ಉಡುಪಿ: ಫುಡ್ ಡೆಲಿವರಿ ಬಾಯ್ ವೇಷದಲ್ಲಿ ಗಾಂಜಾ ಮಾರಾಟ, ಮೂವರ ಬಂಧನ
ಉಡುಪಿ: ಫುಡ್ ಡೆಲಿವರಿ ಬಾಯ್ ವೇಷದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಯತ್ನಿಸುತಿದ್ದ ಮೂವರು ಆರೋಪಿಗಳನ್ನು ಉಡುಪಿ ಅಪರಾಧ ಠಾಣಾ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಾದ ರವಿ ಶಂಕರ್, ಅಂಜಲ್ ಬೈಜು ಹಾಗೂ ದೇವಿಪ್ರಸಾದ್ ಇವರನ್ನು ಇಂದ್ರಾಳಿಯಿಂದ ಮಂಚಿಗೆ ಹೋಗುವ ರಸ್ತೆಯಲ್ಲಿ ಬಂಧಿಸಲಾಗಿದ್ದು ಬಂಧಿತ ಆರೋಪಿಗಳಿಂದ 1 ಕೆಜಿ 277 ಗ್ರಾಂ ತೂಕದ ಗಾಂಜಾ, ಎರಡು ಬೈಕ್, ಫುಡ್ ಡೆಲಿವರಿ ಬ್ಯಾಗ್, 4 ಮೊಬೈಲ್ ಫೋನ್ಗಳು ಮತ್ತು ಮೂವತ್ತು ಸಾವಿರ ಮೌಲ್ಯದ ಗಾಂಜಾ ಸೇರಿದಂತೆ ಒಟ್ಟು ರೂ.1.37 ಲಕ್ಷ ಮೌಲ್ಯಗಳ ಸ್ವತ್ತನ್ನು …
ಉಡುಪಿ: ಫುಡ್ ಡೆಲಿವರಿ ಬಾಯ್ ವೇಷದಲ್ಲಿ ಗಾಂಜಾ ಮಾರಾಟ, ಮೂವರ ಬಂಧನ Read More »