• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಅಪಘಾತ

ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಡಿಕ್ಕಿ – ಇಬ್ಬರು ಗಂಭೀರ

ಕಾರ್ಕಳ : ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ನಲ್ಲೂರು ಪರಪ್ಪಾಡಿಯಲ್ಲಿ ಮರಕ್ಕೆ ಡಿಕ್ಕಿಯಾದ ಘಟನೆ ಜೂ. 3 ರಂದು ಸಂಭವಿಸಿದೆ. ಪರಿಣಾಮವಾಗಿ ಇಬ್ಬರು ಗಂಭೀರ ಗಾಯಗೊಂಡಿದ್ದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಲ್ಪೆಯಿಂದ ಬೆಂಗಳೂರಿಗೆ ಮೀನಿನ ಗೊಬ್ಬರ ಸಾಗಿಸುತ್ತಿದ್ದ ಟೆಂಪೋ ಪಾಜೆಗುಡ್ಡೆ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ವಾಹನದಲ್ಲಿ ಚಾಲಕ ಸೇರಿದಂತೆ ಮೂವರಿದ್ದು, ಅವರಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಓರ್ವನನ್ನು ಶೃಂಗೇರಿ ಮೂಲದ ನಯಾಜ಼್ ಅಹಮದ್‌ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗ್ರಾ.ಪಂ. ಸದಸ್ಯ

ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಡಿಕ್ಕಿ – ಇಬ್ಬರು ಗಂಭೀರ Read More »

ವಿದ್ಯುತ್‌ ಕಂಬವೇರಿ ದುರಸ್ತಿ ವೇಳೆ ವಿದ್ಯುತ್ ಶಾಕ್ : ಲೈನ್ ಮ್ಯಾನ್ ಸಾವು

ಕಡಬ : ವಿದ್ಯುತ್ ಕಂಬವೇರಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ಲೈನ್ ಮ್ಯಾನ್ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ಜೂ. 1 ರಂದು ಸಂಭವಿಸಿದೆ. ಮೃತಪಟ್ಟ ಲೈನ್ ಮ್ಯಾನ್‌ನನ್ನು ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಎಂದು ಗುರುತಿಸಲಾಗಿದೆ. ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು

ವಿದ್ಯುತ್‌ ಕಂಬವೇರಿ ದುರಸ್ತಿ ವೇಳೆ ವಿದ್ಯುತ್ ಶಾಕ್ : ಲೈನ್ ಮ್ಯಾನ್ ಸಾವು Read More »

ರಸ್ತೆ ಅಪಘಾತಕ್ಕೆ ಏಳು ವಿದ್ಯಾರ್ಥಿಗಳು ಬಲಿ

ಗುವಾಹಟಿ: ಗುವಾಹಟಿಯಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಇಂಜಿನಿಯರಿಂಗ್ ಕಾಲೇಜಿನ ಏಳು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಮಧ್ಯಾಹ್ನ 2 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕಬಾರಿ ಪ್ರದೇಶದಲ್ಲಿ ರಸ್ತೆಯ ಎದುರು ಭಾಗದಿಂದ ಬರುತ್ತಿದ್ದ ಪಿಕ್ ಅಪ್ ವ್ಯಾನ್‌ಗೆ ಡಿಕ್ಕಿ ಹೊಡೆದಿದೆ. ಸ್ಕಾರ್ಪಿಯೋ ಕಾರಿನೊಳಗೆ 10 ವಿದ್ಯಾರ್ಥಿಗಳಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಏಳು ವಿದ್ಯಾರ್ಥಿಗಳು ಸ್ಥಳದಲ್ಲೇ

ರಸ್ತೆ ಅಪಘಾತಕ್ಕೆ ಏಳು ವಿದ್ಯಾರ್ಥಿಗಳು ಬಲಿ Read More »

ಕೆದಿಂಜೆ : ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಹಿಂದಿನಿಂದ ಡಿಕ್ಕಿ ಹೊಡೆದು ಪಲಾಯನ ಮಾಡಿದ ವಾಹನ ಕಾರ್ಕಳ : ಪಡುಬಿದ್ರಿ-ಕಾರ್ಕಳ ಹೆದ್ದಾರಿಯಲ್ಲಿ ಮಂಜರಪಲ್ಕೆ ಸಮೀಪ ಕೆದಿಂಜೆ ಬಿ.ಎಸ್.ಕೆ. ಕ್ಯಾಶ್ಯೂ ಫ್ಯಾಕ್ಟರಿ ಬಳಿ ಪಾದಚಾರಿಗಳಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.ರಾತ್ರಿ ಸುಮಾರು 8.40ರ ಹೊತ್ತಿಗೆ ಮೂಲತಃ ಒಡಿಶಾದವರಾದ ಲಕ್ಷ್ಮಣ್‌ ಮುರ್ಮು, ಘನಶ್ಯಾಮ್‌ ಮುರ್ಮು ಮತ್ತು ಕರಣ್‌ ಮುರ್ಮು ಎಂಬವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಾರ್ಕಳ ಕಡೆಗೆ ಸಿಕ್ಕಾಪಟ್ಟೆ ವೇಗದಲ್ಲಿ ಹೋಗುತ್ತಿದ್ದ ವಾಹನ ಘನಶ್ಯಾಮ್‌

ಕೆದಿಂಜೆ : ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು Read More »

ನಿಟ್ಟೆಯಲ್ಲಿ ರಿಕ್ಷಾಕ್ಕೆ ಬೈಕ್‌ ಡಿಕ್ಕಿ – ಐವರಿಗೆ ಗಾಯ

ಕಾರ್ಕಳ : ನಿಟ್ಟೆ ಭ್ರಮರಿ ಬಳಿ ಆಟೋ ರಿಕ್ಷಾಕ್ಕೆ ಬೈಕ್‌ ಡಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದ್ದು, ಪರಿಣಾಮ ಆಟೋ ಪ್ರಯಾಣಿಕರು ಗಾಯಗೊಂಡಿರುತ್ತಾರೆ. ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿಯಲ್ಲಿ ಹರೀಶ್‌ ಕೋಟ್ಯಾನ್‌ ಎಂಬುವವರು ಆಟೋ ರಿಕ್ಷಾವನ್ನು ಲೆಮಿನಾ ಕಡೆಯಿಂದ ಭ್ರಮರಿ ಕಡೆಗೆ ಚಲಾಯಿಸಿಕೊಂಡು ಬರುತ್ತಿರುವಾಗ ಕಾರ್ಕಳದಿಂದ ನಿಟ್ಟೆ ಕಡೆಗೆ ಸಾಗುತ್ತಿದ್ದ ವಿಶ್ವಾಸ್‌ ಅವರ ಬೈಕ್‌ ಡಿಕ್ಕಿಯಾಗಿದೆ. ವಾಹನವೊಂದನ್ನು ಓವರ್‌ ಟೇಕ್‌ ಮಾಡುವ ಭರದಲ್ಲಿ ಬೈಕ್‌ ಮುಂಭಾಗದಲ್ಲಿದ್ದ ಆಟೋ ರಿಕ್ಷಾಕ್ಕೆಗೆ ಡಿಕ್ಕಿಯಾಗಿದ್ದು ಬೈಕ್‌ ಹಾಗೂ ರಿಕ್ಷಾ ಪಲ್ಟಿಯಾಗಿದೆ. ರಿಕ್ಷಾದಲ್ಲಿದ್ದ

ನಿಟ್ಟೆಯಲ್ಲಿ ರಿಕ್ಷಾಕ್ಕೆ ಬೈಕ್‌ ಡಿಕ್ಕಿ – ಐವರಿಗೆ ಗಾಯ Read More »

ಬಸ್ಸಿಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದ ಕಾರು

ಕಾರ್ಕಳ : ಬಸ್ಸಿಗೆ ಡಿಕ್ಕಿ ಹೊಡೆದು ಕಾರು ಚರಂಡಿಗೆ ಬಿದ್ದ ಘಟನೆ ಮುಂಡ್ಕೂರು ಜಾರಿಗೆಕಟ್ಟೆ ಕ್ರಾಸ್‌ ಸಮೀಪ ಮೇ 18 ರಂದು ಸಂಭವಿಸಿದೆ. ಬೆಳ್ಮಣ್‌ನಿಂದ ಕಿನ್ನಿಗೋಳಿ ಕಡೆಗೆ ಸಾಗುತ್ತಿದ್ದ ನವದುರ್ಗಾ (KA-19-AD-4279) ಬಸ್ಸಿಗೆ ಸಂಕಲಕರಿಯ ಕಡೆಯಿಂದ ಬರುತ್ತಿದ್ದ (MH-04-LB-5467) ಕಾರು ಡಿಕ್ಕಿ ಹೊಡೆದು ಮುಂದಕ್ಕೆ ಚಲಿಸಿ ಚರಂಡಿಗೆ ಬಿದ್ದಿದೆ, ಪರಿಣಾಮವಾಗಿ ಕಾರಿನಲ್ಲಿದ್ದವರು ಗಾಯಗೊಂಡಿದ್ದು ತಕ್ಷಣವೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಅವರನ್ನು ಹೊರತೆಗೆದು ಉಪಚರಿಸಿದ್ದಾರೆ. ನಂತರ ಅಲ್ಲಿಗೆ ಬಂದ ಅವರ ಸಂಬಂಧಿಕರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿರುತ್ತಾರೆ. ಬಸ್ಸಿನಲ್ಲಿದ್ದವರಿಗೆ ಯಾವುದೇ

ಬಸ್ಸಿಗೆ ಡಿಕ್ಕಿ ಹೊಡೆದು ಚರಂಡಿಗೆ ಬಿದ್ದ ಕಾರು Read More »

ಮಾವಿನಕಾಯಿ ಲೋಡ್‌ ತುಂಬಿದ್ದ ಗೂಡ್ಸ್‌ ವಾಹನ ಪಲ್ಟಿ

ಹೆಬ್ರಿ : ಮಾವಿನಕಾಯಿ ಲೋಡ್‌ ತುಂಬಿದ್ದ ಗೂಡ್ಸ್‌ ವಾಹನ ಪಲ್ಟಿಯಾದ ಘಟನೆ ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯಲ್ಲಿ ಮೇ 17 ರಂದು ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯ ರಮೇಶ್‌ ಎಂಬುವವರು ಚಾಲಕ ಅಶೋಕ್‌ ಮತ್ತು ಮನೋಹರರವರೊಂದಿಗೆ ಗೂಡ್ಸ್‌ ವಾಹನದಲ್ಲಿ ಮಾವಿನ ಕಾಯಿ ಲೋಡ್‌ ಮಾಡಿಕೊಂಡು ಉಡುಪಿ ಕಡೆಗೆ ಬರುತ್ತಿರುವಾಗ ನಾಡ್ಪಾಲು ಗ್ರಾಮದ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಪರಿಣಾಮವಾಗಿ, ವಾಹನದ ಮುಂದಿನ ಗ್ಲಾಸ್‌ ಜಖಂಗೊಂಡಿದೆ. ಚಾಲಕ ಅಶೋಕ್‌ ಮತ್ತು ಮನೋಹರ

ಮಾವಿನಕಾಯಿ ಲೋಡ್‌ ತುಂಬಿದ್ದ ಗೂಡ್ಸ್‌ ವಾಹನ ಪಲ್ಟಿ Read More »

ಬೈಕಿಗೆ ಕಾರು ಡಿಕ್ಕಿ – ಸವಾರನಿಗೆ ಗಾಯ

ಕಾರ್ಕಳ : ಬೈಕಿಗೆ ಕಾರು ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಮೇ 11 ರಂದು ಕಾರ್ಕಳ-ಪಡುಬಿದ್ರೆ ರಾಜ್ಯ ಹೆದ್ದಾರಿಯ ಮಾವಿನಕಟ್ಟೆಯ ಸಮೀಪ ಸಂಭವಿಸಿದೆ. ಗುರುಪಾದಯ್ಯ ಎಂಬುವವರು ಬೈಕ್( KA-19-HJ-1495 )ನಲ್ಲಿ ದೂಪದಕಟ್ಟೆ ಕಡೆಯಿಂದ ಪಡುಬಿದ್ರೆ ಕಡೆಗೆ ಹೋಗುತ್ತಿರುವಾಗ ರಾಮಕೃಷ್ಣ ಶೆಟ್ಟಿ ಎಂಬುವವರು (KA-20-MC-3343) ಕಾರನ್ನು ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದು ಬೈಕ್‌ನ್ನು ಹಿಂದಿಕ್ಕಿ ಹೋಗುವ ಸಂದರ್ಭ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಗುರುಪಾದಯ್ಯ ಬೈಕ್‌ ಸಮೇತ ರಸ್ತೆ ಬಿದ್ದಿದ್ದು ಪರಿಣಾಮವಾಗಿ ಕೈ ಮತ್ತು

ಬೈಕಿಗೆ ಕಾರು ಡಿಕ್ಕಿ – ಸವಾರನಿಗೆ ಗಾಯ Read More »

ಮಣಿಪುರದಲ್ಲಿ ಮಿತಿಮೀರಿದ ಹಿಂಸಾಚಾರ : ಪರಿಸ್ಥಿತಿ ಕೈ ಮೀರಿದರೆ ಕಂಡಲ್ಲಿ ಗುಂಡು ಹಾರಿಸುವಂತೆ ಸರ್ಕಾರ ಆದೇಶ

ಮಣಿಪುರ : ಗುಡ್ಡಗಾಡು ಜಿಲ್ಲೆಯಾದ ಚುರಾಚಂದ್‌ ಪುರದಿಂದ ರಾಜಧಾನಿ ಇಂಫಾಲ್‌ವರೆಗೆ ಮಣಿಪುರ ರಾಜ್ಯಾದ್ಯಂತ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಕೈಮೀರಿದರೆ, ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಸರ್ಕಾರ ಆದೇಶಿಸಿದೆ. 1973ರ CRPC ಅಡಿಯಲ್ಲಿ ಈ ಆದೇಶ ಹೊರಡಿಸಲಾಗಿದ್ದು, ಆದೇಶಕ್ಕೆ ರಾಜ್ಯಪಾಲರು ಸಹಿ ಮಾಡಿದ್ದಾರೆ. ಎಲ್ಲಾ ರೀತಿಯ ಮನವೊಲಿಕೆ ಹಾಗೂ ಎಚ್ಚರಿಕೆ ನಡುವೆಯೂ ಬಗ್ಗದೇ ಹೋದರೆ, ಪರಿಸ್ಥಿತಿ ಕೈಮೀರಿದರೆ ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಗೃಹ ಇಲಾಖೆ ಸೂಚನೆ

ಮಣಿಪುರದಲ್ಲಿ ಮಿತಿಮೀರಿದ ಹಿಂಸಾಚಾರ : ಪರಿಸ್ಥಿತಿ ಕೈ ಮೀರಿದರೆ ಕಂಡಲ್ಲಿ ಗುಂಡು ಹಾರಿಸುವಂತೆ ಸರ್ಕಾರ ಆದೇಶ Read More »

ಮಣಿಪುರದಲ್ಲಿ ಸೇನೆ ನಿಯೋಜನೆ : ಸುರಕ್ಷಿತ ಸ್ಥಳಗಳಿಗೆ 7,500 ಜನರ ಸ್ಥಳಾಂತರ

ಮಣಿಪುರ : ಬುಡಕಟ್ಟು ಜನಾಂಗದವರ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸೇನೆ ಮತ್ತು ಅಸ್ಸಾಂ ರೈಫಲ್ಸ್ ಅನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ. ಇದುವರೆಗೆ 7,500 ಜನರನ್ನು ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಪಡೆಗಳು ರಕ್ಷಿಸಿದ್ದು, ಆಶ್ರಯ ನೀಡಿವೆ. ಹೆಚ್ಚಿನ ಜನರನ್ನು ಅಲ್ಲಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಅವರು ಹೇಳಿದರು. ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಕಳೆದ ರಾತ್ರಿ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಮನವಿ ಮಾಡಲಾಗಿತ್ತು. ಬಳಿಕ ರಾಜ್ಯ ಪೊಲೀಸರೊಂದಿಗೆ ಪಡೆಗಳನ್ನು

ಮಣಿಪುರದಲ್ಲಿ ಸೇನೆ ನಿಯೋಜನೆ : ಸುರಕ್ಷಿತ ಸ್ಥಳಗಳಿಗೆ 7,500 ಜನರ ಸ್ಥಳಾಂತರ Read More »

error: Content is protected !!
Scroll to Top