ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನೇ ನಿರ್ಧರಿಸಿದ್ದೆ – ಅಣ್ಣಾಮಲೈ ಸ್ಪಷ್ಟನೆ
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವ ಕುರಿತು ಸ್ವತಃ ಅಣ್ಣಾಮಲೈಯವರೇ ಪ್ರತಿಕ್ರಿಯಿಸಿದ್ದು, ಚುನಾವಣೆಗೆ ಸ್ಪರ್ಧಿಸದ ನಿರ್ಧಾರ ತಮ್ಮದೇ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಣ್ಣಾಮಲೈ, ನಾನು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಕೋರ್ ಕಮಿಟಿಗೆ ಲಿಖಿತವಾಗಿ ತಿಳಿಸಿದ್ದೆ. ಆದ್ದರಿಂದ ನನಗೆ ಟಿಕೆಟ್ ನೀಡಲಾಗಲಿಲ್ಲ ಎನ್ನುವುದು ಸರಿಯಲ್ಲ. ನಾನು ಸ್ಪರ್ಧಿಸಲು ಇಚ್ಛಿಸಲಿಲ್ಲ ಎಂಬುದೇ ಸತ್ಯ ಎಂದರು. ನಾನು ಸ್ಪರ್ಧಿಸಲು ಇಚ್ಛಿಸದಿದ್ದಾಗ ನಾಯಕತ್ವವು ನನಗೆ ಟಿಕೆಟ್ […]
ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಾನೇ ನಿರ್ಧರಿಸಿದ್ದೆ – ಅಣ್ಣಾಮಲೈ ಸ್ಪಷ್ಟನೆ Read More »










