• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಕ್ರೀಡೆ

ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಉರಿ ಬೌಲಿಂಗ್‌ : 147 ವರ್ಷದ ಟೆಸ್ಟ್‌ ದಾಖಲೆ ಪತನ

20ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಮೆಲ್ಬೋರ್ನ್‌: ಇಲ್ಲಿನ ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಇನಿಂಗ್ಸ್​ನಲ್ಲಿ 474 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 369 ರನ್​ ಪೇರಿಸಿದೆ. ಆಸ್ಟ್ರೇಲಿಯಾ ದ್ವಿತೀಯ ಇನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುತ್ತಿದೆ. ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4 ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ […]

ಎರಡನೇ ಇನ್ನಿಂಗ್ಸ್‌ನಲ್ಲಿ ಬುಮ್ರಾ ಉರಿ ಬೌಲಿಂಗ್‌ : 147 ವರ್ಷದ ಟೆಸ್ಟ್‌ ದಾಖಲೆ ಪತನ Read More »

ಟೀಮ್ ಇಂಡಿಯಾಕ್ಕೆ ಆಯ್ಕೆಯಾದ ಕಾಪು ಮೂಲದ ಹುಡುಗ ತನುಷ್ ಕೋಟ್ಯಾನ್

ರವಿಚಂದ್ರನ್‌ ಅಶ್ವಿನ್‌ ನಿವೃತ್ತಿಯಿಂದಾಗಿ ಸಿಕ್ಕಿದ ಅವಕಾಶ ಮುಂಬಯಿ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಎಂಬ ಯುವ ಆಟಗಾರ ಆಯ್ಕೆ ಆಗಿದ್ದಾರೆ. ಈ ಹಿಂದೆ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬಯಿ ಆಟಗಾರ ಇದೀಗ ರವಿಚಂದ್ರನ್ ಅಶ್ವಿನ್ ಅವರ ನಿವೃತ್ತಿಯಿಂದ ತೆರವಾದ ಸ್ಥಾನದಲ್ಲಿ ಟೀಮ್ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ತನುಷ್‌ ಕೋಟ್ಯಾನ್‌ ಹೆತ್ತವರು ಉಡುಪಿಯ ಕಾಪು ಮೂಲದವರು. ತನುಷ್‌ ಕೋಟ್ಯಾನ್‌ ಹುಟ್ಟಿ ಬೆಳೆದದ್ದೆಲ್ಲ ಮುಂಬಯಿಯಲ್ಲಿ.ತನುಷ್ ಕೋಟ್ಯಾನ್ ವಯಸ್ಸು ಕೇವಲ 26. ಬಲಗೈ ಸ್ಪಿನ್ನರ್,

ಟೀಮ್ ಇಂಡಿಯಾಕ್ಕೆ ಆಯ್ಕೆಯಾದ ಕಾಪು ಮೂಲದ ಹುಡುಗ ತನುಷ್ ಕೋಟ್ಯಾನ್ Read More »

ಭಾರತ ಕ್ರಿಕೆಟ್ ತಂಡ‌ ಸೇರಿದ ಉಡುಪಿಯ ತನುಷ್‌ ಕೋಟ್ಯಾನ್‌

ಮುಂಬೈ : ಸ್ಪಿನ್‌ ಬೌಲರ್ ರವಿಚಂದ್ರನ್ ಅಶ್ವಿನ್‌ ಹಠಾತ್‌ ನಿವೃತ್ತಿಯಿಂದಾಗಿ ಅವರ ಬದಲಿಗೆ ಉಡುಪಿಯ ಆಲ್‌ರೌಂಡರ್ ತನುಷ್ ಕೋಟ್ಯಾನ್ ಅವರನ್ನು ಮೆಲ್ಬೋರ್ನ್‌ನಲ್ಲಿ ಭಾರತ ತಂಡ ಸೇರಲು ಕರೆ ನೀಡಲಾಗಿದೆ. ಕೋಟ್ಯಾನ್ ಪ್ರಸ್ತುತ ವಿಜಯ್ ಹಜಾರೆ ಟ್ರೋಫಿಯಲ್ಲಿ ಮುಂಬೈ ತಂಡದ ಭಾಗವಾಗಿರುವ 26 ವರ್ಷದ ಉಡುಪಿ ಜಿಲ್ಲೆಯ ಕಾಪು ಮೂಲದ ಕೋಟ್ಯಾನ್ ಮೂರನೇ ಟೆಸ್ಟ್‌ ಗೆ ಮುಂಚಿತವಾಗಿ ಮೆಲ್ಬೋರ್ನ್‌ನಲ್ಲಿ ತಂಡವನ್ನು ಸೇರುವ ನಿರೀಕ್ಷೆಯಿದೆ. ಮಂಗಳವಾರ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ ಎನ್ನಲಾಗುತ್ತಿದೆ.ಆಫ್ ಸ್ಪಿನ್ ಬೌಲರ್ ಆಗಿರುವ ಕೋಟ್ಯಾನ್ ಬಲಗೈ ಬ್ಯಾಟರ್. 33

ಭಾರತ ಕ್ರಿಕೆಟ್ ತಂಡ‌ ಸೇರಿದ ಉಡುಪಿಯ ತನುಷ್‌ ಕೋಟ್ಯಾನ್‌ Read More »

ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌ ಜಾರಿ

ನೌಕರರಿಗೆ ಪಿಎಫ್‌ ಹಣ ವಂಚಿಸಿದ ಪ್ರಕರಣ ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಟೀಂ‌ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿಯಾಗಿದೆ. ಪಿಎಫ್ಒ ರೀಜನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ವಂಚನೆ ಕುರಿತು ಬರೆದಿದ್ದಾರೆ. ಆ ಪ್ರಕಾರ ಠಾಣೆಯಲ್ಲಿ ಕೇಸ್‌ ದಾಖಲಾಗಿ ಕೋರ್ಟ್‌ ವಾರಂಟ್‌ ಜಾರಿಗೊಳಿಸಿದೆ.ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯನ್ನು ಉತ್ತಪ್ಪ ನಡೆಸುತ್ತಿದ್ದಾರೆ. ಕಂಪನಿಯ ಹಲವು ನೌಕರರ ಭವಿಷ್ಯ ನಿಧಿ ಹಣವನ್ನು ರಾಬಿನ್‌

ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌ ಜಾರಿ Read More »

ಡಿ. 21 : ಮುಕ್ತ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಟ : ಸ್ವರಾಜ್ಯ ಟ್ರೋಫಿ -2024

ಕಾರ್ಕಳ : ಸ್ವರಾಜ್ಯ ಫ್ರೆಂಡ್ಸ್‌, ಸ್ವರಾಜ್ಯ (ರಿ.) ಇವರ ವತಿಯಿಂದ ಡಿ. 21ರಂದು ಕಾರ್ಕಳ ಸ್ವರಾಜ್ಯ ಮೈದಾನದಲ್ಲಿ ರಾತ್ರಿ 8.30ರಿಂದ ಮುಕ್ತ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಟ ಸ್ವರಾಜ್ಯ ಟ್ರೋಫಿ -2024 ನಡೆಯಲಿದೆ. 1000 ರೂ. ಪ್ರವೇಶ ಶುಲ್ಕವಿರಲಿದ್ದು, ಪ್ರಥಮ, ದ್ವಿತೀಯ, ತೃತೀಯ ಹಾಗೂ ಚತುರ್ಥ ವಿಜೇತ ತಂಡಗಳಿಗೆ ಟ್ರೋಫಿಯೊಂದಿಗೆ ನಗದು ಬಹುಮಾನ ನೀಡಲಾಗುವುದು. ಇದರೊಂದಿಗೆ ಉತ್ತಮ ಹೊಡೆತಗಾರ, ಎತ್ತುಗಾರ ಹಾಗೂ ಸವ್ಯಸಾಚಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಸಂಜೆ 6 ಗಂಟೆಯಿಂದ 8.30ರವರೆಗೆ ಗ್ರಾಮೀಣ ಮಟ್ಟದ ಆಹ್ವಾನಿತ

ಡಿ. 21 : ಮುಕ್ತ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಟ : ಸ್ವರಾಜ್ಯ ಟ್ರೋಫಿ -2024 Read More »

ಕರಾಟೆ ಸ್ಪರ್ಧೆ : ಬೈಲೂರಿನ ವಿದ್ಯಾರ್ಥಿಗಳ ಅಮೋಘ ಸಾಧನೆ

28 ಚಿನ್ನ, 15 ಬೆಳ್ಳಿ, 11 ಕಂಚಿನ ಪದಕಗಳ ಸಾಧನೆ ಕಾರ್ಕಳ : ಕಾರವಾರ ಪೊಲೀಸ್ ಸಭಾಂಗಣದಲ್ಲಿ ಡಿಸೆಂಬರ್ 8ರಂದು ನಡೆದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದಲ್ಲಿ ಕುಬುಡೊ ಬುಡೋಕಾನ್‌ ಕರಾಟೆ ಡೊ ಅಸೋಸಿಯೇಷನ್ ಕರ್ನಾಟಕ ಸಂಸ್ಥೆಯ ಬೈಲೂರು ಶ್ರೀಮಾರಿಯಮ್ಮ ಸಭಾಭವನ ಇಲ್ಲಿನ 30 ವಿದ್ಯಾರ್ಥಿಗಳು ಕಟಾ ವಿಭಾಗದಲ್ಲಿ ಒಟ್ಟು 18 ಚಿನ್ನದ ಪದಕ, 7 ಬೆಳ್ಳಿಪದಕ ಮತ್ತು 5 ಕಂಚಿನ ಪದಕ ಹಾಗೂ ಕುಮಿಟೆ ವಿಭಾಗದಲ್ಲಿ 10 ಚಿನ್ನದ ಪದಕ 8 ಬೆಳ್ಳಿ ಪದಕ ಮತ್ತು 6

ಕರಾಟೆ ಸ್ಪರ್ಧೆ : ಬೈಲೂರಿನ ವಿದ್ಯಾರ್ಥಿಗಳ ಅಮೋಘ ಸಾಧನೆ Read More »

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಆರ್. ಅಶ್ವಿನ್

ನವದೆಹಲಿ : ಭಾರತೀಯ ಸ್ಪಿನ್ ದಿಗ್ಗಜ ರವಿಚಂದ್ರನ್ ಅಶ್ವಿನ್ ಅವರು ಡಿ.18ರಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಅವರು ಇನ್ನು ಐಪಿಎಲ್​ನಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.ಅಶ್ವಿನ್‌ 106 ಟೆಸ್ಟ್ ಪಂದ್ಯಗಳಲ್ಲಿ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ತಮ್ಮ ಕೆರಿಯರ್​ನಲ್ಲಿ 27246 ಎಸೆತಗಳನ್ನು ಎಸೆದಿರುವ ಅವರು 537 ವಿಕೆಟ್ ಕಬಳಿಸಿ ಅನಿಲ್ ಕುಂಬ್ಳೆ ಬಳಿಕ ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.116

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಪಿನ್ ದಿಗ್ಗಜ ಆರ್. ಅಶ್ವಿನ್ Read More »

ಅಂತರರಾಷ್ಟ್ರೀಯ ವಾಲಿಬಾಲ್‌ ಪಂದ್ಯಾಟ : ಅಜೆಕಾರಿನ ಕೌಶಿಕ್‌ಗೆ ʼಮ್ಯಾನ್‌ ಆಫ್‌ ದಿ ಮ್ಯಾಚ್ʼ

ಕಾರ್ಕಳ : ನೇಪಾಳದ ಪೋಖರಾದಲ್ಲಿ ಡಿ. 1ರಿಂದ 3ರವರೆಗೆ ಜರುಗಿದ ಅಂತರರಾಷ್ಟ್ರೀಯ ಮಟ್ಟದ ವಾಲಿಬಾಲ್‌ ಪಂದ್ಯದಲ್ಲಿ ಭಾರತ ತಂಡವು ಭಾಗವಹಿಸಿ ಚ್ಯಾಂಪಿಯನ್‌ಶಿಪ್‌ ಪಡೆದುಕೊಂಡಿದ್ದಾರೆ. ಈ ತಂಡದಲ್ಲಿ ಕಾರ್ಕಳ ತಾಲೂಕಿನ ಅಜೆಕಾರು ಹೆರ್ಮುಂಡೆಯ ಕೌಶಿಕ್‌ ನೇತೃತ್ವ ವಹಿಸಿದ್ದು, ಮ್ಯಾನ್‌ ಆಫ್‌ ದಿ ಮ್ಯಾಚ್‌ ಪ್ರಶಸ್ತಿಯನ್ನು ಪಡೆದಿದ್ದಾರೆ. ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೌಶಿಕ್‌ ಹೆರ್ಮುಂಡೆ ನಿವಾಸಿ ವಾಸುದೇವ ನಾಯಕ್‌ ಮತ್ತು ಕುಸುಮಾ ನಾಯಕ್‌ ದಂಪತಿಯ ಮಗನಾಗಿದ್ದಾನೆ.

ಅಂತರರಾಷ್ಟ್ರೀಯ ವಾಲಿಬಾಲ್‌ ಪಂದ್ಯಾಟ : ಅಜೆಕಾರಿನ ಕೌಶಿಕ್‌ಗೆ ʼಮ್ಯಾನ್‌ ಆಫ್‌ ದಿ ಮ್ಯಾಚ್ʼ Read More »

ರಾಷ್ಟ್ರೀಯ ಮಟ್ಟದ ಕರಾಟೆ ಚ್ಯಾಂಪಿಯನ್‌ಶಿಪ್‌ : ಸ್ವರ್ಣ ಪದಕ ಗೆದ್ದ ಖುಷಿ ಬಂಗೇರ

ಕಾರ್ಕಳ : ಕಾರವಾರದಲ್ಲಿ ಡಿ. 8 ರಂದು ಜರುಗಿದ ರಾಷ್ಟ್ರೀಯ ಮಟ್ಟದ ಕರಾಟೆ ಚ್ಯಾಂಪಿಯನ್‌ಶಿಪ್‌ನಲ್ಲಿ ಬಾಲಕೀಯರ ವಿಭಾಗದಲ್ಲಿ ಕುಕ್ಕುಂದೂರಿನ ಖುಷಿ ಬಂಗೇರ ಸ್ವರ್ಣ ಪದಕ ಪಡೆದಿದ್ದಾರೆ. ಕರಾಟೆಯ ಹಳದಿ ಬೆಲ್ಟ್‌ ವಿಭಾಗದಲ್ಲಿ ಭಾಗವಹಿಸಿ ಕುಮಿಟೆ ಮತ್ತು ಕಟಾದಲ್ಲಿ ಚಿನ್ನದ ಪದಕವನ್ನು ಗಳಿಸಿದ್ದಾರೆ. ಕುಕ್ಕುಂದೂರು ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಶಶಿಕಲಾ ಸಂತೋಷ್‌ ಪೂಜಾರಿ ಅವರ ಮಗಳಾಗಿದ್ದು, ಜೇಸೀಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಕರಾಟೆಯನ್ನು ಸತೀಶ ಬೆಳ್ಮಣ್ ಇವರಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ರಾಷ್ಟ್ರೀಯ ಮಟ್ಟದ ಕರಾಟೆ ಚ್ಯಾಂಪಿಯನ್‌ಶಿಪ್‌ : ಸ್ವರ್ಣ ಪದಕ ಗೆದ್ದ ಖುಷಿ ಬಂಗೇರ Read More »

ಮಹಿಳಾ ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಸ್ಮೃತಿ ಮಂಧಾನ

ಬ್ರಿಸ್ಬೇನ್‌ : ಆಸ್ಟ್ರೇಲಿಯಾ ವಿರುದ್ಧ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಸ್ಮೃತಿ ಮಂಧಾನ 105 ರನ್‌ಗಳ ಶತಕದ ಇನ್ನಿಂಗ್ಸ್ ಆಡಿದರು. ಇದು 2024ರಲ್ಲಿ ಅವರ ನಾಲ್ಕನೇ ಶತಕವಾಗಿದ್ದು, ಈ ಮೂಲಕ ಅವರು ಒಂದೇ ವರ್ಷದಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಮಹಿಳಾ ಕ್ರಿಕೆಟ್ ಎಂಬ ವಿಶ್ವದಾಖಲೆ ಬರೆದಿದ್ದಾರೆ. ಬ್ರಿಸ್ಬೇನ್‌ನ ಅಲನ್ ಬಾರ್ಡರ್ ಫೀಲ್ಡ್‌ನಲ್ಲಿ ನಡೆದ ಮೊದಲ ಎರಡು ಏಕದಿನ ಪಂದ್ಯಗಳಲ್ಲಿ ಏಕಪಕ್ಷೀಯವಾಗಿ ಸೋತಿದ್ದ ಟೀಂ ಇಂಡಿಯಾ ಮೂರನೇ ಪಂದ್ಯದಲ್ಲೂ ಭಾರಿ ಅಂತರದ

ಮಹಿಳಾ ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಸ್ಮೃತಿ ಮಂಧಾನ Read More »

error: Content is protected !!
Scroll to Top