• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜ್ಯ

ವಾರದಲ್ಲಿ ಎರಡು ದಿನ ನಾಲ್ಕರಿಂದ ಐದು ಗ್ರಾಮಗಳಿಗೆ ಪೂರ್ವ ಸೂಚನೆ ನೀಡದೆ ದಿಢೀರ್ ಭೇಟಿ ಜಿಪಂ ಸಿಇಒಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಸೆ.7 ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (ಸಿಇಒ) ವಾರದಲ್ಲಿ ಕನಿಷ್ಠ ಎರಡು ದಿನ ನಾಲ್ಕರಿಂದ ಐದು ಗ್ರಾಮಗಳಿಗೆ ಪೂರ್ವ ಸೂಚನೆ ನೀಡದೆ ದಿಢೀರ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್‌ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಸಚಿವರು, ಸಿಇಒಗಳು ಗ್ರಾಮ ಪಂಚಾಯಿತಿಗಳಿಗೆ ಮುಂಚಿತ ಮಾಹಿತಿ ನೀಡದೆ ಭೇಟಿ ನೀಡಿ […]

ವಾರದಲ್ಲಿ ಎರಡು ದಿನ ನಾಲ್ಕರಿಂದ ಐದು ಗ್ರಾಮಗಳಿಗೆ ಪೂರ್ವ ಸೂಚನೆ ನೀಡದೆ ದಿಢೀರ್ ಭೇಟಿ ಜಿಪಂ ಸಿಇಒಗಳಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ Read More »

ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಗರು ಕೆಲವು ಸರಳ ಪ್ರಶ್ನೆಗಳಿಗೆ ಉತ್ತರಿಸಲಿ : ಪ್ರಿಯಾಂಕ್ ಖರ್ಗೆ

ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರಲ್ಲಿ ನಾನೇಕೆ ರಾಜೀನಾಮೆ ಕೊಡಬೇಕು ಎಂದು ಕೇಳಿದರೆ ಅವರಲ್ಲಿ ಸ್ಪಷ್ಟ ಉತ್ತರವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್‌ ಹಾಕಿರುವ ಅವರು ಗಟ್ಟಿಯಾಗಿ ಕೂಗಾಡಿದ ಮಾತ್ರಕ್ಕೆ ಸತ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ಆದ್ದರಿಂದ, ನನ್ನ ರಾಜೀನಾಮೆಯನ್ನು ಒತ್ತಾಯಿಸುವ ಬದಲು, ಬಿಜೆಪಿ ಕೆಲವು ಸರಳ ಪ್ರಶ್ನೆಗಳಿಗೆ ಉತ್ತರಿಸಲಿ ಎಂದಿದ್ದಾರೆ. KPSC ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಬಸವರಾಜ ಕನ್ನಾಳೆ ಅವರ ವಿಷಯದಲ್ಲಿ ಬಿಜೆಪಿ ನಾಯಕರು ಏಕೆ ಮೌನವಾಗಿದ್ದಾರೆ?

ನನ್ನ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿಗರು ಕೆಲವು ಸರಳ ಪ್ರಶ್ನೆಗಳಿಗೆ ಉತ್ತರಿಸಲಿ : ಪ್ರಿಯಾಂಕ್ ಖರ್ಗೆ Read More »

ತಾರಕ್ಕೇರಿದ ಜನಾರ್ದನ ರೆಡ್ಡಿ ತಂಗಡಗಿ ಜಟಾಪಟಿ

ಯುಡಿಯೂರಪ್ಪ ಬ್ಲಾಕ್ ಮೇಲ್ ಮಾಡಿದ ಎಡಬಿಡಂಗಿ ಗಿರಾಕಿ ನೀನು – ರೆಡ್ಡಿಗೆ ತಂಗಡಗಿ ತಿರುಗೇಟು ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಳ್ಳಾರಿ ಚಲೋ ಪಾದಯಾತ್ರೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿಯವರ ಹೇಳಿಕೆಗೆ, ಹಾಲಿ ಸಚಿವ, ಕನಕಗಿರಿ ಶಾಸಕ ಶಿವರಾಜ್ ತಂಗಡಗಿ ಟ್ವೀಟ್ ಮೂಲಕ ದಾಳಿ ಮಾಡಿದ್ದಾರೆ. “ಲೇ ತಮ್ಮಾ ತಂಗಡಗಿ, ನಿನ್ನನ್ನು ಸಚಿವನನ್ನಾಗಿ ಮಾಡಲು ಹೆಲಿಕಾಪ್ಟರ್’ನಲ್ಲಿ ಕರೆದುಕೊಂಡು ಹೋಗಿದ್ದು, ಚೀಲದಲ್ಲಿ ಹಣ

ತಾರಕ್ಕೇರಿದ ಜನಾರ್ದನ ರೆಡ್ಡಿ ತಂಗಡಗಿ ಜಟಾಪಟಿ Read More »

ಚುನಾವಣಾ ರಾಜಕೀಯದಿಂದ ಮಾತ್ರ ಹಿಂದೆ ಸರಿದಿದ್ದೇನೆ, ಸಕ್ರಿಯ ರಾಜಕಾರಣದಿಂದಲ್ಲ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಸ್ತುತ ಚುನಾವಣಾ ವ್ಯವಸ್ಥೆ ಬಹಳ ಹದಗೆಟ್ಟಿದೆ ವ್ಯವಸ್ಥೆ ಸುಧಾರಣೆಯಾಗಬೇಕು ಸಾಮಾಜಿಕ, ಶೈಕ್ಷಣಿಕ ವರದಿ ಜಾರಿಯಾಗಲೇಬೇಕು. ಬೆಂಗಳೂರು : ಚುನಾವಣಾ ರಾಜಕೀಯದಿಂದ ಮಾತ್ರ ಹಿಂದೆ ಸರಿದಿದ್ದೇನೆ ಸಕ್ರಿಯ ರಾಜಕೀಯದಿಂದ ನಾನು ಹಿಂದೆ ಸರಿದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.ರವಿವಾರ (ಸೆ.6) ನಗರದ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ಒಕ್ಕೂಟದ ರಜತ ಮಹೋತ್ಸವ, ಹಿಂದುಳಿದ ಜಾತಿಗಳ ಬೃಹತ್ ಜನ ಜಾಗೃತಿ ಸಮಾವೇಶದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪ್ರಸ್ತುತ ಚುನಾವಣಾ ವ್ಯವಸ್ಥೆ ಬಹಳ

ಚುನಾವಣಾ ರಾಜಕೀಯದಿಂದ ಮಾತ್ರ ಹಿಂದೆ ಸರಿದಿದ್ದೇನೆ, ಸಕ್ರಿಯ ರಾಜಕಾರಣದಿಂದಲ್ಲ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Read More »

ಬಸ್ ಟಿಕೆಟ್ ದರ ಪರಿಷ್ಕರಣೆ : ಪ್ರಯಾಣಿಕರಿಗೆ ಬರೆ

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯದಲ್ಲಿ ಶೀಘ್ರದಲ್ಲೇ ಸಾರಿಗೆ ಬಸ್ ಟಿಕೆಟ್ ದರ ಪರಿಷ್ಕರಣೆ ಮಾಡುವುದಾಗಿ ಸಾರಿಗೆ ಸಚಿವ ಬೈರತಿ ಸುರೇಶ್ ಸ್ಪಷ್ಟ ಸುಳಿವು ನೀಡಿದ್ದಾರೆ.ಕಳೆದ ಕೆಲ ತಿಂಗಳುಗಳಿಂದ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ಇತರೆ ತೈಲೋತ್ಪನ್ನಗಳ ದರವನ್ನು ನಿರಂತರವಾಗಿ ಹೆಚ್ಚಿಸಿದೆ. ತೈಲ ಬೆಲೆ ಏರಿಕೆಯಾಗಿದ್ದರೂ ರಾಜ್ಯ ಸರ್ಕಾರ ಬಸ್ ಪ್ರಯಾಣ ದರವನ್ನು ಹೆಚ್ಚಿಸಿಲ್ಲ. ಇದರಿಂದಾಗಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳು ಸಾವಿರಾರು ಕೋಟಿ ರೂಪಾಯಿಗಳ ಭಾರಿ ನಷ್ಟ ಅನುಭವಿಸುತ್ತಿವೆ

ಬಸ್ ಟಿಕೆಟ್ ದರ ಪರಿಷ್ಕರಣೆ : ಪ್ರಯಾಣಿಕರಿಗೆ ಬರೆ Read More »

ದಸರದಲ್ಲಿ ಪಾಲ್ಗೊಳ್ಳಲು ಅಭಿಮನ್ಯುವಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌

ಬೆಂಗಳೂರು/ಮೈಸೂರು: ಈ ಬಾರಿಯ ದಸರಾ ಮಹೋತ್ಸವದಲ್ಲಿ ಅಭಿಮನ್ಯು ಆನೆ ಭಾಗವಹಿಸಲು ಕೊನೆಗೂ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.ಕೋಟ್ಯಾಂತರ ಅಭಿಮಾನಿಗಳ ಆಸೆಯಂತೆ 6 ಬಾರಿ ಅಂಬಾರಿ ಹೊತ್ತ ಅಭಿಮನ್ಯು ಈ ಬಾರಿ ನಿಶಾನೆ ಆನೆಯಾಗಿ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿದೆ. ಮೈಸೂರು ದಸರಾ ಕರ್ನಾಟಕದ ನಾಡಹಬ್ಬವಾಗಿದ್ದು, ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈಭವವನ್ನು ವಿಶ್ವದಾದ್ಯಂತ ಸಾರುವ ಐತಿಹಾಸಿಕ ಉತ್ಸವವಾಗಿದೆ. ಮೈಸೂರು ದಸರಾ ಮಹೋತ್ಸವದ ಪ್ರಮುಖ

ದಸರದಲ್ಲಿ ಪಾಲ್ಗೊಳ್ಳಲು ಅಭಿಮನ್ಯುವಿಗೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್‌ Read More »

ರಾಜ್ಯದಲ್ಲಿ SIR ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್‌ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ನೋಟಿಸ್‌ ವಿತರಣೆಯನ್ನು ಆರಂಭಿಸಿದೆ.ಅನ್ ಮ್ಯಾಪಿಂಗ್ ‌ಮತ್ತು ಗೊಂದಲಮಯ ಆಗಿರುವವರಿಗೆ ನೋಟಿಸ್ ನೀಡಲು ಚುನಾವಣಾ ಆಯೋಗ ಮುಂದಾಗಿದೆ. ಇದುವರೆಗೂ 7.31 ಲಕ್ಷ ಮತದಾರರಿಗೆ ನೋಟಿಸ್ ವಿತರಿಸಲಾಗಿದೆ. ಒಟ್ಟು 43,81,143 ಮತದಾರರಿಗೆ ನೋಟಿಸ್ ನೀಡುವ ಗುರಿ ಹೊಂದಲಾಗಿದೆ. 7,31,770 ಮತದಾರರಿಗೆ ಸದ್ಯಕ್ಕೆ ನೋಟಿಸ್ ನೀಡಲಾಗಿದೆ. ಇನ್ನೂ 36,49,373 ಮತದಾರರಿಗೆ ನೋಟಿಸ್ ವಿತರಿಸುವುದು ಬಾಕಿ ಇದೆ. ನೋಟಿಸ್ ನೀಡಿದ 206 ಮಂದಿಯನ್ನ ಮಾತ್ರ ವಿಚಾರಣೆ ಮಾಡಲಾಗಿದೆ.

ರಾಜ್ಯದಲ್ಲಿ SIR ಇದುವರೆಗೆ 7.31 ಲಕ್ಷ ಮತದಾರರಿಗೆ ನೋಟಿಸ್‌ ವಿತರಣೆ Read More »

ಸೆ.21ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ

ಬೆಂಗಳೂರು: ಸೆ.21ರಿಂದ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನಕ್ಕೆ ಒಪ್ಪಿಗೆ ನೀಡಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಒಟ್ಟು ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ.ಈ ಮೊದಲು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮುಂದುವರೆಸಿತ್ತು. ಅಲ್ಲದೇ ಅಹೋರಾತ್ರಿ ಧರಣಿಗೂ ಸಿದ್ಧತೆ

ಸೆ.21ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ Read More »

ಸಂಸದೀಯ ಪರಂಪರೆಗೆ ಎಳ್ಳುನೀರು ಬಿಟ್ಟ ಸ್ಪೀಕರ್ : ಸುನಿಲ್ ಕುಮಾರ್ ಟೀಕೆ

ಬೆಂಗಳೂರು : ಸಾಂವಿಧಾನಿಕ ಹುದ್ದೆಯಲ್ಲಿರುವ ವಿಧಾನಸಭಾಧ್ಯಕ್ಷರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಭೇಟಿ ಮಾಡುವ ಮೂಲಕ ನಿಷ್ಪಕ್ಷಪಾತತೆ ಮತ್ತು ಸಂಸದೀಯ ಪರಂಪರೆಗೆ ಎಳ್ಳುನೀರು ಬಿಟ್ಟಿದ್ದಾರೆ ಎಂದು ಮಾಜಿ ಸಚಿವ ವಿ. ಸುನೀಲ್ ಕುಮಾರ್ ಟೀಕಿಸಿದ್ದಾರೆ. ಸಭಾಧ್ಯಕ್ಷರು ಸದನದ ಅಧ್ಯಕ್ಷರು. ಅವರು ಯಾವುದೇ ಒಂದು ಪಕ್ಷದ ಅಧ್ಯಕ್ಷರಲ್ಲ. ಅವರು ಆಡಳಿತ ಪಕ್ಷಕ್ಕೂ ಸೇರಿದವರಲ್ಲ, ಪ್ರತಿಪಕ್ಷಕ್ಕೂ ಸೇರಿದವರಲ್ಲ. ಇಡೀ ವಿಧಾನಸಭೆಯ ಗೌರವ ರಕ್ಷಕರು. ಇಂತಹ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ ಸಕ್ರಿಯ

ಸಂಸದೀಯ ಪರಂಪರೆಗೆ ಎಳ್ಳುನೀರು ಬಿಟ್ಟ ಸ್ಪೀಕರ್ : ಸುನಿಲ್ ಕುಮಾರ್ ಟೀಕೆ Read More »

ಆಹಾರ ಸುರಕ್ಷತೆ – ಪಿಜಿಗಳಲ್ಲಿ ತಪಾಸಣೆಗೆ ಸಚಿವ ಯು.ಟಿ ಖಾದರ್‌ ಸೂಚನೆ

ಬೆಂಗಳೂರು: ಹೋಟೆಲ್‌ ಮತ್ತು ಆಹಾರ ತಯಾರಿಕಾ ಘಟಕಗಳ ನಂತರ ಈಗ ಪಿಜಿಗಳ ತಪಾಸಣೆ ನಡೆಸುವಂತೆ ಆರೋಗ್ಯ ಸಚಿವ ಯು.ಟಿ ಖಾದರ್‌ ಆಹಾರ ಮತ್ತು ಔಷಧಿ ಆಡಳಿತ (FDA) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ರಾಜ್ಯದಲ್ಲಿ ಆಹಾರ ಸುರಕ್ಷತಾ ಇಲಾಖೆ ಕೆಲವು ದಿನಗಳಿಂದ ಹೋಟಲ್‌, ರೆಸ್ಟೋರೆಂಟ್‌ ಮತ್ತು ಆಹಾರ ತಯಾರಿಕಾ ಘಟಕಗಳು ಸೇರಿದಂತೆ ಅನೇಕ ಕಡೆಗಳಲ್ಲಿ ತಪಾಸಣೆ ನಡೆಸಿ ನಿಯಮಗಳನ್ನು ಪಾಲಿಸದೇ ಇರುವವರಿಗೆ ಭಾರೀ ದಂಡ ವಿಧಿಸಿದೆ. ಈಗ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ ಪಿಜಿಗಳಲ್ಲಿಯೂ ಆಹಾರ ಸುರಕ್ಷತಾ ನಿಯಮಗಳ ಪಾಲನೆಯ ಕುರಿತು

ಆಹಾರ ಸುರಕ್ಷತೆ – ಪಿಜಿಗಳಲ್ಲಿ ತಪಾಸಣೆಗೆ ಸಚಿವ ಯು.ಟಿ ಖಾದರ್‌ ಸೂಚನೆ Read More »

error: Content is protected !!
Scroll to Top