• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

Uncategorized

ಕಾರ್ಕಳದ ಮಹಾಲಕ್ಷ್ಮೀ ಶೆಣೈ ಅವರಿಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ

ಹಿಂದೂಸ್ತಾನಿ ಶಾಸ್ತ್ರೀಯ ಗಾಯನಕ್ಕಾಗಿ ಅತ್ಯುನ್ನತ ರಾಷ್ಟ್ರೀಯ ಗೌರವಕ್ಕೆ ಭಾಜನ ಬೆಂಗಳೂರು : ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕಿ ಕಾರ್ಕಳದ ವಿದುಷಿ ಮಹಾಲಕ್ಷ್ಮೀ ಶೆಣೈ ಅವರು ಸಂಗೀತ ನಾಟಕ ಅಕಾಡೆಮಿ, ನವದೆಹಲಿ ಕೊಡಮಾಡುವ ಪ್ರತಿಷ್ಠಿತ “ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ–2024″ಕ್ಕೆ ಹಿಂದೂಸ್ತಾನಿ ಗಾಯನ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ಸಂಗೀತ ನಾಟಕ ಅಕಾಡೆಮಿಯು 2024 ಹಾಗೂ 2025ನೇ ಸಾಲಿನ ಅಕಾಡೆಮಿ ರತ್ನ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ಉಸ್ತಾದ್ ಬಿಸ್ಮಿಲ್ಲಾ ಖಾನ್ […]

ಕಾರ್ಕಳದ ಮಹಾಲಕ್ಷ್ಮೀ ಶೆಣೈ ಅವರಿಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ Read More »

ನಾನು ಧರ್ಮಸ್ಥಳದ ಭಕ್ತ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸಭೆಯಲ್ಲಿ ಗುಡುಗಿದ್ದ ಡಿ.ಕೆ. ಶಿವಕುಮಾರ್‌ ಅವರೇ ಈ ಸಂಚು ಹೇಗೆ ಭೇದಿಸುವಿರಿ – ಸುನಿಲ್‌ ಪ್ರಶ್ನೆ

ಸಂಸ್ಥೆಗಳ ಮೂಲ ಹುಡುಕಲು ತೋರುವ ಆಸಕ್ತಿಯನ್ನು ಬುರುಡೆ ಗ್ಯಾಂಗ್ ನ ಆರ್ಥಿಕ ಷಡ್ಯಂತ್ರದ ಪತ್ತೆಗೆ ಬಳಸಲಿ – ಪ್ರಿಯಾಂಕ್‌ ಖರ್ಗೆಗೆ ಸವಾಲು ಬೆಂಗಳೂರು : ಧರ್ಮಸ್ಥಳದ ಪಾವಿತ್ರ್ಯ ಕೆಡಿಸಲು‌‌ ನಡೆದ ಷಡ್ಯಂತ್ರಕ್ಕಾಗಿ 200 ಕೋಟಿ ರೂ. ಬಳಕೆಯಾಗಿದೆ ಎಂದು ಈ ಸಂಚಿನಲ್ಲಿ ಭಾಗಿಯಾಗಿದ್ದ ಚಿನ್ನಯ್ಯ ಹೈ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾನೆ ಎಂದು ವರದಿಯಾಗಿದೆ. ಧರ್ಮಸ್ಥಳದ ಘನತೆಗೆ ಕುಂದುಂಟು ಮಾಡಲು ಈ ಹಣ ಕೇರಳದಿಂದ ಬಂದಿದೆ ಎಂದು ಹೇಳಿಕೆ ನೀಡಿದ್ದಾನೆ. ನಮ್ಮ ರಾಜ್ಯದ ಧಾರ್ಮಿಕ ಕೇಂದ್ರವೊಂದರ

ನಾನು ಧರ್ಮಸ್ಥಳದ ಭಕ್ತ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ವಿಧಾನಸಭೆಯಲ್ಲಿ ಗುಡುಗಿದ್ದ ಡಿ.ಕೆ. ಶಿವಕುಮಾರ್‌ ಅವರೇ ಈ ಸಂಚು ಹೇಗೆ ಭೇದಿಸುವಿರಿ – ಸುನಿಲ್‌ ಪ್ರಶ್ನೆ Read More »

ನಿವೃತ್ತ ಶಿಕ್ಷಕ ಉದಯ ಶೆಟ್ಟಿ ಅವರಿಗೆ ಸನ್ಮಾನ

ಕಾರ್ಕಳ : ಹಿರ್ಗಾನ ಗ್ರಾಮದ ಚಿಕ್ಕಲ್ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 16 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿ ನಿವೃತ್ತಿ ಹೊಂದಿರುವ ಉದಯ ಶೆಟ್ಟಿ ಬಿ. ಹಾಗೂ ಅವರ ಪತ್ನಿ ಅಮಿತಾ ಉದಯ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.ಎಸ್‌ಡಿಎಂಸಿ ಅಧ್ಯಕ್ಷ ಸಂಜೀವ ಪೂಜಾರಿ, ಕರ್ನಾಟಕ ಬ್ಯಾಂಕ್‌ ನಿವೃತ್ತ ಮಹಾ ಪ್ರಬಂಧಕರಾದ ನಾಗರಾಜ್ ರಾವ್, ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಸಂತೋಷ್ ಶೆಟ್ಟಿ, ನಿವೃತ್ತ ಮುಖ್ಯಶಿಕ್ಷಕ ಗೋವಿಂದ ಜೋಗಿ, ನಿವೃತ್ತ ಶಿಕ್ಷಕ ಜನಾರ್ಧನ ಹೆಗ್ಡೆ ಹೆಪ್ಪಳ, ಗ್ರಾಮ ಪಂಚಾಯತ್ ಮಾಜಿ ಸದಸ್ಯ

ನಿವೃತ್ತ ಶಿಕ್ಷಕ ಉದಯ ಶೆಟ್ಟಿ ಅವರಿಗೆ ಸನ್ಮಾನ Read More »

ಜೂ. 12 : ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್‌ ಭೇಟಿ

ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂ. 12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆಯಲಿದ್ದಾರೆ. ಅಂದು ಮಧ್ಯಾಹ್ನ 12:30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಲಿದ್ದಾರೆ. 3 ಗಂಟೆ ಸುಮಾರಿಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದೇವರ ದರ್ಶನ ಪಡೆದು, ಮತ್ತೆ ರಸ್ತೆ ಮಾರ್ಗವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಮರಳಲಿದ್ದಾರೆ. ಬಳಿಕ ವಿಶೇಷ ವಿಮಾನದ ಮೂಲಕ

ಜೂ. 12 : ಕೊಲ್ಲೂರು ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್‌ ಭೇಟಿ Read More »

ರಾಜ್ಯ ಸರಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು : ವಿ. ಸುನಿಲ್ ಕುಮಾರ್

ಕಾರ್ಕಳ : ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತುಂಬಬೇಕು ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು.ಅವರು ಹೊಸ್ಮಾರಿನ ಶ್ರೀ ಭಗವತಿ ಕಾಂಪ್ಲೆಕ್ಸ್‌ನಲ್ಲಿ ನಡೆದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೂತ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕಾಂಗ್ರೆಸ್ ಸರಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು. ಪಕ್ಷ ಸಂಘಟನೆಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ರಾಜ್ಯ ಸರಕಾರದ ಜನವಿರೋಧಿ ನೀತಿಗಳ ಕುರಿತು ಕಾರ್ಯಕರ್ತರ ಧ್ವನಿ ಗಟ್ಟಿಯಾಗಬೇಕು : ವಿ. ಸುನಿಲ್ ಕುಮಾರ್ Read More »

ತಾ.ಪಂ. ಮಾಜಿ ಸದಸ್ಯ ಪ್ರೇಮ್‌ ಕುಮಾರ್‌ ಜೈನ್‌ ನಿಧನ

ಕಾರ್ಕಳ : ತಾಲೂಕು ಪಂಚಾಯತ್‌ ಮಾಜಿ ಸದಸ್ಯ, ಉದ್ಯಮಿ, ಹೊಸ್ಮಾರಿನ ಪ್ರೇಮ್‌ ಕುಮಾರ್‌ ಜೈನ್‌ (65) ಜೂ. 9ರ ಮುಂಜಾನೆ ನಿಧನ ಹೊಂದಿದರು. ಅಣ್ಣಾಜೇರ್‌ ಎಂದೇ ಕರೆಸಿಕೊಳ್ಳುತ್ತಿದ್ದ ಪ್ರೇಮ್‌ ಕುಮಾರ್‌ ಅವರು ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದು ಉತ್ತಮ ಸಂಘಟಕರಾಗಿ ಗುರುತಿಸಿಕೊಂಡಿದ್ದರು. ಸ್ಥಳೀಯ ದೇವಸ್ಥಾನ, ಬಸದಿ, ದೈವಸ್ಥಾನ, ಶಾಲಾ ಅಭಿವೃದ್ಧಿಗೆ ಕೊಡುಗೆ ನೀಡಿದ್ದರು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಶಾಸಕ ಸುನಿಲ್‌ ಸಂತಾಪಪ್ರೇಮ್‌ ಕುಮಾರ್‌ ನಿಧನಕ್ಕೆ ಶಾಸಕ ವಿ. ಸುನಿಲ್‌ ಕುಮಾರ್‌ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರೇಮ್

ತಾ.ಪಂ. ಮಾಜಿ ಸದಸ್ಯ ಪ್ರೇಮ್‌ ಕುಮಾರ್‌ ಜೈನ್‌ ನಿಧನ Read More »

ಅಜೆಕಾರು ಜ್ಞಾನಸುಧಾದಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ : ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಲಯದ ಸಹಯೋಗದೊಂದಿಗೆ ಅಜೆಕಾರು ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಜೂ. 5ರಂದು ವಿಶ್ವ ಪರಿಸರ ದಿನ ಆಚರಿಸಲಾಯಿತು.ಉಡುಪಿ ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಡಿ.ಎನ್. ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭೂಮಿಯ ತಾಪಮಾನ ದಿನೇ ದಿನೆ ಏರಿಕೆಯಾಗುತ್ತಿರುವುದು ಆತಂಕದ ವಿಚಾರ. ಅರಣ್ಯ, ಪರಿಸರ ನಾಶವೇ ಇದಕ್ಕೆ ಮೂಲ ಕಾರಣ. ಮುಂದಿನ ಪೀಳಿಗೆ ಉತ್ತಮ

ಅಜೆಕಾರು ಜ್ಞಾನಸುಧಾದಲ್ಲಿ ವಿಶ್ವ ಪರಿಸರ ದಿನಾಚರಣೆ Read More »

ಪ್ರಚಾರದ ಗೀಳಿಗೆ ಕಾಂಗ್ರೆಸ್‌ ನಾಯಕರಿಂದ ನಾನಾ ರೀತಿಯ ಹೇಳಿಕೆ – ನವೀನ್‌ ನಾಯಕ್‌

ಕಾರ್ಕಳ : ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಪರಿಹಾರಕ್ಕಾಗಿ ಹಾಗೂ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಕಾರ್ಕಳ ಶಾಸಕರು ಈಗಾಗಲೇ ಜಿಲ್ಲಾ ಸಹಾಯಕ ಕಮಿಷನರ್, ಜಿಲ್ಲಾ ಯೋಜನಾಧಿಕಾರಿ ಹಾಗೂ ಇತರ ಅಧಿಕಾರಿಗಳ ಸಭೆ ಕರೆದು ಕಾರ್ಕಳದ ಅಭಿವೃದ್ಧಿಯ ಕುರಿತು ಸಭೆ ನಡೆಸಿದ್ದಾರೆ. ಪುರಸಭಾ ವ್ಯಾಪ್ತಿಯ ಅಭಿವೃದ್ಧಿಯ ಕುರಿತಾಗಿಯೇ ಚರ್ಚೆ ನಡೆಸಿ ಕಾರ್ಯಯೋಜನೆ ರೂಪಿಸಿದ್ದಾರೆ. ಇದರ ಪರಿಣಾಮವಾಗಿ ತಕ್ಷಣವೇ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆ ಬಗೆ ಹರಿಯಲಿದೆ ಎನ್ನುವುದನ್ನರಿತು ಇದರ ಕ್ರೆಡಿಟ್ ಪಡೆದುಕೊಳ್ಳುವ ತರಾತುರಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ತಮ್ಮ

ಪ್ರಚಾರದ ಗೀಳಿಗೆ ಕಾಂಗ್ರೆಸ್‌ ನಾಯಕರಿಂದ ನಾನಾ ರೀತಿಯ ಹೇಳಿಕೆ – ನವೀನ್‌ ನಾಯಕ್‌ Read More »

ಮುಂಗಾರು ಮಳೆ : ಕಂಟ್ರೋಲ್ ರೂಂ ಸ್ಥಾಪನೆ

ಉಡುಪಿ : ಜಿಲ್ಲೆಯಲ್ಲಿ ಮುಂಗಾರು ಮಳೆಯ ಸಂದರ್ಭದಲ್ಲಿ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪವನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ದೂ. ಸಂಖ್ಯೆ: 0820-2574802, ಟೋಲ್ ಫ್ರೀ ನಂಬರ್ 1077, ತಾಲೂಕು ತಹಶೀಲ್ದಾರರ ಕಚೇರಿಗಳಾದ ಉಡುಪಿ ದೂ.ಸಂಖ್ಯೆ: 0820-2520417, ಕುಂದಾಪುರ ದೂ.ಸಂಖ್ಯೆ: 08254-230357, ಕಾರ್ಕಳ ದೂ.ಸಂಖ್ಯೆ: 08258-230201, ಬೈಂದೂರು ದೂ.ಸಂಖ್ಯೆ: 08254-251657, ಬ್ರಹ್ಮಾವರ ದೂ.ಸಂಖ್ಯೆ: 0820-2560494, ಕಾಪು ದೂ.ಸಂಖ್ಯೆ: 0820-2551444 ಹಾಗೂ ಹೆಬ್ರಿ ತಾಲೂಕು ದೂ.ಸಂಖ್ಯೆ: 08253-250201 ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಾದ ಪೌರಾಯುಕ್ತರು ಉಡುಪಿ ನಗರಸಭೆ

ಮುಂಗಾರು ಮಳೆ : ಕಂಟ್ರೋಲ್ ರೂಂ ಸ್ಥಾಪನೆ Read More »

ಹೆಬ್ರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – 60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು

ಹೆಬ್ರಿ : ಮೇ 24ರ ರಾತ್ರಿ ಹೆಬ್ರಿ ತಾಲೂಕು ಅನಂತನಗರ ಎಸ್ಆರ್‌ಎಸ್ ಶಾಲೆಯ ಬಳಿಯಿರುವ ಕೀರ್ತನ ಪ್ರಭು ಎಂಬವರ ಮನೆಯ ಹಿಂಭಾಗದ ಕಿಟಕಿಯ ಚಿಲಕದ ಕೊಂಡಿಯನ್ನು ಮೀಟಿ ಕಪಾಟಿನ ಬೀಗವನ್ನು ಒಡೆದು ಲಾಕರ್ ನಲ್ಲಿದ್ದ ಅಂದಾಜು 49,42,000 ರೂ. ಮೌಲ್ಯದ ಚಿನ್ನಾಭರಣ ಮತ್ತು ಸುಮಾರು 3,95,000 ರೂ. ಮೌಲ್ಯದ ಬೆಳ್ಳಿ ಆಭರಣ ಮತ್ತು ಸುಮಾರು 6,60,000 ರೂ. ಮೌಲ್ಯದ ಚಿನ್ನದ ಹೊದಿಕೆ ಇರುವ ವಜ್ರದ ಆಭರಣ ಸೇರಿದಂತೆ ಒಟ್ಟು 59,77,000 ರೂ. ಮೌಲ್ಯದ ಸ್ವತ್ತುಗಳನ್ನು ಕಳವು ಮಾಡಿದ

ಹೆಬ್ರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – 60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು Read More »

error: Content is protected !!
Scroll to Top