• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಕೂಟ

ಪಾಕಿಸ್ಥಾನ-ನ್ಯೂಜಿಲ್ಯಾಂಡ್ ನಡುವೆ ಕರಾಚಿಯಲ್ಲಿ ಇಂದು ಮೊದಲ ಪಂದ್ಯ ಇಸ್ಲಾಮಾಬಾದ್‌: ಎಂಟು ರಾಷ್ಟ್ರಗಳು ಭಾಗವಹಿಸುವ ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ ಕ್ರೀಡಾಕೂಟ ಇಂದಿನಿಂದ ಶುರುವಾಗುತ್ತಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ಥಾನ ಮತ್ತು ನ್ಯೂಜಿಲ್ಯಾಂಡ್ ನಡುವೆ ಕರಾಚಿ ಮೈದಾನದಲ್ಲಿ ಮಧ್ಯಾಹ್ನ 2.30ಕ್ಕೆ ಆರಂಭವಾಗಲಿದೆ.ಎ ಗುಂಪಿನಲ್ಲಿ ಭಾರತ, ನ್ಯೂಜಿಲ್ಯಾಂಡ್‌, ಪಾಕಿಸ್ಥಾನ, ಬಾಂಗ್ಲಾದೇಶ ಇದ್ದರೆ, ಬಿ ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ಥಾನ ಮತ್ತು ಇಂಗ್ಲೆಂಡ್‌ ತಂಡಗಳಿವೆ. ಭಾರತ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಫೆ.20ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ ಮತ್ತು ಪಾಕಿಸ್ಥಾನದ […]

ಇಂದಿನಿಂದ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಕೂಟ Read More »

ರಜತ್ ಪಾಟಿದಾರ್ ಆರ್‌ಸಿಬಿ ಕ್ಯಾಪ್ಟನ್‌

ವಿರಾಟ್‌ ಕೊಹ್ಲಿಗೆ ಕೈತಪ್ಪಿದ ಅವಕಾಶ ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದು, ವಿರಾಟ್‌ ಕೊಹ್ಲಿಗೆ ಕ್ಯಾಪ್ಟನ್‌ ಆಗುವ ಅವಕಾಶ ತಪ್ಪಿದೆ. ಈ ಹಿಂದೆ ಆರ್​ಸಿಬಿ ತಂಡದ ನಾಯಕರಾಗಿ ವಿರಾಟ್ ಕೊಹ್ಲಿ ನೇಮಕವಾಗಲಿದ್ದಾರೆ ಎನ್ನಲಾಗಿತ್ತು. ಆದರೀಗ ತಂಡದ ಸಾರಥ್ಯವನ್ನು ಪಾಟಿದಾರ್​ಗೆ ವಹಿಸಲಾಗಿದೆ.ರಜತ್ ಪಾಟಿದಾರ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯ ಪ್ರದೇಶ್ ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು. 2021ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಕಾಯಂ ಸದಸ್ಯರಾಗಿ

ರಜತ್ ಪಾಟಿದಾರ್ ಆರ್‌ಸಿಬಿ ಕ್ಯಾಪ್ಟನ್‌ Read More »

ಸಚಿನ್‌ ತೆಂಡೂಲ್ಕರ್‌ಗೆ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ

ಮುಂಬೈ : ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಭಾರತದ ಪರ 664 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಅವರ ಹೆಸರಿನಲ್ಲಿ ಟೆಸ್ಟ್, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಇದೆ. ಕ್ರಿಕೆಟ್ ಕ್ಷೇತ್ರದಲ್ಲಿ ಸಚಿನ್‌ ಅವರ ಸಾಧನೆಯನ್ನು ಪರಿಗಣಿಸಿ ಬಿಸಿಸಿಐ ಕರ್ನಲ್ ಸಿ.ಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ ಎಂದು ಮಂಡಳಿ ತಿಳಿಸಿದೆ. 2023ನೇ

ಸಚಿನ್‌ ತೆಂಡೂಲ್ಕರ್‌ಗೆ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ Read More »

ಸೆಹವಾಗ್‌ ದಾಂಪತ್ಯದಲ್ಲಿ ಬಿರುಕು?

ಹಲವಾರು ತಿಂಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ಗಂಡ-ಹೆಂಡತಿ ಹೊಸದಿಲ್ಲಿ : ಭಾರತದ ಮಾಜಿ ಡ್ಯಾಶಿಂಗ್‌ ಓಪನರ್‌ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ದಾಂಪತ್ಯದಲ್ಲೂ ಬಿರುಕು ಕಾಣಿಸಿಕೊಂಡಿದೆ ಎಂಬ ಸುದ್ದಿ ಸೆಹವಾಗ್‌ ಅಭಿಮಾನಿಗಳನ್ನು ವಿಚಲಿತಗೊಳಿಸಿದೆ. ಸೆಹವಾಗ್‌ ಮತ್ತು ಪತ್ನಿ ಆರತಿ ಅಹ್ಲಾವತ್ 20 ವರ್ಷಗಳ ದಾಂಪತ್ಯ ಜೀವನ ಮುಕ್ತಾಯ ಹಂತದಲ್ಲಿದೆ ಎಂಬ ಸುದ್ದಿ ಹರಿದಾಡುತ್ತಿದೆ.ಸೆಹ್ವಾಗ್ ಮತ್ತು ಆರತಿ ಇನ್‌ಸ್ಟಾಗ್ರಾಮ್‌ನಲ್ಲಿ ಪರಸ್ಪರ ಅನ್‌ಫಾಲೋ ಮಾಡಿದ್ದು, ಶೀಘ್ರವೇ ವಿಚ್ಛೇದನ ನೀಡಲಿದ್ದಾರೆ ಎಂದು ವರದಿಯಾಗಿದೆ. 2004ರಲ್ಲಿ ಮದುವೆಯಾದ ಸೆಹ್ವಾಗ್‌ ಮತ್ತು ಆರತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ

ಸೆಹವಾಗ್‌ ದಾಂಪತ್ಯದಲ್ಲಿ ಬಿರುಕು? Read More »

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ನವದೆಹಲಿ : ಜ.22 ರಿಂದ ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಐದು ಪಂದ್ಯಗಳ ಟಿ20 ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದೆ. ಮೊದಲಿಗೆ ಟಿ20 ಸರಣಿ ನಡೆಯಲ್ಲಿದ್ದು, ಆ ಬಳಿಕ ಏಕದಿನ ಸರಣಿ ನಡೆಯಲಿದೆ. ಈ ಮೊದಲು ಟಿ20 ಸರಣಿಗೆ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವನ್ನು ಪ್ರಕಟಿಸಿದ್ದ ಬಿಸಿಸಿಐ, ಇಂದು ಏಕದಿನ ಸರಣಿಗೂ ರೋಹಿತ್ ಶರ್ಮಾ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಘೋಷಿಸಿದೆ. ಟಿ20 ಸರಣಿಗೆ ಉಭಯ ತಂಡಗಳುಭಾರತ ತಂಡ : ಸೂರ್ಯಕುಮಾರ್

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ Read More »

ಫ್ರೆಂಡ್ಸ್‌ ಪವರ್ ಜಿಮ್‌ನ 10 ಮಂದಿ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ

ಕಾರ್ಕಳ : ಕರ್ನಾಟಕ ಆಮ್ ರೆಸ್ಲಿಂಗ್ ಅಸೋಸಿಯೇಷನ್‌ ವತಿಯಿಂದ ಜ. 5ರಂದು ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಪಂಜ ಕುಸ್ತಿ ಪಂದ್ಯಾಟದ ಸೀನಿಯರ್‌ ವಿಭಾಗದಲ್ಲಿ ಸುಜಿತ್‌ ನಾಯಕ್‌, ಸೂರಜ್‌ ಆಚಾರ್ಯ, ಪ್ರಸಾದ್‌ ಪೂಜಾರಿ ಹಾಗೂ ಜೂನಿಯರ್‌ ವಿಭಾಗ ಹಾಗೂ ಯೂತ್‌ ವಿಭಾಗದಲ್ಲಿ ಆದಿತ್ಯ ಕೋಟ್ಯಾನ್, ಸಾತ್ವಿಕ್‌, ಸ್ವಸ್ತಿಕ್‌, ಪ್ರಜ್ವಿತ್ ಜಿ., ಭರತ್‌, ಕಿರಣ್‌, ಮೋಹಿತ್‌ ಶೆಟ್ಟಿ ವಿಜೇತರಾಗಿ ಉತ್ತರಾಖಂಡ್‌ನಲ್ಲಿ ನಡೆಯುವ ರಾಷ್ಟ್ರೀಯ ಪಂಜ ಕುಸ್ತಿ ಪಂದ್ಯಾಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗಿದ್ದಾರೆ. ಇವರು ಕಾರ್ಕಳ ಜೋಡುರಸ್ತೆಯ ಫ್ರೆಂಡ್ಸ್‌ ಪವರ್ ಜಿಮ್‌ನ

ಫ್ರೆಂಡ್ಸ್‌ ಪವರ್ ಜಿಮ್‌ನ 10 ಮಂದಿ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆ Read More »

ಮನು ಭಾಕರ್‌ ಪದಕ ಹಿಂಪಡೆಯಲು ಒಲಿಂಪಿಕ್ಸ್‌ ಸಮಿತಿ ನಿರ್ಧಾರ

ಭಾರತಕ್ಕೆ ಕೀರ್ತಿ ತಂದ ಕ್ರೀಡಾಪಟುವಿನ ಪದಕ ಹಿಂಪಡೆಯಲು ಕಾರಣ ಏನು ಗೊತ್ತೆ? ಹೊಸದಿಲ್ಲಿ : ಪ್ಯಾರಿಸ್ ಒಲಿಂಪಿಕ್ಸ್-2024ರ ಶೂಟಿಂಗ್​ ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟು ಮನು ಭಾಕರ್‌ ಗೆದ್ದಿರುವ ಎರಡು ಕಂಚಿನ ಪದಕಗಳನ್ನು ಒಲಿಂಪಿಕ್ಸ್‌ ಸಮಿತಿ ಹಿಂಪಡೆಯಲಿದೆ. ಶೂಟಿಂಗ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ಮನು ಭಾಕರ್ ಇತಿಹಾಸ ನಿರ್ಮಿಸಿದ್ದರು. ಭಾರತದ ಕೀರ್ತಿ ಪಾತಾಕೆ ಮುಗಿಲೆತ್ತರಕ್ಕೇರಲು ಕಾರಣವಾಗಿದ್ದ ಈ ಪದಕಗಳನ್ನು ಹಿಂಪಡೆಯಲು ಒಲಿಂಪಿಕ್ಸ್ ಆಯೋಜಕರು ನಿರ್ಧರಿಸಿದ್ದಾರೆ. ಹಾಗೆಂದು ಮನು ಭಾಕರ್‌ ಅವರಿಂದ ಏನೂ ತಪ್ಪು ಆಗಿಲ್ಲ, ಪದಕಗಳ

ಮನು ಭಾಕರ್‌ ಪದಕ ಹಿಂಪಡೆಯಲು ಒಲಿಂಪಿಕ್ಸ್‌ ಸಮಿತಿ ನಿರ್ಧಾರ Read More »

ಸಿಡ್ನಿಯಲ್ಲೂ ಸೋತ ಭಾರತ : ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾಕ್ಕೆ 3-1 ಅಂತರದ ಗೆಲುವು

ಹತ್ತು ವರ್ಷದ ಬಳಿಕ ಬಾರ್ಡರ್‌-ಗವಾಸ್ಕರ್‌ ಕಪ್‌ ಮೇಲೆ ಹಕ್ಕು ಸಾಧಿಸಿದ ಕಾಂಗರೂ ಪಡೆ ಸಿಡ್ನಿ : ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ಬಾರ್ಡರ್‌-ಗವಾಸ್ಕರ್‌ ಸರಣಿಯ 5ನೇ ತಥಾ ಕೊನೆಯ ಟೆಸ್ಟ್‌ನಲ್ಲೂ ಭಾರತಕ್ಕೆ ಸೋಲಾಗಿದ್ದು, ಹತ್ತು ವರ್ಷಗಳ ಬಳಿ, ಈ ಪ್ರತಿಷ್ಠಿತ ಟೆಸ್ಟ್‌ ಸರಣಿ ಗೆದ್ದುಕೊಂಡು ಆಸ್ಟ್ರೇಲಿಯಾ ಬೀಗಿದೆ. ಈ ಜಯದೊಂದಿಗೆ ಆಸೀಸ್ ಪಡೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ 3-1 ಅಂತರದಿಂದ ಆಸ್ಟ್ರೇಲಿಯಾ ಪಾಲಾಗಿದೆ. ಭಾರತದ ವಿರುದ್ಧ 10 ವರ್ಷಗಳ ಬಳಿಕ ಟೆಸ್ಟ್ ಸರಣಿ ಗೆಲ್ಲುವಲ್ಲಿ ಕೊನೆಗೂ ಆಸ್ಟ್ರೇಲಿಯಾ

ಸಿಡ್ನಿಯಲ್ಲೂ ಸೋತ ಭಾರತ : ಟೆಸ್ಟ್‌ ಸರಣಿಯಲ್ಲಿ ಆಸ್ಟ್ರೇಲಿಯಾಕ್ಕೆ 3-1 ಅಂತರದ ಗೆಲುವು Read More »

ರಾಷ್ಟ್ರಮಟ್ಟದ ಗ್ರಾಮೀಣೋತ್ಸವ – ಪಳ್ಳಿ ವಾಲಿಬಾಲ್‌ ತಂಡ ದ್ವಿತೀಯ

ಕಾರ್ಕಳ : ಈಶಾ ಫೌಂಡೇಶನ್ ಇವರ ಆಶ್ರಯದಲ್ಲಿ ಡಿ. 29ರಂದು ನಡೆದ 16ನೇ ವರ್ಷದ ರಾಷ್ಟ್ರ ಮಟ್ಟದ ಗ್ರಾಮೀಣ ಉತ್ಸವದಲ್ಲಿ ಪಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಾಲಿಬಾಲ್ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ. ಕೇರಳ, ಕರ್ನಾಟಕ, ಆಂಧ್ರ, ತಮಿಳುನಾಡು ಹಾಗೂ ತೆಲಂಗಾಣದ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.

ರಾಷ್ಟ್ರಮಟ್ಟದ ಗ್ರಾಮೀಣೋತ್ಸವ – ಪಳ್ಳಿ ವಾಲಿಬಾಲ್‌ ತಂಡ ದ್ವಿತೀಯ Read More »

ನಾಲ್ಕನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾಕ್ಕೆ 184 ರನ್‌ಗಳ ಅಮೋಘ ಗೆಲುವು

ಸೋತು ಸುಣ್ಣವಾದ ಟೀಂ ಇಂಡಿಯಾ ಹೋರಾಟ 155 ರನ್‌ಗಳಿಗೆ ಮುಕ್ತಾಯ ಮೆಲ್ಬೋರ್ನ್​: ಮೆಲ್ಬೋರ್ನ್‌ನ ಎಂಸಿಜಿ ಮೈದಾನದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಭಾರತವನ್ನು ಬಗ್ಗುಬಡಿದು ಆಸ್ಟ್ರೇಲಿಯಾ ಭರ್ಜರಿ ಗೆಲುವು ದಾಖಲಿಸಿದೆ. ಈ ಜಯದೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-1 ಅಂತರದ ಮುನ್ನಡೆ ಸಾಧಿಸಿದೆ. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಸ್ಯಾಮ್​ ಕೊನ್​ಸ್ಟಾಸ್ (60), ಉಸ್ಮಾನ್ ಖ್ವಾಜಾ (57), ಮಾರ್ನಸ್

ನಾಲ್ಕನೇ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾಕ್ಕೆ 184 ರನ್‌ಗಳ ಅಮೋಘ ಗೆಲುವು Read More »

error: Content is protected !!
Scroll to Top