• All
  • ನಿಧನ
  • ನಮ್ಮೂರ ಸಾಧಕರು
  • ಸಿನೆಮಾ
  • ಸಂತಾಪ
  • ಸಂಪಾದಕೀಯ
  • ಸಂವಾದ
  • ಸುದ್ದಿ
  • ಅಂಕಣ
  • ಅಪಘಾತ
  • ಧಾರ್ಮಿಕ
  • ಶೈಕ್ಷಣಿಕ
  • ಶುಭವಿವಾಹ
  • ಮಾರುಕಟ್ಟೆ ದರ
  • ಉದ್ಯೋಗ ಮಾಹಿತಿ-ಅರ್ಜಿ
  • ಆರೋಗ್ಯಧಾರಾ
  • ಆರ್ಥಿಕತೆ
  • ಆತ್ಮಹತ್ಯೆ
  • ಇ-ಪೇಪರ್
  • ಇತರ ಸುದ್ದಿ
  • ಕರಾವಳಿ
  • ಕಾನೂನು ಕಣಜ
  • ಕಾರ್ಕಳ ಸುದ್ದಿ
  • ಕಾರ್ಕಳ ಮಾರುಕಟ್ಟೆ ದರ
  • ಕ್ಷೇತ್ರ ದರ್ಶನ
  • ಕ್ರೈಂ
  • ಕ್ರೀಡೆ
  • ಕ್ಲಾಸಿಫ್ಲೈಡ್ಸ್
  • ರಾಜಕೀಯ
  • ರಾಜ್ಯ
  • ರಾಜʼಪಥ (ರಾಜೇಂದ್ರ ಭಟ್‌ ಬರಹ)
  • ಬರಹ
  • ದಕ್ಷಿನ ಕನ್ನಡ
  • ದಕ್ಷಿಣ ಕನ್ನಡ
  • ದೇಶ
  • ತಂತ್ರಜ್ಞಾನ
  • ಹೆಬ್ರಿ ಸುದ್ದಿ
  • ಹೊರನಾಡ ಕಾರ್ಕಳದವರು
  • ಲೇಖನ
  • ಲೈವ್ ಲಿಂಕ್
  • ಪೇಟೆ ಧಾರಣೆ
  • ಜಿಲ್ಲಾ
  • ಚುನಾವಣೆ
  • ವಿಡಿಯೋ
  • ವಿದೇಶ
  • ವಾರ ಭವಿಷ್ಯ
  • ವಾರದ ವ್ಯಕ್ತಿ
  • ವಾಣಿಜ್ಯ
  • ವೈರಲ್ ಸುದ್ದಿ
  • Karkala Utsava
  • Uncategorized

ರಾಜಕೀಯ

ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ನಾಮಪತ್ರ ಸಲ್ಲಿಕೆ

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉದಯ ಕುಮಾರ್ ಶೆಟ್ಟಿ ಮುನಿಯಾಲುರವರು ಏ. 18 ರಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ. ಆರ್. ರಾಜು, ಕೆಪಿಸಿಸಿ ಸದಸ್ಯರಾದ ಸುರೇಂದ್ರ ಶೆಟ್ಟಿ, ನೀರೇ ಕೃಷ್ಣ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ಶುಭದರಾವ್, ಕಾಂಗ್ರೆಸ್ ಮುಖಂಡ ಅವೆಲಿನ್ ಲೂಯಿಸ್, ಅಲ್ಪಸಂಖ್ಯಾತ ಮೋರ್ಚದ ಜಿಲ್ಲಾ ಉಪಾಧ್ಯಕ್ಷ ಆರೀಪ್ ಕಲ್ಲೊಟ್ಟೆ, ಯೂತ್ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ […]

ಮುನಿಯಾಲು ಉದಯ್‌ ಕುಮಾರ್‌ ಶೆಟ್ಟಿ ನಾಮಪತ್ರ ಸಲ್ಲಿಕೆ Read More »

ಪಕ್ಷೇತರ ಅಭ್ಯರ್ಥಿಯಾಗಿ ಮಮತಾ ಹೆಗ್ಡೆ ನಾಮಪತ್ರ ಸಲ್ಲಿಕೆ

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಮಮತಾ ಹೆಗ್ಡೆ ಮಂಗಳವಾರದಂದು ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಅಖಿಲ ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷೆ ಶ್ರೀಲತಾ ಶೆಟ್ಟಿ, ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷೆ ವೇದಾವತಿ ಹೆಗ್ಡೆ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್‌ ಶೆಟ್ಟಿ, ಮೋದಿ ಬ್ರಿಗೇಡ್‌ ಯುವ ಘಟಕದ ಜಿಲ್ಲಾಧ್ಯಕ್ಷ ನಾಗರಾಜ್‌ ಶೇಟ್, ಶಿವಮೊಗ್ಗ ಮಾಜಿ ಕಾರ್ಪೊರೇಟರ್‌

ಪಕ್ಷೇತರ ಅಭ್ಯರ್ಥಿಯಾಗಿ ಮಮತಾ ಹೆಗ್ಡೆ ನಾಮಪತ್ರ ಸಲ್ಲಿಕೆ Read More »

ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ್‌ ಪೂಜಾರಿ ನಾಮಪತ್ರ ಸಲ್ಲಿಕೆ

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆಟೋ ಚಾಲಕ ಕುಚ್ಚೂರು ಶ್ರೀಕಾಂತ್‌ ಪೂಜಾರಿ ಏ. 18 ರಂದು ಕಾರ್ಕಳದ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಜಿಲ್ಲಾಧ್ಯಕ್ಷ ‌ಯೋಗೇಶ್ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ ರಾವ್, ಕಾಪು ಬ್ಲಾಕ್ ಅಧ್ಯಕ್ಷ ಭರತ್ ‌ಶೆಟ್ಟಿ‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಂ ಆಚಾರ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ದೇವಾಡಿಗ, ಸೈಯದ್ ಹರ್ಷದ್, ಹರೀಶ್ ಮುದ್ರಾಡಿ, ನಜೀರ್, ಅಸ್ಪಕ್‌, ಶಂಕರ್ ಮೊದಲಾದವರು

ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ್‌ ಪೂಜಾರಿ ನಾಮಪತ್ರ ಸಲ್ಲಿಕೆ Read More »

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಜಿತ್ ಹೆಗ್ಡೆ ಆಯ್ಕೆ

ಕಾರ್ಕಳ : ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷರಾಗಿ ಅಜಿತ್‌ ಹೆಗ್ಡೆ ನೇಮಕಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿಯವರ ನಿರ್ದೇಶನದಂತೆ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗರ ನೇತೃತ್ವದಲ್ಲಿ ಮಾಳ ಗ್ರಾ. ಪಂ ಮಾಜಿ ಅಧ್ಯಕ್ಷ ಅಜಿತ್ ಹೆಗ್ಡೆಯವರನ್ನು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. ಇವರು ತಾಲೂಕು ಸೇವಾದಳದ ಅಧ್ಯಕ್ಷರಾಗಿ ಮತ್ತು ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಜಿತ್ ಹೆಗ್ಡೆ ಆಯ್ಕೆ Read More »

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ

ಬಿಜೆಪಿ ಕಾರ್ಯಕರ್ತರ ಕಾರಿನ ಗಾಜು ಪುಡಿ ಪುಡಿ ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ. ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಿತ್ ಶಿವರಾಂ

ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ, ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಘರ್ಷಣೆ Read More »

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶುಭದ ರಾವ್

ಕಾರ್ಕಳ : ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶುಭದ ರಾವ್ ನೇಮಕಗೊಂಡಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗಳಿಗೆ ಅಧ್ಯಕ್ಷರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಡಾ. ಎಂ. ವೀರಪ್ಪ ಮೊಯಿಲಿಯವರ ಮಾರ್ಗದರ್ಶನದಲ್ಲಿ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗರವರ ಶಿಫಾರಸ್ಸಿನಂತೆ

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಶುಭದ ರಾವ್ Read More »

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ

ಮೆರವಣಿಗೆಯಲ್ಲಿ ಜನಸಾಗರ – ಕೇಸರಿಯ ಸ್ವಾಗತ ಪುತ್ತೂರು : ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಏ. 17 ರಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿತು. ಮೆರವಣಿಗೆಯ ಮೊದಲು ಅರುಣ್ ಪುತ್ತಿಲ ಅವರು ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ದರ್ಬೆಯಲ್ಲಿ ಶಂಖನಾದ, ಕಹಳೆ ಮೊಳಗುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ಕೇಸರಿಯ ಸ್ವಾಗತಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಅರುಣ್ ಪುತ್ತಿಲ Read More »

ನಾಮಪತ್ರ ಸಲ್ಲಿಕೆ ದಿನ ಪ್ರತಿ ಬೂತ್‌ನಿಂದ 200 ಮಂದಿ ಭಾಗಿ – ಮಹಾವೀರ ಹೆಗ್ಡೆ

ಪಕ್ಷವನ್ನೇ ಉಸಿರಾಗಿಸಿಕೊಂಡಿದ್ದ ವ್ಯಕ್ತಿಗೆ ನ್ಯಾಯ ಕೊಡದ ಕಾಂಗ್ರೆಸ್‌ನಿಂದ ಮತದಾರರಿಗೆ ನ್ಯಾಯ ದೊರೆಯುವುದೇ ? ಮಣಿರಾಜ್‌ ಪ್ರಶ್ನೆ ಕಾರ್ಕಳ : ಎ. 19ರಂದು ಬಿಜೆಪಿ ಅಭ್ಯರ್ಥಿ ವಿ. ಸುನಿಲ್‌ ಕುಮಾರ್‌ ಅವರು ನಾಮಪತ್ರ ಸಲ್ಲಿಸಲಿದ್ದು, ಅಂದು ಪ್ರತಿ ಬೂತ್‌ ನಿಂದ ಸುಮಾರು 200 ಮಂದಿಯಂತೆ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ ತಿಳಿಸಿದರು. ಅವರು ಎ. 17ರಂದು ಕಾರ್ಕಳ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ಆಯೋಜಿಸಿ ಮಾತನಾಡಿದ ಅವರು ನಾಮಪತ್ರ ಸಲ್ಲಿಕೆ ದಿನ ಸಾವಿರಾರು ಮಂದಿ ಭಾಗವಹಿಸಲಿದ್ದಾರೆ. ಇದೊಂದು

ನಾಮಪತ್ರ ಸಲ್ಲಿಕೆ ದಿನ ಪ್ರತಿ ಬೂತ್‌ನಿಂದ 200 ಮಂದಿ ಭಾಗಿ – ಮಹಾವೀರ ಹೆಗ್ಡೆ Read More »

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ಕಾರ್ಯಕರ್ತರು

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಾರ್ಯಾಲಯ ಉದ್ಘಾಟನೆ ವೇಳೆ ನಿಂಜೂರು ಗ್ರಾಮದ ಬಿಜೆಪಿಯ ಅಭಿನಂದನ್ ಶೆಟ್ಟಿ ನೇತೃತ್ವದಲ್ಲಿ 30 ಮಂದಿ, ಎರ್ಲಪಾಡಿಯ ಬೋಜ ಶೆಟ್ಟಿ ನೇತೃತ್ವದಲ್ಲಿ 10 ಮಂದಿ, ಮಾಳದ ವೈಶಾಕ್ ಚಿಪ್ಲೂಣ್ಕರ್‌, ಪ್ರಭಾಕರ್‌ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆಗೊಂಡರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮುನಿಯಾಲು ಉದಯ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ, ಪಕ್ಷಕ್ಕೆ ಬರಮಾಡಿಕೊಂಡರು.

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ಕಾರ್ಯಕರ್ತರು Read More »

ಕಾಂಗ್ರೆಸ್‌ ಚುನಾವಣಾ ಕಚೇರಿ ಉದ್ಘಾಟನೆ

ಗೆಲುವು ಸಾಧಿಸುವ ನಿಟ್ಟಿನಲ್ಲಿ ವಿರಮಿಸದೆ ಕಾರ್ಯನಿರ್ವಹಿಸೋಣ : ಉದಯ ಕುಮಾರ್‌ ಶೆಟ್ಟಿ ಕಾರ್ಕಳ : ಚುನಾವಣೆಗೆ ಕೇವಲ ಇನ್ನು 25 ದಿನಗಳು ಉಳಿದಿದೆ. ಕಾರ್ಕಳದ ಭವಿಷ್ಯ ನಿರ್ಧರಿಸುವ ಈ ಚುನಾವಣೆಯಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ವಿರಮಿಸದೇ ಕಾರ್ಯನಿರ್ವಹಿಸಬೇಕಾಗಿದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಹೇಳಿದರು.ಅವರು ಎ. 17ರಂದು ತಾಲೂಕು ಕಚೇರಿ ಬಳಿ ತನ್ನ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದರು. ಜನ ಸೇವೆಯೇ ಜನಾರ್ದನ ಸೇವೆ ಎಂದು ಭಾವಿಸಿ ಕಾರ್ಯಕರ್ತರೆಲ್ಲರೂ ಕಾರ್ಯನಿರ್ವಹಿಸೋಣ. ಮೂರು ದಿನಗಳಲ್ಲಿ

ಕಾಂಗ್ರೆಸ್‌ ಚುನಾವಣಾ ಕಚೇರಿ ಉದ್ಘಾಟನೆ Read More »

error: Content is protected !!
Scroll to Top