• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ಇರ್ವತ್ತೂರು ವಿದ್ಯಾರ್ಥಿ ಅಂಕಿತ್‌ ರಾಜ್ಯಮಟ್ಟಕ್ಕೆ

ಕಾರ್ಕಳ : 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರು ಇಲ್ಲಿನ ವಿದ್ಯಾರ್ಥಿ ಅಂಕಿತ್ ರಾಜ್ಯ ಮಟ್ಟಕೆ ಆಯ್ಕೆಯಾಗಿದ್ದಾರೆ. ಇರ್ವತ್ತೂರಿನ ಮಲಿಯಾಳಿಕಟ್ಟೆ ನಾರಾಯಣ ಮತ್ತು ಶೋಭಾ ದಂಪತಿ ಪುತ್ರನಾಗಿರವ ಅಂಕಿತ್‌ಗೆ ದೈಹಿಕ ಶಿಕ್ಷಣ ಶಿಕ್ಷಕ ಆನಂದ್ ಪೂಜಾರಿ ತರಬೇತಿ ನೀಡಿರುತ್ತಾರೆ.

ಇರ್ವತ್ತೂರು ವಿದ್ಯಾರ್ಥಿ ಅಂಕಿತ್‌ ರಾಜ್ಯಮಟ್ಟಕ್ಕೆ Read More »

ಅ.12, ಬೈದಶ್ರೀ ಟ್ರೋಫಿ – 2025 : ತಾಲೂಕು ಮಟ್ಟದ ಹಗ್ಗ ಜಗ್ಗಾಟ ಹಾಗೂ ಕ್ರೀಡೋತ್ಸವ

ಕಾರ್ಕಳ : ಬೋಳ ಶ್ರೀ ಬ್ರಹ್ಮಬೈದರ್ಕಳ ಸೇವಾ ಸಂಘದ ವತಿಯಿಂದ ಪ್ರಪ್ರಥಮ ಬಾರಿಗೆ ಬೋಳ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಕೊಳಲ ಬಾಕ್ಯಾರಿನಲ್ಲಿ ಗರಡಿ ಮನೆ ಹರೀಶ್ ಪೂಜಾರಿ ಅವರ ಸಂಚಾಲಕತ್ವದಲ್ಲಿ ಅ.12ರ ರವಿವಾರ ತಾಲೂಕು ಮಟ್ಟದ ಹಗ್ಗ ಜಗ್ಗಾಟ ಹಾಗೂ ಸ್ಥಳೀಯರ ಮನೋರಂಜನಾ ಕ್ರೀಡೋತ್ಸವ ಜರಗಲಿದೆ. ಪುರುಷರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಪ್ರಥಮ, ದ್ವಿತೀಯ, ತೃತೀಯ, ಚತುರ್ಥ ಬೈದಶ್ರೀ ಟ್ರೋಫಿ-2025 ಹಾಗೂ ನಗದು ಬಹುಮಾನ ಮತ್ತು ಮಹಿಳೆಯರ ವಿಭಾಗದಲ್ಲಿ ಪ್ರಥಮ, ದ್ವಿತೀಯ ಬೈದಶ್ರೀ ಟ್ರೋಫಿ –

ಅ.12, ಬೈದಶ್ರೀ ಟ್ರೋಫಿ – 2025 : ತಾಲೂಕು ಮಟ್ಟದ ಹಗ್ಗ ಜಗ್ಗಾಟ ಹಾಗೂ ಕ್ರೀಡೋತ್ಸವ Read More »

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ಗ್ರೀಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಗ್ರಾಮಾಂತರ ಹಾಗೂ ಸಂತ ಕ್ಲಾರೆಟ್ ಪದವಿ ಪೂರ್ವ ಕಾಲೇಜು ಜಾಲಹಳ್ಳಿ ಜಂಟಿ ಆಶ್ರಯದಲ್ಲಿ ಜರುಗಿದ ರಾಜ್ಯಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯ ತಂಡವನ್ನು ಪ್ರತಿನಿಧಿಸಿದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಕು. ಗ್ರೀಷ್ಮಾ ಎಸ್. ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಮೂಲಕ ಮುಂಬರುವ ಪಂದ್ಯಾಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ

ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ಗ್ರೀಷ್ಮಾ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಮಹಿಳಾ ವಿಶ್ವಕಪ್‌ ಕ್ರಿಕೆಟ್‌ : ಪಾಕಿಸ್ತಾನ ವಿರುದ್ಧ ಭಾರತ 88 ರನ್‌ಗಳ ಭರ್ಜರಿ ಗೆಲುವು

ಕೊಲಂಬೊ : ಶ್ರೀಲಂಕಾದಲ್ಲಿ ನಡೆದ 2025ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ರಿಚಾ ಘೋಷ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಅ.5ರಂದು ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ 50 ಓವರ್‌ಗಳಲ್ಲಿ 247 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು 2 ಸಿಕ್ಸರ್ 3 ಬೌಂಡರಿ ಸೇರಿದಂತೆ 20 ಎಸೆತಗಳಲ್ಲಿ ಅಜೇಯ 35

ಮಹಿಳಾ ವಿಶ್ವಕಪ್‌ ಕ್ರಿಕೆಟ್‌ : ಪಾಕಿಸ್ತಾನ ವಿರುದ್ಧ ಭಾರತ 88 ರನ್‌ಗಳ ಭರ್ಜರಿ ಗೆಲುವು Read More »

ನಾಳೆಯಿಂದ ಭಾರತ-ವಿಂಡೀಸ್‌ ಟೆಸ್ಟ್‌ ಸರಣಿ

ಅಹಮದಾಬಾದ್ : ಏಷ್ಯಾಕಪ್ ಗೆಲುವಿನ ಹುಮ್ಮಸ್ಸಿನಲ್ಲಿರುವ ಭಾರತ ತಂಡ ಈಗ ವೆಸ್ಟ್‌ ಇಂಡೀಸ್‌ ವಿರುದ್ಧದ ತವರಿನ ಟೆಸ್ಟ್‌ ಸರಣಿಯನ್ನಾಡಲು ಸಜ್ಜಾಗಿದೆ. 2025-27ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಸರಣಿ ಗೆಲುವಿನ ನಿರೀಕ್ಷೆಯಲ್ಲಿರುವ ಶುಭಮನ್‌ ಗಿಲ್‌ ಪಡೆ ಗುರುವಾರ ಮೊದಲ ಟೆಸ್ಟ್‌ನಲ್ಲಿ ಕಣಕ್ಕಿಳಿಯಲಿದೆ. 2 ಪಂದ್ಯಗಳ ಸರಣಿಯ ಮೊದಲ ಪಂದ್ಯಕ್ಕೆ ಅಹಮದಾಬಾದ್ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ವೆಸ್ಟ್‌ ಇಂಡೀಸ್‌ ತಂಡ 7 ವರ್ಷಗಳ ಬಳಿಕ ಭಾರತದಲ್ಲಿ ಟೆಸ್ಟ್‌ ಸರಣಿ ಆಡಲಿದೆ. 2018ರಲ್ಲಿ ಕೊನೆಯ ಬಾರಿಗೆ ವಿಂಡೀಸ್‌ ಭಾರತದಲ್ಲಿ

ನಾಳೆಯಿಂದ ಭಾರತ-ವಿಂಡೀಸ್‌ ಟೆಸ್ಟ್‌ ಸರಣಿ Read More »

ಏಷ್ಯಾಕಪ್ ಫೈನಲ್ : ಪಾಕ್ ಸಚಿವನಿಂದ ಟ್ರೋಫಿ ಸ್ವೀಕರಿಸಲು ಭಾರತ ನಕಾರ

ದುಬೈ : ಏಷ್ಯಾಕಪ್ ಫೈನಲ್ ಪಂದ್ಯ ರೋಚಕ ರೀತಿಯಲ್ಲಿ ಮುಕ್ತಾಯಗೊಂಡ ಬಳಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ, ಪಾಕ್‌ನ ಆಂತರಿಕ ವ್ಯವಹಾರಗಳ ಸಚಿವರೂ ಆಗಿರುವ ಏಷ್ಯಾ ಕ್ರಿಕೆಟ್ ಮಂಡಳಿ (ಎಸಿಸಿ) ಅಧ್ಯಕ್ಷ ಮೊಹಿನ್ ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ಭಾರತ ನಿರಾಕರಿಸಿದೆ. ಮೊಹ್ಸಿನ್ ನಖ್ವಿ ಹಾಗೂ ಇನ್ನಿತರ ಗಣ್ಯರು ವೇದಿಕೆ ಮೇಲೆ ಬಂದು ಕಾಯುತ್ತಾ ನಿಂತಿದ್ದರು. ಆದರೆ ಭಾರತೀಯ ಆಟಗಾರರು ವೇದಿಕೆಯಿಂದ 15-20 ಅಡಿ ದೂರದಲ್ಲಿ ನಿಂತು ಪ್ರತಿರೋಧ ವ್ಯಕ್ತಪಡಿಸಿದರು. ಪಂದ್ಯ ಮುಗಿದ

ಏಷ್ಯಾಕಪ್ ಫೈನಲ್ : ಪಾಕ್ ಸಚಿವನಿಂದ ಟ್ರೋಫಿ ಸ್ವೀಕರಿಸಲು ಭಾರತ ನಕಾರ Read More »

ಸೆ. 25-ಅ.4 ರವರೆಗೆ ಉಚಿತ ವಾಲಿಬಾಲ್‌ ತರಬೇತಿ ಶಿಬಿರ

ಕಾರ್ಕಳ : ಸಾಣೂರು ಲಕ್ಷ್ಯ ಸ್ಪೋರ್ಟ್ಸ್‌ ಗ್ರೌಂಡ್‌ ಮಠದಕೆರೆ ಬೈಪಾಸ್‌ ಬಳಿ ಸೆ. 25ರಿಂದ ಅ. 4ರವರೆಗೆ ಉಚಿತ ಬಾಲಿಬಾಲ್‌ ತರಬೇತಿ ಶಿಬಿರ ನಡೆಯಲಿದೆ. ಬೆಳಗ್ಗೆ 7ರಿಂದ 10ರವರೆಗೆ ಮತ್ತು ಸಂಜೆ 4ರಿಂದ 7ರವರೆಗೆ ಕಾರ್ಕಳ ತಾಲೂಕಿನ 8 ರಿಂದ 12ನೇ ತರಗತಿಯ ಮಕ್ಕಳಿಗಾಗಿ ತರಬೇತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು 9632117042, 9880553932 ನಂಬರನ್ನು ಸಂಪರ್ಕಿಸಬಹುದಾಗಿದೆ.

ಸೆ. 25-ಅ.4 ರವರೆಗೆ ಉಚಿತ ವಾಲಿಬಾಲ್‌ ತರಬೇತಿ ಶಿಬಿರ Read More »

ಕುಡುಕ ಗಂಡನಿಗೆ ಕಡಿದ ಮಡದಿ : ಅಪರಿಚಿತರ ಕೃತ್ಯವೆಂದು ಕಥೆ ಕಟ್ಟಿದ ಪಾತಕಿ

ಕಾರ್ಕಳ : ಗಂಡನಿಗೆ ಕತ್ತಿಯಿಂದ ಕಡಿದ ಘೋರ ಕೃತ್ಯ ಕಾರ್ಕಳ ತಾಲೂಕು ನಿಟ್ಟೆಯಿಂದ ಸೆ. 7ರಂದು ವರದಿಯಾಗಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ಶೇಖರ್ ಮೂಲ್ಯರಿಗೆ ಅವರ ಪತ್ನಿ ಮಾಲತಿ ಮೂಲ್ಯ ಕತ್ತಿಯಿಂದ ಕಡಿದು ಬಳಿಕ ಮಗಳಿಗೆ ಕರೆ ಮಾಡಿ ನಿಮ್ಮ ತಂದೆಗೆ ಯಾರೋ ಕತ್ತಿಯಿಂದ ಹಲ್ಲೆಗೈದು ಅವರು ಮೃತ ಪಟ್ಟಿರುತ್ತಾರೆ ಎಂಬುದಾಗಿ ತಿಳಿಸಿರುತ್ತಾಳೆ. ಆಕೆ ಕೂಡಲೇ ಆಂಬುಲೆನ್ಸ್ ಗೆ ಕರೆ ಮಾಡಿ ಶೇಖರ್‌ ಮೂಲ್ಯರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆ ಗೆ ದಾಖಲು ಮಾಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.ಘಟನೆ ಬಗ್ಗೆ

ಕುಡುಕ ಗಂಡನಿಗೆ ಕಡಿದ ಮಡದಿ : ಅಪರಿಚಿತರ ಕೃತ್ಯವೆಂದು ಕಥೆ ಕಟ್ಟಿದ ಪಾತಕಿ Read More »

ಚೆಸ್ ಪಂದ್ಯಾಟ : ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಮೂಡಬಿದಿರೆ : ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಾಗೂ ಮಂಗಳೂರಿನ ಶಾರದಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಚೇತನಾ ಕುಮಾರಿ ಎಸ್. ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ಪಿಯುಸಿ ಆರ್. ಕೃಷ್ಣ ಬಾಲಕರ ವಿಭಾಗದಲ್ಲಿ ಐದನೇ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ ತಂಡದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಜ್ವಲ್ ಎ.ಬಿ.,

ಚೆಸ್ ಪಂದ್ಯಾಟ : ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ Read More »

ರಾಜ್ಯ ಜೂನಿಯರ್ ಅಥ್ಲೆಟಿಕ್ – ಅನುರಾಗ್‌ಗೆ ಚಿನ್ನದ ಪದಕ

ಉಡುಪಿ : ಉಡುಪಿ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದ ಗುಂಡು ಎಸೆತ ಅಂಡರ್ 18ರ ವಯೋಮಿತಿಯ ವಿಭಾಗದಲ್ಲಿ ಅನುರಾಗ್‌ ಜಿ. ಅವರು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾರೆ. ಅನುರಾಗ್‌ ಅವರು 17.15 ಮೀಟರ್ ದೂರ ಗುಂಡು ಎಸೆದಿರುತ್ತಾರೆ. ಈ ಮೂಲಕ ಮುಂದಿನ ಅಕ್ಟೋಬರ್‌ನಲ್ಲಿ ಒರಿಸ್ಸಾ ಹಾಗೂ ಆಂಧ್ರ ಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಿನಿ ರಾಜೇಶ್ ಶೆಟ್ಟಿ ತರಬೇತಿ ನೀಡಿರುತ್ತಾರೆ. ಅನುರಾಗ್‌ ಅವರು ಕಾರ್ಕಳ ಬಿಎಸ್‌ಎನ್‌ಎಲ್‌

ರಾಜ್ಯ ಜೂನಿಯರ್ ಅಥ್ಲೆಟಿಕ್ – ಅನುರಾಗ್‌ಗೆ ಚಿನ್ನದ ಪದಕ Read More »

error: Content is protected !!
Scroll to Top