• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

Uncategorized

34 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಪಕ್ಷಭೇದವಿಲ್ಲದೇ ನಿವೇಶನ ರಹಿತರಿಗೆ ಹಕ್ಕುಪತ್ರ ಹಂಚಿಕೆ – ಸುನಿಲ್‌ ಕುಮಾರ್‌ ಕಾರ್ಕಳ : ಕಾರ್ಕಳ ಕ್ಷೇತ್ರದಲ್ಲಿ ನಿವೇಶನರಹಿತರಿಗೆ ಹಂತ ಹಂತವಾಗಿ ಹಕ್ಕು ಪತ್ರ ವಿತರಿಸಲಾಗುತ್ತಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಆ. 3ರಂದು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ 94c ಹಾಗೂ 94cc ಅಡಿ ಒಟ್ಟು 34 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದರು.ಅರ್ಜಿ ಸಲ್ಲಿಸಿದ ಫಲಾನುಭವಿಗಳು ಹಕ್ಕು ಪತ್ರಕ್ಕಾಗಿ ಹತ್ತಾರು ವರ್ಷ ಅಲೆದಾಡುವಂತಾಯಿತು. ನಾನು ಮಂತ್ರಿಯಾಗಿದ್ದ ಅವಧಿಯಲ್ಲಿ ಡೀಮ್ಡ್ ‌ಫಾರೆಸ್ಟ್‌ ಸಮಸ್ಯೆಯಿಂದ […]

34 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ Read More »

ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಯಕೃತ್ ಆರೋಗ್ಯ ಜಾಗೃತಿ ಕಾರ್ಯಕ್ರಮ

ಕಾರ್ಕಳ : ವಿಶ್ವ ಹೆಪಟೈಟಿಸ್ ದಿನಾಚರಣೆಯ ಅಂಗವಾಗಿ ಕಾರ್ಕಳ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಕಾರ್ಕಳ ಹಾಗೂ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಸಹಯೋಗದಲ್ಲಿ ಯಕೃತ್ ಆರೋಗ್ಯ ಮತ್ತು ಹೆಪಟೈಟಿಸ್ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಪ್ರಾಧ್ಯಾಪಕ ಡಾ. ಶಿರನ್ ಶೆಟ್ಟಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಯಕೃತಿನ ಆರೋಗ್ಯದ ಮಹತ್ವ, ಹೆಪಟೈಟಿಸ್ ತಡೆಗಟ್ಟುವಲ್ಲಿ ಲಸಿಕೆಗಳ ಪಾತ್ರ, ಸಮತೋಲನ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ

ವಿಶ್ವ ಹೆಪಟೈಟಿಸ್ ದಿನಾಚರಣೆ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಯಕೃತ್ ಆರೋಗ್ಯ ಜಾಗೃತಿ ಕಾರ್ಯಕ್ರಮ Read More »

ಯಶ್ಪಾಲ್‌ ಸುವರ್ಣ ವಿರುದ್ಧ ಕಾರ್ಕಳ ನಗರ ಕಾಂಗ್ರೆಸ್‌ ವತಿಯಿಂದ ದೂರು

ಉಡುಪಿ : ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಯಾವುದೇ ಪುರಾವೆ ಇಲ್ಲದೆ 24 ಗಂಟೆಗಳ ಕಾಲ ನಶೆಯಲ್ಲಿ ಇರುತ್ತಾರೆ ಎಂದು ನಿರಾಧಾರ ಹಾಗೂ ಮಾನಹಾನಿಕರ ಆರೋಪ ಮಾಡಿರುವುದು, ರಾಹುಲ್ ಗಾಂಧಿ ಅವರ ವಂಶವನ್ನು ಧ್ವಂಸ ಮಾಡುತ್ತೇವೆ ಎಂಬ ಬೆದರಿಕೆಯ ಹೇಳಿಕೆಯನ್ನು ನೀಡಿ ಸಮಾಜದಲ್ಲಿ ದ್ವೇಷ, ಉದ್ವಿಗ್ನತೆ ಮತ್ತು ಅಶಾಂತಿಯನ್ನು ಸೃಷ್ಟಿಸಲು ಮುಂದಾಗಿದ್ದಾರೆ. ಹೀಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾರ್ಕಳ ನಗರ ಯುವ ಕಾಂಗ್ರೆಸ್ ವತಿಯಿಂದ

ಯಶ್ಪಾಲ್‌ ಸುವರ್ಣ ವಿರುದ್ಧ ಕಾರ್ಕಳ ನಗರ ಕಾಂಗ್ರೆಸ್‌ ವತಿಯಿಂದ ದೂರು Read More »

ನಿವೃತ್ತ ಯೋಧ ನೀರೆ ಸಹದೇವ ನಾಯಕ್ ಅಸ್ತಂಗತ

ಕಾರ್ಕಳ : ನಿವೃತ್ತ ಯೋಧ, ಹಿರಿಯ ಭೂಮಾಪನ ಸರ್ವೆಯರ್, ಪ್ರಗತಿಪರ ಕೃಷಿಕ ನೀರೆ ಸಹದೇವ ನಾಯಕ್ (67) ಅಲ್ಪಕಾಲದ ಅಸೌಖ್ಯದಿಂದ ಜು. 29ರಂದು ನಿಧನ ಹೊಂದಿದರು. ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿರುವ ಅವರು ನಿವೃತ್ತಿ ಅನಂತರ ಊರಿಗೆ ಆಗಮಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಸ್ಥಳೀಯ ಯುನಿಟಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾಗಿ, ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಮೃತರು ಪತ್ನಿ, ಈರ್ವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರವು ಬುಧವಾರ ಸಂಜೆ 8 ಗಂಟೆಗೆ ನೀರೆಯ ಸ್ವಗೃಹದಲ್ಲಿ

ನಿವೃತ್ತ ಯೋಧ ನೀರೆ ಸಹದೇವ ನಾಯಕ್ ಅಸ್ತಂಗತ Read More »

ಬಿಜೆಪಿಯ ದ್ವೇಷ ರಾಜಕಾರಣಕ್ಕೆ ವಿದ್ಯಾರ್ಥಿಗಳೇ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ

ಕಾರ್ಕಳ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳ ಹೋರಾಟವನ್ನು ಬೆಂಬಲಿಸಿ ಕಾರ್ಕಳ ಕಾಂಗ್ರೆಸ್ ನಡೆಸಿದ ಧರಣಿ ಸತ್ಯಾಗ್ರಹದ ಬಗ್ಗೆ ಕಾರ್ಕಳ ಬಿಜೆಪಿ ಮುಖಂಡರ ಹೇಳಿಕೆಯು ಹತಾಶೆಯ ಪ್ರತೀಕದಂತಿದ್ದು ಇದು ಅನಾವಶ್ಯಕ ಗೊಂದಲ ಸೃಷ್ಟಿಸುವಂತಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ತಿಳಿಸಿದ್ದಾರೆ. 2013ರಲ್ಲಿ ದೇಶದಲ್ಲಿ ನೀಟ್ ಮೊದಲ ಬಾರಿ ಜಾರಿಯಾದಾಗ ಕೆಲವು ಖಾಸಗಿ ಕಾಲೇಜುಗಳು ಅದರ ವಿರುದ್ಧ ನ್ಯಾಯಾಲಯಕ್ಕೆ ಮೊರೆ ಹೋಗಿದ್ದವು. ಅದೇ ವರ್ಷ ಸುಪ್ರೀಂ ಕೋರ್ಟ್ ನೀಟ್ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ

ಬಿಜೆಪಿಯ ದ್ವೇಷ ರಾಜಕಾರಣಕ್ಕೆ ವಿದ್ಯಾರ್ಥಿಗಳೇ ಪಾಠ ಕಲಿಸಲಿದ್ದಾರೆ : ಪ್ರದೀಪ್ ಬೇಲಾಡಿ Read More »

ಎನ್ಯೂಮರೇಷನ್‌ ಫಾರಂ ಡಿಜಿಟಲೀಕರಣದಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ – ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌

ಕಾರ್ಕಳದ ಜ್ಯೋತಿರಾವ್‌ ಸೇರ್ವೆಗಾರ್‌ ಅವರಿಗೆ ಅಭಿನಂದನೆ ಉಡುಪಿ : ಪ್ರಜಾಪ್ರಭುತ್ವದ ಅಡಿಪಾಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ದೋಷರಹಿತ ಹಾಗೂ ಗುಣಮಟ್ಟದ ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯವನ್ನು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ನಿರ್ವಹಿಸಿ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಜು. 25ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ [ಎಸ್.ಐ.ಆರ್]

ಎನ್ಯೂಮರೇಷನ್‌ ಫಾರಂ ಡಿಜಿಟಲೀಕರಣದಲ್ಲಿ ಉಡುಪಿ ರಾಜ್ಯಕ್ಕೆ ಪ್ರಥಮ – ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ Read More »

ಲಾವಣ್ಯ ಕೊಲೆ ಪ್ರಕರಣದ ಆರೋಪಿ ಬಿಲ್ಲವ ಸಮುದಾಯದ ಯುವಕನೆಂದು ಬಿಂಬಿಸಿ ಪೋಸ್ಟ್ – ಹರ್ಷ ಕೆ. ಶೆಟ್ಟಿ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ನಡೆದ ಯುವತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಿಲ್ಲವ ಸಮುದಾಯದ ಯುವಕನೆಂದು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಹರ್ಷ ಕೆ. ಶೆಟ್ಟಿ ಎಂಬಾತನ ವಿರುದ್ಧ ಜು. 17ರಂದು ಕಾರ್ಕಳ ಯೂತ್‌ ಬಿಲ್ಲವ ಸಂಘಟನೆ ಅಧ್ಯಕ್ಷ ಶರತ್‌ ಬೈಲಡ್ಕ ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ರಾಮ ಸೇನೆ ಕಾರ್ಕಳ ಎಂಬ ವಾಟ್ಸಾಪ್ ಗ್ರೂಪ್‌ನಲ್ಲಿ ಹರ್ಷ ಕೆ. ಶೆಟ್ಟಿಯ ಮೊಬೈಲ್ ಸಂಖ್ಯೆಯಿಂದ

ಲಾವಣ್ಯ ಕೊಲೆ ಪ್ರಕರಣದ ಆರೋಪಿ ಬಿಲ್ಲವ ಸಮುದಾಯದ ಯುವಕನೆಂದು ಬಿಂಬಿಸಿ ಪೋಸ್ಟ್ – ಹರ್ಷ ಕೆ. ಶೆಟ್ಟಿ ವಿರುದ್ಧ ಪ್ರಕರಣ ದಾಖಲು Read More »

ದಸರಾದಲ್ಲಿ ಕಂಬಳ ಆಯೋಜನೆಗೆ ಶಾಸಕರ ಅಪಸ್ವರ ವಿಷಾದನೀಯ

ಕಂಬಳ ಆಯೋಜನೆ ದುಂದುವೆಚ್ಚ ಎನ್ನುವುದಾದರೆ ಕೋಟಿಕಂಠ ಗಾಯನ, ಕಾರ್ಕಳ ಉತ್ಸವ, ಥೀಮ್ ಪಾರ್ಕ್ ಉದ್ಘಾಟನೆ ದುಂದು ವೆಚ್ಚವಲ್ಲವೇ ? ಶುಭದ ರಾವ್ ಪ್ರಶ್ನೆ ಕಾರ್ಕಳ : ಕಾನೂನು ತೊಡಕಿನಿಂದ ನಿಂತೇ ಹೋಗುತ್ತದೆ ಎನ್ನುವ ಆತಂಕದಲ್ಲಿದ್ದ ತುಳುನಾಡಿನ ಜನಪದ ಕ್ರೀಡೆ ಕಂಬಳವು ಪುನಃ ‌ಪ್ರಾರಂಭವಾಗಿ ಜನಪ್ರಿಯತೆ ಪಡೆದು ನಾಡ ಹಬ್ಬ ದಸರಾದಲ್ಲಿ ಆಯೋಜಿಸಲು ಅವಕಾಶ ಸಿಕ್ಕಿರುವುದು ತುಳುನಾಡಿನ ಜನತೆಗೆ‌ ಹಾಗೂ ಕಂಬಳ ಪ್ರೀಯರಿಗೆ ಹೆಮ್ಮೆಯ ವಿಚಾರವಾಗಿದೆ. ಆದರೆ, ಈ ವಿಚಾರವಾಗಿ ಶಾಸಕ‌ ಸುನಿಲ್ ಕುಮಾರ್‌ ಅವರ ಅಪಸ್ವರ ರಾಜಕೀಯ‌

ದಸರಾದಲ್ಲಿ ಕಂಬಳ ಆಯೋಜನೆಗೆ ಶಾಸಕರ ಅಪಸ್ವರ ವಿಷಾದನೀಯ Read More »

ನೀಟ್ ಫಲಿತಾಂಶ – ಜ್ಞಾನಸುಧಾದ ಮೇಧಾನ್ಸ್‌ ಎನ್. ಬಿ.ಗೆ 680 ಅಂಕ – ರಾಷ್ಟ್ರಮಟ್ಟದಲ್ಲಿ 267ನೇ ರ‍್ಯಾಂಕ್‌ : ದ.ಕ -ಉಡುಪಿ ಜಿಲ್ಲೆಗಳಿಗೆ ಪ್ರಥಮ

ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದಲ್ಲಿ ಸಾವಿರದೊಳಗಿನ ರ‍್ಯಾಂಕ್ ಉಡುಪಿ : ರಾಷ್ಟ್ರ ಮಟ್ಟದಲ್ಲಿ ಎಂ.ಬಿ.ಬಿ.ಎಸ್. ಹಾಗೂ ಇತರ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್.ಟಿ.ಎ) ನಡೆಸಿದ ನೀಟ್-2026ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಸಾವಿರದೊಳಗಿನ ರ‍್ಯಾಂಕ್ ಪಡೆದಿದ್ದಾರೆ. 680 ಅಂಕ ಪಡೆದು ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾದ ಮೇಧಾನ್ಶ್ ಎನ್. ಬಿಜ್ಞಾನಸುಧಾ ಸಂಸ್ಥೆಯ ಮೇಧಾನ್ಶ್ ಎನ್. ಬಿ 99.9841992 ಪರ್ಸಂಟೈಲ್‌ನೊಂದಿಗೆ 720ರಲ್ಲಿ 680 ಅಂಕ ಪಡೆದು ರಾಷ್ಟ್ರಮಟ್ಟದಲ್ಲಿ

ನೀಟ್ ಫಲಿತಾಂಶ – ಜ್ಞಾನಸುಧಾದ ಮೇಧಾನ್ಸ್‌ ಎನ್. ಬಿ.ಗೆ 680 ಅಂಕ – ರಾಷ್ಟ್ರಮಟ್ಟದಲ್ಲಿ 267ನೇ ರ‍್ಯಾಂಕ್‌ : ದ.ಕ -ಉಡುಪಿ ಜಿಲ್ಲೆಗಳಿಗೆ ಪ್ರಥಮ Read More »

ಹೆಬ್ರಿ – ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣ

ಹೆಬ್ರಿ ಅನಂತಸ್ವಾಮಿ ದೇವಸ್ಥಾನಕ್ಕೆ ಹಾನಿಯಿಲ್ಲ – ಎನ್‌ಹೆಚ್‌ಡಿ ಸ್ಪಷ್ಟನೆ ಹೆಬ್ರಿ : ಹೆಬ್ರಿ ಪರ್ಕಳ ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿ ಶೇ. 90ರಷ್ಟು ಪೂರ್ಣಗೊಂಡಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ತಿಳಿಸಿದೆ. ಹೆಬ್ರಿ ಪೇಟೆಯಲ್ಲಿ ಕಾಮಗಾರಿಯು ಪೂರ್ಣಗೊಂಡಿದ್ದು, ಬ್ರಹ್ಮಾವರ-ಹೆಬ್ರಿ ಜಂಕ್ಷನ್ ಕಾಮಗಾರಿ ಮಾತ್ರ ಬಾಕಿ ಇರುತ್ತದೆ. ಕಾಮಗಾರಿಯಿಂದಾಗಿ ಹೆಬ್ರಿ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಯಾವುದೇ ರೀತಿಯಲ್ಲಿ ಹಾನಿಯಾಗದು. ದೇವಸ್ಥಾನದ ಮುಂದಿರುವ ವಾಣಿಜ್ಯ ಮಳಿಗೆಗಳನ್ನು ಮಾತ್ರ ತೆರವುಗೊಳಿಸಲು ಕೋರಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ (ಎನ್‌ಹೆಚ್‌ಡಿ) ಸ್ಪಷ್ಟಪಡಿಸಿದೆ.ಅನಂತ

ಹೆಬ್ರಿ – ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಹುತೇಕ ಪೂರ್ಣ Read More »

error: Content is protected !!
Scroll to Top