ಹೆಬ್ರಿ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಭಂಡಾರಿ ಬಿಜೆಪಿ ಸೇರ್ಪಡೆ
ಹೆಬ್ರಿ : ಕಾರ್ಕಳ : ಹೆಬ್ರಿ ವ್ಯವಸಾಯ ಸೇವಾ ಸಹಾಕಾರಿ ಸಂಘದ ಸದಸ್ಯ, ಗ್ರಾ. ಪಂ. ಮಾಜಿ ಸದಸ್ಯ ಸುರೇಶ್ ಭಂಡಾರಿ ಅವರು ತನ್ನ ಬೆಂಬಲಿಗರೊಂದಿಗೆ ಎ. 13 ರಂದು ಬಿಜೆಪಿ ಸೇರ್ಪಡೆಗೊಂಡರು. ವಿಕಾಸ ಕಚೇರಿಯಲ್ಲಿ ಸಚಿವ ವಿ. ಸುನೀಲ್ ಕುಮಾರ್ ಪಕ್ಷದ ಧ್ವಜ ನೀಡಿ ಅವರನ್ನು ಸ್ವಾಗತಿಸಿದರು. ರಿಕ್ಷಾ ಚಾಲಕ ಮಾಲಕರ ಸಂಘದ ಸ್ಥಾಪಕಾಧ್ಯಕ್ಷರಾಗಿ, ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಸುರೇಶ್ ಭಂಡಾರಿ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.ಬಿಜೆಪಿ […]
ಹೆಬ್ರಿ ಕಾಂಗ್ರೆಸ್ ಕಾರ್ಯಕರ್ತ ಸುರೇಶ್ ಭಂಡಾರಿ ಬಿಜೆಪಿ ಸೇರ್ಪಡೆ Read More »





