• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ಮೇ 17ರಿಂದ ಐಪಿಎಲ್‌-2025 ಪಂದ್ಯಾವಳಿ ಪುನರಾರಂಭ

ದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ನಿಗ್ನತೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ IPL 2025 ಪಂದ್ಯಾವಳಿ ಮೇ 17 ರಿಂದ ಪುನರಾರಂಭವಾಗಲಿದೆ. ಈ ಸಂಬಂಧ ಪರಿಷ್ಕೃತ ವೇಳಾಪಟ್ಟಿಯನ್ನು ಬಿಸಿಸಿಐ ಸೋಮವಾರ ರಾತ್ರಿ ಪ್ರಕಟಿಸಿದೆ.ಸರಕಾರ, ಭದ್ರತಾ ಏಜೆನ್ಸಿಗಳು ಮತ್ತು ಎಲ್ಲಾ ಪ್ರಮುಖ ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಈ ಬಾರಿಯ ಟೂರ್ನಿಯ ಉಳಿದಿರುವ ಪಂದ್ಯಗಳನ್ನು ಪುನರ್ ಆರಂಭಿಸಲು ನಿರ್ಧರಿಸಿದೆ. ಒಟ್ಟು ಆರು ಕ್ರೀಡಾಂಗಣಗಳಲ್ಲಿ ಒಟ್ಟು 17 ಪಂದ್ಯಗಳು ನಡೆಯಲಿವೆ. ಮೇ 17 ರಂದು ಬೆಂಗಳೂರಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ […]

ಮೇ 17ರಿಂದ ಐಪಿಎಲ್‌-2025 ಪಂದ್ಯಾವಳಿ ಪುನರಾರಂಭ Read More »

ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ವಿದಾಯ

ಮುಂಬೈ : ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 36 ವರ್ಷದ ಕೊಹ್ಲಿಯ 14 ವರ್ಷಗಳ ಟೆಸ್ಟ್‌ ಕ್ರಿಕೆಟ್ ಜೀವನ ಅಂತ್ಯವಾಗಿದೆ. ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು‌ 30 ಶತಕ ಹಾಗೂ 31 ಅರ್ಧಶತಕದೊಂದಿಗೆ 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಕ್ಯಾಪ್ ಧರಿಸಿ 14 ವರ್ಷಗಳು ಕಳೆದಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು

ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ವಿದಾಯ Read More »

ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ವಿದಾಯ ?

ನಿರ್ಧಾರ ಬದಲಿಸುವಂತೆ ಬಿಸಿಸಿಐ ಮನವಿ ದೆಹಲಿ : ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ ಬೆನ್ನಲ್ಲೆ ಕೊಹ್ಲಿ ಕೂಡ ವಿದಾಯ ಹೇಳಿದ್ದಾರೆ ಎಂದು ವರದಿಯಾಗಿದೆ. ಆದರೆ, ಬಿಸಿಸಿಐ ಕೊಹ್ಲಿಗೆ ನಿರ್ಧಾರ ಪುನರ್‌ ಪರಿಶೀಲಿಸುವಂತೆ ಕೇಳಿಕೊಂಡಿದೆ ಎನ್ನಲಾಗಿದೆ. ಟೀಂ ಇಂಡಿಯಾ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಸರಣಿ ಆರಂಭಕ್ಕೂ ಮುನ್ನವೇ ರೋಹಿತ್ ಶರ್ಮಾ, ಟೆಸ್ಟ್ ಆವೃತ್ತಿಗೆ ನಿವೃತ್ತಿ ಘೋಷಿಸಿ ಅಚ್ಚರಿ

ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ವಿದಾಯ ? Read More »

ಭಾರತ-ಪಾಕ್‌ ಉದ್ವಿಗ್ನತೆ – ಐಪಿಎಲ್ 2025 ಟೂರ್ನಿ ರದ್ದು

ದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ಲೇ ಆಫ್ಸ್‌ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್‌ ಟೂರ್ನಿಯನ್ನು ರದ್ದುಗೊಳಿಸಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ. ಪಂಜಾಬ್​ನ ಧರ್ಮಶಾಲಾದಲ್ಲಿ ಈ ವರ್ಷದ 58ನೇ ಪಂದ್ಯ ನಡೆಯುತ್ತಿತ್ತು. 10.1 ಓವರ್​ಗೆ ಫ್ಲಡ್​ಲೈಟ್ ಸಮಸ್ಯೆ ಆಯಿತು. ಆ ಬಳಿಕ ಭದ್ರತಾ ಕಾರಣದಿಂದ ಮ್ಯಾಚ್​ರದ್ದು ಮಾಡಲಾಯಿತು. ಏಕಾಏಕಿ ಎಲ್ಲರನ್ನೂ ಕಳುಹಿಸಲಾಯಿತು. ಇದು

ಭಾರತ-ಪಾಕ್‌ ಉದ್ವಿಗ್ನತೆ – ಐಪಿಎಲ್ 2025 ಟೂರ್ನಿ ರದ್ದು Read More »

ಟೀಮ್ ಇಂಡಿಯಾ ಆಟಗಾರರೊಂದಿಗೆ ಬಿಸಿಸಿಐ ಒಪ್ಪಂದ ಪ್ರಕಟ

34 ಆಟಗಾರರಿಗೆ ಸ್ಥಾನ – ನಾಲ್ವರಿಗೆ ಎ ಪ್ಲಸ್ ಗ್ರೇಡ್​ ದೆಹಲಿ : ಟೀಮ್ ಇಂಡಿಯಾ ಆಟಗಾರರ ಜೊತೆಗಿನ ಕೇಂದ್ರ ಒಪ್ಪಂದವನ್ನು ಬಿಸಿಸಿಐ ಪ್ರಕಟಿಸಿದೆ. ಹೊಸ ಒಪ್ಪಂದದಲ್ಲಿ ಒಟ್ಟು 34 ಆಟಗಾರರು ಸ್ಥಾನ ಪಡೆದಿದ್ದಾರೆ. 34 ಆಟಗಾರರನ್ನು 4 ಶ್ರೇಣಿಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಬ್ಬ ಆಟಗಾರನಿಗೆ ಅವರ ದರ್ಜೆಗೆ ಅನುಗುಣವಾಗಿ ಬಿಸಿಸಿಐ ವಾರ್ಷಿಕ ಮೊತ್ತವನ್ನು ನೀಡಲಾಗುತ್ತದೆ. ಎ+ ಗ್ರೇಡ್​ನಲ್ಲಿರುವ ಆಟಗಾರರಿಗೆ ಗರಿಷ್ಠ 7 ಕೋಟಿ ರೂ. ನೀಡಲಾಗುತ್ತದೆ. ಬಿಸಿಸಿಐ ಕೇಂದ್ರ ಒಪ್ಪಂದದ ಎ+ ದರ್ಜೆಯಲ್ಲಿ ಒಟ್ಟು 4 ಆಟಗಾರರಿಗೆ

ಟೀಮ್ ಇಂಡಿಯಾ ಆಟಗಾರರೊಂದಿಗೆ ಬಿಸಿಸಿಐ ಒಪ್ಪಂದ ಪ್ರಕಟ Read More »

ಇಂದು ಆರ್‌ಸಿಬಿ – ಗುಜರಾತ್ ಟೈಟನ್ಸ್ ಸೆಣಸಾಟ

ಬೆಂಗಳೂರು : ಇಂದು ಸಂಜೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025 ಟೂರ್ನಿಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಆರ್‌ಸಿಬಿ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಹೆಚ್ಚು ಬಾರಿ ಗೆದ್ದ ದಾಖಲೆಯನ್ನು ಹೊಂದಿದೆ. ಇಲ್ಲಿಯವರೆಗೂ ಉಭಯ ತಂಡಗಳು ಐದು ಬಾರಿ ಸ್ಪರ್ಧಿಸಿದ್ದು, ಈ ಪೈಕಿ ಮೂರು ಪಂದ್ಯಗಳಲ್ಲಿ ಆರ್‌ಸಿಬಿ ಗೆಲುವು ಸಾಧಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಜಯದ

ಇಂದು ಆರ್‌ಸಿಬಿ – ಗುಜರಾತ್ ಟೈಟನ್ಸ್ ಸೆಣಸಾಟ Read More »

ಐಪಿಎಲ್‌ 2025: ಇಂದು ಮೊದಲ ಪಂದ್ಯ; ಆರ್‌ಸಿಬಿ-ಕೆಕೆಆರ್‌ ಮುಖಾಮುಖಿ

ತಾರೆಯರ ಮೆರುಗಿನೊಂದಿಗೆ ಕೋಲ್ಕತ್ತಾದಲ್ಲಿ ಉದ್ಘಾಟನೆ ಹೊಸದಿಲ್ಲಿ : ಕ್ರಿಕೆಟ್‌ ಪ್ರೇಮಿಗಳು ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಐಪಿಎಲ್‌-2025 ಕ್ರಿಕೆಟ್‌ ಟೂರ್ನಿ ಇಂದಿನಿಂದ ಶುರುವಾಗಲಿದ್ದು, ಅದ್ದೂರಿ ಉದ್ಘಾಟನೆಗೆ ಎಲ್ಲ ತಯಾರಿ ನಡೆದಿದೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಇಂದು ರಾತ್ರಿ ಸಿನೆಮಾ ತಾರೆಯರು, ಕ್ರಿಕೆಟ್‌ ದಿಗ್ಗಜರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಈ ಋತುವಿನ ಐಪಿಎಲ್‌ ಶೂಭಾರಂಭವಾಗಲಿದೆ. ಇದು ಐಪಿಎಲ್‌ 18ನೇ ಆವೃತ್ತಿಯಾಗಿದ್ದು, ಲೀಗ್‌ ಹಂತದ ಮೊದಲ ಪಂದ್ಯ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು

ಐಪಿಎಲ್‌ 2025: ಇಂದು ಮೊದಲ ಪಂದ್ಯ; ಆರ್‌ಸಿಬಿ-ಕೆಕೆಆರ್‌ ಮುಖಾಮುಖಿ Read More »

ಐಪಿಎಲ್‌ ಕ್ರಿಕೆಟ್‌ ಹಬ್ಬಕ್ಕೆ ಕ್ಷಣಗಣನೆ : ಈ ಸಲ ಹಲವು ನಿಯಮ ಬದಲಾವಣೆ

ನಾಳೆಯಿಂದ ಶುರುವಾಗಲಿದೆ ಎರಡು ತಿಂಗಳ ಕ್ರಿಕೆಟ್‌ ಸಂಭ್ರಮ ಮುಂಬಯಿ : ಚಾಂಪಿಯನ್‌ ಟ್ರೋಫಿ ಮುಗಿದ ಬೆನ್ನಿಗೆ ಇಂಡಿಯನ್ ಪ್ರೀಮಿಯರ್ ಲೀಗ್-2025 (ಐಪಿಎಲ್‌) ಕ್ರಿಕೆಟ್ ಟೂರ್ನಿಗೆ ಕ್ಷಣಗಣನೆ ಪ್ರಾರಂಭವಾಗಿದೆ. 10 ತಂಡಗಳು ಎರಡು ತಿಂಗಳ ಕ್ರಿಕೆಟ್‌ ಹಬ್ಬಕ್ಕೆ ತಯಾರಾಗಿರುವಂತೆಯೇ ಬಿಸಿಸಿಐ ಈ ಸಲ ಐಪಿಎಲ್‌ ನಿಯಮಾವಳಿಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ.ಮಾರ್ಚ್ 22ರಿಂದ ಇಂಡಿಯನ್ ಪ್ರೀಮಿಯರ್ ಲೀಗ್ ಚುಟುಕು ಕ್ರಿಕೆಟ್ ಟೂರ್ನಿ ಶುರುವಾಗುತ್ತದೆ. ಐಪಿಎಲ್ 18ನೇ ಋತುವಿನಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐ ಮುಂದಾಗಿದ್ದು, ಕೊರೊನಾ ಸಂದರ್ಭದಲ್ಲಿ ನಿಷೇಧಿಸಲಾಗಿದ್ದ ಹಳೆ

ಐಪಿಎಲ್‌ ಕ್ರಿಕೆಟ್‌ ಹಬ್ಬಕ್ಕೆ ಕ್ಷಣಗಣನೆ : ಈ ಸಲ ಹಲವು ನಿಯಮ ಬದಲಾವಣೆ Read More »

ಐಪಿಎಲ್‌ ಪಂದ್ಯಗಳಲ್ಲಿ ತಂಬಾಕು, ಮದ್ಯದ ಜಾಹೀರಾತಿಗೆ ನಿಷೇಧ : ಕೇಂದ್ರ ಸೂಚನೆ

ಟಿವಿ ಚಾನೆಲ್‌ಗಳಲ್ಲಿ, ಸ್ಟೇಡಿಯಂ ಸುತ್ತಮುತ್ತ ತಂಬಾಕು, ಮದ್ಯದ ಜಾಹೀರಾತು ಹಾಕದಂತೆ ಆದೇಶ ಹೊಸದಿಲ್ಲಿ: ಐಪಿಎಲ್‌ ಪಂದ್ಯಗಳು ನಡೆಯುವ ಕ್ರೀಡಾಂಗಣದ ಆವರಣದಲ್ಲಿ ಮತ್ತು ಪ್ರಸಾರದ ಸಮಯದಲ್ಲಿ ಎಲ್ಲ ರೀತಿಯ ತಂಬಾಕು ಮತ್ತು ಮದ್ಯದ ಜಾಹೀರಾತು ಮತ್ತು ಪ್ರಚಾರಗಳನ್ನು ನಿಷೇಧಿಸಲು ಐಪಿಎಲ್‌ ಮಂಡಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.ಈ ಸಂಬಂಧ ಐಪಿಎಲ್ ಅಧ್ಯಕ್ಷ ಅರುಣ್ ಸಿಂಗ್ ಧುಮಾಲ್ ಅವರಿಗೆ ಪತ್ರ ಬರೆದಿರುವ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಪ್ರೊ.ಡಾ.ಅತುಲ್ ಗೋಯೆಲ್, ಇದು ಸಾರ್ವಜನಿಕ ಆರೋಗ್ಯವನ್ನು ಉತ್ತೇಜಿಸುವ ನಿಮ್ಮ ಸಾಮಾಜಿಕ ಮತ್ತು ನೈತಿಕ ಹೊಣೆಗಾರಿಕೆ

ಐಪಿಎಲ್‌ ಪಂದ್ಯಗಳಲ್ಲಿ ತಂಬಾಕು, ಮದ್ಯದ ಜಾಹೀರಾತಿಗೆ ನಿಷೇಧ : ಕೇಂದ್ರ ಸೂಚನೆ Read More »

ಚಾಂಪಿಯನ್ಸ್‌ ಟ್ರೋಫಿ ಭಾರತದ ಮಡಿಲಿಗೆ

ದುಬೈ : ಐಸಿಸಿ ಚಾಂಪಿಯನ್‌ ಟ್ರೋಫಿ ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ತಂಡವನ್ನು ಮಣಿಸುವ ಮೂಲಕ ಭಾರತ ಜಯಭೇರಿ ಬಾರಿಸಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ 4 ವಿಕೆಟ್ ಗಳಿಂದ ಗೆದ್ದು ಬೀಗಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕೀವಿಸ್ ತಂಡ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 251 ರನ್ ಪೇರಿಸಿತು. ಗುರಿಯನ್ನು ಬೆನ್ನಟ್ಟಿದ ಭಾರತ ಒಂದು ಓವರ್ ಬಾಕಿ ಇರುವಾಗಲೇ ಜಯ ಸಾಧಿಸಿತು. 50 ಎಸೆತಗಳನ್ನು ಎದುರಿಸಿದ

ಚಾಂಪಿಯನ್ಸ್‌ ಟ್ರೋಫಿ ಭಾರತದ ಮಡಿಲಿಗೆ Read More »

error: Content is protected !!
Scroll to Top