ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್
ದೇವಸ್ಥಾನದ ಆಡಳಿತ ಮಂಡಳಿಯಿಂದ ಬ್ಯಾನರ್ ತೆರವು ಮಂಗಳೂರು : ಕರಾವಳಿಯಲ್ಲಿ ಅನ್ಯ ಧರ್ಮೀಯರಿಗೆ ಹಿಂದುಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲಿಕ್ಕೆ ಅವಕಾಶ ಕೊಡುತ್ತಿರುವುದಕ್ಕೆ ಪ್ರತಿರೋಧ ಮುಂದುವರಿದಿದೆ. ಇತ್ತೀಚೆಗೆ ಮಂಗಳರಿನ ಕಾವೂರು ಜಾತ್ರೆ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್ ಅಳವಡಿಕೆಯಾಗಿತ್ತು. ಇದೀಗ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲೂ ಇದೇ ರೀತಿಯ ಬ್ಯಾನರ್ ಹಾಕಲಾಗಿದೆ. ಆದರೆ ಬ್ಯಾನರ್ ಅಳವಡಿಸಿದ ಕೆಲವೇ ಗಂಟೆಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಬ್ಯಾನರನ್ನು ತೆರವುಗೊಳಿಸಿದೆ.ಕದ್ರಿ ದೇವಸ್ಥಾನದಲ್ಲಿ ಜ.15ರಿಂದ ಜ.25ರವರೆಗೆ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ವಿಶ್ವ […]
ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್ Read More »