• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

Uncategorized

ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರ ಅಂದರೆ ಜೂನ್ 30 ರಿಂದ ಜುಲೈ 6 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಜಿಲ್ಲೆಯಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಸಾರ್ವಜನಿಕರು, ಮಕ್ಕಳು ಹಾಗೂ ಕಾರ್ಮಿಕರು ಮಳೆ, […]

ಮುಂದಿನ ಒಂದು ವಾರ ಕರಾವಳಿ ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ Read More »

ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ : ಡಿಸಿ ಸ್ವರೂಪ

ಪ್ರಯಾಣಿಕರು ಕಸ, ನೀರಿನ ಬಾಟಲ್‌ ಎಲ್ಲೆಂದರಲ್ಲಿ ಎಸೆಯಬಾರದು ಉಡುಪಿ : ಸಾರ್ವಜನಿಕ ವಾಹನಗಳು ಸುರಕ್ಷಿತ ಹಾಗೂ ಸುಗಮವಾಗಿ ರಸ್ತೆಗಳಲ್ಲಿ ಸಂಚರಿಸಲು ಅಗತ್ಯವಿರುವ ವೈಜ್ಞಾನಿಕ ರೀತಿಯಲ್ಲಿ ರಸ್ತೆಗಳ ನಿರ್ವಹಣೆ ಮಾಡುವುದರ ಜೊತೆಗೆ ಸರಕು ಸಾಗಣೆ ವಾಹನಗಳಿಗೆ 60 ಕಿ.ಮೀ. ಪ್ರತಿ ಗಂಟೆಗೆ ವೇಗದ ಮಿತಿ ಸ್ಪೀಡ್ ಗವರ್ನರ್‌ಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜೂ. 29ರಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ

ಸರಕು ಸಾಗಾಣಿಕೆ ವಾಹನಗಳಿಗೆ ಸ್ಪೀಡ್ ಗವರ್ನರ್ ಅಳವಡಿಕೆ ಕಡ್ಡಾಯ : ಡಿಸಿ ಸ್ವರೂಪ Read More »

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ

ಅಡಿಕೆ, ಕಾಳುಮೆಣಸು ಬೆಳೆಗಾರರಿಂದ ಅರ್ಜಿ ಸ್ವೀಕಾರ ಉಡುಪಿ : ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ವೈಪರಿತ್ಯದಿಂದಾಗಿ ಉಂಟಾಗುವ ಬೆಳೆ ನಷ್ಟಕ್ಕೆ ಪ್ರಸಕ್ತ ಸಾಲಿನ ಮರು ವಿನ್ಯಾಸಗೊಳಿಸಿದ ಹವಾಮಾನಾಧಾರಿತ ಬೆಳೆ ವಿಮೆ ಕಾರ್ಯಕ್ರಮದಡಿ ನೊಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ನಮೂದಾಗಿರುವ ಬೆಳೆ ವಿಸ್ತೀರ್ಣಕ್ಕೆ ಅನುಗುಣವಾಗಿ ವಿಮಾ ಮೊತ್ತವನ್ನು ಪಾವತಿಸಿ ಯೋಜನೆಯಲ್ಲಿ ಪಾಲ್ಗೊಳ್ಳಬಹುದಾಗಿದೆ.ಯೋಜನೆಯಡಿ ನೊಂದಣಿ ಮಾಡಿಸಲು ಜೂ. 30 ಕೊನೆಯ ದಿನವಾಗಿದ್ದು, ರೈತರು ವಿಮಾ ಕಂತುಗಳನ್ನು ಪಾವತಿಸಲು ನಿಗದಿತ

ಬೆಳೆ ವಿಮೆ ಯೋಜನೆ ನೋಂದಣಿಗೆ ಜೂ. 30 ಕೊನೆ ದಿನ Read More »

ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ

ಕಾರ್ಕಳ : ಆರೋಗ್ಯಕರ ಜೀವನಕ್ಕೆ ಯೋಗವೇ ಸರಳ ಮತ್ತು ಪರಿಣಾಮಕಾರಿ ಮಾರ್ಗ. ಬೆಳಗ್ಗಿನ ಓದು ವಿದ್ಯಾರ್ಥಿಗಳ ಜ್ಞಾನವನ್ನು ಹೆಚ್ಚಿಸಿದರೆ, ಯೋಗವು ಆರೋಗ್ಯವನ್ನು ಕಾಪಾಡುತ್ತದೆ. ವಿದ್ಯಾರ್ಥಿಗಳು ಪ್ರತಿದಿನ ಯೋಗಾಭ್ಯಾಸ ಮಾಡುವುದರಿಂದ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯ ವೃದ್ಧಿಸುವುದು ಎಂದು ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯ ವಿನಾಯಕ ಕುಡ್ವ ಹೇಳಿದರು. ಅವರು ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮಾತನಾಡಿದರು. ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್‌ ಮಾತನಾಡಿ, ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ

ಕ್ರೈಸ್ಟ್‌ಕಿಂಗ್‌ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆ Read More »

ಭಾರತದ ಆಧ್ಯಾತ್ಮ, ಆಯುರ್ವೇದ, ಯೋಗ ಜಗತ್ತನ್ನೇ ಆಕರ್ಷಿಸುತ್ತಿದೆ – ಸುನಿಲ್‌ ಕುಮಾರ್‌ ಅಭಿಮತ

ಯೋಗಗುರುಗಳಾದ ಕೃಷ್ಣ ಆಚಾರ್ಯ – ಸುಲೋಚನಾ ನಾಯಕ್‌ ಅವರಿಗೆ ಸನ್ಮಾನ ಕಾರ್ಕಳ : ಭಾರತದ ಆಧ್ಯಾತ್ಮ, ಆಯುರ್ವೇದ, ಯೋಗ ಇಂದು ಜಗತ್ತನ್ನೇ ತನ್ನತ್ತ ಆಕರ್ಷಿಸುತ್ತಿದೆ ಎಂದು ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಹೇಳಿದರು.ಅವರು ಜೂ. 21ರಂದು ಕಾರ್ಕಳ ರಾಮಮಂದಿರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಮಾತನಾಡಿ, ಯೋಗವು ಭಾರತದ ಪ್ರಾಚೀನ ಮತ್ತು ಅಮೂಲ್ಯ ಪರಂಪರೆಯಾಗಿದೆ. ದೇಹ, ಮನಸ್ಸಿನ ಸಮಾತೋಲನ ಕಾಪಾಡುವಲ್ಲಿ ಯೋಗ ಸಹಕಾರಿಯಾಗುವುದು ಎಂದರು.ಯೋಗಗುರುಗಳಾದ ಕೃಷ್ಣ ಆಚಾರ್ಯ ಹಾಗೂ ಸುಲೋಚನಾ ಟೀಚರ್‌ ಅವರು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ

ಭಾರತದ ಆಧ್ಯಾತ್ಮ, ಆಯುರ್ವೇದ, ಯೋಗ ಜಗತ್ತನ್ನೇ ಆಕರ್ಷಿಸುತ್ತಿದೆ – ಸುನಿಲ್‌ ಕುಮಾರ್‌ ಅಭಿಮತ Read More »

9, 10ನೇ ತರಗತಿಗೆ ಪಿಯುಸಿ ಉಪನ್ಯಾಸಕರಿಂದ ಬೋಧನೆ ಕಡ್ಡಾಯ – ಸರಕಾರದಿಂದ ಹೊಸ ನಿಯಮ

ಬೆಂಗಳೂರು : ಪ್ರೌಢಶಾಲೆಗಳಲ್ಲಿ ಎದುರಾಗಿರುವ ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ಪಿಯು ಉಪನ್ಯಾಸಕರು ಇನ್ನು ಮುಂದೆ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಬೋಧನೆ ಮಾಡಬೇಕೆಂಬ ಮಹತ್ವದ ನಿಯಮವನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಪದವಿ ಪೂರ್ವ ಶಿಕ್ಷಣ ನೇಮಕಾತಿ ನಿಯಮಗಳು -2013ಕ್ಕೆ ಸರ್ಕಾರ ಮಹತ್ವದ ತಿದ್ದುಪಡಿ ಮಾಡಿದೆ. ತಿದ್ದುಪಡಿಯ ಕರಡು ನಿಯಮವನ್ನು ಸರ್ಕಾರ ಈಗಾಗಲೇ ಪ್ರಕಟ ಮಾಡಿದೆ. ಕರಡು ನಿಯಮಕ್ಕೆ 7 ದಿನಗಳ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಹಳೆಯ ನಿಯಮದ

9, 10ನೇ ತರಗತಿಗೆ ಪಿಯುಸಿ ಉಪನ್ಯಾಸಕರಿಂದ ಬೋಧನೆ ಕಡ್ಡಾಯ – ಸರಕಾರದಿಂದ ಹೊಸ ನಿಯಮ Read More »

ಅಂಬೇಡ್ಕರ್‌ ಭವನ ನಿರ್ವಹಣಾ ಸಮಿತಿ ಸಮುದಾಯದ ಬದಲು ರಾಜಕೀಯ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದೆ – ಶ್ರೀನಿವಾಸ್‌ ಕಾರ್ಲ ಟೀಕೆ

ಕಾರ್ಕಳ : ಅಣ್ಣಪ್ಪ ನಕ್ರೆ ಮತ್ತು ಪ್ರತಿಮಾ ರಾಣೆ ಹೇಳಿಕೆಯನ್ನು ಗಮನಿಸಿದಾಗ ಅಂಬೇಡ್ಕರ್ ಭವನದ ನಿರ್ವಹಣಾ ಸಮಿತಿ ಕಾರ್ಕಳದ ದಲಿತ ಸಮುದಾಯದ ಪರವಾಗಿ ಕೆಲಸ ಮಾಡುವ ಬದಲು ಒಂದು ರಾಜಕೀಯ ಪಕ್ಷದ ಪರವಾಗಿ ಕೆಲಸ ಮಾಡುತ್ತಿದೆ ಎಂದೆನಿಸುತ್ತಿದೆ. ರಾಜಕೀಯ ಪ್ರೇರಣೆಯಿಂದ ಕೆಲಸ ನಿರ್ವಹಿಸುತ್ತಿದೆ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಕಾರ್ಕಳ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ ಕಾರ್ಲ ತಿಳಿಸಿದ್ದಾರೆ. ಅಂಬೇಡ್ಕರ್ ಭವನದ ಆವರಣ ಗೋಡೆ, ನೀರಿನ ವ್ಯವಸ್ಥೆ ಮತ್ತು ಆಸನದ ವ್ಯವಸ್ಥೆ ಸೇರಿದಂತೆ ಹಲವು ಕಾಮಗಾರಿಗಳು ಇನ್ನೂ

ಅಂಬೇಡ್ಕರ್‌ ಭವನ ನಿರ್ವಹಣಾ ಸಮಿತಿ ಸಮುದಾಯದ ಬದಲು ರಾಜಕೀಯ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿದೆ – ಶ್ರೀನಿವಾಸ್‌ ಕಾರ್ಲ ಟೀಕೆ Read More »

ಜೂ. 21 : ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನೆ

ಕಾರ್ಕಳ : ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾಗಿ, ಕೆಎಸ್‌ಎಫ್‌ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಕರ್ತವ್ಯ ಸಲ್ಲಿಸಿ ನಿವೃತ್ತರಾದ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಜೂ. 21ರಂದು ಸಂಜೆ 4 ಗಂಟೆಗೆ ಹಿರ್ಗಾನ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ವಠಾರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ.ಭಾರತೀಯ ವಾಯುಸೇನೆಯಲ್ಲಿ 20 ವರ್ಷಗಳ ಕಾಲ ಸೇವೆ ಸಲ್ಲಿಸಿ ಬಳಿಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ, ಭಾರತೀಯ ಆಡಳಿತ ಸೇವೆ (ಐಎಎಸ್) ಆಗಿ ಭಡ್ತಿಗೊಂಡಿದ್ದರು.ಜೂ.

ಜೂ. 21 : ಸದಾಶಿವ ಪ್ರಭು ಎಳ್ಳಾರೆ ಅವರಿಗೆ ಅಭಿನಂದನೆ Read More »

ಓವರ್‌ ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ವಾಹನ – ಸಹ ಸವಾರನಿಗೆ ಗಂಭೀರ ಗಾಯ

ಕಾರ್ಕಳ : ಓವರ್‌ ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ಗೂಡ್ಸ್‌ ವಾಹನ ಡಿಕ್ಕಿಯಾಗಿ ಸಹ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೂ. 14ರಂದು ಕಸಬಾ ಗ್ರಾಮದ ಪುಲ್ಕೇರಿಯಲ್ಲಿ ನಡೆದಿದೆ.ಕುಕ್ಕುಂದೂರು ಗ್ರಾಮದ ಚೇತನ್‌ ಎಂಬವರು ತನ್ನ ಸ್ನೇಹಿತ ಸಂಪತ್‌ ಎಂಬುವವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಮೂಡಬಿದ್ರೆಯಿಂದ ಕಾರ್ಕಳ ಕಡೆಗೆ ಬೈಕ್‌ನಲ್ಲಿ ಬರುತ್ತಿದ್ದಾಗ ಕಸಬಾ ಗ್ರಾಮದ ಪುಲ್ಕೇರಿ ದಿವ್ಯ ಅಪಾರ್ಟ್‌ಮೆಂಟ್‌ ಎದುರು ಜೋಡುರಸ್ತೆ ಕಡೆಯಿಂದ ಪುಲ್ಕೇರಿ ಕಡೆಗೆ ಆರೋಪಿ ಕಾರ್ತಿಕ್‌ ಬಳೆಗಾರ ಎಂಬಾತ ಗೂಡ್ಸ್‌ ವಾಹನವನ್ನು ಚಲಾಯಿಸಿಕೊಂಡು ಬರುತ್ತಿದ್ದು ತನ್ನ

ಓವರ್‌ ಟೇಕ್‌ ಮಾಡುವ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಗೂಡ್ಸ್‌ ವಾಹನ – ಸಹ ಸವಾರನಿಗೆ ಗಂಭೀರ ಗಾಯ Read More »

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ

ಹಾರ್ಮುಜ್ ರೀ ಓಪನ್ : ಜೂ. 19ರಂದು ಸಹಿ – ಡೊನಾಲ್ಡ್ ಟ್ರಂಪ್ ಘೋಷಣೆ ವಾಷಿಂಗ್ಟನ್ : ಅಮೆರಿಕ-ಇರಾನ್ ಯುದ್ಧ ಕೊನೆಗೂ ಅಂತ್ಯವಾಗುವ ಕಾಲ ಸನ್ನಿಹಿತವಾಗಿದೆ. ಉಭಯ ರಾಷ್ಟ್ರಗಳು ಶಾಂತಿ ಒಪ್ಪಂದವನ್ನು ಅಂತಿಮಗೊಳಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಸಂಬಂಧ ಜೂ. 19 ರಂದು ಸ್ವಿಟ್ಜರ್ಲೆಂಡ್‌ನಲ್ಲಿ ಔಪಚಾರಿಕ ಸಹಿ ಹಾಕಲು ನಿರ್ಧರಿಸಲಾಗಿದೆ ಎಂದು ತಿಳಸಿದ್ದಾರೆ. ಹೀಗಾಗಿ 3 ತಿಂಗಳಿಗೂ ಅಧಿಕ ಕಾಲದ ಯುದ್ಧ ಕೊನೆಗೊಳ್ಳಲಿದೆ. ಹಾರ್ಮುಜ್‌ ಮುಕ್ತಹಾರ್ಮುಜ್ ಜಲಸಂಧಿಯ ನೌಕಾ ದಿಗ್ಬಂಧನವನ್ನು ತಕ್ಷಣವೇ ತೆರವುಗೊಳಿಸಲಾಗುತ್ತಿದೆ.

ಅಮೆರಿಕ – ಇರಾನ್ ನಡುವಣ 107 ದಿನಗಳ ಯುದ್ಧ ಅಂತ್ಯ Read More »

error: Content is protected !!
Scroll to Top