• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜ್ಯ

ಮೋದಿ ಕಾರ್ಯವನ್ನು ಹೊಗಳಿದ ಸಿದ್ದರಾಮಯ್ಯ

ಬೆಂಗಳೂರು:  ಮಂಗಳವಾರ  ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್‌ ವರೆಗೆ ವಿಸ್ತರಿಸುವ ನಿರ್ಧಾರವನ್ನು ಘೋಷಿಸಿದರು. ಇದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೆಚ್ಚಿಕೊಂಡು ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಜತೆಗೆ ಮೋದಿ ವಿರುದ್ಧ ಕಿಡಿಕಾರಲು ಮರೆತಲಿಲ್ಲ. ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವಂಬರ್  ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ […]

ಮೋದಿ ಕಾರ್ಯವನ್ನು ಹೊಗಳಿದ ಸಿದ್ದರಾಮಯ್ಯ Read More »

ಕೇಂದ್ರಕ್ಕಿಂತ ಕಠಿಣ ರಾಜ್ಯದ ಅನ್‌ ಲಾಕ್‌ ಡೌನ್‌ ರೂಲ್ಸ್

ಬೆಂಗಳೂರು: ಅನ್ ಲಾಕ್‍ಡೌನ್ 2.0 ಅಂಗವಾಗಿ ಕೇಂದ್ರ ಸರ್ಕಾರ ಇಂದಿನಿಂದ ಕರ್ಫ್ಯೂ ಸಮಯದ ಮಿತಿಯನ್ನು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಿದೆ. ಆದರೆ ಕರ್ನಾಟಕದಲ್ಲಿ ಎರಡು ಗಂಟೆ ಮುಂಚಿತವಾಗಿಯೇ ಆರಂಭವಾಗಲಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿತರ ರಾತ್ರಿ 8 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಗೊಳಿಸಿದೆ, ಜೊತೆಗೆ ಭಾನುವಾರದ ಲಾಕ್‍ಡೌನ್ ಆಗಸ್ಟ್ 2ರವರೆಗೆ ಮುಂದುವರಿಸಲು ನಿರ್ಧರಿಸಿದೆ. ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ರಾಜ್ಯದಾದ್ಯಂತ ರಾತ್ರಿ 8 ರಿಂದ ಬೆಳಿಗ್ಗೆ 5ರವರೆಗೆ ಜನರ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಕೇಂದ್ರಕ್ಕಿಂತ ಕಠಿಣ ರಾಜ್ಯದ ಅನ್‌ ಲಾಕ್‌ ಡೌನ್‌ ರೂಲ್ಸ್ Read More »

error: Content is protected !!
Scroll to Top