್ರಿಕೆಟ್‌ : ಪಾಕಿಸ್ತಾನ ವಿರುದ್ಧ ಭಾರತ 88 ರನ್‌ಗಳ ಭರ್ಜರಿ ಗೆಲುವು

ಕೊಲಂಬೊ : ಶ್ರೀಲಂಕಾದಲ್ಲಿ ನಡೆದ 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ರಿಚಾ ಘೋಷ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಅ.5ರಂದು ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ 247 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 2 ಸಿಕ್ಸರ್ 3 ಬೌಂಡರಿ ಸೇರಿದಂತೆ 20 ಎಸೆತಗಳಲ್ಲಿ ಅಜೇಯ 35

ಮಹಿಳಾ ವಿಶ್ವಕಪ್‌ ಕ್ರಿಕೆಟ್‌ : ಪಾಕಿಸ್ತಾನ ವಿರುದ್ಧ ಭಾರತ 88 ರನ್‌ಗಳ ಭರ್ಜರಿ ಗೆಲುವು Read More »

ನಾಳೆಯಿಂದ ಭಾರತ-ವಿಂಡೀಸ್‌ ಟೆಸ್ಟ್‌ ಸರಣಿ

ಅಹಮದಾಬಾದ್ : ಏಷ್ಯಾಕಪ್ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ತಂಡ ಈಗ ವೆಸ್ಟ್‌ ಇಂಡೀಸ್‌ ವಿರುದ್ಧದ ತವರಿನ ಟೆಸ್ಟ್‌ ಸರಣಿಯನ್ನಾಡಲು ಸಜ್ಜಾಗಿದೆ. 2025-27ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಸರಣಿ ಗೆಲುವಿನ ನಿರೀಕ್ಷೆಯಲ್ಲಿರುವ ಶುಭಮನ್‌ ಗಿಲ್‌ ಪಡೆ ಗುರುವಾರ ಮೊದಲ ಟೆಸ್ಟ್‌ನಲ್ಲಿ ಕಣಕ್ಕಿಳಿಯಲಿದೆ. 2 ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ಅಹಮದಾಬಾದ್ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ವೆಸ್ಟ್‌ ಇಂಡೀಸ್‌ ತಂಡ 7 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್‌ ಸರಣಿ ಆಡಲಿದೆ. 2018ರಲ್ಲಿ ಕೊನೆಯ ಬಾರಿಗೆ ವಿಂಡೀಸ್‌ ಭಾರತದಲ್ಲಿ

ನಾಳೆಯಿಂದ ಭಾರತ-ವಿಂಡೀಸ್‌ ಟೆಸ್ಟ್‌ ಸರಣಿ Read More »

error: Content is protected !!
Scroll to Top