• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ಚುನಾವಣೆ

ಉಪಚುನಾವಣೆ : ಮೂರೂ ಪಕ್ಷಗಳಿಗೆ ಗೆಲ್ಲಲೇ ಬೇಕಾದ ಸಮರ ಕಣ

ರಾಜ್ಯದ ರಾಜಕೀಯದ ಭವಿಷ್ಯ ಈ ಉಪಚುನಾವಣೆಯಲ್ಲಿದೆ ಬೆಂಗಳೂರು: ನವೆಂಬರ್‌ 13ರಂದು ನಡೆಯಲಿರುವುದು ರಾಜ್ಯದ ಬರೀ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ. ಆದರೆ ಈ ಮೂರು ಕ್ಷೇತ್ರಗಳೇ ರಾಜ್ಯದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿವೆ ಎನ್ನಲಾಗುತ್ತಿದೆ. ಸಂಡೂರು, ಚನ್ನಪಟ್ಟಣ ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಗೆಲ್ಲಲು ಮೂರೂ ಪಕ್ಷಗಳು ಶಕ್ತಿಮೀರಿ ಪ್ರಯತ್ನಸುತ್ತಿವೆ, ಉಪಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿ ಹೋರಾಡುತ್ತಿವೆ. ಮೂರೂ ಪಕ್ಷಗಳಿಗೆ ಈ ಚುನಾವಣೆಯ ಗೆಲುವು ಅನಿವಾರ್ಯ ಎನ್ನುವುದು ವಾಸ್ತವ. ಮೂರು ಕ್ಷೇತ್ರಗಳ ಶಾಸಕರು ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವ ಕಾರಣ […]

ಉಪಚುನಾವಣೆ : ಮೂರೂ ಪಕ್ಷಗಳಿಗೆ ಗೆಲ್ಲಲೇ ಬೇಕಾದ ಸಮರ ಕಣ Read More »

ಮಾ. 29 : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕಾರ್ಕಳ : ಲೋಕಸಭಾ ಚುನಾವಣಾ ಪ್ರಯುಕ್ತ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಮಾ. 29ರಂದು ಬೆಳಿಗ್ಗೆ 10:30ಕ್ಕೆ ಪೆರ್ವಾಜೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ನೇತೃತ್ವದಲ್ಲಿಯೂ ಪ್ರಚಾರ ಸಭೆ ಮತ್ತು ಕಾರ್ಯಕರ್ತರ ಸಮಾವೇಶ ಮಧ್ಯಾಹ್ನ 12 ಗಂಟೆಗೆ ಹೆಬ್ರಿ ಬಂಟರ ಭವನದಲ್ಲಿ ನಡೆಯಲಿರುವುದು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಮಾಜಿ ಸಚಿವ

ಮಾ. 29 : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ Read More »

ಆರನೇ ಸುತ್ತಿನ ಎಣೆಕೆ : ಕಾರ್ಕಳದಲ್ಲಿ ಮುಂದುವರೆದ ಬಿಜೆಪಿ ಮುನ್ನಡೆ

ಕಾರ್ಕಳ: ಮೊದಲ ಸುತ್ತಿನಿಂದಲೂ ಮುನ್ನಡೆಯನ್ನು ಮುಂದುವರೆಸುತ್ತಿರುವ ಕಾರ್ಕಳ ಬಿಜೆಪಿ ಆರನೇ ಸುತ್ತಿನ ಎಣಿಕೆಯ ನಂತರವೂ ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ 2060 ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ. ಉದಯ್ ಕುಮಾರ್ ಶೆಟ್ಟಿ -28351ಡೇನಿಯಲ್ ಫೆಡ್ರಿಕ್ ರೇಂಜರ್-208ಶ್ರೀಕಾಂತ ಪೂಜಾರಿ-135ಸುನೀಲ್ ಕುಮಾರ್ -30411ಅರುಣ್ ದೀಪಕ್ -224ಪ್ರಮೋದ್‌ ಮುತಾಲಿಕ್ -1788ಡಾ. ಮಮತಾ ಹೆಗ್ಡೆ-101ವಿದ್ಯಾಲಕ್ಷ್ಮಿ-60ಸುಧಾಕರ ಆಚಾರ್ಯ-81 ನೋಟಾ – 406

ಆರನೇ ಸುತ್ತಿನ ಎಣೆಕೆ : ಕಾರ್ಕಳದಲ್ಲಿ ಮುಂದುವರೆದ ಬಿಜೆಪಿ ಮುನ್ನಡೆ Read More »

ಎರಡನೇ ಸುತ್ತಿನ ಮತ ಎಣೆಕೆ ಮುಕ್ತಾಯ

ಕಾರ್ಕಳದಲ್ಲಿ ಬಿಜೆಪಿ ಮುನ್ನಡೆ ಕಾರ್ಕಳ: ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಪ್ರಕಟವಾಗತೊಡಗಿದೆ. ಎರಡನೇ ಸುತ್ತಿನ ಎಣಿಕೆ ಮುಕ್ತಾಯಗೊಂಡಿದೆ.ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ ಮುನ್ನಡೆಯಲ್ಲಿದ್ದಾರೆ. ಕಾರ್ಕಳ ವಿಧಾನಸಭಾ ಕ್ಷೇತ್ರ ಸುನಿಲ್ ಕುಮಾರ್ ಬಿಜೆಪಿ – 10122ಉದಯ ಶೆಟ್ಟಿ ಕಾಂಗ್ರೆಸ್‌ – 9612ಪ್ರಮೋದ್ ಮುತಾಲಿಕ್ ಪಕ್ಷೇತರ- 726 ಬಿಜೆಪಿ 510 ಅಂತರ ಮುನ್ನಡೆ

ಎರಡನೇ ಸುತ್ತಿನ ಮತ ಎಣೆಕೆ ಮುಕ್ತಾಯ Read More »

ಮಿಯ್ಯಾರಿನಲ್ಲಿ ಅಕ್ರಮ ಮತದಾನ ಪ್ರಕರಣ

ಮರುದಾನ ಮತದಾನಕ್ಕೆ ಕಾಂಗ್ರೆಸಿಗರಿಂದ ಆಗ್ರಹ ಕಾರ್ಕಳ : ಮಿಯ್ಯಾರು ಸಮಾಜ ಮಂದಿರದ ಮತಗಟ್ಟೆಯಲ್ಲಿ ಅಕ್ರಮ ಮತದಾನವಾಗಿದ್ದು, ಇದಕ್ಕೆ ಕುಮ್ಮಕ್ಕು ನೀಡಿದವರಿಗೆ ಶಿಕ್ಷೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡ ಶೇಖ್ ಶಬೀರ್ ಆಗ್ರಹ ವ್ಯಕ್ತಪಡಿಸಿದರು.ಮೇ 11 ರಂದು ಕಾರ್ಕಳ ಪ್ರಕಾಶ್ ಹೊಟೇಲ್ ನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಮಿಯ್ಯಾರಿನ ಸುಹಾಸ್ ಶೆಟ್ಟಿ ಎಂಬವರು ವಿದೇಶದಲ್ಲಿದ್ದು ಅವರ ಆಧಾರ್ ಕಾರ್ಡ್ ಬಳಸಿ ಧೀರಜ್ ಎಂಬ ಅಪ್ರಾಪ್ತ ಬಾಲಕ ಮತ ಚಲಾಯಿಸಿದ್ದಾನೆ. ಈ ಕುರಿತು ಮತಗಟ್ಟೆ ಅಧಿಕಾರಿಯ ಗಮನಕ್ಕೆ ತರಲಾಗಿದ್ದರೂ ಮತಗಟ್ಟೆ

ಮಿಯ್ಯಾರಿನಲ್ಲಿ ಅಕ್ರಮ ಮತದಾನ ಪ್ರಕರಣ Read More »

ಗುಡುಗಿನ ಆರ್ಭಟದೊಂದಿಗೆ ಕಾರ್ಕಳದಲ್ಲಿ 5 ಗಂಟೆಯ ವೇಳೆಗೆ ಶೇ. 75. 54 ಮತದಾನ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗಿನಿಂದ ನಿರರ್ಗಳವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಸಂಜೆ 4:30 ರ ವೇಳೆಗೆ ಗುಡುಗು ಸಹಿತ ಮಳೆ ಸುರಿದಿದ್ದು ಮತದಾನ ಪ್ರಕ್ರಿಯೆ ನಡೆಯುತ್ತಲೇ ಇತ್ತು. 5 ಗಂಟೆಯ ವೇಳೆಗೆ ಶೇ. 75. 54 ಮತದಾನವಾಗಿದೆ. 75796 ಮಹಿಳೆಯರು, 68174 ಪುರುಷರು ಸೇರಿದಂತೆ ಒಟ್ಟು 143970 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಮತಗಟ್ಟೆಯ ಮುಂಭಾಗದಲ್ಲಿ ಬೂತ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಕ್ಷದ ಕಾರ್ಯಕರ್ತರು ಮಳೆಯ ಸಂದರ್ಭ ಬದಿಯ ಬಸ್ಸು ತಂಗುದಾಣ, ಅಂಗಡಿ ಮುಗ್ಗಟ್ಟುಗಳಲ್ಲಿ ನಿಂತು ಕಾರ್ಯನಿರ್ವಹಿಸುತ್ತಿದ್ದರು.

ಗುಡುಗಿನ ಆರ್ಭಟದೊಂದಿಗೆ ಕಾರ್ಕಳದಲ್ಲಿ 5 ಗಂಟೆಯ ವೇಳೆಗೆ ಶೇ. 75. 54 ಮತದಾನ Read More »

ಹೆಬ್ರಿ : ಮತ ಚಲಾಯಿಸದೇ ವಾಪಸ್‌ ತೆರಳಿದ ಮತದಾರರು

ಹೆಬ್ರಿ : ತಾಸುಗಟ್ಟೆಲೆ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರರು ತಮ್ಮ ಹಕ್ಕು ಚಲಾಯಿಸದೇ ಮರಳಿ ಮನೆಗೆ ತೆರಳಿದ ಘಟನೆ ಹೆಬ್ರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮತಗಟ್ಟೆಯಲ್ಲಿ ನಡೆದಿದೆ. ಬಿರು ಬಿಸಿಲಿಗೆ ಒಂದೂವರೆ ಗಂಟೆಗಳ ಕಾಲ ಸಾಲುದ್ದ ನಿಂತಿದ್ದ ಮತದಾರರು ಸಮಯ 12:30ಯಾಗುತ್ತಿದ್ದಂತೆ ವಾಪಸ್‌ ಮನೆಗೆ ತೆರಳಿದ್ದಾರೆ. 1250 ಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಹೆಬ್ರಿ ಸರಕಾರಿ ಶಾಲಾ ಸಖಿ ಮತಗಟ್ಟೆಯಲ್ಲಿ ಒಂದೇ ಮತಯಂತ್ರವಿತ್ತು. ಹೀಗಾಗಿ ಮತದಾನ ಪ್ರಕ್ರಿಯೆ ನಿಧಾನಗತಿಯಲ್ಲಿ ನಡೆಯುತ್ತಿತ್ತು. ಇದರಿಂದ ಬೇಸತ್ತ ಮತದಾರರು ಮರಳಿ

ಹೆಬ್ರಿ : ಮತ ಚಲಾಯಿಸದೇ ವಾಪಸ್‌ ತೆರಳಿದ ಮತದಾರರು Read More »

ಕಾರ್ಕಳದಲ್ಲಿ ಶಾಂತಿಯುತ ಮತದಾನ : 3 ಗಂಟೆ ವೇಳೆಗಾಗಲೇ 62.20 ಶೇ. ಮತದಾನ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 62.20 ಮತದಾನವಾಗಿದೆ. 61,660 ಮಹಿಳೆಯರು, 56,882 ಪುರುಷರು ಸೇರಿದಂತೆ ಒಟ್ಟು 1,18,542 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಮಧ್ಯಾಹ್ನ 1 ಗಂಟೆಯವರೆಗೆ ಶೇ. 49.13 ಮತದಾನವಾಗಿದ್ದು, ಆ ನಂತರದಲ್ಲಿ ಬಿರು ಬಿಸಿಲಿನ ಪರಿಣಾಮವಾಗಿ ಮತದಾನದ ಪ್ರಮಾಣ ಕಡಿಮೆಯಾಗಿದೆ.

ಕಾರ್ಕಳದಲ್ಲಿ ಶಾಂತಿಯುತ ಮತದಾನ : 3 ಗಂಟೆ ವೇಳೆಗಾಗಲೇ 62.20 ಶೇ. ಮತದಾನ Read More »

ಮತಗಟ್ಟೆಯಲ್ಲಿ ಮತದಾನಕ್ಕೂ ಮುನ್ನ ವೃದ್ಧೆ ಸಾವು

ಬೆಳಗಾವಿ: ಮತ ಚಲಾಯಿಸಲು ಬಂದಿದ್ದ ವೃದ್ಧೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿಯಲ್ಲಿ ನಡೆದಿದೆ. ಯರಝರ್ವಿ ಗ್ರಾಮದ 70 ವರ್ಷದ ಪಾರವ್ವ ಸಿದ್ನಾಳ ಮತದಾನಕ್ಕೂ ಮುನ್ನ ಮತಗಟ್ಟೆ ಆವರಣದಲ್ಲಿ ಲೋ ಬಿಪಿಯಿಂದ ಕುಸಿದು ಬಿದ್ದು ನಿಧನರಾಗಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ. ಮತಗಟ್ಟೆಯ ಆವರಣದಲ್ಲೇ ಹೃದಯಾಘಾತದಿಂದ ವ್ಯಕ್ತಿ ನಿಧನಹಾಸನದಲ್ಲಿ ಮತದಾನ ಮಾಡಿ ಹೊರ ಬಂದ‌ ಬಳಿಕ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ

ಮತಗಟ್ಟೆಯಲ್ಲಿ ಮತದಾನಕ್ಕೂ ಮುನ್ನ ವೃದ್ಧೆ ಸಾವು Read More »

ಬೆಳಗ್ಗೆ 11 ಗಂಟೆಯವರೆಗೆ ಶೇ. 20.94 ಮತದಾನ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಬಿರುಸಿನ ಮತದಾನ ಬೆಂಗಳೂರು : ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಮುಂದುವರಿದಿದ್ದು ಬೆಳಗ್ಗೆ 11 ಗಂಟೆ ವೇಳೆಗೆ ಶೇ. 20.94ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್‌ನಲ್ಲಿ ಶೇ.19.30ರಷ್ಟು, ಬೆಂಗಳೂರು ಉತ್ತರದಲ್ಲಿ ಶೇ. 17.50ರಷ್ಟು, ಬೆಂಗಳೂರು ದಕ್ಷಿಣದಲ್ಲಿ ಶೇ.19.18, ಬೆಂಗಳೂರು ನಗರದಲ್ಲಿ ಶೇ.17.72ರಷ್ಟು ಮತದಾನ ಆಗಿದೆ. ಬಾಗಲಕೋಟೆಯಲ್ಲಿ ಶೇ. 23.44ರಷ್ಟು ಹಾಗೂ ಬೆಳಗಾವಿಯಲ್ಲಿ ಶೇ. 20.76ರಷ್ಟು ಮತದಾನವಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಬಿರುಸಿನ ಮತದಾನವಾಗುತ್ತಿರುವ ಕುರಿತು ವರದಿಗಳು ಬಂದಿವೆ. ಬೆಳಿಗ್ಗೆ 7 ಗಂಟೆಯಿಂದ

ಬೆಳಗ್ಗೆ 11 ಗಂಟೆಯವರೆಗೆ ಶೇ. 20.94 ಮತದಾನ Read More »

error: Content is protected !!
Scroll to Top