ಕಾರ್ಕಳದ ಮಹಾಲಕ್ಷ್ಮೀ ಶೆಣೈ ಅವರಿಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ
ಹಿಂದೂಸ್ತಾನಿ ಶಾಸ್ತ್ರೀಯ ಗಾಯನಕ್ಕಾಗಿ ಅತ್ಯುನ್ನತ ರಾಷ್ಟ್ರೀಯ ಗೌರವಕ್ಕೆ ಭಾಜನ ಬೆಂಗಳೂರು : ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕಿ ಕಾರ್ಕಳದ ವಿದುಷಿ ಮಹಾಲಕ್ಷ್ಮೀ ಶೆಣೈ ಅವರು ಸಂಗೀತ ನಾಟಕ ಅಕಾಡೆಮಿ, ನವದೆಹಲಿ ಕೊಡಮಾಡುವ ಪ್ರತಿಷ್ಠಿತ “ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ–2024″ಕ್ಕೆ ಹಿಂದೂಸ್ತಾನಿ ಗಾಯನ ವಿಭಾಗದಲ್ಲಿ ಆಯ್ಕೆಯಾಗಿದ್ದಾರೆ. ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ಸಂಗೀತ ನಾಟಕ ಅಕಾಡೆಮಿಯು 2024 ಹಾಗೂ 2025ನೇ ಸಾಲಿನ ಅಕಾಡೆಮಿ ರತ್ನ, ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಹಾಗೂ ಉಸ್ತಾದ್ ಬಿಸ್ಮಿಲ್ಲಾ ಖಾನ್ […]
ಕಾರ್ಕಳದ ಮಹಾಲಕ್ಷ್ಮೀ ಶೆಣೈ ಅವರಿಗೆ ಉಸ್ತಾದ್ ಬಿಸ್ಮಿಲ್ಲಾ ಖಾನ್ ಯುವ ಪುರಸ್ಕಾರ Read More »










