• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

Uncategorized

ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಕಾನೂನಾತ್ಮಕ ಪಾಲು

ಜನಹಿತಕ್ಕೆ ವಿರುದ್ಧವಾಗಿರುವ ಕಾಯ್ದೆ ಹಿಂಪಡೆಯುವಂತೆ ಶ್ರೀ ಶಿವಾಚಾರ್ಯ ಸ್ವಾಮೀಜಿ ಸಲಹೆ ಶಿವಮೊಗ್ಗ : ಮಹಿಳೆಯರು ಇತ್ತೀಚಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಕೇಳುತ್ತಿದ್ದು, ಇದರಿಂದಾಗಿ ಕುಟುಂಬಗಳು ಒಡೆಯುತ್ತಿವೆ. ಜನಹಿತಕ್ಕೆ ವಿರುದ್ಧವಾದ ಈ ಕಾಯ್ದೆ ಹಿಂಪಡೆಯಬೇಕು ಎಂದು ತರಳಬಾಳು ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.ಹೊಳೆಹೊನ್ನೂರು ಸಮೀಪದ ಯಡೇಹಳ್ಳಿ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಮಾತನಾಡಿದ ಸ್ವಾಮೀಜಿ ತಂದೆ-ತಾಯಿ, ಅಣ್ಣ-ತಮ್ಮಂದಿರು, ಸಹೋದರಿ ಮದುವೆಗಾಗಿ ಸಾಲ ಮಾಡಿರುತ್ತಾರೆ. ಆಸ್ತಿಯನ್ನೂ ಮಾರಾಟ ಮಾಡಿರುತ್ತಾರೆ. ಆದರೂ ಉಳಿದ ಆಸ್ತಿಯಲ್ಲಿ ಪಾಲು ಕೇಳುವುದು ತಪ್ಪು. […]

ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಕಾನೂನಾತ್ಮಕ ಪಾಲು Read More »

ಮಹಾಮಸ್ತಕಾಭಿಷೇಕ ಹಿನ್ನೆಲೆ – ಪ್ಲಾಸ್ಟಿಕ್‌ ಮುಕ್ತವಾಗಲಿ ಕಾರ್ಕಳ

​ಕಾರ್ಕಳದ ಸಾಂಸ್ಕೃತಿಕ ಗರಿಮೆ ಮತ್ತು ನೈಸರ್ಗಿಕ ಸೌಂದರ್ಯವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ನಗರದಾದ್ಯಂತ ರಾರಾಜಿಸುತ್ತಿರುವ ಅನಧಿಕೃತ ಪ್ಲೆಕ್ಸ್‌ ಮತ್ತು ಬ್ಯಾನರ್‌ಗಳು ಈ ಸೌಂದರ್ಯಕ್ಕೆ ಮಸುಕುಬಾಧೆ ಉಂಟುಮಾಡುತ್ತಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪ್ಲಾಸ್ಟಿಕ್ ಮುಕ್ತ ಬ್ಯಾನರ್‌ಗಳ ಬಳಕೆಗೆ ಸರ್ಕಾರ ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿದೆ. ಈ ನಿಯಮಗಳು ಕೇವಲ ಕಾಗದಕ್ಕೆ ಸೀಮಿತವಾಗದೇ ಕಾರ್ಕಳದ ಪ್ರತಿ ಬೀದಿಗಳಲ್ಲಿಯೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳ್ಳಬೇಕಾದ ಅಗತ್ಯವಿದೆ. ಆಡಳಿತ ಮಂಡಳಿಯು ಈ ನಿಟ್ಟಿನಲ್ಲಿ ಕೇವಲ ಮೇಲ್ನೋಟದ ಗಮನ ಹರಿಸದೆ, ಒಂದು

ಮಹಾಮಸ್ತಕಾಭಿಷೇಕ ಹಿನ್ನೆಲೆ – ಪ್ಲಾಸ್ಟಿಕ್‌ ಮುಕ್ತವಾಗಲಿ ಕಾರ್ಕಳ Read More »

ನಿಟ್ಟೆಯಲ್ಲಿ ಕಾರು ಬೈಕ್‌ ಅಪಘಾತ – ಸವಾರ ಸಾವು

ಇಂಜಿನೀಯರಿಂಗ್‌ ಕಾಲೇಜು ವಿದ್ಯಾರ್ಥಿಗಳ ಅತಿವೇಗಕ್ಕೆ ಅಮಾಯಕರು ಬಲಿ ಕಾರ್ಕಳ : ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರ ಕ್ರಾಸ್‌ ಬಳಿ ಕಾರೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸಾವಿಗೀಡಾದ ಘಟನೆ ಎ. 24ರ ಸಂಜೆ ಸಂಭವಿಸಿದೆ. ನಿಟ್ಟೆ ಸಮೀಪದ ಬಜಕಳ ನಿವಾಸಿ ನವೀನ್‌ಚಂದ್ರ ಮೂಲ್ಯ (45) ಮೃತಪಟ್ಟ ದುರ್ದೈವಿ.ನವೀನ್‌ಚಂದ್ರ ಅವರು ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದ ಪ್ರೇರಣ ಮೂಲ್ಯಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಕಾರ್ಕಳದಿಂದ ನಿಟ್ಟೆಯತ್ತ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌

ನಿಟ್ಟೆಯಲ್ಲಿ ಕಾರು ಬೈಕ್‌ ಅಪಘಾತ – ಸವಾರ ಸಾವು Read More »

ಎಸ್‌ವಿಟಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

ಕಾರ್ಕಳ : ಎಸ್‌ವಿಟಿ ವನಿತಾ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ)ಗೆ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ. ಕನ್ನಡ ಮಾಧ್ಯಮದಲ್ಲಿ 31 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಮೂವರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಮೂವರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಎಸ್‌ವಿಟಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ Read More »

ಬೈಲೂರು ಜೂನಿಯರ್‌ ಕಾಲೇಜಿನ ಲಿಝಾ ಬಾರ್ಬೋಝಾಗೆ 624 ಅಂಕ

ಕಾರ್ಕಳ : ಬೈಲೂರು ಸರಕಾರಿ ಜೂನಿಯರ್ ಕಾಲೇಜಿನ ಲಿಝಾ ಬಾರ್ಬೋಝಾ ಅವರು 624 ಅಂಕ ಪಡೆಯುವುದರೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಕುಕ್ಕುಂದೂರು ಲ್ಯಾನ್ಸ್‌ಲೆಟ್‌ ಕಿರಣ್‌ ಬಾರ್ಬೋಝಾ ಹಾಗೂ ಲವಿನಾ ಮರಿಯಾ ಪಿಂಟೋ ದಂಪತಿ ಪುತ್ರಿ.

ಬೈಲೂರು ಜೂನಿಯರ್‌ ಕಾಲೇಜಿನ ಲಿಝಾ ಬಾರ್ಬೋಝಾಗೆ 624 ಅಂಕ Read More »

ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದ ಎನ್‌ಎನ್‌ವಿ ಪೌಢಶಾಲೆಯ ವಿಶಾಲ್ಯ ಕಾಮತ್‌

ಕಾರ್ಕಳ : ಹಿರಿಯಂಗಡಿ ಸ್ವಸ್ತಿಶ್ರೀ ನೇಮಿಸಾಗರ ವರ್ಣೀಜಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ವಿಶಾಲ್ಯ ಕಾಮತ್ ಅವರು ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 617 ಅಂಕ ಗಳಿಸಿ ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದಿರುತ್ತಾರೆ. ಈಕೆ ಕಾರ್ಕಳ ತೆಳ್ಳಾರು ರಸ್ತೆ ಶ್ರೀನಿವಾಸ್‌ ಕಾಮತ್‌ ಹಾಗೂ ರಾಧಿಕಾ ಕಾಮತ್‌ ದಂಪತಿ ಪುತ್ರಿ.

ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದ ಎನ್‌ಎನ್‌ವಿ ಪೌಢಶಾಲೆಯ ವಿಶಾಲ್ಯ ಕಾಮತ್‌ Read More »

ಶಂಕರನಾರಾಯಣ ಪ್ರೌಢಶಾಲಾ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ

ಉಡುಪಿ : ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಕುಂದಾಪುರದ ಶಂಕರನಾರಾಯಣ ಮದರ್ ತೆರೇಸಾ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಸಾಧನೆ ಮೆರೆದಿದ್ದಾರೆ. 625 ಅಂಕ ಪಡೆದ ಏಳು ಮಂದಿ ವಿದ್ಯಾರ್ಥಿಗಳ ಪೈಕಿ ಪ್ರೀತಂ ಒಬ್ಬನಾಗಿದ್ದಾನೆ. ಪ್ರೀತಂ ಖಾಸಗಿ ಬಸ್ ಕಂಡಕ್ಟರ್ ಆಗಿರುವ ಗಣಪತಿ ಪೂಜಾರಿ ಮತ್ತು ನಾಗರತ್ನ ದಂಪತಿ ಪುತ್ರ. 625 ಅಂಕ ಪಡೆದಿರುವ ಕುರಿತು ಅತೀವ ಹೆಮ್ಮೆ ಸಂತಸವಿದೆ. ತಂದೆ, ತಾಯಿ ಮತ್ತು

ಶಂಕರನಾರಾಯಣ ಪ್ರೌಢಶಾಲಾ ವಿದ್ಯಾರ್ಥಿ ಪ್ರೀತಂ ಜಿ. ಪೂಜಾರಿ ರಾಜ್ಯಕ್ಕೆ ಪ್ರಥಮ Read More »

ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಗೆ 30ರ ಸಂಭ್ರಮ

ಎ. 26ರಂದು ಸಹಕಾರ ಸಿಂಧೂರ ಲೋಕಾರ್ಪಣೆ : ಕಡಾರಿ ರವೀಂದ್ರ ಪ್ರಭು ಕಾರ್ಕಳ : 1996ರಲ್ಲಿ 300 ಚದರಡಿ ಬಾಡಿಗೆ ಕಟ್ಟಡದಲ್ಲಿ ಪ್ರಾರಂಭಗೊಂಡ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಸಂಸ್ಥೆಯ 30ನೇ ವರ್ಷದ ಸಂಭ್ರಮದ ಅಂಗವಾಗಿ ನಿರ್ಮಿಸಲಾದ ಸಹಕಾರ ಸಿಂಧೂರ ವಾಣಿಜ್ಯ ಸಂಕೀರ್ಣವು ಎ. 26ರಂದು ಬೆಳಗ್ಗೆ 10:30ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಕಡಾರಿ ರವೀಂದ್ರ ಪ್ರಭು ತಿಳಿಸಿದರು.ಕೇವಲ 3 ಲಕ್ಷ ರೂ. ಬಂಡವಾಳ ಮತ್ತು 400 ಸದಸ್ಯರನ್ನು

ರಾಜಾಪುರ ಸಾರಸ್ವತ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಗೆ 30ರ ಸಂಭ್ರಮ Read More »

ಲ್ಯಾಂಪ್ಸ್‌ ಸಹಕಾರ ಮಹಾ ಮಂಡಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ – ರಾಘವ ನಾಯ್ಕ ಮುದ್ರಾಡಿಗೆ ಸೋಲು

ಕಾರ್ಕಳ : ಕರ್ನಾಟಕ ರಾಜ್ಯ ಲ್ಯಾಂಪ್ಸ್ ಸಹಕಾರ ಮಹಾ ಮಂಡಳ ಮೈಸೂರು ಇದರ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರಾಘವ ನಾಯ್ಕ ಮುದ್ರಾಡಿ ಅವರು ಅರುಣ್‌ ಅವರ ಎದುರು ಸೋಲು ಕಂಡಿದ್ದಾರೆ. ಎ. 23ರಂದು ಮೈಸೂರಿನ ಮಹಾಮಂಡಲ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿ ಆಗಿದ್ದ ರಾಘವ ನಾಯ್ಕ ಮುದ್ರಾಡಿ ಅವರಿಗೆ ಸೋಲಾಗಿದೆ. ಅರುಣ್‌ ಅವರು 9 ಮತಗಳನ್ನು ಗಳಿಸಿದ್ದರೆ, ರಾಘವ ಅವರಿಗೆ 3 ಮತ ದೊರೆತಿದೆ. ಸಿದ್ದಮರಿ ಗೌಡ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುತ್ತಾರೆ.

ಲ್ಯಾಂಪ್ಸ್‌ ಸಹಕಾರ ಮಹಾ ಮಂಡಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ – ರಾಘವ ನಾಯ್ಕ ಮುದ್ರಾಡಿಗೆ ಸೋಲು Read More »

ಕ್ರೈಸ್ಟ್‌ಕಿಂಗ್‌ : ಸತತ 17ನೇ ಬಾರಿಗೆ ಶೇ. 100 ಫಲಿತಾಂಶ

617 ಅಂಕಗಳನ್ನು ಪಡೆದ ಶ್ರೀಶಾ ಪ್ರಭು ರಾಜ್ಯಕ್ಕೆ 9ನೇ ರ‍್ಯಾಂಕ್ 18 ವಿದ್ಯಾರ್ಥಿಗಳಿಗೆ 600ಕ್ಕಿಂತ ಅಧಿಕ ಅಂಕ – 95 ವಿದ್ಯಾರ್ಥಿಗಳಿಗೆ ವಿಶಿಷ್ಟ ಶ್ರೇಣಿ ಕಾರ್ಕಳ : ಕ್ರೈಸ್ಟ್‌ಕಿಂಗ್‌ ಆಂಗ್ಲಮಾಧ್ಯಮ ಪ್ರೌಢಶಾಲೆ ಮತ್ತೊಮ್ಮೆ 100% ಶೇಕಡಾ ಫಲಿತಾಂಶದೊಂದಿಗೆ ಸತತ 17ನೇ ಬಾರಿಗೆ ಈ ಸಾಧನೆ ಮಾಡಿದೆ. ಕೆ. ಶ್ರೀಶಾ ಪ್ರಭು 625ಕ್ಕೆ 617 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದುಕೊಂಡಿದ್ದಾನೆ. 18 ವಿದ್ಯಾರ್ಥಿಗಳು 600ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು 159 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು

ಕ್ರೈಸ್ಟ್‌ಕಿಂಗ್‌ : ಸತತ 17ನೇ ಬಾರಿಗೆ ಶೇ. 100 ಫಲಿತಾಂಶ Read More »

error: Content is protected !!
Scroll to Top