• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

Uncategorized

ಕ್ರಿಮಿನಲ್ ಪ್ರಕರಣ – ಆರೋಪಿಯ ವಿಚಾರಣೆ ಮತ್ತು ಬಂಧನ

ಯಾವುದೇ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಪ್ರಕರಣದ ವಿಚಾರಣೆಯನ್ನು ಪ್ರಾರಂಭಿಸುವ ಮುಂಚೆ ಕಡ್ಡಾಯವಾಗಿ ತಾವು ಪಡೆದ ಮಾಹಿತಿ(ಪ್ರಥಮ ವರ್ತಮಾನ ವರದಿ)ಯನ್ನು ತಮ್ಮ ಠಾಣೆಯ ಎಫ್.ಐ.ಆರ್ ರಿಜಿಸ್ಟ್ರೀಯಲ್ಲಿ ನೊಂದಾಯಿಸಿಕೊಂಡು ತದನಂತರ ಅದರ ಪ್ರತಿಯನ್ನು ಸಂಬಂಧಪಟ್ಟ ಸರಹದ್ದಿನ ಪೊಲೀಸ್ ಅಧಿಕಾರಿಯವರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರಿಗೆ ಲಿಖಿತವಾಗಿ ರವಾನಿಸುವುದು ಕಡ್ಡಾಯ ನಿಯಮವಾಗಿರುತ್ತದೆ. ಇಲ್ಲವಾದಲ್ಲಿ ಅಂತಹ ವಿಚಾರಣೆಯು ಅನಧಿಕೃತ ಹಾಗೂ ಕಾನೂನಿನ ನಿಯಮಾನುಸಾರಕ್ಕೆ ವಿರುದ್ಧವಾಗಿರುತ್ತದೆ. ಭಾರತೀಯ ನಾಗರಿಕ ಸುರಕ್ಷ ಸಂಹಿತೆ ಸೆಕ್ಷನ್ 35ರ ಪ್ರಕಾರ ವಿಚಾರಣೆಯನ್ನು ನಡೆಸುವ ಪೊಲೀಸ್ ಅಧಿಕಾರಿ […]

ಕ್ರಿಮಿನಲ್ ಪ್ರಕರಣ – ಆರೋಪಿಯ ವಿಚಾರಣೆ ಮತ್ತು ಬಂಧನ Read More »

ಗುರು–ಶಿಷ್ಯರ ಸಂಬಂಧ : ಜ್ಞಾನದಿಂದ ಸಮಾಜ ನಿರ್ಮಾಣದವರೆಗೆ

ಮಾನವನ ಬದುಕಿನಲ್ಲಿ ಕೆಲವು ಸಂಬಂಧ ರಕ್ತದಿಂದ ಹುಟ್ಟುತ್ತವೆ; ಆದರೆ, ಕೆಲವು ಸಂಬಂಧಗಳು ಜ್ಞಾನ, ನಂಬಿಕೆ, ಪ್ರೀತಿ, ಗೌರವ ಮತ್ತು ಸಂಸ್ಕಾರಗಳಿಂದ ರೂಪುಗೊಳ್ಳುತ್ತವೆ. ಅಂತಹ ಪವಿತ್ರ ಹಾಗೂ ಶ್ರೇಷ್ಠಗಳಲ್ಲಿ ಗುರು–ಶಿಷ್ಯರ ಸಂಬಂಧವೂ ಹೌದು.ತಾಯಿ ನಮಗೆ ಬದುಕನ್ನು ನೀಡಿದರೆ ಗುರು ಆ ಬದುಕಿಗೆ ದಿಕ್ಕನ್ನು ನೀಡುತ್ತಾರೆ. ತಂದೆ ನಮ್ಮ ಬೆರಳನ್ನು ಹಿಡಿದು ನಡೆಯಲು ಕಲಿಸಿದರೆ, ಗುರು ಜೀವನದ ಕಠಿಣ ದಾರಿಯಲ್ಲಿ ಸ್ವತಂತ್ರವಾಗಿ ನಡೆಯುವ ಧೈರ್ಯ, ಆತ್ಮವಿಶ್ವಾಸ ಮತ್ತು ವಿವೇಚನೆಯನ್ನು ಕಲಿಸುತ್ತಾರೆ. ಆದ್ದರಿಂದಲೇ ಭಾರತೀಯ ಪರಂಪರೆಯಲ್ಲಿ ಗುರುಗಳಿಗೆ ಅತ್ಯುನ್ನತ ಸ್ಥಾನವಿದೆ. ಭಾರತದಲ್ಲಿ

ಗುರು–ಶಿಷ್ಯರ ಸಂಬಂಧ : ಜ್ಞಾನದಿಂದ ಸಮಾಜ ನಿರ್ಮಾಣದವರೆಗೆ Read More »

ಕಸ್ತೂರಿ ರಂಗನ್ ವರದಿಯಲ್ಲಿರುವ ಸಾಧಕ- ಬಾಧಕ ಪರಿಶೀಲನೆ – ಜನರಿಗೆ ತೊಂದರೆಯಾಗದಂತೆ ಕ್ರಮ : ಜಿಲ್ಲಾಧಿಕಾರಿ

ವರದಿ ಕರಡು ಪ್ರತಿಯಲ್ಲಿ ಕೋರೆ, ಕೈಗಾರಿಕೆ, ಬಹುಮಹಡಿ ಕಟ್ಟಡಗಳು, ಟೌನ್‌ಶಿಪ್, ಥರ್ಮಲ್ ಪವರ್ ಪ್ಲಾಂಟ್ ಹಾಗೂ ಏರಿಯಾ ಡೆವಲಪ್‌ಮೆಂಟ್ ಪ್ರಾಜೆಕ್ಟ್‌ಗಳಿಗೆ ನಿರ್ಬಂಧವಿದೆ ಉಡುಪಿ : ಡಾ. ಕೆ. ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಕಾರ್ಯತಂಡದ ಆಧಾರದ ಮೇಲೆ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಿರುವ ಕರಡು ಅಧಿಸೂಚನೆ ವರದಿಯ ಅನ್ವಯ ಸಾಧಕ ಬಾಧಕಗಳನ್ನು ಪರಿಶೀಲಿಸಿ, ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಸರಕಾರಕ್ಕೆ ಪತ್ರ ಬರೆಯಲಾಗುವುದಾಗಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ಆ. 31ರಂದು

ಕಸ್ತೂರಿ ರಂಗನ್ ವರದಿಯಲ್ಲಿರುವ ಸಾಧಕ- ಬಾಧಕ ಪರಿಶೀಲನೆ – ಜನರಿಗೆ ತೊಂದರೆಯಾಗದಂತೆ ಕ್ರಮ : ಜಿಲ್ಲಾಧಿಕಾರಿ Read More »

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ – ಕಾರ್ಕಳ ಮೂಲದ ಟ್ರೈನಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಕಾರ್ಕಳ : ಉತ್ತರ ಪ್ರದೇಶದ ಕಾನ್ಪುರದಲ್ಲಿ ಆ.27ರಂದು ಖಾಸಗಿ ತರಬೇತಿ ವೇಳೆ ವಿಮಾನ ಪತನಗೊಂಡು ಕಾರ್ಕಳ ಮೂಲದ ಟ್ರೈನಿ ಪೈಲಟ್ ಅಭಿಷೇಕ್ ಪೂಜಾರಿ(22) ಮೃತಪಟ್ಟಿದ್ದಾರೆ. ಇವರು ಪ್ರಸ್ತುತ ಮುಂಬೈಯ ಕಾಂದಿವಲಿಯಲ್ಲಿ ವಾಸವಾಗಿರುವ ಮೂಲತಃ ಕಾರ್ಕಳ ತಾಲೂಕಿನ ಕಣಜಾರು ಗ್ರಾಮದ ಕಡಬೆರ್ಕೆ ಮೂಲದ ಪ್ರಭಾಕರ ಪೂಜಾರಿ ಹಾಗೂ ಶಶಿಕಲಾ ಪೂಜಾರಿ ದಂಪತಿಯ ಪುತ್ರ. ಅಭಿಷೇಕ್ ಪೂಜಾರಿ ಉತ್ತರಪ್ರದೇಶದ ಕಾನ್ಪುರದಲ್ಲಿ ಸುಮಾರು ಎರಡೂವರೆ ವರ್ಷದಿಂದ ಖಾಸಗಿ ಟ್ರೈನಿ ಪೈಲೆಟ್ ಆಗಿ ತರಬೇತಿ ಪಡೆಯುತ್ತಿದ್ದರು. ಅಭಿಷೇಕ್ ಪೂಜಾರಿ ಆಗಾಗ್ಗೆ ತಮ್ಮ ಕುಟುಂಬದೊಂದಿಗೆ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ – ಕಾರ್ಕಳ ಮೂಲದ ಟ್ರೈನಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು Read More »

ಸಮಾಜ ಸುಧಾರಣೆ ಮೂಲಕ ಮನುಕುಲದ ದೇವರಾದ ಕ್ರಾಂತಿ ಪುರುಷ ನಾರಾಯಣ ಗುರು

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿ ಹೇಳಿದ, ಆ ಮೂಲಕ ಸಮಾಜದಲ್ಲಿ ಧರ್ಮ, ಜಾತಿ, ವರ್ಣದ ನೆಲೆಯಲ್ಲಿ ಆಗುತ್ತಿದ್ದ ತಾರತಮ್ಯಗಳನ್ನು ತೊಡೆದು ಹಾಕಲು ಜೀವಮಾನವಿಡೀ ಶ್ರಮಿಸಿದ ಸಂತ ಶ್ರೇಷ್ಠ ನಾರಾಯಣ ಗುರುಗಳು ಜಯಂತಿಯನ್ನು ಇಂದು ಆಚರಿಸಲಾಗುತ್ತಿದೆ. ನಾರಾಯಣ ಗುರುಗಳು ಸಮಾಜದಲ್ಲಿ ಮಡುಗಟ್ಟಿ ನಿಂತಿದ್ದ ಅಸ್ಪೃಶ್ಯತೆಯ ಪಿಡುಗನ್ನು ನಿವಾರಿಸಲು ತಮ್ಮದೇ ಆದ ರೀತಿಯಲ್ಲಿ ಪರಿಹಾರಗಳನ್ನು ಕಂಡುಕೊಂಡರು. ಅವರು ಬೋಧಿಸಿದ್ದು, ದೇಶಸೇವೆಯೇ ಈಶ ಸೇವೆಯೆಂದು. ನಾರಾಯಣ ಗುರುಗಳು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದರೂ ಅವರು ಮಠಕ್ಕೆ ಸೀಮಿತರಾಗಿದ್ದ

ಸಮಾಜ ಸುಧಾರಣೆ ಮೂಲಕ ಮನುಕುಲದ ದೇವರಾದ ಕ್ರಾಂತಿ ಪುರುಷ ನಾರಾಯಣ ಗುರು Read More »

ಶ್ರೀ ಶಂಕರ ಪ್ರತಿಷ್ಠಾನದ ವತಿಯಿಂದ ಆಷಾಡದಲ್ಲಿ ಒಂದು ದಿನ ಕಾರ್ಯಕ್ರಮ

ಕಾರ್ಕಳ : ಕಾರ್ಕಳ ಶ್ರೀ ಶಂಕರ ಪ್ರತಿಷ್ಠಾನದ ವತಿಯಿಂದ “ಆಷಾಡದಲ್ಲಿ ಒಂದು ದಿನ ಕಾರ್ಯಕ್ರಮ ಭಾನುವಾರ ತೆಳ್ಳಾರು ರಸ್ತೆ ಕಸ್ತೂರಿ ರಂಗಮಂಟಪದಲ್ಲಿ ಜರುಗಿತು. ಈ ವೇಳೆ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ಚೆನ್ನಮಣೆ, ಕೇರಂ, ಲೂಡೋ, ಕೆರೆದಡ, ಸಂಗೀತ ಕುರ್ಚಿ ಮೊದಲಾದ ಸ್ಪರ್ಧೆ ನಡೆಯಿತು.ಇದೇ ಸಂದರ್ಭ ಸಮಾಜದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕಾಗಿ 30 ಸಾವಿರ ರೂ. ಧನ ಸಹಾಯ ನೀಡಲಾಯಿತು. ಸುಮಾರು 50 ಬಗೆಯ ಆಷಾಡದ ತಿನಿಸು ಆಗಮಿಸಿದವರ ಗಮನ ಸೆಳೆಯಿತು. ಪ್ರತಿಷ್ಠಾನದ ಅಧ್ಯಕ್ಷ ಪದ್ಮನಾಭ ಭಂಡಿ ಸ್ವಾಗತಿಸಿ, ಕಾರ್ಯದರ್ಶಿ

ಶ್ರೀ ಶಂಕರ ಪ್ರತಿಷ್ಠಾನದ ವತಿಯಿಂದ ಆಷಾಡದಲ್ಲಿ ಒಂದು ದಿನ ಕಾರ್ಯಕ್ರಮ Read More »

ಮಹಾಮಸ್ತಕಾಭಿಷೇಕ ಕಾರ್ಯಾಲಯಕ್ಕೆ ಸಚಿವ ಯು.ಟಿ. ಖಾದರ್ ಭೇಟಿ

ಕಾರ್ಕಳ : ಆರೋಗ್ಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಶನಿವಾರ ಕಾರ್ಕಳ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಜೈನ ಧರ್ಮವು ಸಾರುವ ಅಹಿಂಸೆ, ಸಂಯಮ, ತ್ಯಾಗ, ಸತ್ಯ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಕಾರ್ಯವಾಗಬೇಕಿದೆ. ಕಾರ್ಕಳದ ಶ್ರೀ ಬಾಹುಬಲಿ ಸ್ವಾಮಿಗೆ ವೈಭವದಿಂದ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯುವಂತಾಗಬೇಕು. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹೋತ್ಸವಕ್ಕೆ ಸರ್ಕಾರದ

ಮಹಾಮಸ್ತಕಾಭಿಷೇಕ ಕಾರ್ಯಾಲಯಕ್ಕೆ ಸಚಿವ ಯು.ಟಿ. ಖಾದರ್ ಭೇಟಿ Read More »

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಡೇವಿಡ್ ಹಂತಕನಿಗೆ ಗುಂಡಿಕ್ಕಿದ ಕಾಪು ಎಸ್‌ಐ ತೇಜಸ್ವಿ

ಉಡುಪಿ : ಕಾಪು ತಾಲೂಕಿನ ಮುದರಂಗಡಿಯಲ್ಲಿ ಜು. 7ರ ಹಾಡಹಗಲೇ ಗ್ರಾ.ಪಂ. ಮಾಜಿ ಅಧ್ಯಕ್ಷ, ಉದ್ಯಮಿ ಡೇವಿಡ್‌ ಡಿಸೋಜಾರನ್ನು ಹತ್ಯೆಗೈದ ಹಂತಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಹಂತಕ ರಾಜುನನ್ನು 7 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಪು ಠಾಣೆ ಪಿಎಸ್ಐ ತೇಜಸ್ವಿ ಟಿ.ಐ., ಕಾರ್ಕಳ ಗ್ರಾಮಾಂತರ ಠಾಣೆ ಪಿಎಸ್ಐ ಪ್ರಸನ್ನ ಎಂ.ಎಸ್., ಶಿರ್ವ‌ ಪಿಎಸ್ಐ ಮಂಜುನಾಥ್ ಮರಬದ ಹಾಗೂ ಬೈಂದೂರು ಪಿಎಸ್ಐ ಮಹೇಶ್ ಅವರ ತಂಡವು ಹಂತಕನನ್ನು ಬೈಂದೂರು ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಡೇವಿಡ್ ಹಂತಕನಿಗೆ ಗುಂಡಿಕ್ಕಿದ ಕಾಪು ಎಸ್‌ಐ ತೇಜಸ್ವಿ Read More »

ಮುದರಂಗಡಿ ಪಂಚಾಯತ್‌ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆ

ಪಡುಬಿದ್ರಿ : ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಪ್ರಿನ್ಸ್‌ ಪಾಯಿಂಟ್‌ ಮಾಲಕ, ಗುತ್ತಿಗೆದಾರ ಡೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿರುವ ಕುರಿತು ವರದಿಯಾಗಿದೆ. ಆ.7ರಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್‌ ಅವರಿಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಮುದರಂಗಡಿ ಪಂಚಾಯತ್‌ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆ Read More »

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ – ಸಂವಾದ

ಬೆಳ್ತಂಗಡಿ : ಪ್ರತಿಯೊಬ್ಬರಲ್ಲೂ ಅದ್ಭುತ ದೈವೀ ಶಕ್ತಿಯಿದೆ. ಅದನ್ನ ಗುರುತಿಸಿ ಪ್ರಕಟಿಸುವುದೇ ವಿದ್ಯಾಭ್ಯಾಸದ ಮೂಲ ಉದ್ದೇಶ. ಯುವ ಮನಸ್ಸಿನಲ್ಲಿ ಬಹಳಷ್ಟು ಕನಸುಗಳು ತುಂಬಿರುತ್ತವೆ. ಪದವಿ ಪೂರ್ವ ಶಿಕ್ಷಣ ಬದುಕಿನ ಕನಸುಗಳನ್ನು ಸಾಕ್ಷಾತ್ಕಾರಗೊಳಿಸುವ ಅಮೂಲ್ಯ ಸಮಯ. ಮನಸ್ಸನ್ನು ಹಿಡಿತದಲ್ಲಿಟ್ಟು, ಭಾವನೆಗಿಂತ ಮಿಗಿಲಾಗಿ ಶಿಸ್ತು, ಭಕ್ತಿ, ಶ್ರದ್ಧೆಗೆ ಸಮಯ ನೀಡಿದಲ್ಲಿ ಯಶಸ್ಸು ನಿಶ್ಚಿತ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಬೆಳ್ತಂಗಡಿ ಹಿರಿಯ ವಕೀಲರಾದ ಕೆ. ಪ್ರತಾಪ ಸಿಂಹ ನಾಯಕ್ ಹೇಳಿದರು.ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವತಿಯಿಂದ ಗುರುವಾಯನಕೆರೆ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ – ಸಂವಾದ Read More »

error: Content is protected !!
Scroll to Top