• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಪಟ್ಟಕ್ಕೇರಿದ ಸೌತ್‌ ಆಫ್ರಿಕಾ

‌ಲಂಡನ್‌ : ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ (WTC Final) ಆಸ್ಟ್ರೇಲಿಯಾವನ್ನು ಸೋಲಿಸಿ ಸೌತ್‌ ಆಫ್ರಿಕಾ ತನ್ನ ಚೋಕರ್ಸ್‌ ಪಟ್ಟವನ್ನು ಕಳಚಿ ಚಾಂಪಿಯನ್‌ ಪಟ್ಟಕ್ಕೇರಿದೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಪಟ್ಟವನ್ನು ಹರಿಣಗಳ ಪಡೆ ಮುಡಿಗೇರಿಸಿಕೊಂಡಿದ್ದು, 27 ವರ್ಷಗಳ ನಂತರ ಐಸಿಸಿ ಟ್ರೋಫಿ ಬರವನ್ನು ನೀಗಿಸಿಕೊಂಡಿದೆ. ಆಸ್ಟ್ರೇಲಿಯಾ ನೀಡಿದ್ದ 282 ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ, ಐಸಿಸಿ ಫೈನಲ್‌ನಲ್ಲಿ ಗರಿಷ್ಠ […]

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ : ಚೋಕರ್ಸ್‌ ಪಟ್ಟ ಕಳಚಿ ಚಾಂಪಿಯನ್‌ ಪಟ್ಟಕ್ಕೇರಿದ ಸೌತ್‌ ಆಫ್ರಿಕಾ Read More »

ಬನ್ನಿ ಹಾಪ್ ಕ್ಯಾಚ್​ಗಳಿಗೆ ಬ್ರೇಕ್ – ಹೊಸ ರೂಲ್ಸ್ ಪರಿಚಯಿಸಿದ ಐಸಿಸಿ

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಕ್ಯಾಚ್ ನಿಯಮದಲ್ಲಿ ಮಹತ್ವದ ಬದಲಾವಣೆ ತರಲು ಮುಂದಾಗಿದೆ. ಈಗಾಗಲೇ ಹೊಸ ಕ್ಯಾಚ್ ನಿಯಮವನ್ನು ಮೇರಿಲೆಬೋನ್ ಕ್ರಿಕೆಟ್ ಕ್ಲಬ್ (ಎಂಸಿಸಿ) ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಮುಂದಿಟ್ಟಿದ್ದು, ಈ ನಿಯಮ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯೊಂದಿಗೆ ಪ್ರಾರಂಭವಾಗಲಿದೆ. ಏನಿದು ಹೊಸ ನಿಯಮ?ಹೊಸ ನಿಯಮದ ಪ್ರಕಾರ, ಇನ್ನು ಮುಂದೆ ಬನ್ನಿ ಹಾಪ್ ಕ್ಯಾಚ್​ಗಳನ್ನು ಔಟ್ ಎಂದು ಪರಿಗಣಿಸುವುದಿಲ್ಲ. ಅಂದರೆ ಬೌಂಡರಿ ಲೈನ್ ದಾಟಿ ಚೆಂಡನ್ನು ತಡೆದು ಕ್ಯಾಚ್ ಹಿಡಿಯಲು ಪ್ರಯತ್ನಿಸಿದಾಗ, ಫೀಲ್ಡರ್​ನ ಮೊದಲ

ಬನ್ನಿ ಹಾಪ್ ಕ್ಯಾಚ್​ಗಳಿಗೆ ಬ್ರೇಕ್ – ಹೊಸ ರೂಲ್ಸ್ ಪರಿಚಯಿಸಿದ ಐಸಿಸಿ Read More »

ಅಂತರಾಷ್ಟ್ರೀಯ ಯೋಗ ಸ್ಪರ್ಧೆ : ಆಳ್ವಾಸ್ ಯೋಗಪಟುಗಳಿಗೆ ಎಂಟು ಚಿನ್ನ – ಸಮಗ್ರ ತಂಡ ಪ್ರಶಸ್ತಿ

ಮೂಡುಬಿದಿರೆ : ವಿಯೆಟ್ನಾಂನಲ್ಲಿ ಜರುಗಿದ ಎರಡನೇ ಅಂತರಾಷ್ಟ್ರೀಯ ಯೋಗಾಸನ ಚಾಂಪಿಯನ್‌ಶಿಫ್‌ನಲ್ಲಿ ಆಳ್ವಾಸ್ ವಿದ್ಯಾಸಂಸ್ಥೆಯ ಎಂಟು ಯೋಗಪಟುಗಳು ಭಾರತ ದೇಶವನ್ನು ಪ್ರತಿನಿಧಿಸಿ 8 ಚಿನ್ನದ ಪದಕವನ್ನು ಜಯಿಸುವುದರ ಜೊತೆಗೆ ವೈಯಕ್ತಿಕ ವಿಭಾಗದಲ್ಲಿ ಎಂಟು ಅಂತರಾಷ್ಟ್ರೀಯ ಯೋಗ ರತ್ನ ಪ್ರಶಸ್ತಿಯನ್ನು ಪಡೆದು, ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡರು. ಸಬ್‌ಜ್ಯೂನಿಯರ್ ವಿಭಾಗದಲ್ಲಿ ಯಶಿಕ ಹಾಗೂ ಚಂದನ – ತಾಳಬದ್ದ ಯೋಗಾಸನದಲ್ಲಿ ಚಿನ್ನ, ಕೋಮಲ – ಕಲಾತ್ಮಕ ಯೋಗಾಸನದಲ್ಲಿ ಚಿನ್ನದ ಪದಕ ಪಡೆದರು. ಜ್ಯೂನಿಯರ್ ಹುಡುಗರ ವಿಭಾಗದಲ್ಲಿ ಪ್ರಜ್ವಲ್ – ಕಲಾತ್ಮಕ ಯೋಗಾಸನ,

ಅಂತರಾಷ್ಟ್ರೀಯ ಯೋಗ ಸ್ಪರ್ಧೆ : ಆಳ್ವಾಸ್ ಯೋಗಪಟುಗಳಿಗೆ ಎಂಟು ಚಿನ್ನ – ಸಮಗ್ರ ತಂಡ ಪ್ರಶಸ್ತಿ Read More »

ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ

ದೆಹಲಿ : ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸೇರಿದಂತೆ ಏಳು ಮಂದಿ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಹಾಲ್ ಆಫ್ ಫೇಮ್ ಗೌರವಕ್ಕೆ ಭಾಜನರಾಗಿದ್ದಾರೆ. ಧೋನಿ ಅವರ ನಾಯಕತ್ವದ ಗುಣಗಳು ಹಾಗೂ ಕ್ರಿಕೆಟ್​ಗೆ ಅವರು ನೀಡಿದ ಕೊಡುಗೆಗಳನ್ನು ಗೌರವಿಸುವ ಸಲುವಾಗಿ ಅವರನ್ನು ಹಾಲ್ ಆಫ್ ಫೇಮ್​ ಪಟ್ಟಿಗೆ ಸೇರಿಸಲಾಗಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದರೊಂದಿಗೆ ಐಸಿಸಿ ಹಾಲ್ ಆಫ್ ಫೇಮ್‌ ಗೌರವಕ್ಕೆ ಪಾತ್ರರಾದ 11ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಧೋನಿ

ಧೋನಿಗೆ ಐಸಿಸಿ ಹಾಲ್ ಆಫ್ ಫೇಮ್ ಗೌರವ Read More »

ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ ವಿಕ್ಟರಿ ಪರೇಡ್

ವಿಧಾನಸೌಧದಿಂದ ಚಿನ್ನಸ್ವಾಮಿ ಸ್ಟೇಡಿಯಂವರೆಗೆ ವಿಜಯೋತ್ಸವ ಮೆರವಣಿಗೆ ಬೆಂಗಳೂರು : ಐಪಿಎಲ್‌ -2025ರಲ್ಲಿ ಆರ್‌ಸಿಬಿ ಗೆಲುವು ಸಾಧಿಸಿ ತನ್ನ ಹಾಗೂ ಅಭಿಮಾನಿಗಳ 18 ವರ್ಷಗಳ ಕನಸನ್ನು ನನಸಾಗಿದ್ದು, ಇಂದು ಸಂಜೆ ಬೆಂಗಳೂರಿನಲ್ಲಿ ವಿಕ್ಟರಿ ಪರೇಡ್‌ ನಡೆಯಲಿದೆ. ಅಧಿಕೃತವಾಗಿ ಆರ್‌ಸಿಬಿ ಈ ವಿಚಾರವನ್ನು ತಿಳಿಸಿದ್ದು ಮಧ್ಯಾಹ್ನ 3:30ಕ್ಕೆ ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಆರಂಭಗೊಳ್ಳಲಿದ್ದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಯಾಗಲಿದೆ. ಈ ಬಗ್ಗೆ ಶೀಘ್ರವೇ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಆರ್‌ಸಿಬಿ ತಿಳಿಸಿದೆ. ಅಲ್ಲದೆ ಅಭಿಮಾನಿಗಳನ್ನು 12ನೇ ಸೇನೆ ಎಂದೇ ಆರ್‌ಸಿಬಿ ಕರೆಯುತ್ತದೆ.

ಬೆಂಗಳೂರಿನಲ್ಲಿ ಇಂದು ಆರ್‌ಸಿಬಿ ವಿಕ್ಟರಿ ಪರೇಡ್ Read More »

18 ವರ್ಷಗಳ‌‌ ಕನಸು ನನಸು : ಆರ್‌ಸಿಬಿ ಪಾಲಾದ ಐಪಿಎಲ್ ಟ್ರೋಫಿ

ಬೆಂಗಳೂರು : ಬಹು ನಿರೀಕ್ಷಿತ ಐಪಿಎಲ್‌ -2025 ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಪಂಜಾಬ್ ಕಿಂಗ್ಸ್ ನ್ನು ಸೋಲಿಸಿ ತನ್ನ 18 ವರ್ಷಗಳ‌‌ ಕನಸನ್ನು ನನಸು ಮಾಡಿಕೊಂಡಿದೆ.‌ ಇಂದು ಅಹಮದಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯಾಟದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್‌ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಆರ್ ಸಿಬಿ 9 ವಿಕೆಟ್ ಗಳನ್ನು ಕಳೆದುಕೊಂಡು 191 ರನ್ ಟಾರ್ಗೆಟ್ ನ್ನು ಕಿಂಗ್ಸ್ ಗೆ ನೀಡಿತ್ತು. ಆದರೆ ಪಂಜಾಬ್ ಕಿಂಗ್ಸ್

18 ವರ್ಷಗಳ‌‌ ಕನಸು ನನಸು : ಆರ್‌ಸಿಬಿ ಪಾಲಾದ ಐಪಿಎಲ್ ಟ್ರೋಫಿ Read More »

ಐಪಿಎಲ್‌ : ನಾಳೆ ಆರ್‌ಸಿಬಿ – ಪಂಜಾಬ್‌ ಕಿಂಗ್ಸ್‌ ಫೈನಲ್‌

18 ವರ್ಷಗಳಿಂದ ಕಪ್‌ಗಾಗಿ ಆರ್‌ಸಿಬಿ ಸೆಣಸಾಟ ಬೆಂಗಳೂರು : ಐಪಿಎಲ್‌ 2025 ತನ್ನ ಅಂತಿಮ ಘಟ್ಟವನ್ನು ತಲುಪಿದೆ. ಜೂ. 1ರಂದು ಅಹಮದಾಬಾದ್‌ನಲ್ಲಿ ನಡೆದ ಕ್ವಾಲಿಫೈಯರ್ 2 ಪಂದ್ಯದಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್‌) ತಂಡವು, ಹಾರ್ದಿಕ್‌ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್‌ (ಎಂಐ) ತಂಡಕ್ಕೆ ಸೋಲುಣಿಸುವ ಮೂಲಕ ಫೈನಲ್‌ ಪ್ರವೇಶಿಸಿದೆ. ಈಗಾಗಲೇ ಫೈನಲ್‌ ಏರಿ ಕುಳಿತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಪಿಬಿಕೆಎಸ್‌ ನಾಳೆ (ಜೂನ್‌ 3) ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ

ಐಪಿಎಲ್‌ : ನಾಳೆ ಆರ್‌ಸಿಬಿ – ಪಂಜಾಬ್‌ ಕಿಂಗ್ಸ್‌ ಫೈನಲ್‌ Read More »

ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭಮನ್ ಗಿಲ್‌

ದೆಹಲಿ : ರೋಹಿತ್ ಶರ್ಮ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಂತರ ಭಾರತ ಟೆಸ್ಟ್ ತಂಡವನ್ನು ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಮುಂಬರುವ ಇಂಗ್ಲೆಂಡ್ ಎದುರಿನ ಟೆಸ್ಟ್ ಕ್ರಿಕೆಟ್ ಸರಣಿಗೆ ಭರವಸೆಯ ಬ್ಯಾಟರ್ ಶುಭಮನ್ ಗಿಲ್ ಅವರನ್ನು ನಾಯಕರನ್ನಾಗಿ ಬಿಸಿಸಿಐ ಪ್ರಕಟಿಸಿದೆ. ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಉಪ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿರುವ 18 ಮಂದಿ ಆಟಗಾರರ ಟೆಸ್ಟ್ ತಂಡವೂ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಕರ್ನಾಟಕದ ಮೂವರು

ಭಾರತ ಟೆಸ್ಟ್ ತಂಡದ ನೂತನ ನಾಯಕನಾಗಿ ಶುಭಮನ್ ಗಿಲ್‌ Read More »

ಇಂದಿನಿಂದ ಐಪಿಎಲ್‌ ಪುನರಾರಂಭ

ಆರ್‌ಸಿಬಿ – ಕೆಕೆಆರ್‌ ತಂಡಗಳು ಮುಖಾಮುಖಿ ಬೆಂಗಳೂರು : ಭಾರತ ಮತ್ತ ಪಾಕಿಸ್ತಾನ ನಡುವಿನ ಯುದ್ಧದಿಂದಾಗಿ ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್‌ ಕ್ರಿಕೆಟ್‌ ಪಂದ್ಯ ಇಂದಿನಿಂದ ಪುನರಾರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕೊತಾ ನೈಟ್‌ ರೈಡರ್ಸ್‌ (ಕೆಕೆಆರ್) ತಂಡಗಳು ಮುಖಾಮಖಿಯಾಗಲಿದೆ. ಇತ್ತೀಚೆಗೆ ಟೆಸ್ಟ್‌ ಮಾದರಿಗೆ ನಿವೃತ್ತಿ ಹೇಳಿರುವ ಬ್ಯಾಟಿಂಗ್‌ ತಾರೆ ವಿರಾಟ್‌ ಕೊಹ್ಲಿ ಪಂದ್ಯದ ಮುಖ್ಯ ಭೂಮಿಕೆಯಾಗಿದ್ದಾರೆ. ಆರ್‌ಸಿಬಿ ಪ್ಲೇಆಫ್‌ ಪ್ರವೇಶಕ್ಕೆ ಕ್ಷಣಗಣನೆಸದ್ಯ ನಡೆದಿರುವ 11 ಪಂದ್ಯಗಳಲ್ಲಿ 8 ಜಯ,

ಇಂದಿನಿಂದ ಐಪಿಎಲ್‌ ಪುನರಾರಂಭ Read More »

ವಲಯ ಮಟ್ಟದ ಕ್ರಿಕೆಟ್‌ – ಜೇಸಿಐ ಕಾರ್ಕಳ ಪ್ರಥಮ

ಕಾರ್ಕಳ : ಕಾರ್ಕಳ ಜೇಸಿಐ ಆತಿಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಪ್ರಥಮ ಬಾರಿಗೆ ವಲಯ ಮಟ್ಟದ ಕ್ರಿಕೆಟ್‌ ಪಂದ್ಯಾಟ ನಡೆದಿದೆ ಎಂದು ಜೇಸಿಐ ಸೆನೆಟರ್‌ ಅಭಿಲಾಶ್‌ ಬಿ. ಎ. ಹೇಳಿದರು. ಅವರು ಉಡುಪಿಯ ಬೀಡಿನಗುಡ್ಡೆಯಲ್ಲಿ ನಡೆದ ಜೇಸಿಐ ವಲಯ ಮಟ್ಟದ ಕ್ರಿಕೆಟ್‌ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್‌ ಜೈನ್‌ ಮಾತನಾಡಿ, ಕ್ರೀಡಾಕೂಟದಿಂದ ಸಂಘಟನೆ ಸುಲಭ ಸಾಧ್ಯವಾಗುವುದು. ಇಂತಹ ಕ್ರೀಡಾಕೂಟ ನಿರಂತರವಾಗಿ ನಡೆಯುತ್ತಿರಲಿ ಎಂದು ಆಶಿಸಿದರು. ಜೇಸಿಐ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್

ವಲಯ ಮಟ್ಟದ ಕ್ರಿಕೆಟ್‌ – ಜೇಸಿಐ ಕಾರ್ಕಳ ಪ್ರಥಮ Read More »

error: Content is protected !!
Scroll to Top