• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಸೀತಾನದಿಯಲ್ಲಿ ಸರಣಿ ಅಪಘಾತ : ಚಾಲಕ ಸಾವು

ಈಚರ್‌-ಟಿಪ್ಪರ್‌, ಜೀಪು,ಕಾರು ನಡುವೆ ಅಪಘಾತ ಹೆಬ್ರಿ : ಹೆಬ್ರಿಯ ಸೀತಾನದಿ ಜಕ್ಕನಮಕ್ಕಿ ಬಳಿ ಹೆಬ್ರಿ-ಆಗುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಟಿಪ್ಪರ್‌ ಮತ್ತು ಈಚರ್‌ ವಾಹನ ನಡುವೆ ನಡೆದ ಭೀಕರ ಅಪಘಾತದಲ್ಲಿ ಈಚರ್‌ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ರಾತ್ರಿ 7 ಗಂಟೆ ಹೊತ್ತಿಗೆ ಆಗುಂಬೆ ಕಡೆಯಿಂದ ಬರುತ್ತಿದ್ದ ಈಚರ್‌ ವಾಹನ ಎದುರುಗಡೆಯಿಂದ ಬಂದ ಟಿಪ್ಪರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಈಚರ್‌ ಚಾಲಕ ಕೊಪ್ಪ ಮೂಲದ ಬಾಲಕೃಷ್ಣ ಜಿ. (58) ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಿಪ್ಪರ್‌ ಹಿಂದೆ ಬರುತ್ತಿದ್ದ ಕಾರುಗಳು

ಸೀತಾನದಿಯಲ್ಲಿ ಸರಣಿ ಅಪಘಾತ : ಚಾಲಕ ಸಾವು Read More »

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

6 ಜನರಿಗೆ ಗಂಭೀರ ಗಾಯ, 2 ವರ್ಷದ ಮಗು ಪಾರು ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 6 ಜನ ಗಂಭೀರ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ‌ಯಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ 2 ವರ್ಷದ ಮಗುವಿಗೆ ಗಾಯವಾಗಿಲ್ಲ. ಸದ್ಯ ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಂಗಳೂರಿನ ಆರ್.ಟಿ. ನಗರದ ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾಗ ಅವಘಡ ಸಂಭವಿಸಿದೆ. ಧರ್ಮಸ್ಥಳ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು Read More »

ಅಯ್ಯಪ್ಪ ನಗರ : ಕೆಎಸ್‌ಆರ್‌ಟಿಸಿ ಮತ್ತು ಪಿಕಪ್‌ ವಾಹನ ಡಿಕ್ಕಿ

ಕಾರ್ಕಳ : ಕುಕ್ಕುಂದೂರು ಅಯ್ಯಪ್ಪ ನಗರದಲ್ಲಿ ಜೂ. 17ರಂದು ಮಧಾಹ್ನ ಸುಮಾರು 12 ಗಂಟೆಯ ವೇಳೆಗೆ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಪಿಕಪ್‌ ವಾಹನ ಡಿಕ್ಕಿಯಾದ ಘಟನೆ ಸಂಭವಿಸಿದೆ. ಕಾರ್ಕಳದಿಂದ ಉಡುಪಿ ಕಡೆಗೆ ಕೆಎಸ್‌ಆರ್‌ಟಿಸಿ ಬಸ್‌ ಸಾಗುತ್ತಿದ್ದು, ಬಸ್‌ನ ಮುಂಭಾಗದಲ್ಲಿ ಚಲಿಸುತ್ತಿದ್ದ ಪಿಕಪ್‌ ವಾಹನ ಯಾವುದೇ ಮುನ್ಸೂಚನೆ ನೀಡದೆ ಬಲಕ್ಕೆ ತಿರುಗಿದ ಪರಿಣಾಮ ಬಸ್‌ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಪಿಕಪ್‌ ಚರಂಡಿಗೆ ಬಿದ್ದಿದ್ದು, ಬಸ್‌ನ ಮುಂಭಾಗ ಜಖಂಗೊಂಡಿದೆ. ಯಾವುದೇ ರೀತಿಯಾದ ಪ್ರಾಣಾಪಾಯ ಉಂಟಾಗಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.

ಅಯ್ಯಪ್ಪ ನಗರ : ಕೆಎಸ್‌ಆರ್‌ಟಿಸಿ ಮತ್ತು ಪಿಕಪ್‌ ವಾಹನ ಡಿಕ್ಕಿ Read More »

ಲಾರಿ ಡಿಕ್ಕಿ : ಬೈಕ್‌ ಸವಾರನಿಗೆ ಗಾಯ

ಅಜೆಕಾರು : ಶಿರ್ಲಾಲು ಗ್ರಾಮದ ನಿಡ್ಡೆಪಾಡಿ ಗರಡಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಜೂ.6 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್‌ ಸವಾರ ಅಂಡಾರು ಗ್ರಾಮದ ಕಳೇರಿಮನೆಯ ರಮೇಶ್‌ ರಾವ್‌ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇದೇ ಲಾರಿ ಪಕ್ಕದ ವಿದ್ಯುತ್‌ ಕಂಬಕ್ಕೂ ಡಿಕ್ಕಿ ಹೊಡೆದಿದ್ದು, ಕಂಬ ಮುರಿದು ಬಿದ್ದಿದೆ. ಲಾರಿಯ ಅತಿ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಮೇಶ್ ರಾವ್ ಬೈಕ್ ಸಮೇತ ರಸ್ತೆಗೆ ಬಿದ್ದು ಬಲಕಾಲು ಮತ್ತು ಬಲಕೈಯ

ಲಾರಿ ಡಿಕ್ಕಿ : ಬೈಕ್‌ ಸವಾರನಿಗೆ ಗಾಯ Read More »

ಹೆಬ್ರಿಯಲ್ಲಿ ಕಾರು ಅಪಘಾತ : ಇಬ್ಬರು ಶಿಕ್ಷಕರು ಬಲಿ – ಒಬ್ಬರು ಗಂಭೀರ

ಹೆಬ್ರಿ: ಕಾರು ಅಪಘಾತದಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಕಾರಿನಲ್ಲಿದ್ದ ಇನ್ನೋರ್ವ ಶಿಕ್ಷಕ ಗಂಭೀರವಾಗಿರುವ ಘಟನೆ ಸೀತಾನದಿ ಜಕ್ಕನಮಕ್ಕಿ ಬಳಿ ಜೂ. 11ರ ಮಧ್ಯಾಹ್ನ ಸಂಭವಿಸಿದೆ. ಗಂಭೀರ ಪರಿಸ್ಥಿತಿಯಲ್ಲಿರುವ ಶಿಕ್ಷರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಆಗುಂಬೆ ಹೋಗುತ್ತಿರುವ ಬಸ್ ಹಾಗು ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿರುವ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ ಮೃತಪಟ್ಟವರು ಉಡುಪಿ ಡಿಡಿಪಿಐ ಆಫೀಸ್ ನ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ಬಣ್ಣ ಗಾಣಿಗ ಹಾಗೂ ಉಡುಪಿ ಇಂದಿರಾ ನಗರ

ಹೆಬ್ರಿಯಲ್ಲಿ ಕಾರು ಅಪಘಾತ : ಇಬ್ಬರು ಶಿಕ್ಷಕರು ಬಲಿ – ಒಬ್ಬರು ಗಂಭೀರ Read More »

ಬೈಲೂರಿನಲ್ಲಿ ಮತ್ತೆ ರಸ್ತೆ ಅಪಘಾತ – ಕಾರು ಪಲ್ಟಿ

ಅದೃಷ್ಟವಶಾತ್‌ ಪ್ರಯಾಣಿಕರು ಪಾರು ಕಾರ್ಕಳ : ಬೈಲೂರು ಕೆಳಪೇಟೆಯಲ್ಲಿ ಎರಡು ದಿನಗಳ ಹಿಂದೆ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಮೃತ ಘಟನೆ ಸಂಭವಿಸಿದ ಬೆನ್ನಲ್ಲೇ ಇಂದು (ಜೂ. 10) ಅದೇ ಸ್ಥಳದಲ್ಲಿ ಕಾರು ಪಲ್ಟಿಯಾಗಿ ಮತ್ತೊಂದು ಅಪಘಾತ ಸಂಭವಿಸಿದೆ.ಕಣಂಜಾರಿನಿಂದ ಕಾರ್ಕಳದೆಡೆಗೆ ಸಾಗುತ್ತಿದ್ದ ಕಾರು ಬೈಲೂರು ಕೆಳಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಮೂರು ಮಂದಿಯಿದ್ದು ಅದೃಷ್ಟವಶಾತ್‌ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಟಯರ್‌ ಸವೆದಿದ್ದು ಚಾಲಕನ ನಿಯಂತ್ರಣ ತಪ್ಪಿ ಮಣ್ಣ ರಸ್ತೆಗೆ ಸಾಗಿದ

ಬೈಲೂರಿನಲ್ಲಿ ಮತ್ತೆ ರಸ್ತೆ ಅಪಘಾತ – ಕಾರು ಪಲ್ಟಿ Read More »

ಆಂಧ್ರಪ್ರದೇಶದಲ್ಲಿ ಮೀನಿನ ಲಾರಿ ಅಪಘಾತ – ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ

ಪಡುಬಿದ್ರೆ : ಆಂಧ್ರ ಪ್ರದೇಶದ ವಿಜಯವಾಡ – ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ನಲ್ಲಿ ಮೀನಿನ ಕಂಟೆನರ್‌ ಮತ್ತು ಸರಕು ಲಾರಿ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಉಚ್ಚಿಲದ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಭವಿಸಿದೆ.ಗಾಯಾಳು ಮೀನಿನ ಲಾರಿ ಚಾಲಕ ಉಚ್ಚಿಲ ಬಡಾ ಗ್ರಾಮದ ಬಶೀರ್‌ ಎಂದು ಗುರುತಿಸಲಾಗಿದೆ. ಸರಕು ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಆಂಧ್ರಪ್ರದೇಶದಲ್ಲಿ ಮೀನಿನ ಲಾರಿ ಅಪಘಾತ – ಉಚ್ಚಿಲದ ವ್ಯಕ್ತಿಗೆ ಗಂಭೀರ ಗಾಯ Read More »

ಒಡಿಶಾದಲ್ಲಿ ಮತ್ತೊಂದು ರೈಲು ದುರಂತ

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು – ಆರು ಮಂದಿ ಸಾವು ದೆಹಲಿ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ನಡೆದಿದೆ. ಗೂಡ್ಸ್ ರೈಲಿಗೆ ಸಿಲುಕಿ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ. ಜಜ್ಪುರ ಕಿಯೋಂಜರ್ ರಸ್ತೆ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿತ್ತು. ರೈಲಿನ ಬೋಗಿಗಳ ಕೆಳಗೆ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿದ್ದರು.ಹವಾಮಾನ ವೈಪರೀತ್ಯದಿಂದ ಜೋರಾಗಿ ಗಾಳಿ ಬೀಸಿದ್ದು, ರೈಲು ಚಲಿಸಿದ್ದರಿಂದ

ಒಡಿಶಾದಲ್ಲಿ ಮತ್ತೊಂದು ರೈಲು ದುರಂತ Read More »

ಕಾಡುಹೊಳೆ ತಿರುವಿನಲ್ಲಿ ಸರಣಿ ಅಪಘಾತ : ಅಗ್ನಿ ಶಾಮಕ ಸಿಬ್ಬಂದಿ ಸೇರಿ ಆರು ಮಂದಿಗೆ ಗಾಯ

ಕಾರ್ಕಳ : ಕಾಡುಹೊಳೆ ಸೇತುವೆ ಬಳಿ ಕಾರೊಂದು ಬೈಕ್‌ ಹಾಗೂ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಜೂ. 4ರ ಸಂಜೆ 3:30ರ ವೇಳೆ ಕಾರ್ಕಳದಿಂದ ಮುದ್ರಾಡಿ ಸಾಗುತ್ತಿದ್ದ ಬೈಕ್‌ಗೆ ಹೆಬ್ರಿ ಭಾಗದಿಂದ ಅಜೆಕಾರು ಕಡೆ ಬರುತ್ತಿದ್ದ ಕಾರು ಡಿಕ್ಕಿಯಾಗಿ ಬಳಿಕ ಸ್ಕೂಟಿಗೆ ಹೊಡೆದಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಮುದ್ರಾಡಿ ಮನೋಹರ್‌ ಪ್ರಸಾದ್‌ ಹಾಗೂ ಅವರ ಪತ್ನಿ, ಸ್ಕೂಟಿಯಲ್ಲಿದ್ದ ದಂಪತಿ ಮತ್ತಿಬ್ಬರು ಮಕ್ಕಳು ಗಾಯಗೊಂಡಿರುತ್ತಾರೆ. ಗಾಯಗೊಂಡವರನ್ನು ಕಾರ್ಕಳ

ಕಾಡುಹೊಳೆ ತಿರುವಿನಲ್ಲಿ ಸರಣಿ ಅಪಘಾತ : ಅಗ್ನಿ ಶಾಮಕ ಸಿಬ್ಬಂದಿ ಸೇರಿ ಆರು ಮಂದಿಗೆ ಗಾಯ Read More »

ಒಡಿಶಾ ರೈಲು ದುರಂತ : ಕೇಂದ್ರ ಸರಕಾರದಿಂದ ತಪ್ಪಿತಸ್ಥರಿಗೆ ಶಿಕ್ಷೆ : ಪ್ರಧಾನಿ ಮೋದಿ

ಒಡಿಶಾ : ಈ ದುರಂತ ಒಂದು ನೋವಿನ ಘಟನೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ಎಲ್ಲ ರೀತಿಯ ಸಹಾಯ ನೀಡುತ್ತದೆ. ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ರೈಲ್ವೆ ಇಲಾಖೆ ಹಳಿಗಳ ಪುನಶ್ಚೇತನಕ್ಕೆ ಶ್ರಮಿಸುತ್ತಿದೆ. ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಶನಿವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ

ಒಡಿಶಾ ರೈಲು ದುರಂತ : ಕೇಂದ್ರ ಸರಕಾರದಿಂದ ತಪ್ಪಿತಸ್ಥರಿಗೆ ಶಿಕ್ಷೆ : ಪ್ರಧಾನಿ ಮೋದಿ Read More »

error: Content is protected !!
Scroll to Top