• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜ್ಯ

ಕೊರೊನಾ ನಿರ್ವಹಣೆಗೆ ತಂಡ ರಚನೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಾಂಡವ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೊರೊಜಾ ನಿರ್ವಹಣೆಗೆಂದೇ ಪ್ರತ್ಯೇಕ ತಂಡಗಳನ್ನು ರಚಿಸಿದೆ. 14 ತಂಡ ರಚಿಸಿ ಸರಕಾರ ಆದೇಶ ಹೊರಡಿಸಿದೆ. ಪ್ರತಿ ಜಿಲ್ಲೆಯಲ್ಲೂ ತಂಡಗಳು ಕಾರ್ಯನಿರ್ವಹಣೆ ಮಾಡಲಿವೆ. ಕೊರೊನಾ ಚಿಕಿತ್ಸಾ ಕೇಂದ್ರಗಳಿಗೂ ತಂಡ ರಚನೆ ಮಾಡಲಾಗಿದೆ. ತಂಡಗಳಿಗೆ ಚಿಕಿತ್ಸಾ ಕೇಂದ್ರ ಸ್ಥಾಪನೆಯ ಹೊಣೆ ನೀಡಲಾಗಿದೆ. ಸಂಪರ್ಕಿತರ ಪತ್ತೆ, ಪರೀಕ್ಷೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ. ಸೋಂಕಿತರ ಮೃತರ ಅಂತ್ಯ ಸಂಸ್ಕಾರಕ್ಕೂ ತಂಡ ರಚನೆಯಾಗಿದೆ. 

ಕೊರೊನಾ ನಿರ್ವಹಣೆಗೆ ತಂಡ ರಚನೆ Read More »

ಅಕ್ಟೋಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಗ್ರಾಮ ಪಂಚಾಯಿತಿ ಚುನಾವಣೆ ಬಹುತೇಕ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯುವ ಸಾದ್ಯತೆ ಇದೆ. ಏಕೆಂದರೆ ಚುನಾವಣಾ ಆಯೋಗ ಹೈಕೋರ್ಟ್ ಗೆ ಸಲ್ಲಿಸಿದ ಪ್ರಮಾಪತ್ರದಲ್ಲಿ ಈ ಅಂಶವನ್ನು ಉಲ್ಲೇಖಿಸಲಾಗಿದೆ.  ಸರಕಾರ ಗ್ರಾ.ಪಂ. ಚುನಾವಣೆಯನ್ನು ಮುಂದೂಡಿಕೆ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ನ್ಯಾಯಪೀಠದಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆದಿತ್ತು. ಈ ವೇಳೆ ಚುನಾವಣಾ ಆಯೋಗದ ವತಿಯಿಂದ ಪಂಚಾಯಿತಿ ಚುನಾವಣೆ ಕುರಿತಾಗಿ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗಿದೆ. ಜುಲೈ 25ಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ

ಅಕ್ಟೋಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ? Read More »

ಚಿಕ್ಕಮಗಳೂರಲ್ಲಿ ಬಿಜೆಪಿ ನಾಯಕರ ರಹಸ್ಯ ಸಭೆ-ಮತ್ತೆ ಶುರುವಾಯಿತಾ ಭಿನ್ನರ ಕಾಟ?

ಮುಳ್ಳಯ್ಯನಗಿರಿ ತಪ್ಪಲಿನಲ್ಲಿರೋ ರೆಸಾರ್ಟ್‌ ಒಂದರಲ್ಲಿ ಕೆಲ ಸಚಿವರು, ಶಾಸಕರು, ಮುಖಂಡರು ರಹಸ್ಯ ಸಭೆ ಮಾಡಿದ್ದಾರೆ. ಈ ಸಭೆಗೆ ಸದ್ಯ ಬೆಂಗಳೂರಿನ ಕೊರೊನಾ ಉಸ್ತುವಾರಿಯಾಗಿರೋ ಆರ್ ಅಶೋಕ್, ಸಿ.ಟಿ. ರವಿ, ಜಗದೀಶ್ ಶೆಟ್ಟರ್, ಈಶ್ವರಪ್ಪ ಹಾಜರಾಗಿದ್ದು ವಿಶೇಷ. ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ತಾಂಡವ ಕೈ ಮೀರುತ್ತಿದೆ. ಜನರು ಸರಿಯಾದ ಚಿಕಿತ್ಸೆ ಲಭಿಸದೆ ಪರದಾಡುತ್ತಿದ್ದಾರೆ. ಆಸ್ಪತ್ರೆಗಳು ಹೆಚ್ಚುತ್ತಿರುವ ರೋಗಿಗಳ ಒತ್ತಡ ತಾಳಲಾಗದೆ ಕುಸಿಯುವ ಹಂತಕ್ಕೆ ತಲುಪಿವೆ.ಈ ಸಂದರ್ಭದಲ್ಲಿ ಜನಪ್ರತಿನಿಧಿಗಳಾದವರು ಜನರ ಸೇವೆಗೆ ಟೊಂಕ ಕಟ್ಟಿ ನಿಲ್ಲಬೇಕಿತ್ತು.ಆದರೆ ಪ್ರಸ್ತುತ ಸರಕಾರದಲ್ಲಿ ಕ್ರಿಯಾಶೀಲರಾಗಿರುವ

ಚಿಕ್ಕಮಗಳೂರಲ್ಲಿ ಬಿಜೆಪಿ ನಾಯಕರ ರಹಸ್ಯ ಸಭೆ-ಮತ್ತೆ ಶುರುವಾಯಿತಾ ಭಿನ್ನರ ಕಾಟ? Read More »

ಕೊರೊನಾ ಸೋಂಕಿತರಿಗೆ ಸಿಗಲಿದೆ ಪೌಷ್ಠಿಕ ಆಹಾರ

ಬೆಂಗಳೂರು : ರಾಜ್ಯದಾದ್ಯಂತ ಇರುವ ಜಿಲ್ಲಾ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೊವಿಡ್ ಕೇರ್ ಕೇಂದ್ರ ಹಾಗೂ ಕೊವಿಡ್ ಕೇರ್ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತರಿಗೆ ಪೌಷ್ಠಿಕ ಆಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೆಳಗಿನ ಉಪಹಾರವನ್ನು 7 ಗಂಟೆಗೆ, ಮಧ್ಯಾಹ್ನದ ಊಟವನ್ನು 1 ಗಂಟೆಗೆ ಹಾಗೂ ರಾತ್ರಿ ಊಟವನ್ನು 7 ಗಂಟೆಗೆ ನಿಯಮಿತವಾಗಿ ನೀಡಬೇಕು. ಪ್ರತಿ ವ್ಯಕ್ತಿಯ ಆಹಾರ ವೆಚ್ಚ 250 ರೂ.ಗಳಿಗೆ ಮೀರದಂತೆ ಕ್ರಮ ವಹಿಸಬೇಕು. ಪ್ರತಿ ನಿತ್ಯ ಆಹಾರ ವ್ಯವಸ್ಥೆಯನ್ನು ರೋಗಿಗಳಿಗೆ, ವೈದ್ಯರಿಗೆ, ಅಧಿಕಾರಿಗಳಿಗೆ

ಕೊರೊನಾ ಸೋಂಕಿತರಿಗೆ ಸಿಗಲಿದೆ ಪೌಷ್ಠಿಕ ಆಹಾರ Read More »

ನಾಳೆ ಸಾರಿಗೆ ನಿಗಮ ನೌಕರರ ಪ್ರತಿಭಟನೆ

ಬೆಂಗಳೂರು:  ರಾಜ್ಯ ಸರ್ಕಾರದಿಂದ ಪ್ರತಿಯೊಂದು ಸಾರಿಗೆ ನಿಗಮಕ್ಕೆ ಕನಿಷ್ಟ 500 ಕೋಟಿ ರೂ. ಗಳ ಸಂಕಷ್ಟ ಪರಿಹಾರ ಪ್ಯಾಕೇಜನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು‌ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದೆ. ಕಚ್ಚಾ ತೈಲ ಬೆಲೆ ವಿಪರೀತವಾಗಿ ಕುಸಿದಿದೆ. ಆದರೆ ಕಳೆದ ಹದಿನೈದು ದಿನಗಳಲ್ಲಿ ಲೀಟರ್ ಡೀಸೆಲ್ ಬೆಲೆ 11 ರೂ.ಗಳಷ್ಟು ಹೆಚ್ಚಳವಾಗಿದೆ. ಇದರಿಂದ ಸಾರಿಗೆ ನಿಗಮಗಳು ನಷ್ಟಕ್ಕೆ ಒಳಗಾಗಲಿವೆ. ಆದ್ದರಿಂದ ಅಂತಾರಾಷ್ಟ್ರೀಯ ಬೆಲೆ

ನಾಳೆ ಸಾರಿಗೆ ನಿಗಮ ನೌಕರರ ಪ್ರತಿಭಟನೆ Read More »

ಹಾಸ್ಯ ನಟ ರಾಜ ಗೋಪಾಲ್ ನಿಧನ

650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಕಲಾವಿದ ಬೆಂಗಳೂರು : ಕನ್ನಡದ ಹಾಸ್ಯ ಕಲಾವಿದ ರಾಜ ಗೋಪಾಲ್ ನಿಧನರಾಗಿದ್ದಾರೆ. ಅಸ್ತಮ ಮತ್ತು ಕಿಡ್ನಿ ಸಮಸ್ಯೆ ಯಿಂದ ಬಳಲುತ್ತಿದ್ದ  ರಾಜ ಗೋಪಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ನಿನ್ನೆ ರಾತ್ರಿ 1ಗಂಟೆಗೆ ಮನೆಯಲ್ಲೆ ಕೊನೆಯುಸಿರೆಳೆದ ರಾಜ್ ಗೋಪಾಲ್ ಕೆಂಗೇರಿ ಬಳಿಯ ವಲಗರ ಹಳ್ಳಿಯಲ್ಲಿ ಬಿಡಿಎ ನಿರ್ಮಿಸಿರೋ ವಸತಿ ಸಮುಚ್ಚಯದಲ್ಲಿ ವಾಸವಿದ್ದರು. ರಾಜ್ ಗೋಪಾಲ್‌ಗೆ ಮೂರು ಜನ ಹೆಣ್ಣುಮಕ್ಕಳಿದ್ದಾರೆ. ಕನ್ನಡ ತಮಿಳು ಸೇರಿದಂತೆ 650 ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿದ್ದಾರೆ. ಫೇಮಸ್ ಅರ್ಕೆಸ್ಟ್ರಾಗಳಲ್ಲಿ ಮಿಮಿಕ್ರಿ ಮಾಡಿ ಹೆಸರು ಮಾಡಿದ್ದ ರಾಜ್ ಗೋಪಾಲ್ ವಿಷ್ಣುವರ್ಧನ್,

ಹಾಸ್ಯ ನಟ ರಾಜ ಗೋಪಾಲ್ ನಿಧನ Read More »

ಕೊರೊನಾಗೆ ಬಲಿಯಾದವರ ಅಂತ್ಯಸಂಸ್ಕಾರಕ್ಕೆ 35 ಎಕರೆ ಜಾಗ

ಬೆಂಗಳೂರು: ಕೊರೊನಾ ಸೋಂಕಿನಿಂದ ಮದೃತಪಟ್ಟವರ ಅಂತ್ಯಕ್ರಿಯೆ ನಡೆಸಲು ನಾನಾ ರೀತಿಯ ಅಡ್ಡಿಗಳು ಎದುರಾಗುತ್ತಿವೆ.ಈ ಹಿನ್ನೆಲೆಯಲ್ಲಿ  ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟರೆ ಅವರ ಅಂತ್ಯಸಂಸ್ಕಾರ ನೆರವೇರಿಸಲು ಸರ್ಕಾರ ನಗರದ ಹೊರವಲಯದಲ್ಲಿ ನಿವೇಶನ ಮಂಜೂರು ಮಾಡಿದೆ. ನಗರದ ಹೊರವಲಯದಲ್ಲಿ 10 ಕಡೆ ಅಂತ್ಯಸಂಸ್ಕಾರಕ್ಕೆ ಜಾಗ ನಿಗದಿ ಮಾಡಿದೆ. ಒಟ್ಟು 35 ಎಕರೆ 18 ಗುಂಟೆ ಜಾಗ ಕಾಯ್ದಿರಿಸಿದೆ. ಕೆಲ ಪ್ರದೇಶವನ್ನು ಬಿಬಿಎಂಪಿಗೆ ಹಸ್ತಾಂತರ ಮಾಡಿದೆ. ಕೊರೊನಾದಿಂದ ಮೃತರಾದವರ ಅಂತ್ಯಕ್ರಿಯೆಗೆ ಜನ ವಸತಿ ಪ್ರದೇಶದಲ್ಲಿರುವ  ಶ್ಮಶಾನದೊಳಗೆ ಕೊರೊನಾ ಸೋಂಕಿನಿಂದ ಮೃತಪಟ್ಟವರ

ಕೊರೊನಾಗೆ ಬಲಿಯಾದವರ ಅಂತ್ಯಸಂಸ್ಕಾರಕ್ಕೆ 35 ಎಕರೆ ಜಾಗ Read More »

ಡಿಕೆಶಿಗೆ ಪಟ್ಟಾಭಿಷೇಕ

ದಾಖಲೆಯಾಯಿತು  ಕೆಪಿಸಿಸಿ ‘ಪ್ರತಿಜ್ಞಾ ದಿನ’ ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮ್ಮದ್ ಅವರುಗಳು ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ ಐತಿಹಾಸಿಕ ದಾಖಲೆ ಬರೆಯಿತು. ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮದ ಬದಲಾಗಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಕಾರ್ಯಕ್ರಮ ನಡೆಯಿತು. ರಾಜ್ಯಾದ್ಯಂತ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಏಕಕಾಲಕ್ಕೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದರು. ವಿನೂತನ ಹಾಗೂ ವಿಶಿಷ್ಟ ಪ್ರಯೋಗಗಳ ಮೂಲಕ ಅಧಿಕಾರ ಸ್ವೀಕರಿಸಿದ

ಡಿಕೆಶಿಗೆ ಪಟ್ಟಾಭಿಷೇಕ Read More »

ರಾಜ್ಯ ಸರ್ಕಾರವೂ ಕೊಡಲಿದೆ ಉಚಿತ ಪಡಿತರ

ಐದು ತಿಂಗಳು ಸಿಗಲಿದೆ ಉಚಿತ ದವಸ ಧಾನ್ಯ ಬೆಂಗಳೂರು:ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ್ ಯೋಜನೆಯಡಿ ಮುಂದಿನ 5 ತಿಂಗಳು ಉಚಿತವಾಗಿ ಪಡಿತರ ನೀಡುವುದಾಗಿ ಘೋಷಿಸಿದ ಬೆನ್ನಲ್ಲೆ, ರಾಜ್ಯ ಸರ್ಕಾರವೂ ಗ್ರಾಹಕರಿಗೆ ಅದೇ ಮಾದರಿಯಲ್ಲಿ ಆಹಾರಧಾನ್ಯ ವಿತರಿಸಲು ಮುಂದಾಗಿದೆ. ಈ ತಿಂಗಳಿನಿಂದಲೇ ಅನ್ವಯವಾಗುವಂತೆ ಮುಂದಿನ ಐದು ತಿಂಗಳು ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ಉಚಿತವಾಗಿ ಅಕ್ಕಿ , ಬೇಳೆ , ಗೋಧಿ, ರಾಗಿ ವಿತರಣೆ ಮಾಡಲು ತೀರ್ಮಾನಿಸಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ

ರಾಜ್ಯ ಸರ್ಕಾರವೂ ಕೊಡಲಿದೆ ಉಚಿತ ಪಡಿತರ Read More »

ಅತಿಥಿ ಉಪನ್ಯಾಸಕರಿಗೆ ಖಾಯಂ ಉಪನ್ಯಾಸಕರಿಂದ ನೆರವು

ಬೆಂಗಳೂರು:  ಕಳೆದ ನಾಲ್ಕು ತಿಂಗಳಿನಿಂದ ವೇತನ ಇಲ್ಲದೆ ಜೀವನ ನಡೆಸಲು ಪರದಾಡುತ್ತಿರುವ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಪೂರ್ವ ಕಾಲೇಜುಗಳ ಖಾಯಂ ಉಪನ್ಯಾಸಕರು ತಮ್ಮ ಒಂದು ದಿನದ ವೇತನ ನೀಡಿ ನೆರವಾಗಲು ಮುಂದಾಗಿದ್ದಾರೆ. ರಾಜ್ಯದಲ್ಲಿ ಸುಮಾರು ಮೂರು ಸಾವಿರ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಪ್ರತಿ ವರ್ಷ ಜೂನ್‍ನಲ್ಲಿ ಅವರನ್ನು ನೇಮಿಸಿಕೊಂಡು ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಮಾರ್ಚ್, ಎಪ್ರಿಲ್ ತಿಂಗಳಿನಲ್ಲಿ ಬೇರೆ ಬೇರೆ ಕೆಲಸಗಳನ್ನು ಮಾಡಿಕೊಂಡು ಹೇಗೋ ಜೀವನ

ಅತಿಥಿ ಉಪನ್ಯಾಸಕರಿಗೆ ಖಾಯಂ ಉಪನ್ಯಾಸಕರಿಂದ ನೆರವು Read More »

error: Content is protected !!
Scroll to Top