• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ವೈರಲ್ ಸುದ್ದಿ

ತರಗತಿಯಲ್ಲಿ ವಿದ್ಯಾರ್ಥಿಗೆ ಟೆರರಿಸ್ಟ್‌ ಎಂದು ಕರೆದ ಆರೋಪ – ಉಪನ್ಯಾಸಕ ಅಮಾನತು

ಬೆಂಗಳೂರು : ಉಪನ್ಯಾಸಕರೊಬ್ಬರು ಮುಸ್ಲಿಮ್ ವಿದ್ಯಾರ್ಥಿಯನ್ನು ತರಗತಿಯ ವೇಳೆ 13 ಬಾರಿ ‘ಟೆರರಿಸ್ಟ್’ ಎಂದು ಕರೆದಿದ್ದಾರೆ ಎಂಬ ಗಂಭೀರ ಆರೋಪ ನಗರದ ಪಿಇಎಸ್ ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್‌ನಲ್ಲಿ ಕೇಳಿ ಬಂದಿದೆ. ವಿದ್ಯಾರ್ಥಿ ಹೇಳುವಂತೆ, ಸುಮಾರು 60 ವಿದ್ಯಾರ್ಥಿಗಳ ಸಮ್ಮುಖದಲ್ಲೇ ಉಪನ್ಯಾಸಕರು ಧಾರ್ಮಿಕ ಮತ್ತು ಪ್ರಚೋದನಾಕಾರಿ ಪದಗಳನ್ನು ಬಳಸಿ ಅವಮಾನಿಸಿದ್ದಾರೆ. ​ಅಂತಾರಾಷ್ಟ್ರೀಯ ಸಂಘರ್ಷಗಳು ಮತ್ತು ರಾಜಕೀಯ ವ್ಯಕ್ತಿಗಳ ಹೆಸರನ್ನ ಎಳೆದು ತಂದು ವಿದ್ಯಾರ್ಥಿಯ ಧರ್ಮವನ್ನು ನಿಂದಿಸಿದ್ದಾರೆ.​ HOD ಅವರ ಸಮ್ಮುಖದಲ್ಲೂ ಉಪನ್ಯಾಸಕರು ಇದೇ ರೀತಿಯ ಅವಹೇಳನಕಾರಿ ಪದಗಳನ್ನು […]

ತರಗತಿಯಲ್ಲಿ ವಿದ್ಯಾರ್ಥಿಗೆ ಟೆರರಿಸ್ಟ್‌ ಎಂದು ಕರೆದ ಆರೋಪ – ಉಪನ್ಯಾಸಕ ಅಮಾನತು Read More »

ಶಿಳ್ಳೆ ಹಾಕಿದ್ದು ಯಾರು ? ಇದು ದೊಂಬರಾಟವೋ? ಯಕ್ಷಗಾನವೊ?

ಕೂರಲು ಆಗದಿದ್ರೆ ಬನ್ಸ್‌ ತಿಂದು ಹೋಗಿ – ಪ್ರೇಕ್ಷಕರ ವಿರುದ್ಧ ಯಕ್ಷಗಾನ ಕಲಾವಿದ ಅಶೋಕ್‌ ಭಟ್‌ ಗರಂ ಮಂಗಳೂರು : ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಕ್ಕೆ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಆಗಿ ತರಾಟೆಗೆ ತೆಗೆದುಕೊಂಡ ಘಟನೆ ಮಾ.26ರಂದು ನಡೆದಿದೆ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರು ಕುಂದಾಪುರದ ಹೆನ್ನಾಬೈಲಿನಲ್ಲಿ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದರು. ಭಾಗವತರು ಪದ್ಯ ಹೇಳುತ್ತಾ ಆಲಾಪನೆ ಮಾಡುತ್ತಿದ್ದಾಗ ಪ್ರೇಕ್ಷಕರು ಶಿಳ್ಳೆ ಹಾಕಿದ್ದಾರೆ. ಪದ್ಯ ಮುಗಿದ ನಂತರ ಕೃಷ್ಣನ

ಶಿಳ್ಳೆ ಹಾಕಿದ್ದು ಯಾರು ? ಇದು ದೊಂಬರಾಟವೋ? ಯಕ್ಷಗಾನವೊ? Read More »

ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಮ್ಯಾನೇಜರ್ ವರ್ಗಾವಣೆ

ಬ್ಯಾಂಕ್‌ ಸಿಬ್ಬಂದಿಗೆ ಸ್ಥಳೀಯ ಭಾಷೆ ತರಬೇತಿ ನೀಡಿ – ಸಿಎಂ ಸಿದ್ದರಾಮಯ್ಯ ಟ್ವೀಟ್‌ ಬೆಂಗಳೂರು : ಆನೇಕಲ್ ತಾಲೂಕು ಸೂರ್ಯ ನಗರ ಎಸ್​ಬಿಐ ಕಚೇರಿಯಲ್ಲಿ ಮ್ಯಾನೇಜರ್ ಕನ್ನಡ ಮಾತಾಡಲ್ಲ ಎಂದು ಹೇಳಿದ್ದ ವಿಡಿಯೋ ವೈರಲ್‌ ಆಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಮ್ಯಾನೇಜರನ್ನು ವರ್ಗಾವಣೆ ಮಾಡಲಾಗಿದೆ. ಏನಿದು ಘಟನೆ?ಹಣ ವರ್ಗಾವಣೆಗಾಗಿ ಮಹೇಶ್ ಎಂಬುವವರು ಬೆಳಗ್ಗೆ 10.27ಕ್ಕೆ ಬ್ಯಾಂಕಿಗೆ ಹೋಗಿದ್ದರು. ಯಾವ ಕೌಂಟರ್‌ಗಳಲ್ಲೂ ಸಿಬ್ಬಂದಿ ಕಾಣಿಸಲಿಲ್ಲ. ಅಲ್ಲಿದ್ದ ಒಬ್ಬರನ್ನು ಪ್ರಶ್ನಿಸಿದಾಗ ನಾವು ಬರುವವರೆಗೆ ಕಾಯಿರಿ ಎಂದರು. ಈ ವರ್ತನೆಯಿಂದ

ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಮ್ಯಾನೇಜರ್ ವರ್ಗಾವಣೆ Read More »

ಮೊಬೈಲ್‌ನಂತೆ ಮುಂಭಾಗ-ಹಿಂಭಾಗ ಕ್ಯಾಮೆರಾ ಇರುವ ಮೊಟ್ಟ ಮೊದಲ ಸ್ಕೂಟರ್ ಬಿಡುಗಡೆ

ಎಲೆಕ್ಟ್ರಿಕ್ ವಾಹನ ತಯಾರಿಕಾ ಕಂಪನಿ ಅಲ್ಟ್ರಾವೈಲೆಟ್ ಆಟೋಮೋಟಿವ್‌ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಟೆಸ್ಸೆರಾಕ್ಟ್ ಅನ್ನು ಬಿಡುಗಡೆ ಮಾಡಿದೆ. ಕಂಪನಿಯು ಈ ಸ್ಕೂಟರ್‌ನಲ್ಲಿ ಬೇರೆ ಯಾವುದೇ ಸ್ಕೂಟರ್‌ನಲ್ಲಿ ಕಾಣದಂತಹ ಅದ್ಭುತ ವೈಶಿಷ್ಟ್ಯಗಳನ್ನು ಸೇರಿಸಿದೆ. ಈ ಸ್ಕೂಟರ್ ಮೊಬೈಲ್ ಫೋನಿನಂತೆಯೇ ಮುಂಭಾಗ ಮತ್ತು ಹಿಂಭಾಗದ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ, ಇಲ್ಲಿಯವರೆಗೆ ಕ್ಯಾಮೆರಾ ಹೊಂದಿದ ಯಾವುದೇ ಸ್ಕೂಟರ್ ಮಾರುಕಟ್ಟೆಗೆ ಬಂದಿಲ್ಲ. ಹೀಗಾಗಿ ಮುಂಭಾಗ-ಹಿಂಭಾಗ ಕ್ಯಾಮೆರಾ ಇರುವ ಮೊಟ್ಟ ಮೊದಲ ಸ್ಕೂಟಿ ಇದಾಗಿದೆ. ಈ ಸ್ಕೂಟರ್ ಸುಧಾರಿತ ವೈಶಿಷ್ಟ್ಯಗಳೊಂದಿಗೆ ಬರುತ್ತದೆ, ಡ್ಯುಯಲ್ ರಾಡಾರ್

ಮೊಬೈಲ್‌ನಂತೆ ಮುಂಭಾಗ-ಹಿಂಭಾಗ ಕ್ಯಾಮೆರಾ ಇರುವ ಮೊಟ್ಟ ಮೊದಲ ಸ್ಕೂಟರ್ ಬಿಡುಗಡೆ Read More »

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನ

ಕಾರ್ಕಳ : ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ (92) ಡಿ. 26 ರಂದು ನಿಧನ ಹೊಂದಿದರು. ‌ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ‌ 1991ರ ಪಿ. ವಿ. ನರಸಿಂಹರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಅವರು ಆರಂಭಿಸಿದ ಆರ್ಥಿಕ ಸುಧಾರಣೆಗಳು, 2004-2014ರ ದೀರ್ಘ ಅವಧಿಯಲ್ಲಿ ಪ್ರಧಾನಿಯಾಗಿ ಅವರು ದೇಶಕ್ಕೆ ನೀಡಿದ ದೂರದೃಷ್ಟಿ ಭಾರತದ ರಾಜಕೀಯದಲ್ಲಿ ಮಹತ್ವವಾದುದು.. ಎರಡು ಬಾರಿ ಪ್ರಧಾನಿಯಾಗಿ ಹಾಗೂ ಸಂಸತ್ತಿನ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನ Read More »

ಬಾಂಗ್ಲಾದೇಶದಲ್ಲಿನ ಇಸ್ಕಾನ್ ಸಂಸ್ಥೆ ನಂಟು ಹೊಂದಿರುವವರಿಗೆ ಸರ್ಕಾರದಿಂದ ಮತ್ತೊಂದು ಆಘಾತ

ಚಿನ್ಮಯ ಕೃಷ್ಣದಾಸ್ ಸೇರಿದಂತೆ 17 ಮಂದಿಯ ಬ್ಯಾಂಕ್ ಖಾತೆಗಳನ್ನು ನಿರ್ಬಂಧಿಸಿ ಆದೇಶ ಢಾಕಾ: ಬಾಂಗ್ಲಾದೇಶದಲ್ಲಿ ಇಸ್ಕಾನ್ ಮೇಲಿನ ಸರ್ಕಾರದ ಪ್ರಹಾರ ಮುಂದುವರಿದಿದೆ. ಇಸ್ಕಾನ್‌ಗೆ ಸಂಬಂಧಿಸಿದ 17 ಮಂದಿಯ ಬ್ಯಾಂಕ್ ಖಾತೆಗಳನ್ನು 30 ದಿನಗಳ ಕಾಲ ನಿರ್ಬಂಧಿಸುವಂತೆ ಬಾಂಗ್ಲಾದೇಶ ಸರ್ಕಾರದ ಅಧಿಕಾರಿಗಳು ಆದೇಶ ನೀಡಿದ್ದಾರೆ. ದೇಶದ್ರೋಹ ಆರೋಪದಡಿ ಕೆಲವು ದಿನಗಳ ಹಿಂದೆ ಬಂಧಿತರಾದ ಸಂಸ್ಥೆಯ ಮಾಜಿ ಸದಸ್ಯ ಚಿನ್ಮಯ ಕೃಷ್ಣದಾಸ್ ಅವರ ಖಾತೆಯೂ ಸೇರಿದೆ ಎಂದು ವರದಿಯಾಗಿದೆ. ಚಿನ್ಮಯ ಕೃಷ್ಣದಾಸ್ ಅವರ ಬೆಂಬಲಿಗರು ಮತ್ತು ಭದ್ರತಾ ಸಿಬ್ಬಂದಿ ನಡುವೆ

ಬಾಂಗ್ಲಾದೇಶದಲ್ಲಿನ ಇಸ್ಕಾನ್ ಸಂಸ್ಥೆ ನಂಟು ಹೊಂದಿರುವವರಿಗೆ ಸರ್ಕಾರದಿಂದ ಮತ್ತೊಂದು ಆಘಾತ Read More »

ಡಿ. 20 : 87ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಖರ್ಚು ಕಡಿತಗೊಳಿಸಲು ನಾಡೋಜ ಡಾ.ಮಹೇಶ್ ಜೋಶಿ ಸಲಹೆ

ಉಳಿತಾಯದ ಹಣವನ್ನು ಆರ್ಥಿಕ ಸಂಕಷ್ಟದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ನೀಡಲು ಚಿಂತನೆ ಬೆಂಗಳೂರು : ಮಂಡ್ಯದಲ್ಲಿ ಡಿ. 20ರಿಂದ ನಡೆಯಲಿರುವ 87ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಖರ್ಚು ಕಡಿತಗೊಳಿಸಿ, ಆರ್ಥಿಕ ಸಂಕಷ್ಟದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ನೀಡಲು ಚಿಂತಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ತಿಳಿಸಿದ್ದಾರೆ. ಕನ್ನಡ ಅಸ್ಮಿತೆಯಾಗಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಆರ್ಥಿಕ ಬಿಕ್ಕಟ್ಟಿನಿಂದ ಸಂಕಷ್ಟಕ್ಕೊಳಗಾಗಿರುವ ವಿಚಾರ ಪತ್ರಿಕಾ ವರದಿಯ ಮೂಲಕ ತಿಳಿದು ಬಂದಿದೆ. ಸಂಶೋಧನಾ

ಡಿ. 20 : 87ನೇಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಖರ್ಚು ಕಡಿತಗೊಳಿಸಲು ನಾಡೋಜ ಡಾ.ಮಹೇಶ್ ಜೋಶಿ ಸಲಹೆ Read More »

ಇಂದು ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ ಫೆಂಗಲ್‌ ಚಂಡಮಾರುತ

ಬೆಂಗಳೂರು ಸಹಿತ ಕರ್ನಾಟಕದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫೆಂಗಲ್‌ ಚಂಡಮಾರುತ ತೀವ್ರತೆ ಪಡೆದುಕೊಂಡಿದ್ದು, ಶನಿವಾರ ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಚಂಡಮಾರುತದಿಂದ ಈಗಾಗಲೇ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದ ಹಲವು ಸ್ಥಳಗಳಲ್ಲಿ ಶನಿವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚೆನ್ನೈ, ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ

ಇಂದು ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ ಫೆಂಗಲ್‌ ಚಂಡಮಾರುತ Read More »

ಆನೆಯ ಮೃತದೇಹದ ಮುಂದೆ ಗಜಪಡೆಯ ಪ್ರಲಾಪ

ಚಿಕ್ಕಮಗಳೂರಿನಲ್ಲಿ ಕಂಡುಬಂತು ಮನಕಲಕುವ ದೃಶ್ಯ ಚಿಕ್ಕಮಗಳೂರು : ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮೃತಪಟ್ಟಿದ್ದ ಆನೆಯ ಮೃತದೇಹ ನೋಡಲು ಗಜಪಡೆ ಬಂದಿದ್ದ ದೃಶ್ಯ ಅರಣ್ಯ ಇಲಾಖೆ ಇರಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇತ್ತೀಚೆಗೆ ಆನೆಯೊಂದು ಸಹಜವಾಗಿ ಮೃತಪಟ್ಟಿತ್ತು. ಅದರ ಮೃತದೇಹ ಹೇಗೆ ಕೊಳೆಯಲಿದೆ, ಯಾವ ಯಾವ ಪ್ರಾಣಿ, ಪಕ್ಷಿಗಳು ಭಕ್ಷಣೆ ಮಾಡಲಿವೆ ಎಂಬುದನ್ನು ತಿಳಿಯಲು ಅಧ್ಯಯನದ ದೃಷ್ಟಿಯಿಂದ ವನ್ಯಜೀವಿ ವಿಭಾಗದ ಅಧಿಕಾರಿಗಳು ಕ್ಯಾಮೆರಾ ಅಳವಡಿಕೆ ಮಾಡಿದ್ದರು. 17 ಆನೆಗಳ ಹಿಂಡು ಬಂದು ಮೃತದೇಹದ ಬಳಿ ಸಂತಾಪ ಸೂಚಿಸುವ ರೀತಿಯಲ್ಲಿ

ಆನೆಯ ಮೃತದೇಹದ ಮುಂದೆ ಗಜಪಡೆಯ ಪ್ರಲಾಪ Read More »

ರಾಜ್ಯದಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ – ಒಂದು ಸಾವು

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ರಾಜ್ಯದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಕೋವಿಡ್ ನಿಂದ 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ.

ರಾಜ್ಯದಲ್ಲಿ 201 ಮಂದಿಗೆ ಕೊರೋನಾ ಪಾಸಿಟಿವ್ – ಒಂದು ಸಾವು Read More »

error: Content is protected !!
Scroll to Top