• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಅಬ್ದುಲ್ ರಹಿಮಾನ್ ಹತ್ಯೆ ಖಂಡನೀಯ : ಈ ಪರಿಸ್ಥಿತಿಗೆ ಬಿಜೆಪಿ ಮತ್ತು ಸಂಘ ಪರಿವಾರದವರು ಕಾರಣ – ದ.ಕ.ಉಸ್ತುವಾರಿ ಸಚಿವ

ಶಿವಮೊಗ್ಗ : ಮಂಗಳೂರಿನ ಕೊಳತ್ತಮಜಲು ಬಳಿ ಅಬ್ದುಲ್ ರಹಿಮಾನ್ ಎಂಬ ವ್ಯಕ್ತಿಯ ಹತ್ಯೆ ಖಂಡನೀಯ. ಘಟನೆಗೆ ನೈಜ ಕಾರಣ ತಿಳಿದಿಲ್ಲ. ಈ ಸಂಬಂಧ ಈಗಾಗಲೇ ಗೃಹ ಸಚಿವರಾದ ಜಿ. ಪರಮೇಶ್ವರ ಹಾಗೂ ಕಾನೂನು ಸುವ್ಯವಸ್ಥೆ ಪೊಲೀಸ್‌ ಕಮಿಷನರ್‌ ಜೊತೆ ಮಾತಾಡಿದ್ದೇನೆ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆಗೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಇದು ಅತ್ಯಂತ ನೋವಿನ ಸಂಗತಿ. ಮಂಗಳೂರಿನ ಈ ಕೆಟ್ಟ […]

ಅಬ್ದುಲ್ ರಹಿಮಾನ್ ಹತ್ಯೆ ಖಂಡನೀಯ : ಈ ಪರಿಸ್ಥಿತಿಗೆ ಬಿಜೆಪಿ ಮತ್ತು ಸಂಘ ಪರಿವಾರದವರು ಕಾರಣ – ದ.ಕ.ಉಸ್ತುವಾರಿ ಸಚಿವ Read More »

ಶಿವರಾಮ್ ಹೆಬ್ಬಾರ್, ಎಸ್. ​ಟಿ. ಸೋಮಶೇಖರ್​ಗೆ ಬಿಜೆಪಿ ಹೈಕಮಾಂಡ್ ಶಾಕ್ – ಪಕ್ಷದಿಂದ ಉಚ್ಚಾಟನೆ

ಬೆಂಗಳೂರು : ಶಾಸಕ ಬಸನಗೌಡ ಪಾಟೀಲ್‌ ಉಚ್ಛಾಟನೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ ಮತ್ತೊಂದು ಶಾಕ್‌ ನೀಡಿದೆ. ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್‌ ಹಾಗೂ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌. ಟಿ. ಸೋಮಶೇಖರ್‌ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ

ಶಿವರಾಮ್ ಹೆಬ್ಬಾರ್, ಎಸ್. ​ಟಿ. ಸೋಮಶೇಖರ್​ಗೆ ಬಿಜೆಪಿ ಹೈಕಮಾಂಡ್ ಶಾಕ್ – ಪಕ್ಷದಿಂದ ಉಚ್ಚಾಟನೆ Read More »

ʼಗ್ರೇಟರ್ʼ ಬೆಂಗಳೂರು ʼವಾಟರ್ʼ ನಲ್ಲಿ ಮುಳುಗಿರುವಾಗ‌ ಕಾಂಗ್ರೆಸ್‌ನಿಂದ ʼಸಾಧನಾ ಸಮಾವೇಶʼ – ಸುನಿಲ್‌ ಕುಮಾರ್ ವ್ಯಂಗ್ಯ

ಕಾರ್ಕಳ : ರೋಮ್‌ಗೆ ಬೆಂಕಿ ಬಿದ್ದಾಗ ಅಲ್ಲೊಬ್ಬ ಪಿಟೀಲು ಬಾರಿಸುತ್ತಿದ್ದನಂತೆ, ರಾಜಧಾನಿ ಬೆಂಗಳೂರು ಮಳೆಯಿಂದ ಮುಳುಗಿದಾಗ ಇಲ್ಲಿನ ಸರಕಾರ ಸಾಧನಾ ಸಮಾವೇಶ ನಡೆಸುತ್ತಿದೆ. ಗ್ರೇಟರ್ ಬೆಂಗಳೂರು ವಾಟರ್‌ನಲ್ಲಿ ಮುಳುಗಿರುವಾಗ‌ ನಾಗರಿಕರ ಸಂಕಷ್ಟಕ್ಕೆ ನೆರವಾಗಬೇಕಿದ್ದ ಕಾಂಗ್ರೆಸ್ ಶಾಸಕರು, ಸಚಿವರು ಹೊಸಪೇಟೆಗೆ ದೌಡಾಯಿಸುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಟೀಕಿಸಿದ್ದಾರೆ. ಮೇ 20 ರಂದು ಹೊಸಪೇಟೆಯಲ್ಲಿ ಆಯೋಜಿಸಿರುವ ರಾಜ್ಯ ಸರಕಾರದ ಎರಡು ವರ್ಷದ ಸಾಧನಾ ಸಮಾವೇಶದ ಬಗ್ಗೆ ತನ್ನ ಎಕ್ಸ್‌ (ಟ್ವಿಟ್ಟರ್)‌ಖಾತೆಯಲ್ಲಿ ಪ್ರತಿಕ್ರಿಯಿಸಿರುವ ಸುನಿಲ್‌ ಕುಮಾರ್‌ ಬೆಂಗಳೂರಿನ ಜನತೆ

ʼಗ್ರೇಟರ್ʼ ಬೆಂಗಳೂರು ʼವಾಟರ್ʼ ನಲ್ಲಿ ಮುಳುಗಿರುವಾಗ‌ ಕಾಂಗ್ರೆಸ್‌ನಿಂದ ʼಸಾಧನಾ ಸಮಾವೇಶʼ – ಸುನಿಲ್‌ ಕುಮಾರ್ ವ್ಯಂಗ್ಯ Read More »

ಮೇ 20ಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ 2 ವರ್ಷ

ವಿಜಯನಗರ ಜಿಲ್ಲೆಯಲ್ಲಿ ಸಾಧನಾ ಸಮಾವೇಶ ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಮೇ 20ರಂದು ಎರಡು ವರ್ಷ ತುಂಬುತ್ತಿದೆ. ಈ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಹಮ್ಮಿಕೊಳ್ಳಲು ನಿರ್ಧಾರ ಮಾಡಲಾಗಿದೆ. ಭಾರತ ಪಾಕಿಸ್ತಾನ ಸಂಘರ್ಷದ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ರದ್ದು ಮಾಡಲಾಗಿತ್ತು. ಆದರೆ ಇದೀಗ ಕದನ ವಿರಾಮದ ಹಿನ್ನೆಲೆಯಲ್ಲಿ ಮತ್ತೆ ನಡೆಸಲು ತೀರ್ಮಾನ ಮಾಡಲಾಗಿದೆ. ವಿಜಯನಗರದಲ್ಲಿ ನಡೆಯಲಿರುವ ಸಾಧನಾ ಸಮಾವೇಶದಲ್ಲಿ ಕಾಂಗ್ರೆಸ್ ಸರಕಾರದ ವಿಪಕ್ಷಗಳ ಆರೋಪಗಳಿಗೆ ಉತ್ತರ ಕೊಡುವ ಜೊತೆಗೆ ಎರಡು

ಮೇ 20ಕ್ಕೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ 2 ವರ್ಷ Read More »

ಡಾ. ಜಿ. ಪರಮೇಶ್ವರ್ ಅಸಮರ್ಥ ಗೃಹಮಂತ್ರಿ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಬೆಂಗಳೂರು : ಗೃಹ ಸಚಿವ ಜಿ. ಪರಮೇಶ್ವರ ಅವರನ್ನು ಅಸಮರ್ಥ ಗೃಹಮಂತ್ರಿ ಎಂದು ಕರೆದಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಹೊರಹಾಕುವ ಕುರಿತ ಸಹಿ ಅಭಿಯಾನದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದ ಅವರು ಸಿಎಂ, ಸಚಿವರು ಮತ್ತು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಬಾಂಬ್‌ ಕಟ್ಟಿಕೊಂಡು

ಡಾ. ಜಿ. ಪರಮೇಶ್ವರ್ ಅಸಮರ್ಥ ಗೃಹಮಂತ್ರಿ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ Read More »

ಪೇಜಾವರ ಶ್ರೀ ಮತ್ತೊಮ್ಮೆ ಭಗವದ್ಗೀತೆ ಓದಲಿ : ಮೋದಿ ಸರ್ಕಾರ ಇರುವಾಗ ಹಿಂದೂಗಳಿಗೆ ರಕ್ಷಣೆ ಇಲ್ಲ – ಮಂಜುನಾಥ್ ಭಂಡಾರಿ

ಮಂಗಳೂರು : ವಸುದೈವ ಕುಟುಂಬಕಂ ಎಂದು ಸಾರುವ ಪೇಜಾವರ ಶ್ರೀಗಳು ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ, ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಎಂದು ಹೇಳುವ ಮೂಲಕ ಮತ್ತೊಂದು ಕೋಮಿನ ಯುವಕರ ತುಷ್ಟೀಕರಣ ಮಾಡುತ್ತಿದ್ದಾರೆ. ಆದ್ದರಿಂದ ಶ್ರೀಗಳು ಮತ್ತೊಮ್ಮೆ ಭಗವದ್ಗೀತೆಯನ್ನು ಓದಬೇಕೆಂದು ವಿನಯ ಪೂರ್ವಕವಾಗಿ ಮನವಿ ಮಾಡುತ್ತೇನೆ ಎಂದು ಎಂಎಲ್‌ಸಿ ಮಂಜುನಾಥ ಭಂಡಾರಿ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಪೇಜಾವರ ಶ್ರೀಗಳಾದ ವಿಶ್ವೇಶ್ವರ ತೀರ್ಥರು ಉಡುಪಿ ಮಠಕ್ಕೆ ಮುಸ್ಲಿಮರ ಕೊಡುಗೆಯಿದೆ ಎಂದಿದ್ದರು. ಅವರಿಗೆ ಜಾಗವನ್ನು

ಪೇಜಾವರ ಶ್ರೀ ಮತ್ತೊಮ್ಮೆ ಭಗವದ್ಗೀತೆ ಓದಲಿ : ಮೋದಿ ಸರ್ಕಾರ ಇರುವಾಗ ಹಿಂದೂಗಳಿಗೆ ರಕ್ಷಣೆ ಇಲ್ಲ – ಮಂಜುನಾಥ್ ಭಂಡಾರಿ Read More »

ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ : ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ

ವಿಜಯಪುರ : ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದು. ಬಡತನ ರೇಖೆಗಿಂತ ಕೆಳಗಿರುವವರಿಗೆ ಹಾಗೂ ಬಡವರಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. ಆದರೆ ಈ ಅನ್ನಭಾಗ್ಯ ಅಕ್ಕಿ ಬಡವರ ಬದಲಾಗಿ ಉಳ್ಳವರ ಪಾಲಾಗಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿರುವುದು ವಿಜಯಪುರದಲ್ಲಿ ಪತ್ತೆಯಾಗಿದೆ. ವಿಜಯಪುರ ನಗರದ ಹೊರ ಭಾಗದ ಎನ್​ಎಚ್ 50 ರಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿ ಸುಮಾರು

ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ : ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ Read More »

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರಾವಳಿಯಲ್ಲಿ ಹತ್ತು ಸ್ಥಾನ : ಡಿ.ಕೆ. ಶಿವಕುಮಾರ್

ಬೆಳ್ತಂಗಡಿ : ಜನರ ಆತ್ಮಸಾಕ್ಷಿ ಮತಗಳಿಂದ 2028ರ ಚುನಾವಣೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜೆಲ್ಲೆಯಲ್ಲಿ ಕಾಂಗ್ರೆಸ್ ಹತ್ತು ಕ್ಷೇತ್ರಗಳನ್ನು ಗೆಲ್ಲಲಿದೆ. ಆ ಮೂಲಕ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಬೆಳ್ತಂಗಡಿ ತಾಲ್ಲೂಕಿನ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ವರ್ಷವನ್ನು ಸಂಘಟನೆ ವರ್ಷವೆಂದು ಘೋಷಣೆ ಮಾಡಿದ್ದಾರೆ. ಜೈ ಬಾಪು, ಜೈ

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕರಾವಳಿಯಲ್ಲಿ ಹತ್ತು ಸ್ಥಾನ : ಡಿ.ಕೆ. ಶಿವಕುಮಾರ್ Read More »

ಜಾತಿ ಗಣತಿ ಹೆಸರಿನಲ್ಲಿ ಸಬ್ ಕಾ ವಿಭಜನ್ ಸಬ್ ಕಾ ಶೋಷಣ್ ತಂತ್ರ – ಸುನಿಲ್‌ ಕುಮಾರ್‌

ಬೆಂಗಳೂರು : ಜಾತಿ ಗಣತಿ ಹೆಸರಿನಲ್ಲಿ ಸಿಎಂ‌ ಸಿದ್ದರಾಮಯ್ಯ ಸಬ್ ಕಾ ವಿಭಜನ್ ಸಬ್ ಕಾ ಶೋಷಣ್ ತಂತ್ರ ನಡೆಸುತ್ತಿದ್ದು, 350 ಕ್ಕೂ ಹೆಚ್ಚು ದುರ್ಬಲ ಹಿಂದುಳಿದ ಜಾತಿಗಳ ಜತೆಗೆ ತಾವು ಪ್ರತಿನಿಧಿಸುವ ಕುರುಬ ಸಮುದಾಯವನ್ನು ಪ್ರವರ್ಗ 1 ಬಿಯಲ್ಲಿ ಸೇರಿಸಿಕೊಂಡಿದ್ದಾರೆ. ಇದು ರಾಜಕೀಯ ವಾಸನೆಗೆ ಕಾರಣವಾಗಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 400 ಕ್ಕೂ ಹೆಚ್ಚು ಹಿಂದುಳಿದ ಜಾತಿಗಳ ಜನರು ಇಲ್ಲಿಯವರೆಗೆ ಗ್ರಾಮ ಪಂಚಾಯತಿ ಸದಸ್ಯರಾಗಲೂ

ಜಾತಿ ಗಣತಿ ಹೆಸರಿನಲ್ಲಿ ಸಬ್ ಕಾ ವಿಭಜನ್ ಸಬ್ ಕಾ ಶೋಷಣ್ ತಂತ್ರ – ಸುನಿಲ್‌ ಕುಮಾರ್‌ Read More »

ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತ : ಒಕ್ಕಲಿಗರ ಸಂಘದಿಂದ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ವಿವಾದಾತ್ಮಕ ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಮಾತನಾಡಿ, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು. ಒಂದು ವೇಳೆ ವರದಿ ಜಾರಿಗೊಳಿಸಿದರೆ ಸರಕಾರ ಉಳಿಯುವುದಿಲ್ಲ ಮತ್ತು ಕರ್ನಾಟಕದಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ರಾಜ್ಯ ಸರಕಾರ ಕಾಂತರಾಜು ಆಯೋಗದ

ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತ : ಒಕ್ಕಲಿಗರ ಸಂಘದಿಂದ ಎಚ್ಚರಿಕೆ Read More »

error: Content is protected !!
Scroll to Top