• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ಕುಸ್ತಿ ಪಂದ್ಯಾಟ : ಕ್ರೈಸ್ಟ್‌ಕಿಂಗ್‌ ವಿದ್ಯಾಸಂಸ್ಥೆಯ ಸುದೀಕ್ಷಾ – ದ್ರುವೀತ್ ರಾಜ್ಯ ಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಉಪನಿರ್ದೇಶಕರ ಕಚೇರಿ, ಜಿಲ್ಲಾ ಪಂಚಾಯತ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ವೆಂಕಟರಮಣ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 14/17ರ ವಯೋಮಿತಿಯ ಬಾಲಕರ ಹಾಗೂ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಎಂಟನೇ ತರಗತಿಯ ದ್ರುವೀತ್ ಹಾಗೂ ಬಾಲಕಿಯರ ವಿಭಾಗದಲ್ಲಿ ಎಂಟನೇ ತರಗತಿಯ ಸುದೀಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಉಳಿದಂತೆ ಏಳನೇ ತರಗತಿಯ ಮೊಹಮ್ಮದ್ ಹಿಶಾಮ್ ಖಾನ್ ಮತ್ತು ಸಾದ್ವಿ ನಾಯಕ್, ಹತ್ತನೇ […]

ಕುಸ್ತಿ ಪಂದ್ಯಾಟ : ಕ್ರೈಸ್ಟ್‌ಕಿಂಗ್‌ ವಿದ್ಯಾಸಂಸ್ಥೆಯ ಸುದೀಕ್ಷಾ – ದ್ರುವೀತ್ ರಾಜ್ಯ ಮಟ್ಟಕ್ಕೆ Read More »

ಏಷ್ಯಾಕಪ್​ಗೆ ಟೀಮ್ ಇಂಡಿಯಾದ ಟಾಪ್ ಐದು ಬ್ಯಾಟರ್​ಗಳು ಫಿಕ್ಸ್

ಏಷ್ಯಾಕಪ್‌ : ಏಷ್ಯಾಕಪ್ ಟಿ20 ಟೂರ್ನಿಗೆ ದಿನಗಣನೆ ಶುರುವಾಗಿದೆ. ಸೆ. 9 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್‌ ಮೂರನೇ ವಾರದಲ್ಲಿ ತಂಡವನ್ನು ಪ್ರಕಟಿಸಲು ಬಿಸಿಸಿಐ ನಿರ್ಧರಿಸಿದೆ. ಏಷ್ಯನ್ ರಾಷ್ಟ್ರಗಳ ನಡುವಣ ಈ ಕ್ರಿಕೆಟ್ ಕದನಕ್ಕಾಗಿ ಯುವ ಪಡೆಯನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದ್ದು, ಹೀಗಾಗಿ ಈ ಬಾರಿಯ ಟೀಮ್ ಇಂಡಿಯಾದಲ್ಲಿ ಹಿರಿಯ ಆಟಗಾರರಿಗೆ ಅವಕಾಶ ಸಿಗುವುದಿಲ್ಲ.‌ ಬಹುನಿರೀಕ್ಷಿತ ಏಷ್ಯಾಕಪ್​ಗಾಗಿ ಬಿಸಿಸಿಐ ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡವನ್ನು ರೂಪಿಸುತ್ತಿದೆ. ಈ ತಂಡದಲ್ಲಿ ಟಾಪ್-5 ನಲ್ಲಿ ಕಾಣಿಸಿಕೊಳ್ಳುವ ಆಟಗಾರರ

ಏಷ್ಯಾಕಪ್​ಗೆ ಟೀಮ್ ಇಂಡಿಯಾದ ಟಾಪ್ ಐದು ಬ್ಯಾಟರ್​ಗಳು ಫಿಕ್ಸ್ Read More »

ಆ. 17 : ಕಾರ್ಕಳ – ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ವತಿಯಿಂದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಆ. 17 ರಂದು ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾಗವಹಿಸುವ ಸ್ಪರ್ಧಿಗಳು ಅಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದಾಗಿದೆ ಎಂದು ಯುವಜನ ಸೇವಾ ಕ್ರೀಡಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.ಸ್ಪರ್ಧೆಗಳ ವಿವರಪುರುಷರಿಗೆ : ಅಥ್ಲೆಟಿಕ್ಸ್ (100 ಮೀ, 200 ಮೀ, 400 ಮೀ, 800 ಮೀ,

ಆ. 17 : ಕಾರ್ಕಳ – ಹೆಬ್ರಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

5ನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 6 ರನ್‌ಗಳ ಗೆಲುವು – ಟೆಸ್ಟ್ ಸರಣಿ ಸಮಬಲದೊಂದಿಗೆ ಅಂತ್ಯ

ಲಂಡನ್ : ಓವಲ್‌ನಲ್ಲಿ ನಡೆಯುತ್ತಿರುವ ಐದನೇ ಪಂದ್ಯವನ್ನು ಭಾರತ 6 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಸರಣಿ ಸಮಬಲದೊಂದಿಗೆ ಅಂತ್ಯವಾಗಿದೆ. ಈ ಪಂದ್ಯದಲ್ಲಿ ಭಾರತ ಇಂಗ್ಲೆಡ್‌ ವಿರುದ್ಧ ರೋಚಕ ಗೆಲುವು ಸಾಧಿಸಿದೆ. ದ್ವಿತೀಯ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಗೆಲ್ಲಲು 374 ರನ್ ಬೇಕಿತ್ತು. 367 ರನ್ ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡುವ ಮೂಲಕ ಭಾರತ ವಿರೋಚಿತ ಗೆಲುವು ದಾಖಲಿಸಿತು. ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್ ಉತ್ತಮ ದಾಳಿ ನಡೆಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆ್ಯಂಡರ್ಸನ್-

5ನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 6 ರನ್‌ಗಳ ಗೆಲುವು – ಟೆಸ್ಟ್ ಸರಣಿ ಸಮಬಲದೊಂದಿಗೆ ಅಂತ್ಯ Read More »

ಕ್ರೈಸ್ಟ್‌ಕಿಂಗ್ : ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಹಾಗೂ ಪ್ರೌಢಶಾಲೆಯ ಬಾಲಕರ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ. ಪ್ರಾಥಮಿಕ ಶಾಲಾ ಬಾಲಕಿಯರ ತಂಡವನ್ನು ಪ್ರತಿನಿಧಿಸಿದ್ದ ಖುಷಿ ಶೆಟ್ಟಿ, ವಿಶ್ಮಿತಾ, ತ್ರಿಷ್ಮ ಎಸ್. ಹಾಗೂ ಕೆಟ್ಲಿನ್ ಏಂಜೆಲ್ ಪಿಂಟೊ ಹಾಗೂ ಪ್ರೌಢಶಾಲಾ ಬಾಲಕರ

ಕ್ರೈಸ್ಟ್‌ಕಿಂಗ್ : ಶಟಲ್ ಬ್ಯಾಡ್ಮಿಂಟನ್‍ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಮಹಿಳಾ ಚೆಸ್ ವಿಶ್ವಕಪ್ ಕಿರೀಟ ಗೆದ್ದ ಭಾರತದ ಮೊದಲ ಆಟಗಾರ್ತಿ ದಿವ್ಯಾ ದೇಶ್‌ಮುಖ್

ಜಾರ್ಜಿಯಾದ ಬಟುಮಿಯಲ್ಲಿ ಜು. 28 ರಂದು ನಡೆದ ಫಿಡೆ ಮಹಿಳಾ ವಿಶ್ವಕಪ್ 2025ರ ಫೈನಲ್‌ನಲ್ಲಿ 19 ವರ್ಷದ ಭಾರತದ ಚೆಸ್ ಆಟಗಾರ್ತಿ ದಿವ್ಯಾ ದೇಶಮುಖ್ ಅನುಭವಿ ಗ್ರ್ಯಾಂಡ್‌ಮಾಸ್ಟರ್ ಕೊನೇರು ಹಂಪಿಯನ್ನು ಟೈಬ್ರೇಕ್‌ನಲ್ಲಿ ಸೋಲಿಸಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಗೆಲುವಿನೊಂದಿಗೆ, ದಿವ್ಯಾ ಭಾರತದ ಮೊದಲ ಮಹಿಳಾ ವಿಶ್ವಕಪ್ ವಿಜೇತೆಯಾಗಿದ್ದಾರೆ ಮತ್ತು ದೇಶದ 88ನೇ ಗ್ರ್ಯಾಂಡ್‌ಮಾಸ್ಟರ್ (4ನೇ ಮಹಿಳಾ ಗ್ರ್ಯಾಂಡ್‌ಮಾಸ್ಟರ್) ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. 24 ದಿನಗಳ ಕಾಲ ತೀವ್ರ ಸ್ಪರ್ಧೆಯ ನಂತರ, ದಿವ್ಯಾ ದೇಶಮುಖ್ ಫೈನಲ್‌ನಲ್ಲಿ ಕೊನೆರು

ಮಹಿಳಾ ಚೆಸ್ ವಿಶ್ವಕಪ್ ಕಿರೀಟ ಗೆದ್ದ ಭಾರತದ ಮೊದಲ ಆಟಗಾರ್ತಿ ದಿವ್ಯಾ ದೇಶ್‌ಮುಖ್ Read More »

ಇಂದಿನಿಂದ ಮ್ಯಾಂಚೆಸ್ಟರ್‌ನಲ್ಲಿ 4ನೇ ಟೆಸ್ಟ್‌ ಪಂದ್ಯಾಟ

ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯವು ಇಂದಿನಿಂದ (ಜು. 23) ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಪಂದ್ಯ ಶುರುವಾಗಲಿದೆ. ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯಲ್ಲಿ ಆತಿಥೇಯ ಇಂಗ್ಲೆಂಡ್ ತಂಡವು 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್‌ ಸರಣಿ ಗೆಲ್ಲಲು ಇನ್ನೊಂದು ಗೆಲುವಿನ ಅಗತ್ಯವಿದೆ. ಆದರೆ ಭಾರತ ಸರಣಿ ಗೆಲ್ಲಲು ಇನ್ನುಳಿದ ಎರಡೂ ಪಂದ್ಯಗಳನ್ನೂ ಗೆಲ್ಲಬೇಕಾಗಿದೆ. ಆದ್ದರಿಂದ ಇಂದಿನ ಪಂದ್ಯಾಟದಲ್ಲಿ ಟೀಮ್‌ ಇಂಡಿಯಾ ಗೆಲುವು ಅಥವಾ ಡ್ರಾ ಸಾಧಿಸುವುದು ಅನಿವಾರ್ಯವಾಗಿದೆ. ಟೀಮ್‌ ಇಂಡಿಯಾದ

ಇಂದಿನಿಂದ ಮ್ಯಾಂಚೆಸ್ಟರ್‌ನಲ್ಲಿ 4ನೇ ಟೆಸ್ಟ್‌ ಪಂದ್ಯಾಟ Read More »

ಆಗಸ್ಟ್‌ 29ರಿಂದ 12ನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್ ಆರಂಭ‌

ದೆಹಲಿ : 12ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನ ಪಂದ್ಯಗಳು ಆ.29ಕ್ಕೆ ಆರಂಭಗೊಳ್ಳಲಿವೆ. ಒಟ್ಟು 12 ತಂಡಗಳು ಈ ಟೂರ್ನಿಯಲ್ಲಿ ಕಾದಾಟ ನಡೆಸಲಿವೆ. ಪಂದ್ಯಗಳ ದಿನಾಂಕ ಹಾಗೂ ಸ್ಥಳಗಳು ಸೇರಿದಂತೆ ಸಂಪೂರ್ಣ ವೇಳಾಪಟ್ಟಿಯನ್ನು ಅತಿ ಶೀಘ್ರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರೊ ಕಬಡ್ಡಿಯ ಬ್ಯುಸಿನೆಸ್‌ ಹೆಡ್‌ ಅನುಪಮ್‌ ಗೋಸ್ವಾಮಿ ಬುಧವಾರ ತಿಳಿಸಿದ್ದಾರೆ. ಕಳೆದ ಬಾರಿ ಹೈದರಾಬಾದ್‌ ಸೇರಿದಂತೆ ಕೇವಲ 3 ನಗರಗಳಲ್ಲಿ ಪಂದ್ಯಗಳು ನಡೆದಿದ್ದವು. ಈ ಬಾರಿ ಮತ್ತೆ ಕ್ಯಾರವಾನ್‌ ಮಾದರಿಯಲ್ಲಿ ದೇಶದ ವಿವಿಧ ನಗರಗಳಲ್ಲಿ ಪಂದ್ಯಗಳು ಆಯೋಜನೆಗೊಳ್ಳುವ

ಆಗಸ್ಟ್‌ 29ರಿಂದ 12ನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್ ಆರಂಭ‌ Read More »

ಯುಎಸ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾರ್ಕಳದ ಆಯುಷ್‌ ಶೆಟ್ಟಿ ಚಾಂಪಿಯನ್‌

2025ರಲ್ಲಿ ಭಾರತಕ್ಕೆ ಸಿಕ್ಕ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಕಾರ್ಕಳ : ಯುಎಸ್‌ ಓಪನ್‌ BWF Super 300 ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಕಾರ್ಕಳ ಮೂಲದ 20 ವರ್ಷದ ಆಯುಷ್‌ ಶೆಟ್ಟಿ ಚಾಂಪಿಯನ್‌ ಆಗಿ ಹೊಮ್ಮಿದ್ದಾರೆ. ಆಯುಷ್ ಫೈನಲ್‌ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 2025 ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಇದಾಗಿದೆ. 6 ಅಡಿ 4 ಇಂಚು ಎತ್ತರ ಹೊಂದಿರುವ

ಯುಎಸ್ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಕಾರ್ಕಳದ ಆಯುಷ್‌ ಶೆಟ್ಟಿ ಚಾಂಪಿಯನ್‌ Read More »

ಇಂಗ್ಲೆಂಡ್​ನಲ್ಲಿ ಕರ್ನಾಟಕ ಪೊಲೀಸ್ ಕೀರ್ತಿ ಪತಾಕೆ : ಮುರುಗೇಶ್ ಚನ್ನಣ್ಣವರ 13 ಗಂಟೆ ಇಂಗ್ಲಿಷ್‌ ಕಾಲುವೆ ಈಜುವ ಮೂಲಕ ದಾಖಲೆ

ಹುಬ್ಬಳ್ಳಿ : ರಾಷ್ಟ್ರಧ್ವಜದ ಜೊತೆಗೆ ಕರ್ನಾಟಕ ಪೊಲೀಸ್ ಧ್ವಜ ಇಂಗ್ಲೆಂಡ್​​ನಲ್ಲಿ ರಾರಾಜಿಸಿದೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮೀನಿನಂತೆ ಈಜುವ ಚನ್ನಣ್ಣವರ, ಈಗಾಗಲೇ ಮಾಡಿರುವ ಹಲವು ಸಾಧನೆಗಳೊಂದಿಗೆ ಮತ್ತೊಂದು ಸಾಧನೆಯ ಗರಿ ತಮ್ಮದಾಗಿಸಿಕೊಂಡಿದ್ದಾರೆ. ಈ ಬಾರಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ದೇಶಕ್ಕೆ, ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. 43 ಕಿ.ಮೀ. ಉದ್ದದ ಇಂಗ್ಲಿಷ್‌ ಕಾಲುವೆಯನ್ನು 13 ಗಂಟೆ 37 ನಿಮಿಷಗಳಲ್ಲಿ ಈಜುವ ಮೂಲಕ ಮುರುಗೇಶ್ ಚನ್ನಣ್ಣವರ ಅವರನ್ನು

ಇಂಗ್ಲೆಂಡ್​ನಲ್ಲಿ ಕರ್ನಾಟಕ ಪೊಲೀಸ್ ಕೀರ್ತಿ ಪತಾಕೆ : ಮುರುಗೇಶ್ ಚನ್ನಣ್ಣವರ 13 ಗಂಟೆ ಇಂಗ್ಲಿಷ್‌ ಕಾಲುವೆ ಈಜುವ ಮೂಲಕ ದಾಖಲೆ Read More »

error: Content is protected !!
Scroll to Top