ಮಗಳ ಮದುವೆಗೆ ಮೀಸಲಿಟ್ಟ 2 ಲಕ್ಷ ರೂ. ಹಣವನ್ನು ಆಕ್ಸಿಜನ್ ಖರೀದಿಗಾಗಿ ದೇಣಿಗೆ ನೀಡಿದ ರೈತ!
ನೀಮೂಚ್: ಕೊರೋನಾ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ರೈತನೊಬ್ಬ ತನ್ನ ಮಗಳ ಅದ್ಧೂರಿ ಮದುವೆಗೆ ಕೂಡಿಟ್ಟ ಹಣವನ್ನು ಜೀವಸಂರಕ್ಷಕ ಆಮ್ಲಜನಕ ಖರೀದಿಸಲು ದಾನ ಮಾಡಿದ್ದಾರೆ. ಗ್ವಾಲ್ ದೇವಿಯಾನ್ ಗ್ರಾಮದ ಚಂಪಲಾಲ್ ಗುರ್ಜಾರ್ 2 ಲಕ್ಷ ರೂ. ಮೌಲ್ಯದ ಚೆಕ್ ಅನ್ನು ಜಿಲ್ಲಾಧಿಕಾರಿ ಮಯಾಂಕ್ ಅಗರ್ ವಾಲ್ ಅವರಿಗೆ ನೀಡಿದ್ದಾರೆ. ಎರಡು ಸಿಲಿಂಡರ್ ಖರೀದಿಸಿರುವ ಮಯಾಂಕ್ ಅಗರ್ ವಾಲ್ ಒಂದು ಸಿಲಿಂಡರ್ ಅನ್ನು ಜಿಲ್ಲಾಸ್ಪತ್ರೆಗೆ ಮತ್ತೊಂದನ್ನು ಜೀರನ್ ತೆಹ್ಸಿಲ್ ಆಸ್ಪತ್ರೆಗೆ ನೀಡಿದ್ದಾರೆ. ಕೃಷಿಕರಾಗಿರುವ ಗುರ್ಜಾರ್ […]
ಮಗಳ ಮದುವೆಗೆ ಮೀಸಲಿಟ್ಟ 2 ಲಕ್ಷ ರೂ. ಹಣವನ್ನು ಆಕ್ಸಿಜನ್ ಖರೀದಿಗಾಗಿ ದೇಣಿಗೆ ನೀಡಿದ ರೈತ! Read More »