• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ಚಾಂಪಿಯನ್ಸ್‌ ಟ್ರೋಫಿ : ಫೈನಲ್‌ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್‌

ಭಾರತ-ನ್ಯೂಜಿಲ್ಯಾಂಡ್‌ ಫೈನಲ್‌ ಕದನಕ್ಕೆ ಕ್ಷಣಗಣನೆ; ಭಾರತವೇ ಬುಕ್ಕಿಗಳ ಫೇವರಿಟ್‌ ದುಬೈ : ಭಾರತ ಮತ್ತು ನ್ಯೂಜಿಲ್ಯಾಂಡ್‌ ತಂಡಗಳ ನಡುವೆ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಐಸಿಸಿ ಟೂರ್ನಿಯ ಫೈನಲ್​ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ಗೆದ್ದ ಇತಿಹಾಸವಿಲ್ಲ. ಹೀಗಾಗಿ ಈ ಬಾರಿ ಏನಾಗಲಿದೆ ಎಂಬ ತೀವ್ರ ಕುತೂಹಲ ಕ್ರಿಕೆಟ್‌ ಪ್ರೇಮಿಗಳಲ್ಲಿದೆ. ಇದರ ಜೊತೆಗೆ ಈ ಪಂದ್ಯದ ಮೇಲೆ ಭರ್ಜರಿ ಬೆಟ್ಟಿಂಗ್‌ ಕೂಡ ನಡೆದಿದೆ. ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ ಪಂದ್ಯ ಶುರುವಾಗಲಿದೆ. […]

ಚಾಂಪಿಯನ್ಸ್‌ ಟ್ರೋಫಿ : ಫೈನಲ್‌ ಪಂದ್ಯದ ಮೇಲೆ ನಡೆದಿದೆ ಭರ್ಜರಿ ಬೆಟ್ಟಿಂಗ್‌ Read More »

ಮೂರನೇ ಫೈನಲ್‌ ಮುಖಾಮುಖಿಗೆ ಸಜ್ಜಾದ ಭಾರತ-ನ್ಯೂಜಿಲ್ಯಾಂಡ್‌

ಭಾನುವಾರ ದುಬೈಯಲ್ಲಿ ನಡೆಯಲಿದೆ ಹೈ ವೋಲ್ಟೇಜ್‌ ಫೈನಲ್‌ ಕದನ ದುಬೈ : ನಿನ್ನೆ ನಡೆದ ಚಾಂಪಿಯನ್ಸ್ ಟ್ರೋಫಿಯ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಬಗ್ಗುಬಡಿದು ನ್ಯೂಜಿಲ್ಯಾಂಡ್‌ ತಂಡ ಫೈನಲ್‌ಗೆ ಪ್ರವೇಶಿಸಿರುವುದರೊಂದಿಗೆ ಭಾರತವನ್ನು ಎದುರಿಸಲು ವೇದಿಕೆ ಸಿದ್ಧವಾಗಿದೆ. ಭಾನುವಾರ ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಫೈನಲ್​ಗೇರಿದರೆ, ದ್ವಿತೀಯ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡಕ್ಕೆ ಸೋಲುಣಿಸಿ ನ್ಯೂಝಿಲೆಂಡ್

ಮೂರನೇ ಫೈನಲ್‌ ಮುಖಾಮುಖಿಗೆ ಸಜ್ಜಾದ ಭಾರತ-ನ್ಯೂಜಿಲ್ಯಾಂಡ್‌ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್‌ ಫೈಟ್‌

ಆರು ಪ್ರಮುಖ ಆಟಗಾರರಿಲ್ಲದೆ ಆಸೀಸ್‌ ಕಂಗಾಲು, ಇಂಡಿಯಾಕ್ಕೆ ಸೆಲೆಕ್ಷನ್‌ ಕಗ್ಗಂಟು ದುಬೈ : ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್‌ ಪಂದ್ಯ ಇಂದು ದುಬೈಯಲ್ಲಿ ನಡೆಯಲಿದ್ದು, ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್​​ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪ್ರಮುಖ ಆಟಗಾರರು ಕಾಣಿಸಿಕೊಳ್ಳುವುದಿಲ್ಲ ಎಂಬುದು ವಿಶೇಷ. ಏಕೆಂದರೆ ಆಸೀಸ್ ಪಡೆಯ 6 ಮಂದಿ ಈಗಾಗಲೇ ನಾನಾ ಕಾರಣಗಳಿಂದಾಗಿ ಹೊರಗುಳಿದಿದ್ದಾರೆ.ಟೂರ್ನಿ ಆರಂಭಕ್ಕೂ ಮುನ್ನ ಮತ್ತು ಆ ಬಳಿಕ ತಂಡದಿಂದ ಪ್ಯಾಟ್

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಆಸ್ಟ್ರೇಲಿಯಾ ಸೆಮಿಫೈನಲ್‌ ಫೈಟ್‌ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ನ್ಯೂಜಿಲ್ಯಾಂಡ್‌ ಪಂದ್ಯ

ಸೆಮಿಫೈನಲ್‌ ತಲುಪಿದ ಎರಡು ತಂಡಗಳ ಮುಖಾಮುಖಿ ದುಬೈ : ಚಾಂಪಿಯನ್ಸ್ ಟ್ರೋಫಿಯ ಗುಂಪು ಹಂತದ ಕೊನೆಯ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎರಡೂ ತಂಡಗಳು ಈಗಾಗಲೇ ಸೆಮಿಫೈನಲ್‌ಗೆ ತಲುಪಿವೆ. ಗುಂಪು ಹಂತದಲ್ಲಿ ಅಗ್ರಸ್ಥಾನ ಪಡೆಯಲು ಎರಡೂ ತಂಡಗಳ ನಡುವೆ ಪೈಪೋಟಿ ನಡೆಯುತ್ತಿದೆ. ಆದಾಗ್ಯೂ, ಮುಂಬರುವ ನಾಕೌಟ್ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಈ ಪಂದ್ಯದ ಗೆಲುವು ಉಭಯ ತಂಡಗಳಿಗೆ ಅವಶ್ಯಕವಾಗಿದೆ. ಹೀಗಾಗಿ ಭಾರತ ತಂಡ ಬಲಿಷ್ಠ ಆಡುವ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ನ್ಯೂಜಿಲ್ಯಾಂಡ್‌ ಪಂದ್ಯ Read More »

ಮಾ. 9 : ಕಾರ್ಕಳ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ವತಿಯಿಂದ 60 ಗಜಗಳ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ

ಕಾರ್ಕಳ : ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ಇವರ ಆಶ್ರಯದಲ್ಲಿ ಕ್ಷೇಮನಿಧಿ ಮತ್ತು ವಿದ್ಯಾನಿಧಿ ಸಹಾಯಾರ್ಥವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ವಿಶ್ವಕರ್ಮ ಸಮಾಜ ಬಾಂಧವರಿಗಾಗಿ 60 ಗಜಗಳ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ ಮಾ. 9ರಂದು ಬೆಳಿಗ್ಗೆ 8ರಿಂದ ಕಾರ್ಕಳ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದೆ. ಪ್ರಥಮ ಬಹುಮಾನ ರೂ. 25,000/- ಹಾಗೂ ಶಾಶ್ವತ ಫಲಕ ದ್ವಿತೀಯ ಬಹುಮಾನ ರೂ. 15,000/- ಹಾಗೂ ಶಾಶ್ವತ ಫಲಕ ನೀಡಲಾಗುವುದು. ಒಂದು ತಂಡಕ್ಕೆ ಪ್ರವೇಶ ಶುಲ್ಕ 2500 ಆಗಿದ್ದು, ಈ

ಮಾ. 9 : ಕಾರ್ಕಳ ವಿಶ್ವಬ್ರಾಹ್ಮಣ ಸಮಾಜೋದ್ಧಾರಕ ಸಭಾ ವತಿಯಿಂದ 60 ಗಜಗಳ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ Read More »

ಚಾಂಪಿಯನ್ಸ್‌ ಟ್ರೋಫಿ ಪಂದ್ಯಕ್ಕೆ ಉಗ್ರರ ಕರಿನೆರಳು : ಒಬ್ಬೊಬ್ಬ ಆಟಗಾರನಿಗೆ 100 ಪೊಲೀಸರ ಭದ್ರತೆ

13 ಸಾವಿರ ಸೈನಿಕರಿಂದ ಕಟ್ಟೆಚ್ಚರದ ಕಾವಲು ಇಸ್ಲಾಮಾಬಾದ್‌ : ಪಾಕಿಸ್ಥಾನದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್‌ ಕೂಟದ ಮೇಲೆ ಭಯೋತ್ಪಾದಕರ ಕರಿನೆರಳು ಆವರಿಸಿದೆ. ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ (ಐಎಸ್‌ಕೆಪಿ) ಎಂಬ ಭಯೋತ್ಪಾದಕ ಸಂಘಟನೆ ವಿದೇಶಿ ಪ್ರವಾಸಿಗರನ್ನು ಅಪಹರಿಸಿ ಒತ್ತೆ ಹಣಕ್ಕೆ ಬೇಡಿಕೆ ಇಡಬಹುದು ಎಂಬ ಗುಪ್ತಚರ ಮಾಹಿತಿ ಬಂದ ಬಳಿಕ ಪಾಕಿಸ್ಥಾನದಲ್ಲಿ ಕ್ರಿಕೆಟ್‌ ಆಡುತ್ತಿರುವ ವಿದೇಶಿ ಆಟಗಾರರಿಗೆ ಜೀವ ಬೆದರಿಕೆ ಶುರುವಾಗಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಕೂಟಕ್ಕೆ ಪಾಕ್‌ ಸರಕಾರ ಭಾರಿ ಭದ್ರತೆಯ ಏರ್ಪಾಡು ಮಾಡಿದೆ.

ಚಾಂಪಿಯನ್ಸ್‌ ಟ್ರೋಫಿ ಪಂದ್ಯಕ್ಕೆ ಉಗ್ರರ ಕರಿನೆರಳು : ಒಬ್ಬೊಬ್ಬ ಆಟಗಾರನಿಗೆ 100 ಪೊಲೀಸರ ಭದ್ರತೆ Read More »

ಭಾರತ ಗೆದ್ದ ಬಳಿಕ ಟ್ರೋಲ್‌ ಆದ ಐಐಟಿ ಬಾಬಾ

ಕ್ರಿಕೆಟ್‌ ಬಗ್ಗೆ ಭವಿಷ್ಯ ನುಡಿದು ನಗೆಪಾಟಲಾದ ನಾಗಸಾಧು ಹೊಸದಿಲ್ಲಿ : ಚಾಂಪಿಯನ್ಸ್‌ ಟ್ರೋಫಿಯಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ಥಾನ ರಣರೋಚಕ ಕದನದಲ್ಲಿ ಭಾರತ ಗೆದ್ದ ಬಳಿಕ ಕುಂಭಮೇಳದ ಮೂಲಕ ಪ್ರಸಿದ್ಧಿಗೆ ಬಂದಿರುವ ಐಐಟಿ ಬಾಬಾ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್‌ ಆಗುತ್ತಿದ್ದಾರೆ. ಐಐಟಿ ಪದವೀಧರನಾಗಿಯೂ ನಾಗಾಸಾಧು ಆದ ಕಾರಣಕ್ಕೆ ಈ ಐಐಟಿ ಬಾಬಾ ಭಾರಿ ಪ್ರಚಾರ ಪಡೆದುಕೊಂಡಿದ್ದರು. ಸೋಷಿಯಲ್‌ ಮೀಡಿಯಾದಲ್ಲೂ ಬಹಳ ಸೆನ್ಸೇಷನ್‌ ಉಂಟು ಮಾಡಿದ್ದರು. ಆದರೆ ಕ್ರಿಕೆಟ್‌ ಬಗ್ಗೆ ಭವಿಷ್ಯ ನುಡಿದು ಈಗ ಈ ಬಾಬಾ ನಗೆಪಾಟಲಾಗಿದ್ದಾರೆ.

ಭಾರತ ಗೆದ್ದ ಬಳಿಕ ಟ್ರೋಲ್‌ ಆದ ಐಐಟಿ ಬಾಬಾ Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಪಾಕಿಸ್ಥಾನ ಪಂದ್ಯ

ಗೆದ್ದರೆ ಟೀಮ್‌ ಇಂಡಿಯಾ ಸೆಮಿಫೈನಲ್‌ಗೆ; ಪಾಕಿಸ್ಥಾನ ಟೂರ್ನಿಯಿಂದ ಔಟ್‌ ದುಬೈ : ಚಾಂಪಿಯನ್ಸ್‌ ಟ್ರೋಫಿ ಕೂಟದಲ್ಲಿ ಇಂದು ಭಾರತ-ಪಾಕಿಸ್ಥಾನ ಮುಖಾಮುಖಿಯಾಗಲಿದ್ದು, ಕ್ರಿಕೆಟಿನ ಈ ಮಹಾಕದನವನ್ನು ಜನರು ಕಾತರದಿಂದ ಎದುರು ನೋಡುತ್ತಿದ್ದಾರೆ. ಭಾನುವಾರ ಮಧ್ಯಾಹ್ನ 2.30ರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗಲಿವೆ. ಈ ಜಿದ್ದಾಜಿದ್ದಿನ ಕದನ ಬಹಳ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.ದುಬೈ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತ-ಪಾಕಿಸ್ಥಾನ ಪಂದ್ಯ Read More »

ಫೆ. 23 : ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ – 2025

ಅಂತರ್‌ ಜಿಲ್ಲಾ ಮಟ್ಟದ ಕಬಡ್ಡಿ – ತ್ರೋಬಾಲ್‌ ಪಂದ್ಯಾಟ ಉಡುಪಿ : ಕಾರ್ಕಳ ತಾಲೂಕು ಮಡಿವಾಳ ಸಮಾಜ ಸೇವಾ ಸಂಘ ಹಾಗೂ ಮಡಿವಾಳ ಯುವ ಘಟಕ, ಮಡಿವಾಳ ಮಹಿಳಾ ಘಟಕದ ನೇತೃತ್ವದಲ್ಲಿ ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ಪುರುಷರ ಪ್ರೊ ಕಬಡ್ಡಿ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಟ “ಮಡಿವಾಳ ಮಾಚಿದೇವ ಟ್ರೋಫಿ-2025” ಫೆ. 23ರಂದು ಕಾರ್ಕಳ ಕಾಬೆಟ್ಟು ಸಮುದಾಯ ಭವನದ ವಠಾರದಲ್ಲಿ ನಡೆಯಲಿದೆ ಎಂದು ಯುವ ಘಟಕದ ಅಧ್ಯಕ್ಷ ಸಂಪತ್ ಕುಮಾರ್ ಕಣಂಜಾರು ತಿಳಿಸಿದ್ದಾರೆ. ಅವರು

ಫೆ. 23 : ಕಾರ್ಕಳದಲ್ಲಿ ಮಡಿವಾಳ ಮಾಚಿದೇವ ಟ್ರೋಫಿ – 2025 Read More »

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತಕ್ಕೆ ಮೊದಲ ಪಂದ್ಯ

ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಬಾಂಗ್ಲಾದೇಶದ ಎದುರು ಮುಖಾಮುಖಿ ದುಬೈ: ಚಾಂಪಿಯನ್ಸ್ ಟ್ರೋಫಿಗೆ ನಿನ್ನೆ ಚಾಲನೆ ದೊರೆತಿದ್ದು, ಕರಾಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆತಿಥೇಯ ಪಾಕಿಸ್ಥಾನ ತಂಡವನ್ನು ಬಗ್ಗುಬಡಿದು ನ್ಯೂಜಿಲ್ಯಾಂಡ್ ತಂಡ ಶುಭಾರಂಭ ಮಾಡಿದೆ. ಕೂಟದ ಎರಡನೇ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ದುಬೈನ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ.ಭಾರತ ತಂಡದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಇಂದಿನಿಂದ ಆರಂಭವಾಗಲಿದೆ. ಲೀಗ್ ಹಂತದ ಮೊದಲ ಪಂದ್ಯದಲ್ಲೇ ಗೆಲ್ಲುವ ಮೂಲಕ ಭಾರತ ತಂಡ ಚಾಂಪಿಯನ್ಸ್

ಚಾಂಪಿಯನ್ಸ್‌ ಟ್ರೋಫಿ : ಇಂದು ಭಾರತಕ್ಕೆ ಮೊದಲ ಪಂದ್ಯ Read More »

error: Content is protected !!
Scroll to Top