banner contraversy

ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್‌

ದೇವಸ್ಥಾನದ ಆಡಳಿತ ಮಂಡಳಿಯಿಂದ ಬ್ಯಾನರ್‌ ತೆರವು ಮಂಗಳೂರು : ಕರಾವಳಿಯಲ್ಲಿ ಅನ್ಯ ಧರ್ಮೀಯರಿಗೆ ಹಿಂದುಗಳ ಜಾತ್ರೆಯಲ್ಲಿ ವ್ಯಾಪಾರ ಮಾಡಲಿಕ್ಕೆ ಅವಕಾಶ ಕೊಡುತ್ತಿರುವುದಕ್ಕೆ ಪ್ರತಿರೋಧ ಮುಂದುವರಿದಿದೆ. ಇತ್ತೀಚೆಗೆ ಮಂಗಳರಿನ ಕಾವೂರು ಜಾತ್ರೆ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಬ್ಯಾನರ್ ಅಳವಡಿಕೆಯಾಗಿತ್ತು. ಇದೀಗ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲೂ ಇದೇ ರೀತಿಯ ಬ್ಯಾನರ್ ಹಾಕಲಾಗಿದೆ. ಆದರೆ ಬ್ಯಾನರ್ ಅಳವಡಿಸಿದ ಕೆಲವೇ ಗಂಟೆಗಳಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಬ್ಯಾನರನ್ನು ತೆರವುಗೊಳಿಸಿದೆ.ಕದ್ರಿ ದೇವಸ್ಥಾನದಲ್ಲಿ ಜ.15ರಿಂದ ಜ.25ರವರೆಗೆ ವಾರ್ಷಿಕ ಜಾತ್ರೆ ನಡೆಯುತ್ತಿದ್ದು, ವಿಶ್ವ […]

ಕದ್ರಿ ದೇವಸ್ಥಾನದಲ್ಲೂ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಬ್ಯಾನರ್‌ Read More »

ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯದಲ್ಲಿ ಬ್ಯಾನರ್‌

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಉತ್ಸವ ಸಂದರ್ಭದಲ್ಲಿ ಹಿಂದುಯೇತರರು ವ್ಯಾಪಾರ ವಹಿವಾಟು ನಡೆಸುವುದನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್‌ ಹಾಕಿರುವುದು ವಿವಾದಕ್ಕೆಡೆಮಾಡಿಕೊಟ್ಟಿದೆ.ಸುಬ್ರಹ್ಮಣ್ಯ ಸಮೀಪ ಕುಮಾರಧಾರ ಬಳಿ ದೇವಸ್ಥಾನದ ಪ್ರವೇಶ ದ್ವಾರದ ಪಕ್ಕದಲ್ಲಿ ಈ ಬ್ಯಾನರ್‌ ಅಳವಡಿಸಲಾಗಿದೆ. ಹಿಂದು ಜಾಗರಣ ವೇದಿಕೆ ಸುಬ್ರಹ್ಮಣ್ಯ ಘಟಕದ ಹೆಸರಿನಲ್ಲಿರುವ ಬ್ಯಾನರ್‌ನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯ ಮತೀಯರ ವ್ಯಾಪಾರ ವಹಿವಾಟುಗಳನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ. ಇದೇ ವೇಳೆ ಕುಕ್ಕೆ ಸುಬ್ರಹ್ಮಣ್ಯ ಜಾತ್ರೆ ಸಂದರ್ಭದಲ್ಲಿ ಹಿಂದುಯೇತರರಿಗೆ ವ್ಯಾಪಾರಕ್ಕೆ

ಹಿಂದುಯೇತರರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಸುಬ್ರಹ್ಮಣ್ಯದಲ್ಲಿ ಬ್ಯಾನರ್‌ Read More »

error: Content is protected !!
Scroll to Top